‘ಅಕ್ಷಯ್ ಖನ್ನಾಗೆ ಯಶಸ್ಸು ತಲೆಗೇರಿದೆ’; ದೊಡ್ಡ ನಿರ್ಧಾರ ತೆಗೆದುಕೊಂಡ ನಿರ್ಮಾಪಕ – Kannada News | Drishyam 3: Akshay Khanna Out Over Fee & Wig Dispute, Jaideep Steps In
‘ಧುರಂಧರ್’ ಚಿತ್ರದ ಮೂಲಕ ಅಕ್ಷಯ್ ಖನ್ನಾ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಈ ಯಶಸ್ಸಿನ ಬಳಿಕ ‘ದೃಶ್ಯಂ 3’ ಸಿನಿಮಾದಿಂದ ಹೊರ ನಡೆದಿದ್ದಾಗಿ ವರದಿ ಆಗಿತ್ತು. ಅಕ್ಷಯ್ ಖನ್ನಾ ಹಾಗೂ ನಿರ್ಮಾಪಕರ ನಡುವೆ ಸಂಭಾವನೆ ವಿಷಯಕ್ಕೆ ಕಿರಿಕ್ ಉಂಟಾಗಿದೆ. ಹೀಗಾಗಿ, ಅಕ್ಷಯ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ಈಗ ‘ದೃಶ್ಯಂ 3’ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಅಕ್ಷಯ್ ಖನ್ನಾ ಬಗ್ಗೆ ಮಾತನಾಡಿದ್ದಾರೆ. ಅವರು ಈಗ ಒಂದು ದೊಡ್ಡ ನಿರ್ಧಾರ ಕೂಡ ತೆಗೆದುಕೊಂಡಿದ್ದಾರೆ. ಹಲವು ಸುತ್ತಿನ…