ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್ – Kannada News | Mark Kannada movie thanks giving press meet LIVE

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಮುಂಚೆ, ‘ಮಾರ್ಕ್’ ಸಿನಿಮಾ ವಿರುದ್ಧ ಸಂಚು ನಡೆದಿತ್ತು, ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ಕೆಲವರು ಸವಾಲು ಹಾಕಿದ್ದರು. ಇದರ ನಡುವೆಯೂ ಸಿನಿಮಾ ಗೆಲುವಿನತ್ತ ದಾಪುಗಾಲು ಹಾಕಿದೆ. ಇದೇ ಕಾರಣಕ್ಕೆ ಸುದೀಪ್ ಸೇರಿದಂತೆ ‘ಮಾರ್ಕ್’…

Read More

Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..! – Kannada News | England Won 4th Ashes Test vs Australia

ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. 2011 ರಲ್ಲಿ ನಡೆದ ಆ್ಯಶಸ್ ಸರಣಿಯ  ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 83 ರನ್‌ಗಳಿಂದ ಸೋಲಿಸಿತ್ತು. ಈ ಅಮೋಘ ಗೆಲುವಿನ…

Read More

ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು – Kannada News | Bengaluru BTM Layout Harassment: Viral Video Leads to Police Action 

ಬೆಂಗಳೂರು, ಡಿ. 27: ಬೆಂಗಳೂರಿನ ಬಿಟಿಎಂ ಲೇ ಔಟ್ ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿದ್ದಾರೆ. ಒಂದೇ ಬೈಕ್‌ನಲ್ಲಿದ್ದ ಮೂವರು ಯುವತಿಗೆ ಕಿರುಕುಳ ನೀಡಿಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸುಮಾರು ಎರಡು ಕಿಲೋ ರಸ್ತೆಯುದ್ದಕ್ಕೂ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವಿಡಿಯೋದಲ್ಲಿ ತೋರಿಸಿರುವ ಪ್ರಕಾರ, ಮುಂದೆಯಿಂದ ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ಬಂದ ಮೂವರು ಒಂದೇ ಬೈಕ್​​ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದಾರೆ. ಜತೆಗೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್​​ನಲ್ಲಿ ಓಡಿಸಿದ್ದಾರೆ. ಈ ಪುಂಡರು ಯುವತಿಗೆ…

Read More

ನಿಮ್ಮ ಸಂಬಂಧಿಕರು ಕಸ್ಟಮ್ಸ್‌ ಬಲೆಗೆ ಬಿದ್ದಿದ್ದಾರೆ ಎಂದು ಕರೆ ಬಂದರೆ ಎಚ್ಚರ! ಏರ್​ಪೋರ್ಟ್​ ಕಸ್ಟಮ್ಸ್ ಇಲಾಖೆ ಹೈ ಅಲರ್ಟ್​ – Kannada News | Bengaluru Customs Fraud: Fake Officers Target Public, Customs issues high alert at Bengaluru airport

ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನಲ್ಲಿ (Bengaluru) ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ಜನರನ್ನು ವಂಚಿಸುವ ವಂಚನಾ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಸಾರ್ವಜನಿಕರಿಗೆ ಹೈ ಅಲರ್ಟ್ ನೀಡಿದೆ. ವಂಚಕರ ಜಾಲದಿಂದ ತಪ್ಪಿಸಿಕೊಳ್ಳಲು ಜಾಗರೂಕರಾಗಿರುವುದರ ಜೊತೆಗೆ ವಂಚನೆಗೊಳಗಾದ ಸಮದರ್ಭದಲ್ಲಿ ಸೈಬರ್ ಕ್ರೈಂ ಹೆಲ್ಪ್‌ಲೈನ್ಗೆ ಕರೆ ಮಾಡುವಂತೆ ಕಸ್ಟಮ್ಸ್ ಇಲಾಖೆ ಎಚ್ಚರಿಸಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಜನರೇ ಇವರ ಟಾರ್ಗೆಟ್ ಕಸ್ಟಮ್ಸ್ ಅಧಿಕಾರಿಗಳೆಂದು ಹೇಳಿಕೊಂಡು, ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕಸ್ಟಮ್ಸ್‌ನಲ್ಲಿ ತಡೆಹಿಡಿದಿದ್ದೇವೆ ಎಂದು ಸುಳ್ಳು…

Read More

Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Kitchen: Why 3 Burner Gas Stoves Harm Home and Prosperity

ಮನೆಯಲ್ಲಿ ಅನಿರೀಕ್ಷಿತವಾಗಿ ಸಮಸ್ಯೆಗಳು, ತೊಂದರೆಗಳು ಎದುರಾದಾಗ, ಅದಕ್ಕೆ ಕಾರಣಗಳನ್ನು ಹುಡುಕುವವರಿದ್ದಾರೆ. ಆದರೆ ಇಂತಹ ಅನೇಕ ಸಮಸ್ಯೆಗಳಿಗೆ ಮನೆಯಲ್ಲಿ ಬಳಸುವ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಒಂದು ಪ್ರಮುಖ ಕಾರಣವಾಗಿರಬಹುದು. ವಾಸ್ತು ನಿಯಮಗಳ ಪ್ರಕಾರ, ಒಂದು ಕುಟುಂಬ ಮತ್ತು ಒಂದು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಕೆಲವು ಪದ್ಧತಿಗಳನ್ನು ಪಾಲಿಸುವುದು ಅನಿವಾರ್ಯ. ಗೃಹಸ್ಥಾಶ್ರಮದಲ್ಲಿ ಅಗ್ನಿಗೆ ಸಂಬಂಧಿಸಿದ ಒಲೆಗಳ ಸಂಖ್ಯೆ ಮಹತ್ವಪೂರ್ಣವಾಗಿದೆ. ಮನೆಯಲ್ಲಿ ಮೂರು ಒಲೆಗಳು ಅಥವಾ ಒಂದೇ ಸ್ಟವ್‌ನಲ್ಲಿ ಮೂರು ಬರ್ನರ್‌ಗಳು ಇರುವುದು ಶಾಸ್ತ್ರಸಮ್ಮತವಲ್ಲ. ಇದಕ್ಕೆ…

Read More

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ! – Kannada News | Major Security Lapse Near Mysuru Palace? Blast Footage Missing Despite CCTV Cameras

ಮೈಸೂರು, ಡಿಸೆಂಬರ್ 27: ಕ್ರಿಸ್ಮಸ್ ದಿನ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಸ್ಥಳದ ಸಮೀಪವೇ ಅಳವಡಿಸಲಾಗಿದ್ದ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾದಲ್ಲಿ ಘಟನೆಯ ಯಾವುದೇ ದೃಶ್ಯ ಸೆರೆಯಾಗದಿರುವುದು ಅಚ್ಚರಿ ಮೂಡಿಸಿದೆ. 360 ಡಿಗ್ರಿ ಕ್ಯಾಮರಾ…

Read More

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – Kannada News | Mundargi Incident: 7 Women Brutally Beaten as Child Kidnappers by Mob

ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿರು ಘಟನೆ ನಡೆದಿದೆ. ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ‌ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿ‌ ಮೂಲದ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ…

Read More

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | You can get all these benefits by waking up during Brahma Muhurta

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು (waking up) ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, ಜ್ಞಾನ, ಬುದ್ಧಿವಂತಿಕೆ…

Read More

Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ – Kannada News | The Astrological Significance of the Index Finger and Its Impact on Destiny

ಒಂದು ಕೈಯಲ್ಲಿ ಐದು ಬೆರಳುಗಳಿರುತ್ತವೆ. ಕೆಲವರಿಗೆ ಆರನೇ ಬೆರಳೂ ಇರುವುದುಂಟು, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಐದು ಬೆರಳುಗಳಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಇತಿಹಾಸ ಮತ್ತು ಮಹತ್ವವಿದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಪುಷ್ಯರಾಗ ರತ್ನದ…

Read More

ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್ – Kannada News | BLR Airport Cab Rules: New Yellow Board Pickup Time and Fines Revised After Protests

ಬೆಂಗಳೂರು, ಡಿ.27: ಬೆಂಗಳೂರು ಕೆಂಪೇಗೌಡ ಏರ್ಪೋಟ್ ನಲ್ಲಿ (Kempegowda Airport) ಹಳದಿ ಬೋರ್ಡ್ ಚಾಲಕರ ಪಿಕಪ್ ಸಮಯ ಹೆಚ್ಚಳ ಹಾಗೂ ದಂಡದ ನಿಯಮ ಜಾರಿಗೆ ಸಂಬಂಧಿಸಿದಂತೆ, ಹೊಸ ನಿಯಮ ಜಾರಿ ವಿರುದ್ದ ಚಾಲಕರು ಮಾಡಿದ್ದ ಪ್ರತಿಭಟನೆಗೆ ಮಣಿದ ಏರ್ಪೋಟ್ ಆಡಳಿತ ಮಂಡಳಿ ಇದೀಗ ಹೊಸ ದರ ಹಾಗೂ ನಿಯಮವನ್ನು ಜಾರಿ ಮಾಡಿದೆ. 10 ನಿಮಿಷದಿಂದ 15 ನಿಮಿಷಕ್ಕೆ ಹಳದಿ ಬೋರ್ಡ್ ಕ್ಯಾಬ್ಗಳ ಪಿಕಪ್ ಸಮಯ ಹೆಚ್ಚಳ ಮಾಡಿತ್ತು. ಟರ್ಮಿನಲ್ 1ರ P3 ಮತ್ತು P4 ನಲ್ಲಿ ಪಿಕಪ್…

Read More