Axar Patel: ಸ್ವಲ್ಪ ಜಾಣತನ ಮೆರೆಯಬೇಕು… ಇದುವೇ ಸೋಲಿಗೆ ಕಾರಣ..!
IPL 2026: ಗುಜರಾತ್ ಟೈಟಾನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಕೇವಲ 1 ರನ್ ಅಂತರದಿಂದ ಸೋತ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಮನಬಿಚ್ಚಿ ಮಾತನಾಡಿದ್ದಾರೆ. ಪಂದ್ಯದ ನಂತರದ ಮಾತನಾಡಿದ ಅವರು, ತಂಡದ ಪ್ರದರ್ಶನ ಮತ್ತು ಕೆ.ಎಲ್. ರಾಹುಲ್ ಅವರ ಅದ್ಭುತ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ, ಸೋಲಿಗೆ ಕಾರಣವಾದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಸೋಲಿನಲ್ಲೂ ಧನಾತ್ಮಕ ಅಂಶಗಳು: “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಎರಡೂ ತಂಡಗಳು ಅತ್ಯುತ್ತಮ ಕ್ರಿಕೆಟ್ ಆಡಿವೆ. ಇಂತಹ ರೋಚಕ ಪಂದ್ಯಗಳು ನಡೆದಾಗ…