‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್ – Kannada News | Mark Movie Fans Reaction I Can watch Sudeep Movie 10 times Says Sudeep

‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಚಿತ್ರ ಹೇಗಿದೆ ಎಂಬುದರ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’ ಎಂದಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​​ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯ ಹೊರಹಾಕಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating

ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್​ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…

Read More

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ – Kannada News | Chitradurga Bus Accident: Truck Jumps Divider and Hits Bus Diesel Tank, Eyewitness Reveals Shocking Details

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್​ಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ, ಪಕ್ಕದಲ್ಲೇ ಶಾಲೆ ಮಕ್ಕಳ ಪ್ರವಾಸಕ್ಕೆ ಹೊರಟಿದ್ದ ಬಸ್ಸಿನ ಚಾಲಕ ಸಚಿನ್ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ. ‘ಟಿವಿ9’ ಜೊತೆ ಮಾತನಾಡಿರುವ…

Read More

Office Desk Vastu: ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇಡಲೇಬೇಡಿ; ಇದು ನಿಮ್ಮ ಪ್ರಗತಿಗೆ ಅಡ್ಡಿ – Kannada News | Office Desk Vastu: Avoid These 5 Things for Success and Prosperity

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ಯಶಸ್ಸನ್ನು ಬಯಸುತ್ತಾರೆ, ಆದರೆ ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ, ಅಪೇಕ್ಷಿತ ಫಲಿತಾಂಶಗಳು ಅಥವಾ ಪ್ರಗತಿಯನ್ನು ಸಾಧಿಸಲಾಗುವುದಿಲ್ಲ, ಇದು ನಿರಾಶೆಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರವು ಕಚೇರಿ ಕೇವಲ ಕೆಲಸ ಮಾಡುವ ಸ್ಥಳವಲ್ಲ, ಆದರೆ ವ್ಯಕ್ತಿಯ ವೃತ್ತಿಪರ ಶಕ್ತಿ ಮತ್ತು ಉತ್ಪಾದಕತೆಯ ಕೇಂದ್ರವಾಗಿದೆ ಎಂದು ಹೇಳುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಕಚೇರಿ ಮೇಜಿನ ಮೇಲೆ ಇಡುವುದರಿಂದ ಪ್ರಗತಿ, ಆರ್ಥಿಕ ಲಾಭ ಮತ್ತು ಮಾನಸಿಕ ಶಾಂತಿಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವಾಸ್ತುವಿನ ಆಧಾರದ…

Read More

ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ! – Kannada News | The Truth About Reheating Tea & Health Risks

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ (Tea) ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಈ ಚಹಾವೇ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ ಎಂದು ತಜ್ಞರು ಈಗ ಎಚ್ಚರಿಸುತ್ತಿದ್ದಾರೆ. ಹೌದು, ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ. ನೀವು ಕೂಡ ತಣ್ಣಗಾದ ಚಹಾವನ್ನು ಮತ್ತೆ…

Read More

Viral: ಕಾಂಡೋಮ್‌ಗಾಗಿ ಬರೋಬ್ಬರಿ 1 ಲಕ್ಷ ರೂ ಖರ್ಚು ಮಾಡಿದ ಚೆನ್ನೈ ವ್ಯಕ್ತಿ – Kannada News | Chennai man spends Rs 1 lakh on condoms: Instamart’s 2025 report reveals

ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ (online shopping) ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕುಳಿತಲ್ಲಿಂದಲೇ ತಮಗೆ ಬೇಕಾದ್ದನ್ನು ಆರ್ಡರ್ ಮಾಡುತ್ತಾರೆ. ಹೀಗಾಗಿ ಬ್ಲಿಂಕಿಟ್, ಜೆಪ್ಟೊ ಅಥವಾ ಸ್ವಿಗ್ಗಿಯ ಇನ್‌ಸ್ಟಾಮಾರ್ಟ್ ಹೀಗೆ ಹತ್ತಾರು ಅಪ್ಲಿಕೇಶನ್ ಗಳನ್ನು ಅವಲಂಬಿಸಿಕೊಂಡವರೇ ಹೆಚ್ಚು. ಹೀಗಿರುವಾಗ ಪ್ರತಿ ವರ್ಷದಂತೆ ಈ ವರ್ಷವ ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿರುವ ಇನ್‌ಸ್ಟಾಮಾರ್ಟ್‌ನ (Instamarts) 2025ರ ವರದಿಯನ್ನು ಬಿಡುಗಡೆ ಮಾಡಿದೆ. ಆದರೆ ಚೆನ್ನೈನ ವ್ಯಕ್ತಿಯೊಬ್ಬ ಈ ಅಪ್ಲಿಕೇಶನ್ ಮೂಲಕ ಇಡೀ ವರ್ಷದಲ್ಲಿ ಕಾಂಡೋಮ್ ಗಾಗಿ ಒಂದು ಲಕ್ಷ ರೂ…

Read More

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರು ಈ ಮೊದಲು ಅಶ್ವಿನಿ ಹಾಗೂ ಜಾನ್ವಿಗೆ ಬಳಕೆ ಮಾಡಿದ್ದ ‘ದೊಡ್ಡವ್ವ..’ ಡೈಲಾಗ್​​ನ ಹಾಡು ಮಾಡಲಾಯಿತು. ಈ ಹಾಡನ್ನು ಅಶ್ವಿನಿ ತಾಯಿ ಅವರು ಬಿಗ್ ಬಾಸ್ ಮನೆಯಲ್ಲೇ ಹಾಡಿದ್ದಾರೆ ಎಂದರೆ ನೀವು ನಂಬಲೇಬೇಕು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌…

Read More

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Chitradurga Bus Accident: PM Narendra Modi Expresses Condolences, Announces Rs 2 Lakh Ex Gratia

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ, ಡಿಸೆಂಬರ್ 25: ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ…

Read More