ಸುದೀಪ್ ಹೇಳಿಕೆಗೆ ಧ್ರುವ ಸರ್ಜಾ ನೀಡಿದ ಪ್ರತಿಕ್ರಿಯೆ ಹೇಗಿತ್ತು? – Kannada News | What Dhruva Sarja says about Sudeep’s speech about Piracy
ಸುದೀಪ್ (Sudeep) ಅವರು ಕೆಲ ದಿನಗಳ ಹಿಂದೆ ‘ಮಾರ್ಕ್’ ಸಿನಿಮಾ ಕಾರ್ಯಕ್ರಮದಲ್ಲಿ ಪೈರಸಿ ವಿರುದ್ಧ ಹೋರಾಟದ ಬಗ್ಗೆ ಆಡಿದ ಮಾತು ಏನೇನೋ ಅರ್ಥ ರೂಪ ಪಡೆದು ಇದೀಗ ಫ್ಯಾನ್ಸ್ ವಾರ್ ಮಟ್ಟಕ್ಕೆ ಬಂದು ನಿಂತಿದೆ. ಪೈರಸಿ ವಿರುದ್ಧ, ದುರುದ್ದೇಶದಿಂದ ಪೈರಸಿ ಮಾಡುವ ಪಡೆಗಳ ವಿರುದ್ಧ ಯುದ್ಧ ಮಾಡಬೇಕಿದೆ ಎಂಬರ್ಥದ ಮಾತುಗಳನ್ನು ಸುದೀಪ್ ಆಡಿದ್ದರು. ದರ್ಶನ್ ಅಭಿಮಾನಿಗಳ ಬಗ್ಗೆಯೇ ಸುದೀಪ್ ಆ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಸುದೀಪ್ ಅವರ ಮಾತುಗಳಿಗೆ ಧ್ರುವ ಸರ್ಜಾ ಪ್ರತಿಕ್ರಿಯೆ ಹೇಗಿತ್ತು ಎಂದು…