ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ: ಶಾಸಕ ಎನ್.ಎ. ಹ್ಯಾರೀಸ್ – Kannada News | Bengaluru Prepares for New Year Celebrations: MLA Harris Urges Safe and Disciplined Gatherings on M.G. and Brigade Roads

ಬೆಂಗಳೂರು, ಡಿ.30: ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಬರುವ ಜನರನ್ನು ಶಾಸಕ ಎನ್.ಎ. ಹ್ಯಾರೀಸ್ ಸ್ವಾಗತಿಸಿದ್ದಾರೆ. ಎಷ್ಟು ಬೇಕಾದರೂ ಜನರು ಬರಲಿ, ಆದರೆ ಶಿಸ್ತುಬದ್ಧವಾಗಿ ಸಂಭ್ರಮಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹ್ಯಾರೀಸ್ ಒತ್ತಿ ಹೇಳಿದರು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಮತ್ತು ಉತ್ತಮ ಬೆಳಕಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತೊಂದರೆ ಆಗದಂತೆ ಜನರು ಸಂತೋಷದಿಂದ ಹೊಸ…

Read More

ಮನೆಯೊಳಗೆ ಹಿರಿಯ ವಕೀಲರ ಪತ್ನಿಯ ಬರ್ಬರ ಹತ್ಯೆ; ಪಕ್ಕದ ಚೇರ್​​ನಲ್ಲಿದ್ದ ಸಹಾಯಕ! – Kannada News | Mohali ex additional advocate general Wife found murdered in Home servant detained

ಮೊಹಾಲಿ, ಡಿಸೆಂಬರ್ 30: ಪಂಜಾಬ್‌ನ ಮೊಹಾಲಿಯಲ್ಲಿ ನಡೆದ ಒಂದು ಹೈ ಪ್ರೊಫೈಲ್ ಕೊಲೆ (Murder) ಆಘಾತವನ್ನು ಸೃಷ್ಟಿಸಿದೆ. ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೃಷ್ಣ ಕುಮಾರ್ ಗೋಯಲ್ ಅವರ ಪತ್ನಿ ಅಶೋಕ್ ಕುಮಾರಿ ಗೋಯಲ್ ಅವರನ್ನು ಅವರ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಆ ಮನೆಯ ಕೆಲಸದಾಕೆಯೇ ಈ ಕೊಲೆಯನ್ನು ಮೊದಲು ನೋಡಿದವರು. ಇಂದು ಬೆಳಿಗ್ಗೆ ಆ ಮನೆಯ ಕೆಲಸದಾಕೆ ಕೆಲಸಕ್ಕೆ ಬಂದಾಗ ಪದೇ ಪದೇ ಬಡಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಅವರು ನೆರೆಹೊರೆಯವರಿಗೆ ಮಾಹಿತಿ…

Read More

ವೈಕುಂಠ ಏಕಾದಶಿ ಸಂಭ್ರಮ: ಭಕ್ತಿ ಪರಾಕಾಷ್ಠೆಯಲ್ಲಿ ಮಿಂದೆದ್ದ ಭಕ್ತರು – Kannada News | Vaikunta Ekadashi Celebrated with Grandeur Across Karnataka

ಬೆಂಗಳೂರು, ಡಿಸೆಂಬರ್​ 30: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ತಿಮ್ಮಪ್ಪನ ಸನ್ನಿಧಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಎಲ್ಲೆಲ್ಲೂ ಗೋವಿಂದ ನಾಮಸ್ಮರಣೆ ಮೇಳೈಸಿತ್ತು. ತಿರುಮಲದ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತಗಣ ಗೋವಿಂದನ ದರ್ಶನ ಪಡೆದು ಪುನೀತರಾದರು. ಸ್ವರ್ಣಖಚಿತ ರಥವೇರಿದ ತಿಮ್ಮಪ್ಪನನ್ನ ಭಕ್ತರು ಕಣ್ತುಂಬಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹಾಕಿದ ಕುಡುಕ – Kannada News | Chamarajanagar Murder: Relative Kills Man in Loan Recovery Conflict

ಚಾಮರಾಜನಗರ,ಡಿ.30: ಕೊಟ್ಟ ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ಎಂದು ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಂದಿರುವ ಘಟನೆ ಚಾಮರಾಜನಗರ (Chamarajanagar) ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದೊಡ್ಡಿಯಲ್ಲಿ ನಡೆದಿದೆ. ಉಮೇಶ್ ಎಂಬಾತ ತನ್ನ ಸಂಬಂಧಿ ಸ್ವಾಮಿ ಗೌಡ ಎಂಬಾತನಿಗೆ ಸಾಲ ಕೊಟ್ಟಿದ್ದ, ಸ್ವಲ್ಪ ದಿನದ ನಂತರ ಉಮೇಶ್ ಸಾಲವನ್ನು ವಾಪಸ್ಸು ಕೇಳಿದ್ದಾನೆ. ಇದರಿಂದ ರೊಚ್ಚಿಗೆದ್ದು, ಸ್ವಾಮಿ ಗೌಡ ಕುಡಿದ ಅಮಲಿನಲ್ಲಿ ಉಮೇಶ್ ತಲೆ, ಮುಖವನ್ನು ಮಚ್ಚಿನಿಂದ ಕೊಚ್ಚಿ ಹಾಕಿದ್ದಾನೆ. ನಂತರ ಕತ್ತು ಕೊಯ್ದು ಹಾಕಿದ್ದಾನೆ. ನಂತರ ತೀವ್ರ ಗಾಯಗೊಂಡಿದ್ದ…

Read More

WPL 2026: 3 ತಂಡಗಳಿಗೆ ಕೈಕೊಟ್ಟ ಮೂವರು ವಿದೇಶಿ ಆಟಗಾರ್ತಿರು; ಬದಲಿಯಾಗಿ ಬಂದಿದ್ಯಾರು?

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿ 2026 ರ ಜನವರಿ 9 ರಿಂದ ಆರಂಭವಾಗುತ್ತಿದೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಈ ಲೀಗ್​ಗಾಗಿ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಅಂತಿಮಗೊಳಿಸುತ್ತಿವೆ. ಇದೆಲ್ಲದರ ನಡುವೆ ಈ ಲೀಗ್​ನ ಮೂರು ಪ್ರಮುಖ ತಂಡಗಳಿಗೆ ಬಿಗ್ ಶಾಕ್ ಎದುರಾಗಿದೆ. ಅದೆನೆಂದರೆ, ಆಸ್ಟ್ರೇಲಿಯಾದ ಇಬ್ಬರು ಪ್ರಮುಖ ಆಟಗಾರ್ತಿಯರು ಹಾಗೂ ಯುಎಸ್ಎ ತಂಡದ ಒರ್ವ ಆಟಗಾರ್ತಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹಿಂದೆ ಸರಿದಿದ್ದಾರೆ….

Read More

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ – Kannada News | Vande Bharat Sleeper train clocks 180 kmph between Kota and Nagda section watch video

ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ…

Read More

ಅಶ್ವಿನಿ ಗೌಡ ಎದುರು ಗಿಲ್ಲಿ ನಟ ಆ್ಯಟಿಟ್ಯೂಡ್: ವಿಡಿಯೋ ನೋಡಿ.. – Kannada News | Gilli Nata shows attitude in front of Ashwini Gowda in Bigg Boss Kannada Season 12

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಬೇಕು ಎಂಬುದು ಅಭಿಮಾನಿಗಳ ಬಯಕೆ ಆಗಿತ್ತು. ಅದರಂತೆ ನಡೆದಿದೆ. ಮೊದಲಿನಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರ ನಡುವೆ ಟಫ್ ಪೈಪೋಟಿ ಇದೆ. 14ನೇ ವಾರದಲ್ಲಿ ಕೂಡ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ (Ashwini Gowda) ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯಲ್ಲಿಯೂ ಅದೇ ರೀತಿ ಆಗಿದೆ. ರಾಜನ…

Read More

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

43 ಎಸೆತಗಳಲ್ಲಿ 68 ರನ್ ಚಚ್ಚಿದ ಹರ್ಮನ್‌ಪ್ರೀತ್ ಕೌರ್

ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ ಶ್ರೀಲಂಕಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 175 ರನ್ ಕಲೆಹಾಕಿದೆ. ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಹರ್ಮನ್‌ಪ್ರೀತ್ 35 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಅವರ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ 15 ನೇ ಅರ್ಧಶತಕವಾಗಿದೆ. ಹಾಗೆಯೇ ಹರ್ಮನ್ ಮತ್ತು ಅಮನ್‌ಜೋತ್ ಕೌರ್ 37 ಎಸೆತಗಳಲ್ಲಿ 61 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು ಸಂಕಷ್ಟದಿಂದ ಪಾರು…

Read More

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More