ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ – Kannada News | Tumakuru: Mother Dies by Suicide After Jumping Into Lake With 8 Year Old Son

ತುಮಕೂರು, ಡಿಸೆಂಬರ್ 29: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಮೃತರು. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೆರೆಯಿಂದ ತಾಯಿ, ಮಗನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವಗಳು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಭೂಪಸಂದ್ರ ಗ್ರಾಮದ…

Read More

‘ಕೈ’ ನಾಯಕರಿಗೆ ಶಾಕ್​​ ಕೊಟ್ಟ ಖಾಕಿ: ದಾವಣಗೆರೆಯಲ್ಲಿ ಸಚಿವರ ಆಪ್ತರೇ ಡ್ರಗ್ಸ್​​ ದಂಧೆಕೋರರು! – Kannada News | Davangere Drugs Scandal: Minister Aides Nabbed in Major Police Crackdown

ದಾವಣಗೆರೆ, ಡಿಸೆಂಬರ್​​ 29: ರಾಜ್ಯ ಸರ್ಕಾರದಲ್ಲಿನ ಸಚಿವರ ಆಪ್ತರೇ ಡ್ರಗ್ಸ್​​ ದಂಧೆಯಲ್ಲಿ ಭಾಗಿಯಾಗಿರೋದನ್ನು ದಾವಣಗೆರೆ ಪೊಲೀಸರು ಬಟಾಬಯಲು ಮಾಡಿದ್ದಾರೆ. ಡಿ.23ರಂದು ನಡೆದಿದ್ದ ಡ್ರಗ್ಸ್ ದಂಧೆಕೋರರ ಗ್ಯಾಂಗ್​​ ಮೇಲಿನ ದಾಳಿ ಪ್ರಕರಣ ಸಂಬಂಧ ಮತ್ತೊಬ್ಬ ಸಚಿವರ ಪರಮಾಪ್ತನನ್ನು ಖಾಕಿ ಹೆಡೆಮುರಿ ಕಟ್ಟಿದೆ. ಆ ಮೂಲಕ ಸಿಂಥೆಟಿಕ್ ಡ್ರಗ್ಸ್ ಕೇಸ್‌ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳ ಬಂಧನ ಆದಂತಾಗಿದೆ. ದಾವಣಗೆರೆ ಡ್ರಗ್ಸ್‌ ಕೇಸ್‌ನಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಪಕ್ಷದ ಘಟಾನುಘಟಿಗಳೇ ಬಂಧನ ಆಗಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಡಿ.23ರಂದು…

Read More

Video: ಎತ್ತರದ ಅಪಾರ್ಟ್ಮೆಂಟ್​​ ಮೇಲೆ ಸಿಲುಕಿಕೊಂಡ ಬೆಕ್ಕು, ಅಗ್ನಿಶಾಮಕ ದಳದ ಕಾರ್ಯಚರಣೆ ಹೇಗಿತ್ತು? – Kannada News | Bengaluru Firefighters Save Cat Stuck on Apartment Ledge: Chandapura Rescue

ಬೆಂಗಳೂರು, ಡಿ.29: ಅಪಾರ್ಟ್ಮೆಂಟ್​​​ನ ಕಿಟಕಿ ಮೇಲೆ ಸಿಲುಕಿದ್ದ ಬೆಕ್ಕನ್ನು ಅಗ್ನಿಶಾಮಕ ತಂಡ ಕಾಪಾಡಿರುವ ಘಟನೆ ಚಂದಾಪುರದ ಹೀಲಲಿಗೆ ಸಮೀಪದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ತಂಡ ಬೆಕ್ಕಿನ ರಕ್ಷಣೆ ಮಾಡಲಾಗಿದೆ. ಪ್ಲಾಟ್​​​ ಹೊರೆಗೆ ಇರುವ ಕಿಟಕಿಯ ಸಜ್ಜದ ಮೇಲೆ ಹೋಗಿ ಕೂತಿದೆ. ಅಲ್ಲಿಂದ ಹೊರಬರಲಾಗದೆ ಬೆಕ್ಕು ಪರದಾಟ ಮಾಡಿದೆ. ಬೆಕ್ಕಿನ ಕಿರುಚಾಟ ಕೇಳಿ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ, ಬೆಕ್ಕನ್ನ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ….

Read More

ವಿವಾದದ ಬಳಿಕ ಅರಾವಳಿ ಬೆಟ್ಟದ ಕುರಿತ ತನ್ನದೇ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ – Kannada News | Supreme Court Stays Its own Order On Aravalli Hills amid row

ನವದೆಹಲಿ, ಡಿಸೆಂಬರ್ 29: ಅರಾವಳಿ ಬೆಟ್ಟಗಳ ಏಕರೂಪದ ವ್ಯಾಖ್ಯಾನದ ಕುರಿತು ನವೆಂಬರ್ 20ರಂದು ನೀಡಿದ ತನ್ನದೇ ತೀರ್ಪು ಮತ್ತು ತಜ್ಞರ ಸಮಿತಿಯ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್ (Supreme Court) ಇಂದು ತಡೆಹಿಡಿದಿದೆ. ತನ್ನದೇ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಅರಾವಳಿ ಬೆಟ್ಟಗಳು (Aravalli Hills) ಮತ್ತು ಶ್ರೇಣಿಗಳ ಏಕರೂಪದ ವ್ಯಾಖ್ಯಾನವನ್ನು ಒಪ್ಪಿಕೊಂಡು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪು ಪ್ರಕಟವಾಗುತ್ತಿದ್ದಂತೆ ಅನಿಯಂತ್ರಿತ…

Read More

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ? – Kannada News | Bigg Boss Kannada Season 12 Nomination for 14th week in Gilli Nata captaincy

ಬಿಗ್ ಬಾಸ್ (Bigg Boss Kannada Season 12) ಮನೆಯಲ್ಲಿ ಈಗ ಕೆಲವೇ ಮಂದಿ ಇದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಪೈಪೋಟಿ ಜೋರಾಗಿದೆ. ಈ ವಾರ ಯಾರೆಲ್ಲ ನಾಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಸೋಮವಾರ (ಡಿಸೆಂಬರ್ 29) ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಕ್ಯಾಪ್ಟನ್ ಗಿಲ್ಲಿ ಅವರು ಇದರಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ನಾಮಿನೇಷನ್ ವೇಳೆ ಪ್ರತಿ ಬಾರಿಯೂ ಕಿರಿಕ್ ಇದ್ದೇ ಇರುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಕಾವ್ಯಾ ಪರವಾಗಿ ಗಿಲ್ಲಿ ನಿಂತಿದ್ದಕ್ಕೆ…

Read More

ಗಾನವಿ-ಸೂರಜ್ ಪ್ರಕರಣ: ಹನಿಮೂನ್‌ನಿಂದ ಅರ್ಧಕ್ಕೆ ಬಂದಿದ್ಯಾಕೆ? ಸ್ಫೋಟಕ ರಹಸ್ಯ ಬಯಲು – Kannada News | Bengaluru Ganavi And sooraj death case: here Is Reasons why She Death after Came from Srilanka honeymoon trip

ಅದ್ಧೂರಿ ಮದುವೆ ಬಳಿಕ ಸೂರಜ್ ಮತ್ತು ಗಾನವಿ ಹನಿಮೂನ್‌ಗಾಗಿ ಶ್ರೀಲಂಕಾಗೆ ತೆರಳಿದ್ದರು. 10 ದಿನದ ಹನಿಮೂನ್‌ ಪ್ಲಾನ್ ಮಾಡಿಕೊಂಡಿದ್ದ ಜೋಡಿ ಐದನೇ ದಿನಕ್ಕೆ ವಾಪಸ್ ಆಗಿದ್ದರು. ಹನಿಮೂನ್‌ನಿಂದ ಬರುತ್ತಿದ್ದಂತೆಯೇ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಎರಡು ದಿನದ ನಂತರ ಸೂರಜ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಹನಿಮೂನ್ ಅರ್ಧದಲ್ಲಿಯೇ ಪ್ರವಾಸ ಮೊಟಕುಗೊಳಿಸಿ ಬಂದಿದ್ದು ಯಾಕೆ ಎಂಬುದಕ್ಕೆ ಉತ್ತರ ಸಿಕ್ಕಿದೆ. ಗಾನವಿ‌ ಮತ್ತು ಸೂರಜ್ ಹನಿಮೂನ್ ಅಂತ ಶ್ರೀಲಂಕಾಗೆ ತೆರಳಿದ್ದರು.ಏಕಾಂತದಲ್ಲಿ ಇದ್ದಾಗ ಹರ್ಷನ ಜೊತೆಗಿನ ಪ್ರೇಮಕಥೆಯನ್ನ…

Read More

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್​​ ಪಲ್ಟಿ: ದೃಶ್ಯ ನೋಡಿದ್ರೆ ಎದೆ ಝಲ್​​ ಎನ್ನುತ್ತೆ! – Kannada News | Canter Overturns After Hitting Car, Strikes Pedestrian in Nitte, Karkala

ಉಡುಪಿ, ಡಿಸೆಂಬರ್​​ 29: ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್​​ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಕ್ಯಾಂಟರ್​​ ನಡುವೆ ಮೊದಲು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕ್ಯಾಂಟರ್​​ ಪಲ್ಟಿಯಾಗಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಾರು ಕೂಡ ಜಖಂ ಆಗಿದೆ. ಕ್ಯಾಂಟರ್​​ ದಾವಣಗೆರೆಯಿಂದ ಮಂಗಳೂರಿಗೆ ಮೊಟ್ಟೆ ಸಾಗಿಸುತ್ತಿದ್ದರೆ, ಕಾರು ಬೆಳ್ಮಣ್​​ನಿಂದ ಕಾರ್ಕಳ ಕಡೆಗೆ ಬರುತ್ತಿತ್ತು. ಅಪಘಾತದಲ್ಲಿ ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತಷ್ಟು…

Read More

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ – Kannada News | Karnataka Government moves to bring new law in wake of Hubballi honor killing

ಹುಬ್ಬಳ್ಳಿ, ಡಿಸೆಂಬರ್​ 29: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ (Hubballi) ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ (honor killing) ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕಳೆದ ರಾತ್ರಿ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಕೂಡ ಮಾಡಿದೆ. ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ…

Read More

ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್​ಮೆಂಟ್ 12 ಕೋಟಿ ರೂ.ಗೆ ಮಾರಾಟ; ದೆಹಲಿಯ 200 ಕೋಟಿ ರೂ. ಆಸ್ತಿ ಹಗರಣ ಬಯಲಾಗಿದ್ದು ಹೇಗೆ? – Kannada News | Luxurious apartment which never existed sold for Rs 12 crore Delhi Police bust Rs 200 crore property scam

ನವದೆಹಲಿ, ಡಿಸೆಂಬರ್ 29: ದೆಹಲಿಯಲ್ಲಿ ಬರೋಬ್ಬರಿ 200 ಕೋಟಿ ರೂ. ಮೌಲ್ಯದ ಆಸ್ತಿ ಹಗರಣವೊಂದು (Property Scam) ಬೆಳಕಿಗೆ ಬಂದಿದೆ. ಗುರುಗ್ರಾಮದ ಡಿಎಲ್‌ಎಫ್ ಕ್ಯಾಮೆಲಿಯಾಸ್‌ನಲ್ಲಿ ಅಸ್ತಿತ್ವದಲ್ಲಿಲ್ಲದ ಐಷಾರಾಮಿ ಅಪಾರ್ಟ್‌ಮೆಂಟ್ ಅನ್ನು ನಕಲಿ ಬ್ಯಾಂಕ್ ಹರಾಜು ದಾಖಲೆಗಳನ್ನು ಬಳಸಿ 12 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ಮೋಸಕ್ಕೊಳಗಾದ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಈ ಹಗರಣ ಬೆಳಕಿಗೆ ಬಂದಿದೆ. ಇದೇ ರೀತಿ ಅವರು ಹಲವು ಜನರಿಗೆ ವಂಚಿಸಿದ್ದು, ಈ ವಂಚನೆಯ ಒಟ್ಟು ಮೊತ್ತ 200 ಕೋಟಿ…

Read More

ಶಸ್ತ್ರಾಸ್ತ್ರ ತಯಾರಿಕೆಗೆ ಭಾರತವನ್ನು ಪಾರ್ಟ್ನರ್ ಮಾಡಿಕೊಳ್ಳಲು ಯೂರೋಪ್, ಇಸ್ರೇಲ್ ಆಸಕ್ತಿ? – Kannada News | Europe, Israel interested in making India as their defence partner for weapon production

ನವದೆಹಲಿ, ಡಿಸೆಂಬರ್ 29: ಜಾಗತಿಕವಾಗಿ ಸಂಘರ್ಷಗಳು ಹೆಚ್ಚುತ್ತಿದ್ದು, ಮಿಲಿಟರಿ ತಂತ್ರ ಮತ್ತು ಹೂರಣಗಳ ಸ್ವರೂಪವೇ ಬದಲಾಗುತ್ತಿದೆ. ದೀರ್ಘಾವಧಿ ಯುದ್ಧದಲ್ಲಿ ಉಳಿಯಬೇಕಾದರೆ ಶಸ್ತ್ರಾಸ್ತ್ರಗಳು ಪ್ರಮಾಣ ಬಹಳಷ್ಟು ಬೇಕು. ಹೆಚ್ಚಿನ ದೇಶಗಳಲ್ಲಿರುವ ಶಸ್ತ್ರಾಸ್ತ್ರಗಳು ಕೆಲವೇ ದಿನಗಳ ಯುದ್ಧಕ್ಕೆ ಖಾಲಿಯಾಗುತ್ತವೆ. ಯುದ್ಧ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಸರಬರಾಜು ಬಹಳ ಅಗತ್ಯವಾಗಿರುತ್ತದೆ. ಇದು ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಜಗತ್ತು ಕಲಿತಿರುವ ಪಾಠ. ಅಂತೆಯೇ, ಯೂರೋಪ್ ಮತ್ತು ಇಸ್ರೇಲ್ ದೇಶಗಳು ತಮ್ಮ ಶಸ್ತ್ರಾಸ್ತ್ರ ಅಗತ್ಯಗಳಿಗೆ ಭಾರತದತ್ತ ಮುಖ ಮಾಡಹೊರಟಿವೆ. ಯೂರೋಪ್ ಮತ್ತು ಇಸ್ರೇಲ್ ದೇಶಗಳು…

Read More