Headlines

‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿವೆ. ಈ ಸಿನಿಮಾಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆ ಆಗಿದೆ. ಅನೇಕರು ಈ ಸಿನಿಮಾಗಳನ್ನು ‘ಪ್ರೊಪಗಾಂಡ’ ಎಂದು ಟೀಕಿಸಿದ್ದಾರೆ. ಈ ಸಿನಿಮಾಗಳ ಬಗ್ಗೆ ಈಗ ನರೇಂದ್ರ ಮೋದಿ (Narendra Modi) ಕೂಡ ಮಾತನಾಡಿದ್ದಾರೆ. ಕೇರಳದಲ್ಲಿ ಮಾತನಾಡುವಾಗ ‘ಧುರಂಧರ್’, ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ‘ಕೇರಳ ಸ್ಟೋರಿ ಬಂತು….

Read More

ಶತ್ರುಗಳ ನೆಲದಲ್ಲಿ ಬಿದ್ದಿದ್ದ ತನ್ನ ಪೈಲಟ್​ನನ್ನು ಅಮೆರಿಕ ರಕ್ಷಿಸಿಕೊಂಡಿದ್ದು ಹೇಗೆ?

ಟೆಹ್ರಾನ್, ಏಪ್ರಿಲ್ 05: ಇರಾನ್(Iran) ಸೇನೆಯು ಅಮೆರಿಕದ ಯುದ್ಧ ವಿಮಾನವನ್ನು ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಮಿಲಿಟರಿ ವಿಮಾನದ ಪೈಲಟ್ ನಾಪತ್ತೆಯಾಗಿದ್ದರು. ಒಂದೆಡೆ ಅಮೆರಿಕ ಮತ್ತೊಂದೆಡೆ ಇರಾನ್ ಎರಡೂ ಕಡೆಯವರು ಪೈಲಟ್​ಗಾಗಿ ಹುಡುಕಾಡುತ್ತಿದ್ದರು. ಆದರೆ ಅಮೆರಿಕವು ತನ್ನ ಪೈಲಟ್ ಅನ್ನು ರಕ್ಷಿಸುವಲ್ಲಿ ವಿಫಲವಾಗಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಹಾಗಾದರೆ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತು ಎನ್ನುವ ಕುತೂಹಲ ಎಲ್ಲರಲ್ಲಿರಬಹುದು ಅದಕ್ಕೆ ಉತ್ತರ ಇಲ್ಲಿದೆ.ಅಮೆರಿಕ ಇರಾನ್ ಮೇಲೆ 13,000 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ, ಇದರಲ್ಲಿ…

Read More

Gold Rates: ಆಭರಣ ಚಿನ್ನದ ಬೆಲೆ 13,835 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 5: ಸಾಕಷ್ಟು ಪ್ರಕ್ಷುಬ್ಧತೆಯನ್ನು ಹೊಂದಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 260 ರೂ ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಗಳಲ್ಲೂ (Silver Rates) ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,930…

Read More

National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?

ಬಹುತೇಕ ದೇಶಗಳು ಅಗತ್ಯ ಸರಕುಗಳನ್ನು ಆಮದು ಹಾಗೂ ರಫ್ತು ಮಾಡಿಕೊಳ್ಳಲು ಸಮುದ್ರಯಾನಯನ್ನೇ ಅವಲಂಬಿಸಿದೆ. ಸಮುದ್ರಯಾನವು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಾಚೀನ ಕಾಲದಿಂದಲೂ, ನಮ್ಮ ದಕ್ಷಿಣದ ರಾಜ್ಯಗಳು, ಪೂರ್ವ ಏಷ್ಯಾ ಹಾಗೂ ಆಫ್ರಿಕಾದ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಿವೆ. ಈ ಎಲ್ಲಾ ಕಾರಣಕ್ಕಾಗಿ ಭಾರತ ಆರ್ಥಿಕತೆಗೆ ಸಮುದ್ರಯಾನದ ಕೊಡುಗೆ ಅಗಾಧವಾದದ್ದು. ಹೀಗಾಗಿ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಈ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸ ರಾಶಿ ಹಾಕಬೇಡಿ; ಕಷ್ಟ ತಪ್ಪಿದ್ದಲ್ಲ!

ಪುರಾಣಗಳು ಲಕ್ಷ್ಮಿ ದೇವಿಯು ಸ್ವಚ್ಛ ಮತ್ತು ಕ್ರಮಬದ್ಧವಾದ ಮನೆಯಲ್ಲಿ ವಾಸಿಸುತ್ತಾಳೆ ಎಂದು ಹೇಳುತ್ತವೆ. ಅನಗತ್ಯ ವಸ್ತುಗಳಿಂದ ತುಂಬಿದ ಮನೆಯು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ ಮತ್ತು ಆದಾಯವು ಸ್ಥಿರವಾಗಿರುವುದಿಲ್ಲ. ಈ ಗೊಂದಲವು ಅನಗತ್ಯ ಖರ್ಚುಗಳು ಮತ್ತು ಸಾಲಕ್ಕೆ ಸಿಲುಕುವಂತಹ ಆರ್ಥಿಕ ತೊಂದರೆಗಳಿಗೆ ಕಾರಣವಾಗುತ್ತದೆ. ಹಳೆಯ ಪೀಠೋಪಕರಣಗಳು ಮತ್ತು ಮುರಿದ ವಸ್ತುಗಳ ಮೇಲೆ ಧೂಳು, ಕೊಳಕು ಮತ್ತು ಬ್ಯಾಕ್ಟೀರಿಯಾಗಳು ಬೇಗನೆ ಸಂಗ್ರಹವಾಗುತ್ತವೆ. ವಾಸ್ತು ಪ್ರಕಾರ, ಮನೆ ಹೆಚ್ಚು ವಿಶಾಲ ಮತ್ತು ಗಾಳಿಯಾಡುತ್ತಿದ್ದರೆ, ಆರೋಗ್ಯವು ಉತ್ತಮವಾಗಿರುತ್ತದೆ. ಹಳೆಯ ಪೀಠೋಪಕರಣಗಳು ಮನೆಯಲ್ಲಿನ ಗಾಳಿಯನ್ನು ಕಲುಷಿತಗೊಳಿಸಬಹುದು,…

Read More

RCB vs CSK: ಗೆಲ್ಲೋರು ಯಾರು? ಹೀಗಿದೆ ಲೆಕ್ಕಾಚಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಏ.5) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 11ನೇ ಪಂದ್ಯದಲ್ಲಿ ಬದ್ಧವೈರಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖಾಮುಖಿಯಾಗಲಿದೆ. ಸೌತ್ ಡರ್ಬಿ ಪಂದ್ಯ ಎಂದೇ ಬಿಂಬಿತವಾಗಿರುವ ಈ ಮ್ಯಾಚ್​ನಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲವನ್ನು ತಣ್ಣಿಸುವಂತಹ ಲೆಕ್ಕಾಚಾರ ಇಲ್ಲಿದೆ… ಗೆಲುವಿನ ಮುನ್ಸೂಚನೆ: ಯಾರ ಕೈ ಮೇಲು? ಪ್ರಸ್ತುತ ಫಾರ್ಮ್ ಮತ್ತು…

Read More

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್​​: ಪ್ರೀತಿ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು

ಹುಬ್ಬಳ್ಳಿ, ಏಪ್ರಿಲ್​​ 05: ಜಿಮ್​​ಗೆ ಬರುವ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಅದನ್ನು ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪ ಸಂಬಂಧ ಹುಬ್ಬಳ್ಳಿಯ ಜಿಮ್​ ಟ್ರೈನರ್ ಸಮೀರ್​ ವಿರುದ್ಧ ಪ್ರಕರಣ ದಾಖಲಾಗಿರೋದು ಈಗಾಗಲೇ ದೇಶಾದ್ಯಂತ ಸುದ್ದಿಯಾಗಿದೆ. ಘಟನೆ ಬಗ್ಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿಯೇ ಮತ್ತೊಂದು ಲವ್ ಜಿಹಾದ್ ಆರೋಪ ಪ್ರಕರಣ ಬಯಲಾಗಿದೆ. ಪ್ರೀತಿಸುವ ನಾಟಕವಾಡಿ ಹಿಂದೂ ಯುವತಿಯ ಮೇಲೆ ಮುಫೀಸ್ ಮಿಯಾನ್ನವರ್ ಎಂಬಾತನಿಂದ ಅತ್ಯಾಚಾರ ನಡೆದಿದೆ, ಬ್ಲ್ಯಾಕ್​​ಮೇಲ್​​‌ ಮಾಡಿ…

Read More

ಇರಾನ್​ನಲ್ಲಿ ನಾಪತ್ತೆಯಾಗಿದ್ದ ಅಮೆರಿಕ ಯುದ್ಧ ವಿಮಾನದ ಪೈಲಟ್ ಸಿಕ್ಕಿದ್ದಾರೆ: ಡೊನಾಲ್ಡ್​ ಟ್ರಂಪ್

ಟೆಹ್ರಾನ್, ಮಾರ್ಚ್​ 05: ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಹೆಚ್ಚು ಗಂಭೀರವಾಗುತ್ತಿದೆ. ಇತ್ತೀಚೆಗೆ, ಎರಡು ಯುಎಸ್ ಮಿಲಿಟರಿ ವಿಮಾನಗಳು ಇರಾನ್​ನಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಅಪಘಾತಕ್ಕೀಡಾಗಿದ್ದು, ಆ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಪೈಲಟ್ ಸಿಕ್ಕಿರುವುದಾಗಿ ಡೊನಾಲ್ಡ್​ ಟ್ರಂಪ್(Donald Trump) ಹೇಳಿದ್ದಾರೆ. ಟ್ರೂತ್‌ಸೋಶಿಯಲ್‌ನಲ್ಲಿನ ಪೋಸ್ಟ್‌ನಲ್ಲಿ, ಟ್ರಂಪ್ ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯನ್ನು ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದೆಂದು ಬಣ್ಣಿಸಿದ್ದಾರೆ. ಪೈಲಟ್ ಇರಾನ್‌ನ ಪರ್ವತಗಳ ಹಿಂದೆ ಇದ್ದರು, ಅವರನ್ನು ಇಸ್ರೇಲಿ ಪಡೆಗಳು ಹಿಂಬಾಲಿಸುತ್ತಿದ್ದವು….

Read More

ತಂದೆ-ಮಗನನ್ನು ಔಟ್ ಮಾಡಿ ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್

ವಯಸ್ಸು ಜಸ್ಟ್ ನಂಬರ್  ಎಂಬುದನ್ನು ಇಂಗ್ಲೆಂಡ್‌ನ ದಿಗ್ಗಜ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 43ನೇ ವಯಸ್ಸಿನಲ್ಲೂ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಬೆಚ್ಚಿಬೀಳಿಸುತ್ತಿರುವ ಅ್ಯಂಡರ್ಸನ್, 2026ರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಒಂದು ಅದ್ಭುತ ಮತ್ತು ಅಪರೂಪದ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. 21 ವರ್ಷಗಳಲ್ಲಿ ವಿಶೇಷ ದಾಖಲೆ: ಲಂಕಾಶೈರ್ ಪರ ಆಡುತ್ತಿರುವ ಅ್ಯಂಡರ್ಸನ್, ನಾರ್ಥಾಂಪ್ಟನ್‌ಶೈರ್ ತಂಡದ ಯುವ ಬ್ಯಾಟರ್ ಜೇಮ್ಸ್ ಸೇಲ್ಸ್ (James Sales) ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಬರೆದಿದ್ದಾರೆ. ವಿಶೇಷವೆಂದರೆ,…

Read More

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ. ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು…

Read More