Headlines

2nd PUC Result: ಸರ್ವರ್ ಕಿರಿಕಿರಿಗೆ ಬೈ ಹೇಳಿ, ವೆಬ್‌ಸೈಟ್‌ಗಿಂತಲೂ ಮೊದಲೇ ದ್ವಿತೀಯ PUC ರಿಸಲ್ಟ್​ ನೋಡಿ

ಬೆಂಗಳೂರು, (ಏಪ್ರಿಲ್ 08): ದ್ವಿತೀಯ ಪಿಯುಸಿ ಫಲಿತಾಂಶದ (2nd PUC Results) ದಿನಾಂಕದ ಗೊಂದಲಕ್ಕೆ ತೆರೆ ಬಿದ್ದಿದ್ದು, ನಾಳೆ ಅಂದರೆ ಏಪ್ರಿಲ್​​ 9 ರಂದು ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್‌ಸೈಟ್​​ನಲ್ಲಿ ರಿಸಲ್ಟ್​ ನೋಡಬಹುದಾಗಿದೆ. ಇನ್ನು ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್…

Read More

ಸೀಸ್​ಫೈರ್ ಮಾತ್ರವಲ್ಲ, ಭಾರತದ ಷೇರು ಮಾರುಕಟ್ಟೆ ಗರಿಗೆದರಲು ಇಲ್ಲಿವೆ 7 ಕಾರಣಗಳು

ನವದೆಹಲಿ, ಏಪ್ರಿಲ್ 8: ಭಾರತದ ಷೇರು ಮಾರುಕಟ್ಟೆಯ (Stock market) ಪ್ರಮುಖ ಸೂಚ್ಯಂಕಗಳು ಇಂದು ಬುಧವಾರ ಸಿಕ್ಕಾಪಟ್ಟೆ ಹಿಗ್ಗಿವೆ. ನಿಫ್ಟಿ ಮತ್ತು ಸೆನ್ಸೆಕ್ಸ್ ಸೂಚ್ಯಂಕಗಳು ಹತ್ತಿರ ಹತ್ತಿರ ಶೇ. 4ರಷ್ಟು ಹೆಚ್ಚಿವೆ. ಬಿಎಸ್​ಇ ಸೆನ್ಸೆಕ್ಸ್ 2,946.32 ಅಂಕಗಳಷ್ಟು (ಶೇ. 3.95) ಅಧಿಕಗೊಂಡು 77,562.90 ಮಟ್ಟ ಮುಟ್ಟಿದೆ. ಎನ್​ಎಸ್​ಇ ನಿಫ್ಟಿ ಸೂಚ್ಯಂಕವು 873.70 ಅಂಕಗಳಷ್ಟು (ಶೇ 3.78) ಏರಿಕೆ ಕಂಡು 23,997.35 ಮಟ್ಟ ಮುಟ್ಟಿದೆ. ಮಾರುಕಟ್ಟೆಯಲ್ಲಿ ಇವತ್ತು ಹಿನ್ನಡೆ ಕಂಡ ಷೇರುಗಳ ಸಂಖ್ಯೆ 498 ಮಾತ್ರ. ಬರೋಬ್ಬರಿ 3,705…

Read More

ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ, ಏಪ್ರಿಲ್​ 08: ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಕೊಲೆ (Murder) ನಡೆದಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ. ಸಂಗನಗೌಡ(50) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸಂಗನಗೌಡ ಮತ್ತು ಆರೋಪಿಗಳ ಎರಡು ಕುಟುಂಬಗಳ ಮಧ್ಯೆ ಕೆಲವು ವರ್ಷಗಳಿಂದ ವೈಷಮ್ಯ ಇತ್ತು. ಸಿದ್ದೇಶ್ವರ ಜಾತ್ರೆ ವೇಳೆ ರಾಜಕೀಯ ವಿರೋಧಿಗಳ ಮನೆ ಮುಂದೆ ಸಂಗನಗೌಡ ಪಾಟೀಲ್…

Read More

ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಸ್ಥಳೀಯರ ತೀವ್ರ ವಿರೋಧ: ಕಾರಣ ಇಲ್ಲಿದೆ

ಧಾರವಾಡ, ಏಪ್ರಿಲ್​​ 08: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗ ನಿರ್ಮಾಣಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂತನ ರೈಲು ಮಾರ್ಗದ ನೀಲ ನಕ್ಷೆಯ ಆಧಾರದಲ್ಲಿ ಸರ್ಕಾರದ ಹಾಗೂ ಖಾಸಗಿಯವರ ನೂರಾರು ಕಟ್ಟಡಗಳು ಕಾಮಗಾರಿ ಕಾರಣಕ್ಕೆ ನೆಲಸಮವಾಗಲಿದ್ದು, ಕೃಷಿ ಭೂಮಿಯೂ ರೈತರ ಕೈತಪ್ಪುವ ಆತಂಕ ಎದುರಾಗಿದೆ. ಹೀಗಾಗಿ ರೈಲು ಮಾರ್ಗ ಬದಲಾವಣೆ ಮಾಡುವಂತೆ ಆಗ್ರಹ ಕೇಳಿಬಂದಿದೆ. ಕೈಗಾರಿಕಾ ಪ್ರದೇಶಕ್ಕಾಗಿ ಈಗಾಗಲೇ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ, ಬೇಲೂರು, ಚಿಕ್ಕಮಲ್ಲಿಗವಾಡ ಗ್ರಾಮಸ್ಥರು ತಮ್ಮೆಲ್ಲ ಭೂಮಿಯನ್ನು ಕಳೆದುಕೊಂಡಿದ್ದಾರೆ….

Read More

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮತ್ತು ಟಾಲಿವುಡ್​ನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಚಿತ್ರವು ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ನಿರ್ಮಾಣ ಸಂಸ್ಥೆಯು ಅಧಿಕೃತವಾಗಿ ನಿರಾಕರಿಸಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಡ್ರ್ಯಾಗನ್’ (Dragon) ಅಥವಾ #NTRNeel ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣವು ನಿಂತಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದವು. ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಅವರು…

Read More

ಚಾಮರಾಜನಗರ: ಹುಲಿಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ

ಚಾಮರಾಜನಗರ, ಏಪ್ರಿಲ್​​ 08: ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ 4 ವರ್ಷದ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಪಡಗೂರಿನಲ್ಲಿ ಕಳೆದ 10 ದಿನದಿಂದ ಹುಲಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಈ ಹಿನ್ನೆಲೆ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್​​ ಇಟ್ಟಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ಈಗ ಚಿರತೆ…

Read More

ಸ್ವಾಮೀಜಿ ಬೆತ್ತಲೆ ವೀಡಿಯೋ ಕಾಲ್ ಕೇಸಿಗೆ ಸ್ಫೋಟಕ ಟ್ವಿಸ್ಟ್​: ಆರೋಪಿಸಿದ ಮಹಿಳೆಯೇ ನಾಪತ್ತೆ

ಬೆಂಗಳೂರು/ವಿಜಯಪುರ, (ಏಪ್ರಿಲ್ 08): ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ವಿರುದ್ಧ  ಬೆಂಗಳೂರು ಮೂಲದ ಮಹಿಳೆಯೊಬ್ಬರು (Bengaluru Woman) ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಹೊರಿಸಿದ್ದು, ಈ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಆದ್ರೆ, ಮಹಿಳಾ ಆಯೋಗಕ್ಕೆ (women commission) ದೂರು ನೀಡಿದ್ದ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.ಮಠಕ್ಕೆ ಕರೆಸಿ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಆ ವಿಡಿಯೋ ಮಾಡಿಕೊಂಡು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲ್ಯಾಕ್ ಮೇಲ್…

Read More

IPL 2026: ನಂಬಲಸಾಧ್ಯ..! ಬುಮ್ರಾ ಸೇರಿದಂತೆ ಈ ಆರು ಬೌಲರ್​ಗಳಿಗೆ ಇನ್ನೂ ವಿಕೆಟ್ ಸಿಕ್ಕಿಲ್ಲ

ವಿಶ್ವ ಕ್ರಿಕೆಟ್​ನ ಅಗ್ರ ಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಒಬ್ಬರು. ಬುಮ್ರಾ ಬೌಲಿಂಗ್​ನಲ್ಲಿ ಯಾವುದೇ ಬ್ಯಾಟ್ಸ್‌ಮನ್​ಗೂ ಸರಾಗವಾಗಿ ರನ್ ಕಲೆಹಾಕುವುದು ಕಷ್ಟಕರ. ಹಾಗೆಯೇ ವಿಕೆಟ್​​ನಲ್ಲಿ ಉಳಿಯುವುದು ಕೂಡ ಕಷ್ಟ. ಹೀಗಿರುವಾಗ ಇಂತಹ ಬುಮ್ರಾಗೆ 2026 ರ ಐಪಿಎಲ್​ನಲ್ಲಿ ಇದುವರೆಗೆ ಒಂದೇ ಒಂದು ವಿಕೆಟ್ ಸಿಕ್ಕಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಬುಮ್ರಾ ಈ ಆವೃತ್ತಿಯ ಐಪಿಎಲ್‌ನಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ ಕೆಕೆಆರ್ ವಿರುದ್ಧದ…

Read More

ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು, ಏ.8: ಬೆಂಗಳೂರಿನಲ್ಲಿ ದಿನಕ್ಕೊಂದು ಲೇ ಆಫ್ ಸುದ್ದಿಗಳು ಬರುತ್ತಿದೆ. ಎಐ ಪರಿಣಾಮದಿಂದ, ಇನ್ನು ಅನೇಕರ ಕಾರಣದಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಇದೆ. ಲೇ ಆಫ್ ಆದ್ರೆ ಎಲ್ಲರಿಗೂ ಆತಂಕ ಆಗುತ್ತಿದೆ. ಮುಂದಿನ ಜೀವನ ಹೇಗೆ? ಇಎಂಐಗಳನ್ನು ಕಟ್ಟುವುದು ಎಂಬ ಯೋಚನೆಗಳು ಇರುತ್ತದೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ಅಷ್ಟು ದೊಡ್ಡ ಕೆಲಸವನ್ನು ಕಳೆದುಕೊಂಡು ಬಿಂದಾಸ್​​ ಆಗಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡ ನಂತರ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…

Read More