‘ಆಲ್ಫಾ’ ಸಿನಿಮಾದ ‘ರಾವ ರಾವ’ ಕಲರ್​ಫುಲ್ ಹಾಡಿಗೆ ಅನೂಪ್ ಸೀಳಿನ್ ಸಂಗೀತ – Kannada News | Hemanth Kumar starrer Alpha Men Love Vengeance movie Rawa Rawa Song released

ನಿರ್ದೇಶಕ ವಿಜಯ್ ಅವರು ಈ ಮೊದಲು ‘ಗೀತಾ’ ಮತ್ತು ‘ಹೊಯ್ಸಳ’ ಸಿನಿಮಾಗಳನ್ನು ಮಾಡಿದ್ದರು. ಈಗ ಅವರು ‘ಆಲ್ಫಾ’ (Alpha) ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಆಲ್ಫಾ – ಮೆನ್ ಲವ್ ವೆಂಜೆನ್ಸ್’ (Alpha Men Love Vengeance) ಎಂಬುದು ಈ ಸಿನಿಮಾದ ಪೂರ್ತಿ ಟೈಟಲ್. ಈ ಸಿನಿಮಾದಿಂದ ಈಗೊಂದು ಹೊಸ ಹಾಡು ಬಿಡುಗಡೆ ಆಗಿದೆ. ‘ರಾವ ರಾವ’ ಎಂಬ ಈ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ತುಂಬ ಕಲರ್​​ಫುಲ್ ಆಗಿ ಈ ಹಾಡು ಮೂಡಿಬಂದಿದೆ. ಹಾಡಿನ ಬಿಡುಗಡೆ ಬಳಿಕ ‘ಆಲ್ಫಾ’…

Read More

ಪುಟಿನ್ ನಿವಾಸದ ಮೇಲಿನ ಉಕ್ರೇನ್ ದಾಳಿಗೆ ಪ್ರಧಾನಿ ಮೋದಿ ಖಂಡನೆ – Kannada News | PM Narendra Modi condemns Ukraine attack on Russia President Putin residence

ನವದೆಹಲಿ, ಡಿಸೆಂಬರ್ 30: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಿದೆ ಎಂಬ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಎರಡೂ ದೇಶಗಳು ರಾಜತಾಂತ್ರಿಕ ಪ್ರಯತ್ನಗಳತ್ತ ಗಮನಹರಿಸುವಂತೆ ಅವರು ಒತ್ತಾಯಿಸಿದ್ದಾರೆ. “ರಷ್ಯಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳಿಂದ ತೀವ್ರ ಕಳವಳಗೊಂಡಿದ್ದೇನೆ. ಎರಡೂ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವನ್ನು…

Read More

ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise

ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್​ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ . ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ…

Read More

ಕೆಸಿ ವೇಣುಗೋಪಾಲ್ ಮಾತು ಕೇಳಿ ಆಡಳಿತ ಮಾಡುವುದು 6 ಕೋಟಿ ಜನತೆಗೆ ಮಾಡಿದ ಅವಮಾನ; ಲಹರ್ ಸಿಂಗ್ – Kannada News | Governing by Listening to KC Venugopal Is an Insult to 6 Crore People: Says lahar singh siroya

ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಬೆಂಗಳೂರು, ಡಿಸೆಂಬರ್​ 30: ಕೋಗಿಲು (Kogilu Layout) ನಿರಾಶ್ರಿತರ ಬೆನ್ನಿಗೆ ಸರ್ಕಾರ ನಿಂತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ಕೊಡಲು ಮುಂದಾಗಿದೆ. ಅಕ್ರಮ ಒತ್ತುವರಿ ತೆರವು ಮಾಡಿ, ಮನೆ ಕೊಡುತ್ತಿರುವ  ಸರ್ಕಾರದ ನಡೆ ವಿಪಕ್ಷಗಳ ಪಾಲಿಗೆ ಬ್ರಹ್ಮಾಸ್ತ್ರವಾಗಿವಾಗಿದೆ. ರಾಜ್ಯದ 6 ಕೋಟಿ ಜನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ರನ್ನು ಆಯ್ಕೆ ಮಾಡಿದ್ದಾರೆ. ಕೆ.ಸಿ.ವೇಣುಗೋಪಾಲ್​ರನ್ನು ಆಯ್ಕೆ ಮಾಡಿಲ್ಲ. ಜುಜುಬಿ ವೇಣುಗೋಪಾಲ್ ಮಾತು ಕೇಳಿಕೊಂಡು ಆಡಳಿತ ಮಾಡುವುದು 6 ಕೋಟಿ…

Read More

BSF Recruitment 2025: 10th ಪಾಸಾದವರಿಗೆ ಗಡಿ ಭದ್ರತಾ ಪಡೆಗೆ ಸೇರಲು ಸುವರ್ಣವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲ! – Kannada News | BSF Constable Recruitment 2025: 549 Sports Quota Posts Apply Online Now!

ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್,…

Read More

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ…

Read More

Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ – Kannada News | Karnataka Teacher Uday Makes Students Wash Car; Education Dept Acts

ಉತ್ತರ ಕನ್ನಡ, ಡಿ.30: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್​​ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್​​ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್​​​​​​ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು…

Read More

ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ – Kannada News | Aman Khan Creates Unwanted Record in ODI Cricket

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತನಾಲ್ಕು ವರ್ಷಗಳಲ್ಲಿ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಹೀನಾಯ ದಾಖಲೆಯೊಂದು ಭಾರತೀಯ ಆಟಗಾರನ ಹೆಸರಿಗೆ ಸೇರ್ಪಡೆಯಾಗಿದೆ. ಅದು ಕೂಡ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​ಗಳನ್ನು ನೀಡುವ ಮೂಲಕ ಎಂಬುದೇ ಅಚ್ಚರಿ. ವಿಜಯ ಹಝಾರೆ ಟೂರ್ನಿಯಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪುದುಚೇರಿ ಪರ ಕಣಕ್ಕಿಳಿದ ಅಮಾನ್ ಖಾನ್ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​​ಗಳನ್ನು ನೀಡಿದ್ದಾರೆ. ಈ ಮೂಲಕ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 10 ಓವರ್​ಗಳಲ್ಲಿ…

Read More

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ – Kannada News | Gruhalakshmi Schemes 24th Instalment Credited to Belagavi Beneficiaries

ಬೆಳಗಾವಿ, ಡಿಸೆಂಬರ್​​ 30: ಹೊಸ ವರ್ಷದ ಸಂದರ್ಭದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 24ನೇ ಕಂತಿನ 2,000 ರೂ.  ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇನ್ನು ಹಣ ಪಡೆದ ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಣ ಹಾಕೋದು ವಿಳಂಬವಾದ ಹಿನ್ನೆಲೆ ಮಹಿಳೆಯರಲ್ಲಿ ಅಸಮಾಧಾನವಿತ್ತು.  ಆದರೆ ಈಗ ಹೊಸ ವರ್ಷದ ಹೊತ್ತಲ್ಲಿ ಹಣ…

Read More