ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರು ಈ ಮೊದಲು ಅಶ್ವಿನಿ ಹಾಗೂ ಜಾನ್ವಿಗೆ ಬಳಕೆ ಮಾಡಿದ್ದ ‘ದೊಡ್ಡವ್ವ..’ ಡೈಲಾಗ್​​ನ ಹಾಡು ಮಾಡಲಾಯಿತು. ಈ ಹಾಡನ್ನು ಅಶ್ವಿನಿ ತಾಯಿ ಅವರು ಬಿಗ್ ಬಾಸ್ ಮನೆಯಲ್ಲೇ ಹಾಡಿದ್ದಾರೆ ಎಂದರೆ ನೀವು ನಂಬಲೇಬೇಕು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌…

Read More

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Chitradurga Bus Accident: PM Narendra Modi Expresses Condolences, Announces Rs 2 Lakh Ex Gratia

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ, ಡಿಸೆಂಬರ್ 25: ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ…

Read More

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್ – Kannada News | Chitradurga Bus Accident: Cleaner Recounts Horror as Bus Catches Fire After Crash

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ತಡರಾತ್ರಿ ಸುಮಾರು 1.30 ರಿಂದ 2 ಗಂಟೆಯ ನಡುವೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ‘ರಾತ್ರಿ ನಾನು ಬಸ್‌ನಲ್ಲಿ ಮಲಗಿದ್ದೆ. ಅಷ್ಟರಲ್ಲಿ ಭಾರೀ ಡಿಕ್ಕಿ ಹೊಡೆದ ರಭಸಕ್ಕೆ ನಾನು ಬಸ್‌ನಿಂದ ಹೊರ ಬಿದ್ದೆ. ಏನಾಗಿದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿ ಇದ್ದೆ. ನೋಡ ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯತೊಡಗಿತು’ ಎಂದು…

Read More

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….

Read More

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans

‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್…

Read More

Bengaluru Air Quality Alert: ಬಳ್ಳಾರಿ ಜನರಿಗೆ ಹೈ ಅಲರ್ಟ್​​​ ನೀಡಿದ ತಜ್ಞರು, ರಾಜ್ಯದಲ್ಲಿ ಗಾಳಿಯ ಮಟ್ಟ ಕಳಪೆ – Kannada News | Poor Air in Bengaluru: High AQI, Health Risks & Precautions for Cold

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru air quality) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆ ಎಂದು ಹೇಳಲಾಗಿದೆ. ಮುಂದಿನ 7 ದಿನ ಚಳಿ ಮತ್ತು ಮಂಜು ವಾತಾವರಣ ಇರುವ ಕಾರಣ, ಗಾಳಿಯ ಗುಣಮಟ್ಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುವ ಸಾಧ್ಯತೆಗಳು ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ ಅನಾರೋಗ್ಯಕರವಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಕಾರ, ಇಂದು ಗಾಳಿಯ ಗುಣಮಟ್ಟದಲ್ಲಿ ಕೆಟ್ಟ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ನಗರದ ಸರಾಸರಿ…

Read More