ದವಡೆ ಹಲ್ಲು ಉದುರಿಸಿಕೊಂಡು ಹೋಗಬೇಕು… ಗಗನಯಾತ್ರಿಯಾಗಲು ಬೇಕು ದಂತ ತ್ಯಾಗ; ಯಾಕೆ ಗೊತ್ತಾ? – Kannada News | To become Astronaut, one has to sacrifice some wisdom teeth, surprise revelation by Shubhanshu Shukla
ಮುಂಬೈ, ಡಿಸೆಂಬರ್ 24: ಸುನೀತಾ ವಿಲಿಯಮ್ಸ್, ಕಲ್ಪನಾ ಚಾವ್ಲಾ ಮತ್ತು ಶುಭಾಂಶು ಶುಕ್ಲಾ (Shubhanshu Shukla) ಅವರು ಗಗನಕ್ಕೆ ಹೋಗಿ ಬಂದ ಬಳಿಕ ಕೋಟ್ಯಂತರ ಭಾರತೀಯರಿಗೆ ಗಗನಯಾತ್ರಿಗಳಾಗಬೇಕೆಂಬ ಹಂಬಲ ಉಂಟಾಗಿರಬಹುದು. ಆದರೆ, ಆಸ್ಟ್ರೋನಾಟ್ (Astronaut) ಆಗುವುದು ವಿಮಾನದ ಪೈಲಟ್ ಆಗುವುದಕ್ಕಿಂತ ಬಹಳ ಕಠಿಣದ ಕೆಲಸ. ಬಹಳಷ್ಟು ಶ್ರಮ, ತರಬೇತಿ, ಸಹನೆ, ದೈಹಿಕ ಕ್ಷಮತೆ, ಮಾನಸಿಕ ಕ್ಷಮತೆ ಇವೆಲ್ಲವೂ ಬೇಕು. ಇತ್ತೀಚೆಗಷ್ಟೇ ಗಗನಯಾನ ಮಾಡಿಬಂದ ಭಾರತದ ಶುಭಾಂಶು ಶುಕ್ಲಾ ಅವರು ದಂತತ್ಯಾಗದ ಅಚ್ಚರಿಯ ವಿಚಾರ ಪ್ರಸ್ತಾಪಿಸಿದ್ದಾರೆ. ಇಂದು ಬುಧವಾರ…