ಮೈಸೂರು ಮೋಹನ್ ಸಂಗೀತ, ಹಿಮಾ ಎಂ. ಕಂಠದಲ್ಲಿ ಹೊಸ ವರ್ಷದ ಸಾಂಗ್ – Kannada News | Mysore Mohan and Hima M new song Happy New Year 2026 Anthem released

‘ಕಿಲಾಡಿ ಕಿಟ್ಟು’ ಚಿತ್ರದ ಸಂಗೀತ ನಿರ್ದೇಶಕ, ಆರ್ಕೆಸ್ಟ್ರಾಗಳ ಮೂಲಕ ಮನೆ ಮಾತಾದ ಮೈಸೂರು ಮೋಹನ್ (Mysore Mohan) ಅವರು ಈಗ ಹೊಸ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಹೊಸ ಸಿಂಗರ್ ಹಿಮಾ ಎಂ. (Hima M) ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಇದು ಹೊಸ ವರ್ಷಕ್ಕೆ (New Year 2026) ಸಂಬಂಧಿಸಿದ ಗೀತೆ. ನ್ಯೂ ಇಯರ್ ಸೆಲೆಬ್ರೇಷನ್ ಸಮಯದಲ್ಲೇ ಈ ಗೀತೆಯನ್ನು ರಿಲೀಸ್ ಮಾಡಲಾಗಿದೆ. ಇಂಗ್ಲಿಷ್ ಸಾಹಿತ್ಯ ಇರುವ ಈ ಹಾಡು ಸುಮಧುರವಾಗಿದೆ. ಹೊಸ ಗಾಯಕಿಗೆ…

Read More

ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Faridabad:woman physically assaulted after being offered lift in car, 2 arrested

ಫರೀದಾಬಾದ್, ಡಿಸೆಂಬರ್ 31: ಲಿಫ್ಟ್​ ಕೊಡುವುದಾಗಿ ಹತ್ತಿಕೊಂಡು ಕಾರಿನಲ್ಲೇ ಇಬ್ಬರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ(Rape)ವೆಸಗಿರುವ ಘಟನೆ ಫರೀದಾಬಾದಿನಲ್ಲಿ ನಡೆದಿದೆ. ದೂರಿನ ನಂತರ ಪೊಲೀಸರು ಕ್ರಮ ಕೈಗೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಆರಂಭಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆಯ ಕುಟುಂಬವು ಡಿ. 30 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಿದೆ. ದೂರಿನ ಪ್ರಕಾರ, ಮಹಿಳೆ ತನ್ನ ಪತಿಯಿಂದ ಬೇರ್ಪಟ್ಟ ನಂತರ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಡಿಸೆಂಬರ್ 29 ರ ರಾತ್ರಿ, ರಾತ್ರಿ 8.30…

Read More

Traditional Method: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ – Kannada News | Venkateshwara Offerings: The Traditional Method of Vows and Fulfillment

ಕಲಿಯುಗದ ದೈವ ಶ್ರೀ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸಂಪೂರ್ಣ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮನುಷ್ಯನು ಜೀವನದಲ್ಲಿ ಹಲವು ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತಾನೆ. ಇಂತಹ ಆಸೆಗಳನ್ನು ಈಡೇರಿಸಲು ಕಲಿಯುಗದಲ್ಲಿ ನೇರವಾಗಿ ಅನುಗ್ರಹಿಸುವ ದೈವ ಕಲೌ ವೆಂಕಟನಾಥ ಎಂಬ ನಂಬಿಕೆ ಇದೆ. ಶ್ರೀ ವೆಂಕಟೇಶ್ವರನು ಕಲಿಯುಗದ ದೇವರಾಗಿದ್ದು, ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯನ್ನು ಹೊಂದಿದ್ದಾನೆ. ಭಕ್ತಿ, ಶರಣಾಗತಿ…

Read More

ಕೋಗಿಲು ವಿಚಾರದಲ್ಲಿ ಜಟಾಪಟಿ: ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ಜತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ! – Kannada News | Kogilu Layout Row: Karnataka CM Siddaramaiah Meets Kerala CM Pinarayi Vijayan in Thiruvananthapuram, See Photos

ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. Source link

Read More

ಅನಾಯಾಸವಾಗಿ ಭಾರತದಲ್ಲೇ 800 ಕೋಟಿ ರೂಪಾಯಿ ಗಳಿಸಲಿದೆ ‘ಧುರಂಧರ್’ – Kannada News | Dhurandhar Box Office Collection Update Ranveer Singh Movie eyes at Rs 800 Cr in Indian

ಹೆಚ್ಚೇನೂ ಹೈಪ್ ಇಲ್ಲದೇ ಬಿಡುಗಡೆ ಆದ ‘ಧುರಂಧರ್’ (Dhurandhar) ಸಿನಿಮಾ ಈ ಪರಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. 2025ರಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಮೊದಲಿನ ಅನೇಕ ದಾಖಲೆಗಳನ್ನು ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ರಣವೀರ್ ಸಿಂಗ್ (Ranveer Singh) ಅವರು ಈ ಸಿನಿಮಾದಿಂದ ಬಹುದೊಡ್ಡ ಗೆಲುವು ಪಡೆದಿದ್ದಾರೆ. ನಿರ್ದೇಶಕ ಆದಿತ್ಯ…

Read More

New Year 2026: ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಮಹಿಳಾ ಸಹಾಯ ಕೇಂದ್ರ – Kannada News | New Year 2026: Bengaluru Police Women’s Safety Help Desks and Security Plan for New Year Celebrations

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರು ವ್ಯಾಪಕ ಭದ್ರತಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ನಗರದ ಪ್ರಮುಖ ಪ್ರದೇಶಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸ ವರ್ಷದ ರಾತ್ರಿಯ ಭದ್ರತೆಯ ಪ್ರಮುಖ ಭಾಗವಾಗಿರುವ ಈ ಕೇಂದ್ರಗಳು, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್, ಎಂಜಿ ರೋಡ್, ಕೋರಮಂಗಲ, ಇಂದಿರಾನಗರ, ನೀಲಾದ್ರಿ ರಸ್ತೆ ಮತ್ತು ಬಾಣಸವಾಡಿ ಸೇರಿದಂತೆ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಹಿಳಾ ಸಹಾಯ ಕೇಂದ್ರಗಳು ತುರ್ತು ಸಂದರ್ಭಗಳಲ್ಲಿ ಮಹಿಳೆಯರಿಗೆ ನೆರವು…

Read More

ಟಿ20 ವಿಶ್ವಕಪ್​ಗೆ 3 ತಂಡಗಳು ಪ್ರಕಟ – Kannada News | India, England and Oman Announced T20 World Cup 2026 Squad

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

New Year’s Eve: 2025ಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸುವ ವಿಶೇಷ ಡೂಡಲ್ ಹಂಚಿಕೊಂಡ ಗೂಗಲ್ – Kannada News | New Year’s Eve: Google shares doodle to celebrate last day of 2025

2025 ಕ್ಕೆ ವಿದಾಯ ಹೇಳುವ ದಿನ ಬಂದೇ ಬಿಟ್ಟಿತ್ತು. 2025 ಕ್ಕೆ ಗುಡ್ ಬೈ ಹೇಳಲು ಇನ್ನೇನು ಕೆಲವೇ ಕೆಲವು ಗಂಟೆಗಳಷ್ಟೇ ಬಾಕಿಯಿವೆ. ಈಗಾಗಲೇ ಹೊಸ ವರ್ಷವನ್ನು (New year) ಬರಮಾಡಿಕೊಳ್ಳಲು ಎಲ್ಲರೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.​ ಒಂದು ಕಡೆ ಹೊಸ ವರ್ಷ 2026ನ್ನು ಬರ ಮಾಡಿಕೊಳ್ಳುವ ಸಂತಸದ ಸಮಯವನ್ನು ಗೂಗಲ್‌ ಡೂಡಲ್‌ನ್ನು(Google doodle) ವಿಭಿನ್ನವಾಗಿ ರೂಪಿಸಿದೆ. ಇಂದಿನ ಗೂಗಲ್ ಡೂಡಲ್ ವಿಶೇಷತೆಯೇನು? ಡೂಡಲ್ ಹೊಸ ವರ್ಷವನ್ನು ಪ್ರಾರಂಭಿಸಲು ಹೊಸ ಹುರುಪನ್ನು ನೀಡುತ್ತಿದೆ. ಇಂದು, ತನ್ನ ಗೂಗಲ್ ಡೂಡಲ್…

Read More

ಹೊಸ ವರ್ಷಾಚರಣೆ: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಏನೆಲ್ಲ ಬಂದ್, ಯಾವುದೆಲ್ಲ ಓಪನ್? ಇಲ್ಲಿದೆ ಮಾಹಿತಿ – Kannada News | What is open and closed on New Year’s Eve and 1st January 2026 in Bangalore and other cities of Karnataka

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ (New Year 2026) ಪ್ರಯುಕ್ತ ಭದ್ರತೆ ಮತ್ತು ಸುರಕ್ಷತಾ ಕಾರಣಗಳಿಗಾಗಿ ಕರ್ನಾಟಕದ (Karnataka) ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ (Bengaluru) ಫ್ಲೈಓವರ್​ಗಳನ್ನು ಬಂದ್ ಮಾಡಲಾಗುತ್ತದೆ. ಮತ್ತೊಂದೆಡೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ಸೇವೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಏನೇನು ಇರುತ್ತೆ? ಏನೇನು ಇರಲ್ಲ ಎಂಬ ಮಾಹಿತಿ ಇಲ್ಲಿದೆ. ಹೊಸ ವರ್ಷಾಚರಣೆ: ಏನೇನಿರಲ್ಲ? ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…

Read More

ಗಂಭೀರ ಸ್ಥಿತಿ… ಕೋಮಾಕ್ಕೆ ಜಾರಿದ ಆಸ್ಟ್ರೇಲಿಯಾ ಕ್ರಿಕೆಟಿಗ – Kannada News | Australian cricketer Damien Martyn hospitalised

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್ (AAP) ಉಲ್ಲೇಖಿಸಿ cricket.com.au ವರದಿ ಮಾಡಿದೆ. ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್​ನಿಂದಾಗಿ ಅವರು ಕೋಮಾಕ್ಕೆ ಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ. ಡೇಮಿಯನ್ ಮಾರ್ಟಿನ್​ ಅವರಿಗೆ…

Read More