ದೂರು ನೀಡಿದ ವಿವಾಹಿತ ಮಹಿಳೆಯನ್ನೇ ಪಟಾಯಿಸಿದ ‘ಪೋಲಿ’ಸಪ್ಪ: ನ್ಯಾಯಕ್ಕಾಗಿ ಪತಿ ಹೋರಾಟ – Kannada News | Vijayapura: Police Officer Accused of Illicit Affair; Family Ruin Alleged

ವಿಜಯಪುರ, ಡಿಸೆಂಬರ್ 27: ನಾಗರಿಕ ರಕ್ಷಣೆ ಪೊಲೀಸ್ ಇಲಾಖೆ ಕರ್ತವ್ಯ. ಸಾಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾನೂನು ಪಾಲನೆ ಕೂಡ ಸೇರಿದೆ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಪಾತ್ರ ದೊಡ್ಡದು. ಆದರೆ ಓರ್ವ ಪೊಲೀಸ್ ಅಧಿಕಾರಿಯೇ (Police Officer) ಪುಟ್ಟ ಸಂಸಾರದಲ್ಲಿ ಮಾಡಬಾರದ ಕೆಲಸ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾಹಿತ ಮಹಿಳೆಯ ಸಂಸಾರ ಹಾಳು ಮಾಡಿರುವ ಆರೋಪ ಕೇಳಿಬಂದಿದೆ. ನಡೆದದ್ದೇನು? ಭೀಮಾಶಂಕರ ಹೋಳ್ಕರ ಎಂಬುವವರದು ಪುಟ್ಟ ಸಂಸಾರ. ತಾಯಿ, ಪತ್ನಿ, ಇಬ್ಬರು…

Read More

ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ – Kannada News | Digvijaya Singh shares Narendra Modi’s old photo, praises organizational power of RSS

ಆರೆಸ್ಸೆಸ್ ಬಗ್ಗೆ ದಿಗ್ವಿಜಯ ಸಿಂಗ್ ಅವರ ಪೋಸ್ಟ್ ನವದೆಹಲಿ, ಡಿಸೆಂಬರ್ 27: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಾಲಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ ಸಿಂಗ್ (Digvijaya Singh) ಬಹಳ ಅಪರೂಪಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ಅನ್ನು ಹೊಗಳುವ ಕೆಲಸ ಮಾಡಿದ್ದಾರೆ. ಹೆಚ್ಚಿನ ಸಂದರ್ಭಗಳಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಹೀಗಳೆಯುವ ದಿಗ್ವಿಜಯ ಸಿಂಗ್, ಈಗ ವರಸೆ ಬದಲಿಸಿದ್ದು ಬಿಜೆಪಿಗೂ ಅಚ್ಚರಿಯ ಶಾಕ್ ಕೊಟ್ಟಿದೆ. ಸ್ವಲ್ಪವೂ ತಡ ಮಾಡದ ಬಿಜೆಪಿ ಈಗ ದಿಗ್ವಿಜಯರ ಅಸ್ತ್ರ ಬಳಸಿ…

Read More

ಚಾಮರಾಜನಗರ: ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ – Kannada News | Chamarajanagar: Forest Department Personnel Killed in Tiger Attack During Patrol

ಮೃತ ಸಣ್ಣ ಹೈದ, ಹುಲಿ(ಸಂಗ್ರಹ ಚಿತ್ರ) ಚಾಮರಾಜನಗರ, ಡಿಸೆಂಬರ್​ 27: ಹುಲಿ ದಾಳಿಗೆ (Tiger Attack) ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹೈದ(56) ಮೃತ ಅರಣ್ಯ ಸಿಬ್ಬಂದಿ. ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಕೇವಲ ಗುಂಡ್ಲುಪೇಟೆ ಭಾಗ ಅಷ್ಟೇ ಅಲ್ಲ ಚಾಮರಾಜನಗರ…

Read More

‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್ – Kannada News | Salman Khan Fears Yash’s Toxic: Breaks Eid Release Tradition

‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕೇವಲ ಸ್ಯಾಂಡಲ್​​ವುಡ್ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ನಿರೀಕ್ಷೆ ಇದೆ. ಕನ್ನಡದ ಜೊತೆಗೆ ಇಂಗ್ಲಿಷನ್​​ನಲ್ಲಿ ಏಕಕಾಲಕ್ಕೆ ಶೂಟ್ ಆದ ಈ ಚಿತ್ರ ತೆಲುಗು, ಹಿಂದಿ ಮೊದಲಾದ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸಲ್ಮಾನ್ ಖಾನ್ ಹೆದರಿದ್ದಾರೆ. ಅವರು ತಮ್ಮ ಸಂಪ್ರದಾಯವನ್ನು ಮುರಿದುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರು ಯಾವಾಗಲೂ ಈದ್ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡುತ್ತಾರೆ. ಇದನ್ನು ಮೊದಲಿನಿಂದಲೂ ಅವರು…

Read More

ರಾತ್ರಿ ಮಲಗುವ ಮುನ್ನ ಒಂದು ಸ್ಪೂನ್‌ ಜೇನುತುಪ್ಪ ಸೇವಿಸುದರಿಂದ ಲಭಿಸುವ ಲಾಭಗಳೇನು? – Kannada News | What are the benefits of consuming honey before going to bed at night?

ಚಳಿಗಾಲದ (winter) ಶೀತ ವಾತಾವರಣದಲ್ಲಿ ತ್ವಚೆ ಸಂಬಂಧಿ ಸಮಸ್ಯೆಗಳ ಜೊತೆಗೆ  ಶೀತ, ಕೆಮ್ಮು, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಹೀಗಾಗಿ ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನೇಕರು ಆರೋಗ್ಯಕರ ಕಷಾಯ, ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಮಾತ್ರವಲ್ಲದೆ ಚಳಿಗಾಲದಲ್ಲಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು ರಾತ್ರಿ ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಸೇವನೆ ಮಾಡಬಹುದು. ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಜೇನುತುಪ್ಪವನ್ನು…

Read More

VHT 2025-26: ತನ್ನ ವಿಕೆಟ್ ಉರುಳಿಸಿದ ಸ್ಪಿನ್ನರ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ – Kannada News | Virat Kohli’s Gesture: Autographs Wicket Ball for Spinner Vishal Jaiswal

ಡಿಸೆಂಬರ್ 26 ರಂದು ನಡೆದ ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ (Vijay Hazare Trophy) ದೆಹಲಿ ಮತ್ತು ಗುಜರಾತ್ (Delhi vs Gujarat) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ದೆಹಲಿ ತಂಡದ ಪರ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) 77 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ವಾಸ್ತವವಾಗಿ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಭರ್ಜರಿ ಶತಕ ಸಿಡಿಸಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲೂ ಕೊಹ್ಲಿಯಿಂದ ಅದೇ…

Read More

ಕಾಂಗರೂಗಳನ್ನು ಅವರ ನೆಲದಲ್ಲಿ ಮಣಿಸಿ ಭಾರತದ ದಾಖಲೆ ಸರಿಗಟ್ಟಿದ ಇಂಗ್ಲೆಂಡ್‌

ಆಶಸ್ ಸರಣಿಯಲ್ಲಿ ಸತತ 3 ಪಂದ್ಯಗಳನ್ನು ಸೋತು, ಸರಣಿಯನ್ನು ಕಳೆದುಕೊಂಡಿದ್ದ ಇಂಗ್ಲೆಂಡ್‌ ತಂಡ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸೋಲಿನ ಸರಣಿಯನ್ನು ಅಂತ್ಯಗೊಳಿಸಿದೆ. ಆತಿಥೇಯ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್‌, ಕಾಂಗರೂಗಳ ನಾಡಲ್ಲಿ 15 ವರ್ಷಗಳ ನಂತರ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು, ಇಂಗ್ಲೆಂಡ್ 2011 ರಲ್ಲಿ ನಡೆದ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾವನ್ನು ಅವರದ್ದೇ ನೆಲದಲ್ಲಿ ಮಣಿಸಿತ್ತು. ಈ ಗೆಲುವಿನೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ಗೆಲುವು ಸಾಧಿಸಿದ ಪಟ್ಟಿಯಲ್ಲಿ ಇಂಗ್ಲೆಂಡ್…

Read More

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ದೀಪ್ತಿ ಶರ್ಮಾ – Kannada News | Deepti Sharma’s T20I World Record: 1000 Runs & 150 Wickets in India’s SL Series Win

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಭಾರತ ಮಹಿಳಾ ತಂಡ ವಶಪಡಿಸಿಕೊಂಡಿದೆ. ತಿರುವನಂತಪುರದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 8 ವಿಕೆಟ್​ಗಳಿಂದ ಗೆದ್ದುಕೊಂಡಿತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್‌ರೌಂಡರ್ ದೀಪ್ತಿ ಶರ್ಮಾ ಪ್ರಮುಖ 3 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯನ್ನು ಸೃಷ್ಟಿಸಿದರು. ಇದೀಗ ದೀಪ್ತಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 1000 ರನ್ ಹಾಗೂ 150 ಕ್ಕೂ ಅಧಿಕ ವಿಕೆಟ್‌ಗಳನ್ನು…

Read More

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ಬೆಳಗಾವಿ, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ…

Read More

‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ – Kannada News | Kichcha Sudeep Reveal the real Number of Mark Movie First Day Collection

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More