Headlines

ಹೋಟೆಲ್​ಗಳಲ್ಲೂ ಇಂಡಕ್ಷನ್ ಸ್ಟವ್​ಗೆ ಸಖತ್ ಡಿಮಾಂಡ್: ಪೀಣ್ಯ ಇಂಡಸ್ಟ್ರೀಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓವರ್ ಟೈಂ ಡ್ಯೂಟಿ!

ಬೆಂಗಳೂರು, ಏಪ್ರಿಲ್ 7: ಇಸ್ರೇಲ್, ಇರಾನ್, ಅಮೆರಿಕ ಸೇನಾ ಸಂಘರ್ಷದ ನಂತರ ಉಂಟಾದ ಗ್ಯಾಸ್ ಕೊರತೆಯಿಂದಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಇಂಡಕ್ಷನ್ ಸ್ಟವ್‌ಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಹಿಂದೆ ದಿನಕ್ಕೆ ಕೇವಲ 40 ವಾಣಿಜ್ಯ ಇಂಡಕ್ಷನ್ ಸ್ಟವ್‌ಗಳಿಗೆ ಬೇಡಿಕೆ ಇದ್ದರೆ, ಈಗ ಅದು 200ಕ್ಕೆ ಏರಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸ್ಟಾರ್ ಹೋಟೆಲ್‌ಗಳು ಗ್ಯಾಸ್‌ಗೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಒಲೆಗಳತ್ತ ಮುಖ ಮಾಡಿವೆ. ಪೀಣ್ಯ ಇಂಡಸ್ಟ್ರಿಯಲ್ಲಿ ತಯಾರಕರು ಹೆಚ್ಚಿದ ಬೇಡಿಕೆಯನ್ನು ಪೂರೈಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಾರ್ಮಿಕರ…

Read More

Akshaya Tritiya 2026: ಅಕ್ಷಯ ತೃತೀಯದಂದು ಸೃಷ್ಟಿಯಾಗಲಿದೆ ಅಪರೂಪದ ‘ಗಜಕೇಸರಿ ರಾಜಯೋಗ’; ಈ 3 ರಾಶಿಗೆ ಅದೃಷ್ಟವೋ ಅದೃಷ್ಟ

ಹಿಂದೂ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯನ್ನು ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನೇ ನಾವು ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಈ ದಿನದ ವಿಶೇಷತೆಯೆಂದರೆ, ಇದು ‘ಸ್ವಯಂ ಸಿದ್ಧ ಮುಹೂರ್ತ’. ಅಂದರೆ, ಯಾವುದೇ ಶುಭ ಕಾರ್ಯವನ್ನು ಮಾಡಲು ಈ ದಿನ ಪ್ರತ್ಯೇಕವಾಗಿ ಪಂಚಾಂಗ ನೋಡಿ ಶುಭ ಸಮಯ ಹುಡುಕುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಮಾಡುವ ದಾನ, ಪೂಜೆ ಮತ್ತು ಹೂಡಿಕೆಗಳು ಅಕ್ಷಯವಾಗಿ (ಎಂದೂ ಮುಗಿಯದ) ಇರುತ್ತವೆ ಎಂಬುದು ಭಕ್ತರ ನಂಬಿಕೆ. ಏಪ್ರಿಲ್…

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ನಿಗದಿ

ಬೆಂಗಳೂರು, ಏಪ್ರಿಲ್​​ 07: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್​​ 07)ರಂದು ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿರುವ ಬಗ್ಗೆ ಮಾಹಿತಿ ಸಿಕ್ಕ ಕಾರಣ, ಫಲಿತಾಂಶದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದರು. ಈ ನಡುವೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ…

Read More

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಷ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಈಗಲೂ ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (Prabhas) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಈಗಲೂ ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ. ‘ಆಲ್​ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು….

Read More

ಕರ್ನಾಟಕದ ಕಾಲು ಭಾಗ ಜನ ಕುಡಿಯೋದು ಕ್ಯಾನ್, ಬಾಟಲ್ ನೀರು! ಇಲ್ಲಿ ನಲ್ಲಿ ನೀರಿಗಿಂತ ಬಾಟಲ್ ವಾಟರ್‌ಗೇ ಹೆಚ್ಚು ಡಿಮಾಂಡ್

ಬೆಂಗಳೂರು, ಏಪ್ರಿಲ್ 7: ಭಾರತದಲ್ಲಿ ಕುಡಿಯುವ ನೀರಿನ (Drinking Water) ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ, ಕ್ರಾಂತಿಕಾರಕ ಬದಲಾವಣೆಯಾಗಿದ್ದು, ದೇಶದ ಶೇ 95ರಷ್ಟು ಕುಟುಂಬಗಳು ಇಂದು ಶುದ್ಧ ಕುಡಿಯುವ ನೀರಿನ ಸೌಲಭ್ಯ ಹೊಂದಿವೆ. ಇದರೊಂದಿಗೆ, ಕುಡಿಯುವ ನೀರು ಸಂಪರ್ಕದ ಈ ಪ್ರಗತಿಯಲ್ಲಿ ಭಾರತ ಜಗತ್ತಿಗೇ ಮಾದರಿಯಾಗಿದೆ. ಆದರೆ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ಬೆಂಗಳೂರು (Bangalore) ಸೇರಿದಂತೆ ದಕ್ಷಿಣ ಭಾರತದ ಹೆಚ್ಚಿಮ ನಗರವಾಸಿಗಳು ನಲ್ಲಿ ನೀರಿಗಿಂತ ಹೆಚ್ಚಾಗಿ ‘ಬಾಟಲ್ ವಾಟರ್’ ಅಥವಾ ‘ಕ್ಯಾನ್…

Read More

ಪ್ರಸಿದ್ಧ ರಾಜರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನಂತ್ ಅಂಬಾನಿಯಿಂದ 12 ಕೋಟಿ ರೂ; ಶಿಥಿಲಗೊಂಡ ಗೋಪುರದ ಪುನಃಸ್ಥಾಪನೆಗೆ ನೆರವು

ಮುಂಬೈ: ಭಾರತದ ಗಣ್ಯ ಉದ್ಯಮಿಯಾದ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ (Anant Ambani) ಅವರು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿರುವ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ (Rajarajeshwara temple) ಕಳೆದ ವಾರ (ಏಪ್ರಿಲ್ 2) ಭೇಟಿ ನೀಡಿದರು. ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನದ ಭಕ್ತರು ಮತ್ತು ಅವರ ಹಿತೈಷಿಗಳು ಗುರುವಾರ ಸಂಜೆ 8 ಗಂಟೆಗೆ ಅವರ ಭೇಟಿಗೆ ಸಾಕ್ಷಿಯಾಗಿದ್ದರು. ಮುಕೇಶ್ ಅಂಬಾನಿಯವರ ಕಿರಿಯ ಮಗನಾದ ಅನಂತ್ ಅಂಬಾನಿ ಅವರು ದೇವಸ್ಥಾನದಲ್ಲಿ ವಿವಿಧ ಸೇವೆಗಳನ್ನು ಸಲ್ಲಿಸಿದರು. ಪೊನ್ನುಂಕುಡಂ, ಪಟ್ಟಂ,…

Read More

ಮುಟ್ಟಾದ ಹೆಣ್ಣುಮಕ್ಕಳು ಶಬರಿಮಲೆಗೆ ಹೋಗಬಹುದೇ? ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ಶುರು

ನವದೆಹಲಿ, ಏಪ್ರಿಲ್ 07: ಶಬರಿಮಲೆ(Sabarimala) ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ 2018ರ ತೀರ್ಪಿನ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 7 ರಿಂದ ಆರಂಭಿಸಿದೆ. 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ಸಂವೇದನಾಶೀಲ ಪ್ರಕರಣವನ್ನು ಪರಿಶೀಲಿಸುತ್ತಿದೆ. 10-50 ವರ್ಷದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ್ದ ಹಿಂದಿನ ತೀರ್ಪನ್ನು ಭಕ್ತರು ಮತ್ತು ಕೇರಳ ಸರ್ಕಾರ ವಿರೋಧಿಸಿದ್ದು, ಈ ಬಾರಿಯ ವಿಚಾರಣೆಯಲ್ಲಿ ಧಾರ್ಮಿಕ ಆಚರಣೆ ಮತ್ತು ಸಂವಿಧಾನಿಕ ಹಕ್ಕುಗಳ ಸಮತೋಲನದ ಕುರಿತು ಚರ್ಚೆ ನಡೆಯಲಿದೆ….

Read More

‘ಕೆಡಿ’ ಹಾಡು ವಿವಾದ, ನೋರಾ ಫತೇಹಿ, ಸಂಜಯ್ ದತ್​​ಗೆ ಮತ್ತೊಮ್ಮೆ ನೊಟೀಸ್

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹಾಡೊಂದು ಭಾರಿ ವಿವಾದ ಸೃಷ್ಟಿಸಿತ್ತು. ‘ಸೆರಗ ಸರ್ಸೆ’ ಹಾಡಿನ ಸಾಹಿತ್ಯ ಮತ್ತು ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿವಾದ ಉಂಟಾಗಿದ್ದು, ಈ ವಿಷಯ ಲೋಕಸಭೆಯಲ್ಲಿ ಸಹ ಚರ್ಚೆ ಆಗಿತ್ತು. ಹಾಡು ಅಶ್ಲೀಲವಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಿರ್ದೇಶಕ ಮತ್ತು ಹಾಡಿನ ಮೂಲ ಸಾಹಿತ್ಯ ಬರೆದಿರುವ ಪ್ರೇಮ್, ಹಾಡಿನಲ್ಲಿ ನಟಿಸಿರುವ ನೋರಾ ಫತೇಹಿ, ಸಂಜಯ್ ದತ್ ಹಾಗೂ ಹಾಡಿನ ಹಿಂದಿ…

Read More

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ

ಕಲಬುರಗಿ, ಏಪ್ರಿಲ್​​ 07: ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿ (Teacher)  ಜ್ಯೋತಿ ಕಪಾಳೆ ಹಿರೇಮಠ(57) ಎಂಬುದು ಗೊತ್ತಾಗಿದ್ದು, ಕೊಟ್ಟ ಹಣ (Money) ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತ ದೇಹವನ್ನು ಸುಟ್ಟು ಹಾಕಿರೋದು ಹೊತ್ತಾಗಿದೆ. ಪ್ರಕರಣ ಸಂಬಂಧ ಆರೋಪಿ ಆನಂದ್​​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ…

Read More

ಇದ್ದಕ್ಕಿದ್ದಂತೆ ಗಂಡ ನಾಪತ್ತೆ, ಮೈದುನನ ಜತೆ ಪತ್ನಿ ಮದುವೆ, 25 ವರ್ಷಗಳ ಬಳಿಕ ಬಂದ ಮೊದಲ ಪತಿ

ಬಿಜ್ನೋರ್, ಏಪ್ರಿಲ್ 07: ಇದ್ದಕ್ಕಿದ್ದಂತೆ ಗಂಡ ನಾಪತ್ತೆಯಾಗಿದ್ದ, ಕುಟುಂಬದವರು ಮಹಿಳೆಯನ್ನು ಮೈದುನನಿಗೆ ಕೊಟ್ಟು ಮದುವೆ(Marriage) ಮಾಡಿದ್ದರು. ಈಗ 25 ವರ್ಷಗಳ ಬಳಿಕ ಮೊದಲ ಪತಿ ಮನೆಗೆ ಮರಳಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ.25 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಅವರ ಕುಟುಂಬದೊಂದಿಗೆ ಮತ್ತೆ ಸೇರಿಸಿದ್ದಾರೆ. ಪಂಜಾಬ್ ನಿವಾಸಿಯಾದ ಈ ವ್ಯಕ್ತಿ ನಹ್ತೌರ್ ಮಾರುಕಟ್ಟೆಯಲ್ಲಿ ಪತ್ತೆಯಾದಾಗಿದ್ದಾರೆ. ಮೂರು ದಿನಗಳ ಹಿಂದೆ, ನಹ್ತೌರ್‌ನ ನಯಾ ಬಜಾರ್‌ನಲ್ಲಿ ಹರಿದ ಬಟ್ಟೆ ಮತ್ತು ಉದ್ದನೆಯ ಗಡ್ಡವನ್ನು ಬಿಟ್ಟಿದ್ದ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು…

Read More