Headlines

ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast)ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ…

Read More

ರಜಿನಿಯನ್ನು ಹೆಗಲಮೇಲೆ ಇಟ್ಟು ಬಸ್ಕಿ ಹೊಡೆದ ಪತಿ ಅರುಣ್

ಅಮೃತವರ್ಷಿಣಿ ರಜಿನಿ ಅವರು ಈಗ ಪತಿ ಅರುಣ್ ಜೊತೆ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಈ ಶೋ ಸಖತ್ ಫನ್ ಆಗಿದೆ. ಈ ಶೋನಲ್ಲಿ ಅರುಣ್ ಹಾಗೂ ರಜಿನಿಗೆ ಅದ್ದೂರಿ ಸ್ವಾಗತ ಸಿಕ್ಕಿತು. 10 ಜೋಡಿಗಳ ಜೊತೆ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಶೋನಲ್ಲಿ ರಜಿನಿ ಅವರನ್ನು ಭುಜದ ಮೇಲೆ ಇಟ್ಟುಕೊಂಡು ಬಸ್ಕಿ ತೆಗೆದಿದ್ದಾರೆ ಅರುಣ್. ಇದನ್ನು ನೋಡಿ ಜಡ್ಜ್​​ಗಳು ಕೂಡ ಕಂಗಾಲಾದರು. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಗೆಳತಿಯ ಕತ್ತು ಸೀಳಿ ಪ್ರಿಯಕರ ಪರಾರಿ

ಲಕ್ನೋ, ಏಪ್ರಿಲ್ 06: ಯುವಕನೊಬ್ಬ ತನ್ನ ಗೆಳತಿಯ ಕತ್ತು ಸೀಳಿ ಕೊಲೆ(Murder) ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಯ ಪ್ರಿಯಕರ ಮತ್ತವನ ಸ್ನೇಹಿತರು ಸೇರಿ ಈ ಕೃತ್ಯವೆಸಗಿದ್ದಾರೆ. ಇಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಆಕೆಗಿನ್ನು 17 ವರ್ಷ ವಯಸ್ಸು. ಶನಿವಾರ ರಾತ್ರಿ ಡಿಯೋರಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನೌತನ್ ಹಥಿಯಾಗಢ ಗ್ರಾಮದ ನಿವಾಸಿ ಅಂಜಲಿಯನ್ನು ಶಿವಂ…

Read More

ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಬ್ಯಾಟರ್ ದೇವದತ್ ಪಡಿಕ್ಕಲ್ ನೀಡಿದ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ. ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ಈ ಪಂದ್ಯದ ಮಧ್ಯಂತರ ವಿರಾಮದ ವೇಳೆ ಮಾತನಾಡಿದ ದೇವತ್ ಪಡಿಕ್ಕಲ್, “ಪ್ರಾಮಾಣಿಕವಾಗಿ ಹೇಳಬೇಕೆಂದರೆ,…

Read More

ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ…

Read More

ಸೋಶಿಯಲ್ ಮೀಡಿಯಾದಲ್ಲಿ ಮೆಂಟಲ್ ರೇಪ್ ಆಗುತ್ತೆ; ಅನುಶ್ರೀ ಕಣ್ಣೀರು

ಆ್ಯಂಕ್ ಅನುಶ್ರೀ (Anushree) ಅವರು ಹಲವು ಕಷ್ಟಗಳನ್ನು ನೋಡಿ ಇಲ್ಲಿವರೆಗೆ ಬಂದಿದ್ದಾರೆ. ಹಲವು ಏರಿಳಿತಗಳನ್ನು ಅವರು ಕಂಡಿದ್ದಾರೆ. ಅವರು ತುಂಬಾನೇ ಕಷ್ಟಪಟ್ಟು ಇಲ್ಲಿವರೆಗೆ ಬಂದಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಇದೆಲ್ಲವನ್ನೂ ಅವರು ಮೆಟ್ಟಿ ನಿಂತಿದ್ದಾರೆ. ಆದಾಗ್ಯೂ ಅವರಲ್ಲಿ ಒಂದು ಬೇಸರ ಇದೆ. ಈ ವಿಷಯವಾಗಿ ಅನುಶ್ರೀ ಅವರು ಮಾತನಾಡಿದ್ದಾರೆ. ಆರ್ಜೆ ಮಯೂರ್ ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಹೊಂದಿದ್ದು ಇದಕ್ಕೆ , ‘ಗೋಲ್ಡನ್ ಕ್ಲಾಸ್ ವಿತ್ ಮಯೂರ’ ಎಂದು ಹೆಸರು ಇಟ್ಟುಕೊಂಡಿದ್ದಾರೆ….

Read More

ಹಸುವಿನ ಕಾಲನ್ನು ಟ್ರಕ್​ಗೆ ಕಟ್ಟಿ ದರ ದರನೆ ಎಳೆದ ರಭಸಕ್ಕೆ ಕಾಲೇ ಕಿತ್ತು ಬಂತು

ಒಡಿಶಾ, ಏಪ್ರಿಲ್ 06: ವ್ಯಕ್ತಿಯೊಬ್ಬ ಹಸು(Cow)ವಿನ ಕಾಲನ್ನು ಟ್ರಕ್​ಗೆ ಕಟ್ಟಿ ದರದರನೆ ಎಳೆದೊಯ್ದ ಪರಿಣಾಮ ಅದರ ಕಾಲೇ ಕಿತ್ತು ಬಂದಿರುವ ಅಮಾನವೀಯ ಘಟನೆ ಒಡಿಶಾದ ಮಯೂರ್​ಭಂಜ್​ನಲ್ಲಿ ನಡೆದಿದೆ. ಟ್ರಕ್ ಚಾಲಕನೊಬ್ಬ ಹಸುವನ್ನು ತನ್ನ ವಾಹನದ ಹಿಂದೆ ಕಟ್ಟಿ ಹಲವಾರು ಮೀಟರ್‌ಗಳಷ್ಟು ಎಳೆದುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ-49 ರಲ್ಲಿ ಈ ಘಟನೆ ನಡೆದಿದ್ದು, ಚಾಲಕನನ್ನು ತಕ್ಷಣ ಬಂಧಿಸಿ ಭಾರೀ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಸುವಿನ ಹಿಂಗಾಲುಗಳನ್ನು ಹಗ್ಗದಿಂದ ಕಟ್ಟಿ ಟ್ರಕ್​ನ ಹಿಂಭಾಗಕ್ಕೆ ಕಟ್ಟಲಾಗಿತ್ತು. ನಂತರ…

Read More

ಖಾಸಗಿ ಅಂಗ ಜೂಮ್ ಹಾಕೋದಕ್ಕೆ ಜಾನ್ವಿ ಖಂಡನೆ; ಕನ್ನಡದ ಬಳಿಕ ಬಾಲಿವುಡ್​​ನಲ್ಲೂ ಆಂದೋಲನ

ನಟಿ ಸಪ್ತಮಿ ಗೌಡ ಅವರು ಇತ್ತೀಚೆಗೆ ಒಂದು ಆಂದೋಲನ ಆರಂಭಿಸಿದ್ದರು. ಪಾರಾಜಿಗಳು ಒಪ್ಪಿಗೆ ಇಲ್ಲದೆ ಬೇಕಾಬಿಟ್ಟಿ ವಿಡಿಯೋ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ವೈರಲ್ ಮಾಡುತ್ತಿದ್ದರು. ಇದನ್ನು ಸಪ್ತಮಿ ಗೌಡ ಅವರು ಖಂಡಿಸಿದ್ದರು. ಇದಕ್ಕೆ ಅನೇಕ ನಟಿಯರು ಬೆಂಬಲ ಸೂಚಿಸಿದ್ದರು. ಈಗ ಬಾಲಿವುಡ್​​ ಅಲ್ಲೂ ಇದೇ ರೀತಿ ಆಂದೋಲನ ಶುರುವಾಗುವ ಸೂಚನೆ ಸಿಕ್ಕಿದೆ. ಕನ್ನಡಕ್ಕಿಂತ ಹಿಂದಿಯಲ್ಲಿ ಪಾಪರಾಜಿ ಸಂಸ್ಕೃತಿ ಮೊದಲು ಬಂದಿದೆ. ಅಲ್ಲಿನ ನಟಿಯರು ಅನೇಕ ಬಾರಿ ಈ ಬಗ್ಗೆ ತಕರಾರರು ತೆಗೆದಿದ್ದಾರೆ. ಈಗ ಜಾನ್ವಿ…

Read More

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್​​​ ಪಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ. “ನಿನ್ನೆ ವೈರಲ್ ಆಗಿರುವ ವಿಡಿಯೋಗಳು…

Read More

VIDEO: ವಿರಾಟ್ ಕೊಹ್ಲಿಯನ್ನು ಕೆಣಕಿ ಕೆಟ್ಟ CSK

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಮೇಲೆ ಅಲ್ಲಿ ಕೇವಲ ರನ್‌ಗಳ ಮಳೆ ಮಾತ್ರವಲ್ಲ, ಆಟಗಾರರ ನಡುವಿನ ವಾಕ್ಸಮರವೂ ಅಷ್ಟೇ ಜೋರಾಗಿರುತ್ತದೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂತಹದ್ದೇ ಒಂದು ಘಟನೆ ಅಭಿಮಾನಿಗಳ ಗಮನ ಸೆಳೆಯಿತು. ಸಿಎಸ್‌ಕೆ ವೇಗಿ ಖಲೀಲ್ ಅಹ್ಮದ್ ಮತ್ತು ಆರ್‌ಸಿಬಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಪಂದ್ಯದ ಮೂರನೇ ಓವರ್‌ನಲ್ಲಿ ಖಲೀಲ್ ಅಹ್ಮದ್…

Read More