ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಬೆಂಗಳೂರು,(ಮಾರ್ಚ್ 29): ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಎನ್ನುವಾತ ತಾಯಿ ಆಶಾ(55), ಅಕ್ಕ ವರ್ಷಿತಾ(34) ಮತ್ತು ಅಕ್ಕನ ಮಗ ಮಯಾಂಕನ ಕತ್ತು ಕೊಯ್ದು ಕೊಯ್ದಿದ್ದಾನೆ. ಬಳಿಕ ಮೋಹನ್ ಗೌಡ ಸಹ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಸಾವನ್ನಪ್ಪಿದ್ದು, ಅಕ್ಕನ ಮಗ ಮಯಾಂಕ ಹಾಗೂ…