Headlines

ಐಶ್ವರ್ಯಾ ರೈ ಯಶಸ್ಸಿನ ಬಗ್ಗೆ ಅಸೂಯೆ ಪಟ್ಟಿದ್ದರೇ ಅಭಿಷೇಕ್ ಬಚ್ಚನ್?

ಅಭಿಷೇಕ್ ಬಚ್ಚನ್ (Abhishek Bachchan), ಬಾಲಿವುಡ್​​ನ ಆರಕ್ಕೇರದ ಮೂರಕ್ಕಿಳಿಯದ ನಟ. ಒಳ್ಳೆಯ ನಟರಾಗಿದ್ದರೂ ಸಹ ತಂದೆ ಹಾಗೂ ಪತ್ನಿಯ ಯಶಸ್ಸು ಮತ್ತು ಜನಪ್ರಿಯತೆಯ ಎದುರು ಮಂಕಾಗಿಬಿಟ್ಟರು. ಈಗಲೂ ಸಹ ಅಭಿಷೇಕ್ ಬಚ್ಚನ್ ಅವರು ಎಷ್ಟೇ ಒಳ್ಳೆಯ ನಟನೆ ಮಾಡಿದರೂ ತಂದೆಯೊಟ್ಟಿಗೆ ಹೋಲಿಸಿ ನೋಡಿ, ಅಭಿಷೇಕ್ ಅನ್ನು ಕಡೆಗಣಿಸುತ್ತಾರೆ ಪ್ರೇಕ್ಷಕರು. ಅಮಿತಾಬ್ ಬಚ್ಚನ್ ಮಗನಾಗಿದ್ದೇ ಅಭಿಷೇಕ್​​ಗೆ ಒಂದು ರೀತಿ ಶಾಪವೂ ಆಗಿಬಿಟ್ಟಿದೆ. ಇನ್ನು ಅವರ ಪತ್ನಿ ಐಶ್ವರ್ಯಾ ರೈಗೂ ಸಹ ದೊಡ್ಡ ಯಶಸ್ಸು, ಜನಪ್ರಿಯತೆ ಇದೆ. ಪತ್ನಿಯ ಜನಪ್ರಿಯತೆ…

Read More

ಮಾಗಡಿ ಶಾಸಕ ಹೆಚ್​​.ಸಿ.ಬಾಲಕೃಷ್ಣಗೆ ಬಿಗ್​​ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು, ಏಪ್ರಿಲ್​​ 04: ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ.ಬಾಲಕೃಷ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​​ ಬಿಗ್​​ ಶಾಕ್​​ ನೀಡಿದೆ. 2018ರ ಎಲೆಕ್ಷನ್​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಚುನಾವಣೆ ವೇಳೆ ಮತದಾರರಿಗೆ ಆಮಿಷ ಕೇಸ್ ಸಂಬಂಧ ಕಾಂಗ್ರೆಸ್​​ ನಾಯಕನ ವಿರುದ್ಧ ಅಬಕಾರಿ ಕಾಯ್ದೆ, ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಜಾಮೀನು…

Read More

ಅನ್ನ, ನೀರು ಸಿಗದೇ ವಾನರ ಸೇನೆ ಪರದಾಟ: ಕಂಡಕಂಡವರ ಮೇಲೆ ದಾಳಿ; 15ಕ್ಕೂ ಹೆಚ್ಚು ಜನ್ರರಿಗೆ ಗಾಯ

ಕೋಲಾರ, ಏಪ್ರಿಲ್​ 04: ಬಿರು ಬೇಸಿಗೆ ಆರಂಭವಾಗುತ್ತಿದ್ದಂತೆ ಆಹಾರ ಮತ್ತು ನೀರಿನ ಅಭಾವದಿಂದ ಆಕ್ರೋಶಗೊಂಡ ಕೋತಿಗಳು (monkeys) ಪ್ರವಾಸಿಗರು ಮತ್ತು ಭಕ್ತರ ಮೇಲೆ ದಾಳಿ ನಡೆಸಿ 15ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಅಂತರಗಂಗೆ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಕೋತಿಗಳ ದಾಳಿಗೆ ಒಳಗಾದ ಭಕ್ತರು ಮತ್ತು ಪ್ರವಾಸಿಗರು ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬರದ ನಾಡು ಕೋಲಾರಕ್ಕೆ ಈ ಬಾರಿ ಉತ್ತಮ…

Read More

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ತಿರುವಲ್ಲಾ, ಏಪ್ರಿಲ್ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪುದುಚೆರಿಗೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಇಂದು ಕೇರಳಕ್ಕೆ (ಕೇರಳಂ) ತೆರಳಿದ್ದಾರೆ. ಕೇರಳದ ತಿರುವಲ್ಲಾದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಎಡ ಮತ್ತು ಕಾಂಗ್ರೆಸ್ ವಿರುದ್ಧ ನಡೆದ ವಾಗ್ದಾಳಿಯ ನಂತರ ಪ್ರಧಾನಿ ಮೋದಿ ಕೇರಳದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. “ತಿರುವಲ್ಲಾದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಜನರು…

Read More

ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಮಾಲ್ಡಾ, ಏಪ್ರಿಲ್ 4: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ ಹತ್ತುವ ಕೆಲವೇ ಕ್ಷಣಗಳ ಮೊದಲು ಆಗಸದಲ್ಲಿ ಅನುಮಾನಾಸ್ಪದ ಡ್ರೋನ್ ಕಾಣಿಸಿಕೊಂಡಿದೆ. ಇದರಿಂದ ಭದ್ರತಾ ಭೀತಿ ಆವರಿಸಿತು. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಇನ್ನಷ್ಟು…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More

ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 4: ಕೇರಳದಲ್ಲಿ ವಿಧಾನಸಭಾ ಚುನಾವಣೆ (Keralam Assembly Elections)  ನಡೆಯಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ (PM Modi) ತಿರುವಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಪಶ್ಚಿಮ ಏಷ್ಯಾದ ದೇಶಗಳು ಭಾರತವನ್ನು ತಮ್ಮ ಶತ್ರುವೆಂದು ಪರಿಗಣಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ನಾವು ಇಲ್ಲಿ ಅಂತಹ ಹೇಳಿಕೆ ನೀಡಿದರೆ ಭಾರತೀಯರನ್ನು ಗಲ್ಫ್ ದೇಶಗಳಿಂದ ಹೊರಹಾಕಲಾಗುತ್ತದೆ. ಅದೇ ಕಾರಣದಿಂದ…

Read More

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏಪ್ರಿಲ್​​ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್​​ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್​​ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್​​ ಮಾಡಿ ಎಂದು ಆರ್​​ಎಸ್​​ಎಸ್​​ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ…

Read More

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ…

Read More

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?

ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್​ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ…

Read More