Headlines

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ – Kannada News | C.J. Roy Death Mystery: No Evidence of IT Harassment; SIT Probes Business Struggles

ಮೃತಪಟ್ಟ ಉದ್ಯಮಿ ಸಿ.ಜೆ.ರಾಯ್Image Credit source: Google ಬೆಂಗಳೂರು, ಫೆಬ್ರವರಿ 11: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ಬಿಗ್​​ ಅಪ್ಡೇಟ್​​ ಸಿಕ್ಕಿದ್ದು, ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿತ್ತಾದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳೂ ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ. ಪ್ರಕರಣ ಸಂಬಂಧ ತನಿಖೆಗೆ ಡಿಐಜಿ ಮತ್ತು ಎಸ್​ಪಿ ಹಂತದ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದರು. ಎಸ್​ಐಟಿ ಇಷ್ಟು ದಿನಗಳ…

Read More

ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ – Kannada News | India Not For Sale Minister Kiren Rijiju Warns Of Privilege Notice against Rahul Gandhi over Lok Sabha Speech

ನವದೆಹಲಿ, ಫೆಬ್ರವರಿ 11: ಲೋಕಸಭಾ ಅಧಿವೇಶನದಲ್ಲಿ ಇಂದು (ಬುಧವಾರ) ಭಾಷಣದ ವೇಳೆ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆಯಿತು. ಅಮೆರಿಕದ ಒತ್ತಡಕ್ಕೆ ಮೋದಿ ಸರ್ಕಾರ ಶರಣಾಗಿದೆ. ಮೋದಿ ಸರ್ಕಾರ ಅಮೆರಿಕಕ್ಕೆ…

Read More

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ – Kannada News | Mangaluru: A clash between students in over a trivial reason; Attack with a knife

ಆಸ್ಪತ್ರೆ‌ಗೆ ಭೇಟಿ ನೀಡಿದ ಪೊಲೀಸರುImage Credit source: tv9 kannada ಮಂಗಳೂರು, ಫೆಬ್ರವರಿ 11: ವಿದ್ಯಾರ್ಥಿಗಳ (Students) ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ (clash) ಕೊನೆಗೆ ಹಲ್ಲೆಯಲ್ಲಿ ಅಂತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಹೇಮಂತ್ ಎಂಬ ವಿದ್ಯಾರ್ಥಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಮತ್ತೊಬ್ಬ ವಿದ್ಯಾರ್ಥಿಗೂ ಗಾಯವಾಗಿದೆ. ಸದ್ಯ ಹೇಮಂತ್​​ನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಟ್ಲ ಪೊಲೀಸ್…

Read More

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Sold Bharat Mata have you no shame Rahul Gandhi attacks Modi Government over US Trade deal

ನವದೆಹಲಿ, ಫೆಬ್ರವರಿ 11: ಅಮೆರಿಕದೊಂದಿಗಿನ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ ಸುಂಕಗಳು 2025ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ ಶೇ….

Read More

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು – Kannada News | Cholesterol Deposits on Skin: Expert Explains

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದು ಹಾರ್ಮೋನುಗಳನ್ನು ತಯಾರಿಕೆಗೆ ಮತ್ತು ಜೀವಕೋಶಗಳ ರಚನೆಗೆ ಅಗತ್ಯವಾಗಿರುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಂಡುಬರುತ್ತದೆ. ಈ ರೀತಿ ಚರ್ಮದ ಮೇಲೆ…

Read More

ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್ – Kannada News | Siddapura Vasanth Naik Murder Case: Court extends astrologer kamalakara bhat And Suchitra judicial custody till february 21

ಕಾರವಾರ, (ಫೆಬ್ರವರಿ 11): ಸಿದ್ಧಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ (Siddapura Vasanth Naik Murder Case) ಸಂಬಂಧಿಸಿದಂತೆ ಆರೋಪಿಗಳಾದ ಕಮಲಾಕರ್ ಭಟ್ ಗುರೂಜಿ(astrologer kamalakara bhat )ಹಾಗೂ ಪ್ರೇಯಸಿ ಸುಚಿತ್ರಾಳಿಗೆ (Suchitra) ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟು 8 ಆರೋಪಿಗಳ ಪೈಕಿ ಮೂವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಾಗಿ ಇನ್ನುಳಿದ A1 ಸುಚಿತ್ರಾ ಆರೋಪಿ ಹಾಗೂ A3ಕಮಲಾಕರ ಭಟ್ ಕಮಲಾಕರ ಭಟ್ ಸೇರಿದಂತೆ 5 ಆರೋಪಿಗಳಿಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ…

Read More

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | KMF SHIMUL Jobs 2026: 194 Assistant Manager, Jr Technician Posts in Karnataka Milk Fed

ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ…

Read More

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ – Kannada News | Ghilli actor Doddava Doddava Dosa Kodu song sung by Yakshagana artists

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನ ವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳು ಪ್ರೇಕ್ಷಕರನ್ನು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (Bigg Boss Winner Gilli) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟ ಹೇಳುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು…

Read More

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು – Kannada News | Hubballi: Crores in Transactions Found in Auto Driver’s Bank Account; Investigation Uncovers Source of Funds

ಆಟೋ ಚಾಲಕನ ಮನೆಯಲ್ಲಿ ಪೊಲೀಸ್ ತಪಾಸಣೆ, ಇರ್ಫಾನ್‌ Image Credit source: tv9 kannada ಹುಬ್ಬಳ್ಳಿ, ಫೆಬ್ರವರಿ 11: ಆತ ಹೆಸರಿಗೆ ಬಡ ಆಟೋ ಚಾಲಕ, ಬ್ಯಾಂಕ್‌ ಖಾತೆಯಲ್ಲಿನ ಹಣ ವರ್ಗಾವಣೆಯಾಗಿದ್ದು, ಮಾತ್ರ ಲಕ್ಷ ಲಕ್ಷ ಹಣ. ಸೈಬರ್ ಅಪರಾಧಗಳ ಪ್ರಕರಣಗಳಿಗೆ (Cyber crime case) ಸಂಬಂಧಿಸಿದಂತೆ ಆ ಅಕೌಂಟ್ ಬಳಕೆಯಾಗಿತ್ತು. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡ ಹುಬ್ಬಳ್ಳಿ (Hubballi) ಸೆನ್ ಠಾಣೆಯ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಆ ಮೂಲಕ ಅನೇಕ ಅಂಶಗಳು ಹೊರಬರುತ್ತಿವೆ. ಮೂಲ…

Read More

T20 World Cup: ಆಸೀಸ್ ನಾಯಕ ಮಿಚೆಲ್ ಮಾರ್ಷ್​ಗೆ ಗಂಭೀರ ಗಾಯ; ಸ್ಟೀವ್ ಸ್ಮಿತ್​ಗೆ ಬುಲಾವ್

2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಪಂದ್ಯವನ್ನು ಇಂದು ಐರ್ಲೆಂಡ್ ವಿರುದ್ಧ ಆಡಿತು. ಆದರೆ ಈ ಪಂದ್ಯದಲ್ಲಿ ತಂಡದ ನಾಯಕ ಮಿಚೆಲ್ ಮಾರ್ಷ್ ಆಡಲಿಲ್ಲ. ಇದಕ್ಕೆ ಕಾರಣ ಗಾಯ. ವಾಸ್ತವವಾಗಿ ಆಸ್ಟ್ರೇಲಿಯಾ ತಂಡಕ್ಕೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಬೆಂಬಿಡದ ಭೂತದಂತೆ ಕಾಡುತ್ತಿದೆ. ಇದೆಲ್ಲದರ ನಡುವೆ ತಂಡದ ನಾಯಕ ಮಾರ್ಷ್​ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಆಸ್ಟ್ರೇಲಿಯಾ ತಂಡ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಇದೇ ಮೊದಲಲ್ಲ. ವಿಶ್ವಕಪ್ ಆರಂಭಕ್ಕೂ ಮುನ್ನವೇ ಪ್ಯಾಟ್ ಕಮ್ಮಿನ್ಸ್,…

Read More