SBI Recruitment 2025: SBIನಲ್ಲಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು! – Kannada News | SBI SCO Recruitment 2025: Last Date Extended for 996 Graduate Officer Posts!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಪದವೀಧರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ SCO ಹುದ್ದೆಯ ನೋಂದಣಿ ಗಡುವನ್ನು ವಿಸ್ತರಿಸಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಜನವರಿ 5 ರವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ . ಅರ್ಹತೆ ಮತ್ತು ವಯಸ್ಸಿನ ಮಿತಿ: ಎಸ್‌ಬಿಐ ಹೊರಡಿಸಿದ ಅಧಿಕೃತ ಹುದ್ದೆಯ…

Read More

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ. ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ…

Read More

ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Exploring Leech Therapy’s Role in Cancer Care

ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಕಾಯಿಲೆಗಳಿಂದ ಜನ ಬಳಲುತ್ತಿದ್ದಾರೆ. ಇದಕ್ಕೆ ಈಗಿನವರ ಜೀವನಶೈಲಿಯೇ ಕಾರಣವಾಗಿರಬಹುದು. ಕೆಲವು ರೋಗಗಳನ್ನು ಮನೆಮದ್ದಿನಿಂದ ಇನ್ನು ಕೆಲವನ್ನು ವೈದ್ಯರ ಸಲಹೆ ಮತ್ತು ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಆದರೆ ಕೆಲವು ರೋಗಗಳ ಇಲಾಜಿಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಅದರಲ್ಲಿಯೂ ಅವುಗಳನ್ನು ಬುಡದಿಂದ ಕಿತ್ತು ಹಾಕುವುದರ ಜೊತೆಗೆ ದೇಹದ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗದಂತೆ ನೋಡಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಈ ರೀತಿ ರೋಗಗಳನ್ನು ವಾಸಿ ಮಾಡಲು ಪರಿಣಾಮಕಾರಿ ಉಪಚಾರಗಳಲ್ಲಿ ಜಿಗಣೆ ಚಿಕಿತ್ಸೆಯೂ (Leech Therapy’s)…

Read More

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್ – Kannada News | Bangalore Power Cut on December 26: Electricity Outage in These Areas Due to BESCOM Maintenance

ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಡಿಸೆಂಬರ್ 26, 2025ರಂದು ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜತೆಗೆ, ಎಕ್ಸ್​ ಸಂದೇಶದ ಮೂಲಕವೂ ಮಾಹಿತಿ ನೀಡಿದೆ. ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ಪವರ್ ಕಟ್? ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಬೆಳಗ್ಗೆ 11…

Read More

‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’ – Kannada News | Kannada Films Block BookMyShow Ratings: Mark and 45 Use Court Order to Combat Hate Reviews

ಬುಕ್ ಮೈ ಶೋ ಮೊದಲಾದ ರೇಟಿಂಗ್ ನೋಡಿ ಜನರು ಸಿನಿಮಾ ವೀಕ್ಷಿಸಲು ತೆರಳೋದು ಸಾಮಾನ್ಯ. ಆದರೆ, ಈಗ ಅದಕ್ಕೆ ಬ್ರೇಕ್ ಬೀಳುತ್ತಿದೆ. ಬುಕ್ ಮೈ ಶೋನಲ್ಲಿ ಬರೋ ರೇಟಿಂಗ್ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷದ ಕಾರಣಕ್ಕೆ ಅನೇಕರು ಸುಳ್ಳು ರೇಟಿಂಗ್ ಕೊಟ್ಟ ಉದಾಹರಣೆ ಇದೆ. ಇದೇ ಕಾರಣದಿಂದ ಸಿನಿಮಾ ತಂಡದವರು ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ‘45’ (45 Movie) ಹಾಗೂ ‘ಮಾರ್ಕ್’ ಟೀಂ ಇದೇ ತಂತ್ರ ಉಪಯೋಗಿಸಿದೆ. ಡಿಸೆಂಬರ್ 11ರಂದು ತೆರೆಗೆ ಬಂದ…

Read More

Viral: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ – Kannada News | Losses in the industry due to Covid; Businessman takes up Rapido driving career

ಜೀವನ ಎಂದ ಮೇಲೆ ಏರಿಳಿತಗಳು ಸಹಜ. ಬದುಕು ಕೆಲವೊಮ್ಮೆ ಒಂದರ ಮೇಲೆ ಒಂದರಂತೆ ಹೊಡೆತಗಳನ್ನು ತಂದೊಡ್ದುತ್ತದೆ. ಎಲ್ಲವನ್ನು ಎದುರಿಸಿ ನಿಲ್ಲಬೇಕು ಅಷ್ಟೇ. ಹೌದು, ಹೋಟೆಲ್ ಮ್ಯಾನೇಜ್ ಮೆಂಟ್ ಪದವಿ ಮಾಡಿ, ಸ್ಟಾರ್ಟ್‌ಅಪ್ (startup) ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದ ಉದ್ಯಮಿಗೆ ಕೋವಿಡ್ ಹೊಡೆತ ತಂದೊಟ್ಟಿತು. ಇದಾದ ಬಳಿಕ ಬದುಕಿಗಾಗಿ ಅವಲಂಬಿಸಿದ್ದು ರ‍್ಯಾಪಿಡೋ ಚಾಲಕ ವೃತ್ತಿ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದ ಚಿರಾಗ್ (Chiraag) ಎಂಬ ವ್ಯಕ್ತಿಗೆ ಈ ಚಾಲಕನ ಬದುಕಿನ ಕಥೆ ಕೇಳಿ ಶಾಕ್‌ ಆಗಿದೆ. ಈ…

Read More

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ – Kannada News | Bandipur Tiger Menace Ends: Chamarajanagar Captures Feral Big Cat in Cage

ಚಾಮರಾಜನಗರ, ಡಿ.25: ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು ಜನರನ್ನು ನೋಡಿ ಬೋನಿನಲ್ಲಿದ್ದ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ ಜನರು ಕೂಡ ಬೆಚ್ಚಿಬಿದ್ದಿದ್ದಾರೆ. ಕಳೆದ ಎರೆಡು ಮೂರು ತಿಂಗಳಿಂದ ಆಗಾಗ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಹುಲಿ, ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದ…

Read More

Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ – Kannada News | Scorpio 2026 Yearly Horoscope: Dr Basavaraj Gurujis Astrological Predictions

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಗುರು ಗ್ರಹವು ಎಂಟನೇ ಮನೆಯಿಂದ ಒಂಬತ್ತನೇ ಮನೆಗೆ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ದೈವಬಲ ಹೆಚ್ಚಾಗಲಿದೆ. ಶನಿ ಗ್ರಹವು ವರ್ಷವಿಡೀ ಪಂಚಮದಲ್ಲೇ ಇರಲಿದ್ದು, ರಾಹು ಚತುರ್ಥದಿಂದ ತೃತೀಯಕ್ಕೆ ಮತ್ತು ಕೇತು ದಶಮದಿಂದ ನವಮಕ್ಕೆ ಸಂಚಾರ ಮಾಡಲಿದೆ. ಆರ್ಥಿಕವಾಗಿ ಈ ವರ್ಷ ಪ್ರಗತಿ ಕಾಣುವ ಸಾಧ್ಯತೆ ಇದೆ. ಆದಾಯವು ಹೆಚ್ಚಾಗಿ, ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ. ಮೊದಲಾರ್ಧದಲ್ಲಿ…

Read More

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ – Kannada News | Chitradurga Bus Accident: How Burnt Bodies Are Identified After Tragedy? Expert Doctors Explain the Process

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಅನೇಕ ಮಂದಿ ಮೃತಪಟ್ಟಿದ್ದು, ಹಲವು ಮಂದಿ ಸುಟ್ಟು ಕರಕಲಾಗಿದ್ದಾರೆ. ಅವರ ಮೃತದೇಹಗಳ ಗುರುತು ಪತ್ತೆ ಮಾಡುವುದು ಸವಾಲಾಗಿದೆ. ಪ್ರಸ್ತುತ, ನಾಲ್ಕು ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವು ಅತಿ ಹೆಚ್ಚು ಸುಟ್ಟುಹೋಗಿರುವ ಕಾರಣ ನೇರವಾಗಿ ಗುರುತಿಸಲು ಸಾಧ್ಯವಾಗುತ್ತಿಲ್ಲ. ಮೃತದೇಗಳ ಪತ್ತೆ ಕಾರ್ಯದ ಬಗ್ಗೆ ಚಿತ್ರದುರ್ಗದ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಮೃತದೇಹಗಳ ಗುರುತು…

Read More

ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು? – Kannada News | Shah Rukh Khan acting in Jailer 2 movie with Rajinikanth

ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ‘ಪಠಾಣ್’, ‘ಜವಾನ್’, ‘ಡಂಕಿ’ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ‘ಕಿಂಗ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ಪರ ಭಾಷೆಯಲ್ಲಿ ಅತಿಥಿ ಪಾತ್ರಗಳಲ್ಲಿ ಶಾರುಖ್ ಖಾನ್ ನಟಿಸುವುದೆಂದರೆ ಅದಕ್ಕೆ ವಿಶೇಷ ಕಾರಣವೇ ಇರಬೇಕು. ಇದೀಗ ಶಾರುಖ್ ಖಾನ್, ತಮಿಳಿನ ಒಂದು ಸಿನಿಮಾದ ಅತಿಥಿ…

Read More