Headlines

‘ಜಾಂಬಿ ಡ್ರಗ್’ ಬಗ್ಗೆ ದುನಿಯಾ ವಿಜಿ ಆತಂಕ: ಯುವಕರು, ಪೋಷಕರಿಗೆ ಮನವಿ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ವಿಡಿಯೋಗಳು ವೈರಲ್ ಆಗುತ್ತಿವೆ. ಲೋಕದ ಪರಿವೆ ಇಲ್ಲದೆ ನಿಂತಿದ್ದ ಕಡೆಯೇ ನಿಂತು, ವಾಲಾಡುತ್ತಾ ಇರುವ ಯುವಕರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವರ ಈ ಸ್ಥಿತಿಗೆ ಹೊಸದಾಗಿ ಬಂದಿರುವ ಜಾಂಬಿ ಡ್ರಗ್ (Zombie drug) ಕಾರಣ ಎನ್ನಲಾಗುತ್ತಿದೆ. ‘ಜಾಂಬಿ ಡ್ರಗ್’ ಮಾದಕ ವಸ್ತು ಸೇವಿಸಿದರೆ ಹೀಗೆ ಯುವಕರು ನಿಂತಿದ್ದ ಕಡೆಯೇ ನಿಂತಿರುತ್ತಾರೆ, ಸಿನಿಮಾಗಳ ಬರುವ ಜಾಂಬಿ ರೀತಿಯ ಸ್ಥಿತಿಗೆ ತಲುಪುತ್ತಾರೆ ಎನ್ನಲಾಗುತ್ತಿದೆ. ಈ ರೀತಿಯ ಮಾದಕ ವಸ್ತು ಬೆಂಗಳೂರಿಗೂ ಬಂದಿದೆ…

Read More

VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವು ಕೇವಲ ರನ್ ರೋಚಕತೆಗೆ ಮಾತ್ರವಲ್ಲದೆ, ಕ್ರೀಡಾಂಗಣದಲ್ಲಿ ಕಂಡುಬಂದ ಅಸಾಧಾರಣ ಫೀಲ್ಡಿಂಗ್ ಸಾಹಸಕ್ಕೂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಅವರು ಅಸಾಧ್ಯವೆನಿಸುವ ಕ್ಯಾಚ್ ಒಂದನ್ನು ಹಿಡಿಯಲು ಪ್ರಯತ್ನಿಸಿ ಕ್ರಿಕೆಟ್ ಲೋಕವನ್ನು ಬೆರಗುಗೊಳಿಸಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಚೇಸಿಂಗ್ ಮಾಡುತ್ತಿದ್ದಾಗ 6ನೇ ಓವರ್‌ನಲ್ಲಿ…

Read More

ನಿಮ್ಮ ಬಿಲ್‌ನಲ್ಲಿ ‘M.D. Penalty’ ಬರುತ್ತಿದೆಯೇ? ದಂಡದಿಂದ ತಪ್ಪಿಸಿಕೊಳ್ಳಲು ಈ ಸರಳ ಸೂತ್ರ ಅನುಸರಿಸಿ!

ಬೆಂಗಳೂರು, ಏ.9: ನಿಮ್ಮ ವಿದ್ಯುತ್ ಬಿಲ್‌ನಲ್ಲಿ ‘M.D. Penalty’ (Maximum Demand Penalty) ಏಕೆ ಬರುತ್ತದೆ ಮತ್ತು ಅದನ್ನು ತಪ್ಪಿಸುವುದು ಹೇಗೆ ಎಂಬ ಬಗ್ಗೆ ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ, ಇದನ್ನು @Karnataka Portfolio ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘M.D. Penalty’ ಎಂದರೆ ವಿದ್ಯುತ್​​​​ನ ಗರಿಷ್ಠ ಬೇಡಿಕೆ ದಂಡ. ಇದನ್ನು ಯಾಕೆ ವಿಧಿಸಲಾಗುತ್ತದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ನೀವು ನಿಮ್ಮ ಮನೆಗೆ ಅಥವಾ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯುವಾಗ ಇಂತಿಷ್ಟೇ ಕಿಲೋವ್ಯಾಟ್ (kw) ವಿದ್ಯುತ್ ಬಳಸುತ್ತೇವೆ ಎಂದು…

Read More

Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ

ಕೋಲ್ಕತ್ತಾ, ಏಪ್ರಿಲ್ 09: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. ಟಿಎಂಸಿ ಆಳ್ವಿಕೆಯಲ್ಲಿ ಮಹಿಳೆಯರಿಗೆ ಆಗಿರುವ ಪ್ರತಿಯೊಂದು ಹಗರಣ, ಭ್ರಷ್ಟಾಚಾರ ಮತ್ತು ಅನ್ಯಾಯದ …

Read More

ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್; ಮುಂದೈತೆ ಇನ್ನೂ ದೊಡ್ಡ ಬಲಿ

ನವದೆಹಲಿ, ಏಪ್ರಿಲ್ 9: ಎಐ ಬೆಳವಣಿಗೆ ಮತ್ತು ಅಳವಡಿಕೆಯ ಫಲ ಪೂರ್ಣವಾಗಿ ಸಿಗುವಂತಾಗಲು ಬಹಳ ದಿನಗಳು ಬೇಕು. ಆದರೆ, ಈಗಲೇ ಹಲವು ಟೆಕ್ ಕಂಪನಿಗಳು ಲೇ ಆಫ್​ಗೆ ತೊಡಗಿವೆ. ಜಾಗತಿಕ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳು ಈ ವರ್ಷದ ಮೊದಲ ಕ್ವಾರ್ಟರ್​ನಲ್ಲಿ (ಜನವರಿ-ಮಾರ್ಚ್) 80,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ರ್ಯಾಷನಲ್ ಎಫ್​ಎಕ್ಸ್ (RationalFX) ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜನವರಿ 1ರಿಂದ ಏಪ್ರಿಲ್ 1ರವರೆಗೆ 78,557 ಮಂದಿಯನ್ನು ಲೇ ಆಫ್ (Lay offs) ಮಾಡಲಾಗಿದೆ. ಇದು ಅಧಿಕೃತವಾಗಿ ಲೇ…

Read More

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Havan Bhasma Power: ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ನಿಮ್ಮ ಲಾಕರ್‌ನಲ್ಲಿ ಈ ಒಂದು ವಸ್ತುವನ್ನಿಡಿ

ಹಿಂದೂ ಧರ್ಮದಲ್ಲಿ ಹವನ ಅಥವಾ ಯಜ್ಞ ಎನ್ನುವುದು ಕೇವಲ ಒಂದು ಧಾರ್ಮಿಕ ವಿಧಿ ವಿಧಾನವಲ್ಲ, ಅದು ಪರಿಸರ ಮತ್ತು ಅಂತಃಕರಣವನ್ನು ಶುದ್ಧೀಕರಿಸುವ ಒಂದು ವೈಜ್ಞಾನಿಕ ಪ್ರಕ್ರಿಯೆ. ವೇದ ಮಂತ್ರಗಳ ಘೋಷದ ನಡುವೆ, ಪವಿತ್ರ ಅಗ್ನಿಗೆ ಅರ್ಪಿತವಾದ ದ್ರವ್ಯಗಳು ದಹಿಸಿ ಉಳಿಯುವ ‘ಭಸ್ಮ’ (ಬೂದಿ) ಅಗಾಧವಾದ ದೈವಿಕ ಗುಣಗಳನ್ನು ಹೊಂದಿರುತ್ತದೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮದ ಪ್ರಕಾರ, ಈ ಪವಿತ್ರ ಭಸ್ಮವನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಜೀವನದ ಅನೇಕ ಸಂಕಷ್ಟಗಳಿಂದ ಮುಕ್ತಿ ಪಡೆಯಬಹುದು. ಅದರ ಅದ್ಭುತ ಪ್ರಯೋಜನಗಳು ಇಲ್ಲಿವೆ:…

Read More

ಯೋಗೇಶ್ ಗೌಡ ಕೊಲೆ ಪ್ರಕರಣ: ಇಂದಲ್ಲ, ಏಪ್ರಿಲ್​​ 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು, ಏಪ್ರಿಲ್​​ 09: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ನಿರೀಕ್ಷೆಯಿತ್ತು, ಆದರೆ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಿಸ್ತೃತ ಪರಾಮರ್ಶೆಯ ಅಗತ್ಯವಿರುವುದರಿಂದ ಮುಂದೂಡಲಾಗಿದೆ. ವಾದ-ಪ್ರತಿವಾದದ ಸಮಯದಲ್ಲಿ ಎರಡೂ ಕಡೆಯ ವಕೀಲರು ಸಾವಿರಾರು ಪುಟಗಳ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಅನೇಕ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ….

Read More

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ….

Read More

RCB vs RR: ಜೋಶ್ ಹೇಝಲ್​ವುಡ್ ಕಣಕ್ಕಿಳಿಯುತ್ತಾರಾ, ಇಲ್ವಾ? ಇಲ್ಲಿದೆ ಮಾಹಿತಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ (RCB) ತಂಡಕ್ಕೆ ಮೂರನೇ ಪಂದ್ಯಕ್ಕೂ ಮುನ್ನ ಆನೆಬಲ ಬಂದಂತಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಗಾಯದ ಸಮಸ್ಯೆ ಮತ್ತು ಪುನರಾಗಮನ: ಹ್ಯಾಮ್‌ಸ್ಟ್ರಿಂಗ್ ಮತ್ತು ಅಕಿಲಿಸ್ ಸ್ನಾಯು ಸೆಳೆತದಿಂದಾಗಿ ಜೋಶ್ ಹೇಝಲ್‌ವುಡ್ ಈ ಸೀಸನ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇತ್ತೀಚಿನ ವರದಿಗಳ ಪ್ರಕಾರ, ಅವರು…

Read More