Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ – Kannada News | Gold Price Today on 4th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 4: ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ತುಸು ತಗ್ಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಕಡಿಮೆಯಾದರೆ, ಬೆಳ್ಳಿ ಬೆಲೆ 1 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಗಳಲ್ಲಿ (Gold Rates) ಅಲ್ಪ ವ್ಯತ್ಯಯಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್ – Kannada News | Kichcha Sudeep says Gilli Nata playing like Pratham and Hanumantha in Bigg Boss Kannada Season 12

ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಈಗಾಗಲೇ ಗಿಲ್ಲಿ (Gilli Nata) ಅವರ ಆಟವನ್ನು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಗೂ ಗಿಲ್ಲಿ ಆಟ ಇಷ್ಟ ಆಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ಗಿಲ್ಲಿಯೇ ಗೆಲ್ಲಬಹುದು…

Read More

Video: ಬಿಹಾರದಲ್ಲಿ 25 ಸಾವಿರ ರೂ. ಕೊಟ್ರೆ ಹುಡ್ಗೀರು ಸಿಗ್ತಾರೆ, ಕೋಲಾಹಲ ಸೃಷ್ಟಿಸಿದ ಸಚಿವೆ ರೇಖಾ ಆರ್ಯ ಪತಿಯ ಹೇಳಿಕೆ – Kannada News | Uttarakhand Minister’s Husband Under Fire for Disturbing Comment on Women

ಉತ್ತರಾಖಂಡ, ಜನವರಿ 04: ಬಿಹಾರದಲ್ಲಿ 20 ರಿಂದ 25 ಸಾವಿರ ರೂ. ಕೊಟ್ಟರೆ ಹುಡುಗಿಯರು ಸಿಗ್ತಾರೆ ಎನ್ನುವ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಉತ್ತರಾಖಂಡ ರಾಜಕೀಯ ಮತ್ತೊಮ್ಮೆ ಗೊಂದಲಮಯವಾಗಿದೆ.ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊವೊಂದರಲ್ಲಿ, ಗಿರ್ಧಾರಿ ಲಾಲ್…

Read More

ಹೊಸ ಮನೆಯಲ್ಲಿ ಅದ್ಧೂರಿಯಾಗಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿದ ಮುಸ್ಲಿಮ್ ವ್ಯಕ್ತಿ! – Kannada News | Ayyappa Pooja in Muslim Household: A Symbol of Unity in Kanakagiri

ಕೊಪ್ಪಳ, ಜನವರಿ 04: ಕೊಪ್ಪಳದ ಮುಸ್ಲಿಮ್ ವ್ಯಕ್ತಿಯ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನೆರವೇರಿಸಿದ್ದಾರೆ. ಕನಕಗಿರಿ ನಗರದ ಐದನೇ ವಾರ್ಡ್ ನಿವಾಸಿ ಶ್ಯಾಮೀದ್ ಸಾಬ್ ಗುರಿಕಾರ್, ತಮ್ಮ ನೂತನ ಮನೆ ನಿರ್ಮಿಸಿದ ನಂತರ ಅಯ್ಯಪ್ಪ ಸ್ವಾಮಿಯ ಪೂಜೆ ಮಾಡಬೇಕೆಂಬುದು ಶ್ಯಾಮೀದ್ ಅವರ ಬಹುದಿನಗಳ ಆಸೆಯಾಗಿತ್ತು. ಜನವರಿ ಒಂದರಂದು ತಮ್ಮ ಮನೆಯ ಗೃಹಪ್ರವೇಶ ನೆರವೇರಿಸಿದ ಬಳಿಕ, ಜನವರಿ ಮೂರರಂದು ಅವರು ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಯ್ಯಪ್ಪ ಸ್ವಾಮಿ ಸೇವೆ ಸಲ್ಲಿಸುವ ತಮ್ಮ ಹಂಬಲ…

Read More

World Braille Day 2026: ದೃಷ್ಟಿ ವಿಶೇಷ ಚೇತನರ ಬಾಳಿಗೆ ಬೆಳಕಾದ ಬ್ರೈಲ್‌ ಲಿಪಿ – Kannada News | World Braille Day 2026: Why is World Braille Day celebrated? Here’s the information

ಕಣ್ಣು ಇಲ್ಲದ ಮನುಷ್ಯನ ಜೀವನ ತುಂಬಾ ಕಷ್ಟ. ದೃಷ್ಟಿ ವಿಶೇಷ ಚೇತನ ಜನರಿಗೆ ದಿನನಿತ್ಯದ ಚಟುವಟಿಕೆಗೆಳನ್ನು ಮಾಡುವುದರ ಜೊತೆಗೆ ಓದಲು ಬರೆಯಲು ಸಹ ಕಷ್ಟಕರವಾಗುತ್ತದೆ. ಇಂತಹ ಜನರಿಗೆ ಓದಲು, ಬರೆಯಲು ಸಹಾಯವಾಗಲೆಂದು ಲೂಯಿಸ್‌ ಬ್ರೈಲ್‌ ಎಂಬವರು ಬ್ರೈಲ್‌ (Braille)ಲಿಪಿಯನ್ನು ಕಂಡು ಹಿಡಿದರು. ದೃಷ್ಟಿಹೀನ ಜನರಿಗಾಗ ಜಾಗತಿಕವಾಗಿ ಸಾರ್ವತ್ರಿಕ  ಭಾಷೆಯನ್ನು ರೂಪಿಸಿದರು. ಇವರ ಈ ಕೊಡುಗೆಯಿಂದಾಗಿ ದೃಷ್ಟಿಹೀನ ಜನರು ಜಹ ಓದುತ್ತಿದ್ದಾರೆ, ತಮ್ಮ ಕಾಲಿನ ಮೇಲೆ ನಿಂತಿದ್ದಾರೆ. ಅಂಧರ ಪಾಲಿಗೆ ಬೆಳಕಾಗಿರುವ ಈ ಬ್ರೈಲ್‌ ಲಿಪಿಯನ್ನು ಪರಿಚಯಿಸಿದ ಲೂಯಿಸ್‌…

Read More

ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು? – Kannada News | When does the India vs New Zealand series start

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡಗಳ ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಏಕದಿನ ತಂಡದ ಕ್ಯಾಪ್ಟನ್ ಆಗಿ ಶುಭ್​ಮನ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಗಾಯದಿಂದ…

Read More

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ! – Kannada News | Bengaluru Online Scams: Instagram Vashikaran and Loan Fraud Exposed!

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ 2 ಲಕ್ಷ ರೂ. ವಂಚನೆ! ಬೆಂಗಳೂರು, ಜನವರಿ 04: ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನು ಮಾಡ್ತಿಯೋ ಮಾಡಿಕೋ ಎಂದಿದ್ದ ಗುರೂಜಿ ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ…

Read More

Video: ಉತ್ತರಾಖಂಡದ ಆರ್ಮಿ ಕ್ಯಾಂಪ್ ಒಳಗೆ ಭಾರಿ ಅಗ್ನಿ ಅವಘಡ – Kannada News | Fire Breaks Out at Military Storage Facility in Joshimath

ಜೋಶಿಮಠ, ಜನವರಿ 04: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ನೆಲೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ, ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಬೆಳಗಿನ ಜಾವದಲ್ಲಿ ಬೆಂಕಿ ಕಟ್ಟಡದಾದ್ಯಂತ…

Read More

ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​ – Kannada News | Bellary Banner Clash: Rajasekhar’s Death Linked to Satish Reddy Gunman

ರಾಜಶೇಖರ್​​ ಸಾವಿನ ಸತ್ಯ ರಿವೀಲ್​​ ಬಳ್ಳಾರಿ, ಜನವರಿ 04: ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿಯೇ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್​​ಮ್ಯಾನ್ ಕೂಡ…

Read More

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್ – Kannada News | Kichcha Sudeep jokes about Gilli Nata Kavya Shaiva and Rakshitha Shetty bonding

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಫೇವರಿಟ್ ಆಗಿದ್ದಾರೆ. ಗಿಲ್ಲಿ ಬಗ್ಗೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಕೆಲವು ಟೀಕೆಗಳು ಇದ್ದರೂ ಕೂಡ ಅವರ ಕಾಮಿಡಿಯನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ (Rakshitha Shetty) ಅವರು ಮೊದಲಿನಿಂದಲೂ ಆಸಕ್ತಿ ಹೊಂದಿದ್ದಾರೆ. ಆ ಬಗ್ಗೆ ಜನವರಿ 4ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಚರ್ಚೆ ಮಾಡಿದ್ದಾರೆ. ‘ಕಾವ್ಯಾ ಯಾವಾಗಲೂ ಗಿಲ್ಲಿ ಪಕ್ಕನೇ ಕುಳಿತುಕೊಳ್ಳುತ್ತಾರೆ’ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ‘ಇದನ್ನೆಲ್ಲ ನೋಡಿ…

Read More