ಎಮಿಷನ್ ಸರ್ಟಿಫಿಕೇಟ್‌ ಇಲ್ಲ, ಪರ್ಮಿಟ್ ಇಲ್ಲ! ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ – Kannada News | Karnataka VAHAN 4 Crisis: Emission Certificate Delays Hit Vehicle Owners Hard

ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ ಬೆಂಗಳೂರು, ಡಿಸೆಂಬರ್ 24: ಕೇಂದ್ರ ಸರ್ಕಾರದ ವಾಹನ್–4 (Parivahan Portal) ಪೋರ್ಟಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ರಾಜ್ಯದ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆಯಿಂದ ವೈಟ್ ಬೋರ್ಡ್ (ಖಾಸಗಿ) ಹಾಗೂ ಯೆಲ್ಲೋ ಬೋರ್ಡ್ (ವಾಣಿಜ್ಯ) ವಾಹನ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಎಮಿಷನ್ ಸರ್ಟಿಫಿಕೇಟ್ ಇಲ್ಲದೆ ಬಾಡಿಗೆಗೆ ಹೋಗುವವರ ಪರದಾಟ ವಾಹನ್–4 ನಲ್ಲಿ ಎಮಿಷನ್ ಸರ್ಟಿಫಿಕೇಟ್ ಅಪ್ಡೇಟ್ ಆಗದ ಕಾರಣ ಸಾವಿರಾರು ಟೂರ್ಸ್…

Read More

‘ಡೆವಿಲ್​​’ಗೆ ಅಸಲಿ ಚಾಲೆಂಜ್ ಈಗ ಶುರು; ಬಜೆಟ್ ಎಷ್ಟು? ಗಳಿಕೆ ಎಷ್ಟು? – Kannada News | Darshan’s ‘Devil’ Box Office: Faces Stiff Challenge from ‘Mark’ and ’45’ Movies

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಈ ವಾರ ಎರಡು ದೊಡ್ಡ ಚಾಲೆಂಜ್​​ಗಳು ಎದುರಾಗುತ್ತಾ ಇವೆ. ಅದುವೇ ಮಾರ್ಕ್ ಹಾಗೂ ‘45’ ಸಿನಿಮಾಗಳು. ಎರಡೂ ಭಿನ್ನ ಜಾನರ್​ ಚಿತ್ರಗಳು. ಎರಡೂ ಚಿತ್ರಕ್ಕೆ ಅದರದ್ದೇ ಆದ ಆಡಿಯನ್ಸ್ ಇದ್ದಾರೆ. ಈ ಎರಡೂ ಸಿನಿಮಾಗಳು ಡೆವಿಲ್ ಕಲೆಕ್ಷನ್​​ಗೆ ಸಾಕಷ್ಟು ಹೊಡೆತ ಕೊಡೋ ಎಲ್ಲಾ ಸಾಧ್ಯತೆ ಇದೆ. ಈಗೇ ತಗ್ಗಿರೋ ಕಲೆಕ್ಷನ್, ನಂತರ ಪಾತಾಳ ಕಾಣಲಿದೆ. ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಯಿತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…

Read More

Video: ಉದ್ಘಾಟನೆಗೆ ತಡವಾಯ್ತೆಂದು ಓಡೋಡಿ ಬಂದ ಮೇಯರ್, ಕಾಯದೆ ಹೊರಟೇ ಬಿಡ್ತು ರೈಲು – Kannada News | Train Leaves on Time as Mexican Mayor Misses Inaugural Ride

ಮೆಕ್ಸಿಕೋ, ಡಿಸೆಂಬರ್ 24: ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

Bengaluru Air Quality: ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! – Kannada News | Bangalore Air Pollution Crisis: Bengaluru is reminding Delhi in terms of Air quality, hazardous PM level

ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! ಬೆಂಗಳೂರು, ಡಿಸೆಂಬರ್ 23: ಕಳೆದ 5 ವರ್ಷಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) ಹದಗೆಡುತ್ತಲೇ ಇದ್ದು, ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದಿನ ಬೆಂಗಳೂರಿನಲ್ಲಿ ಗಾರ್ಡನ್ ಸಿಟಿಯ ತಂಪಾದ ಗಾಳಿಗಿಂತ ಹೆಚ್ಚಾಗಿ ‘ಧೂಳಿನ ಕಣಗಳೇ’ ನಮ್ಮನ್ನು ಆವರಿಸಿವೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 170 ಇದ್ದು, ನಗರದ ಹಲವು ಭಾಗಗಳಲ್ಲಿ ಗಾಳಿಯು…

Read More

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್ – Kannada News | Kichcha Sudeep’s Life Lesson: Praised Vishnuvardhan’s Wisdom

ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್​​ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು…

Read More

ಬೆಂಗಳೂರಿನ ಗೌರಿಯಿಂದ ಆಮೀರ್ ಮನಸ್ಸಿಗೆ ಸಿಕ್ಕಿತು ಶಾಂತಿ 

ಬಾಲಿವುಡ್‌ನಲ್ಲಿ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಆಮಿರ್ ಖಾನ್ ತಮ್ಮ ವೃತ್ತಿಪರ ಜೀವನದಲ್ಲಿ ಮಾತ್ರವಲ್ಲದೆ ವೈಯಕ್ತಿಕ ಜೀವನದಲ್ಲೂ ಅನೇಕ ತಿರುವುಗಳನ್ನು ಕಂಡಿದ್ದಾರೆ. ಎರಡು ವಿವಾಹಗಳು ಮತ್ತು ಎರಡು ವಿಚ್ಛೇದನಗಳು ಅವರ ಜೀವನದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿವೆ. ಅವರ ಮೊದಲ ಪತ್ನಿ ರೀನಾ ದತ್ತಾ ಮತ್ತು ನಂತರ ಕಿರಣ್ ರಾವ್ ಅವರೊಂದಿಗೆ ವಿಚ್ಛೇದನ ಪಡೆದರೂ, ಅವರು ಇಬ್ಬರೊಂದಿಗೂ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ ಎಂಬುದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಆದಾಗ್ಯೂ, ಇತ್ತೀಚೆಗೆ, ಗೌರಿ ಸ್ಪ್ರಾಟ್ ಎಂಬ ಬೆಂಗಳೂರು ಮಹಿಳೆ…

Read More

Video: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ವಿಮಾನದಿಂದ ಜಂಪ್ ಮಾಡಿದ ಪ್ರಯಾಣಿಕರು – Kannada News | Air Congo Passengers Forced to Exit Aircraft Without Stairs at Kindu Airport

ಕಿಂದು, ಡಿಸೆಂಬರ್ 24: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ಪ್ರಯಾಣಿಕರು ವಿಮಾನದಿಂದ ಜಂಪ್ ಮಾಡಿರುವ ಘಟನೆ ಕಿಂದು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನದ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯುವಂತಾಗಿತ್ತು. ಪ್ರಯಾಣಿಕರು ಮೆಟ್ಟಿಲುಗಳಿಲ್ಲದೆ ಬೇಸರಗೊಂಡು ಬಾಗಿಲಿನಿಂದ ಸುಮಾರು 5-6 ಅಡಿಯಷ್ಟು ಕೆಳಗೆ ಹಾರಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣವು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ವಿಮಾನಯಾನ ಸಂಸ್ಥೆಯು ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರೂ, ಈ ರೀತಿಯ ಘಟನೆಗಳು ಸಣ್ಣ…

Read More

15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ? – Kannada News | Delhi take on Andhra at the BCCI’s Centre of Excellence ground in Bengaluru

ವಿಜಯ ಹಝಾರೆ ಟೂರ್ನಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ. Source link

Read More

ಬೆಂಗಳೂರಿಗೆ ಬ್ರೆಡ್​ನಲ್ಲಿ ಬರುತ್ತಿತ್ತು ಡ್ರಗ್ಸ್! ನೈಜಿರಿಯಾ ಮಹಿಳೆಯ ಬಂಧನ – Kannada News | Cocaine Hidden Inside Bread, Professor Turned Thief and Daylight Burglar Nabbed: Bengaluru Police Crack Major Crime Cases

ಬ್ರೆಡ್​ನಲ್ಲಿ ಡ್ರಗ್ಸ್, ಒಳಚಿತ್ರದಲ್ಲಿ ಆರೋಪಿ ಒಲಾಜಿಡೆ ಎಸ್ತಾರ್ ಬೆಂಗಳೂರು, ಡಿಸೆಂಬರ್ 24: ಬೆಂಗಳೂರು (Bangalore) ನಗರದಲ್ಲಿ ಮಾದಕ ವಸ್ತು ಸಾಗಣೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂದೇ ದಿನ ಮೂರು ವಿಭಿನ್ನ ಪ್ರಕರಣಗಳನ್ನು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಪ್ರಕರಣವೊಂದರಲ್ಲಿ, ತಿನ್ನುವ ಬ್ರೆಡ್‌ನೊಳಗೆ ಕೊಕೇನ್ ಮರೆಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯನ್ ಮೂಲದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಒಲಾಜಿಡೆ ಎಸ್ತಾರ್, ಬ್ರೆಡ್ ಪೀಸ್‌ಗಳನ್ನು ಕಟ್ ಮಾಡಿ…

Read More

‘ನೀ ನಂಗೆ ಅಲ್ಲವ’ ಹಾಡನ್ನು ಸಂಜಿತ್ ಹಾಡಿದ್ದು ಯಾರಿಗಾಗಿ? ಉತ್ತರಿಸಿದ ಗಾಯಕ – Kannada News | Sanjith Hegde’s Nange Allava: The Viral Hit Song’s Emotional Backstory

 ಸಂಜಿತ್ ಹೆಗಡೆ ಅವರು ಗಾಯನದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅವರು ಹೊಸ ಹೊಸ ಹಾಡುಗಳ ಮೂಲಕ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ ಅವರ ಕಾನ್ಸರ್ಟ್ಗೆ ಸಾಕಷ್ಟು ಜನರು ಸೇರಿದ್ದರು. ಇದು ಯಶಸ್ಸು ಕಂಡಿತ್ತು. ಇದರ ಕ್ಲಿಪ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ಗಮನ ಸೆಳೆದಿದ್ದು ‘ನಂಗೆ ಅಲ್ಲವ’ ಹಾಡು. ಸಂಜಿತ್ ಹೆಗಡೆ ಈಗಾಗಲೇ ಸಾಕಷ್ಟು ಹಾಡುಗಳನ್ನು ಹೇಳಿದ್ದಾರೆ. ಆ ಪೈಕಿ ಸಾಕಷ್ಟು ಗಮನ ಸೆಳೆದಿದ್ದು, ‘ನಂಗೆ ಅಲ್ಲವ’ ಹಾಡು. ಅವರು ಯಾವುದೇ ವೇದಿಕೆ…

Read More