Headlines

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು! – Kannada News | Vijayanagara PWD Officials Trapped by Lokayukta for rs 1 Lakh Bribe

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ. ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್…

Read More

ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಮದುವೆ ಹೆಸರಿನಲ್ಲಿ ವಂಚನೆ ಕೃತ್ಯಗಳನ್ನು ಎಸಗುವ ಪ್ರಕರಣಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಯುವಕನ ಕೈಹಿಡಿದು ಆತನಿಂದ 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಎಂಬ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ, ಸುಮಾರು 2.5 ಲಕ್ಷ ರೂಪಾಯಿ…

Read More

ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ – Kannada News | Indian players using rubber coated Bat: Bhanuka Rajapaksa

ಭಾರತೀಯರು ಬಳಸುವ ಬ್ಯಾಟ್​ಗೆ ರಬ್ಬರ್ ಪದರ ಅನ್ವಯಿಸಲಾಗುತ್ತಿದೆ. ಇದರಿಂದ ಅವರು ಸುಲಭವಾಗಿ ರನ್​ಗಳಿಸುತ್ತಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟಿಗ ಭಾನುಕಾ ರಾಜಪಕ್ಸೆ ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಭಾನುಕಾ, ಭಾರತೀಯ ಆಟಗಾರರು ಬಳಸುವ ಬ್ಯಾಟ್ ವಿಶೇಷವಾಗಿರುತ್ತದೆ. ಅಂತಹ ಬ್ಯಾಟ್​ಗಳು ಎಲ್ಲೂ ಸಿಗುವುದಿಲ್ಲ ಎಂಬುದೇ ಅಚ್ಚರಿ. ಭಾರತೀಯ ಆಟಗಾರರ ಬಳಿ ಇರುವ ಬ್ಯಾಟ್‌ಗಳು ನಾವು ಖರೀದಿಸುವ ಅತ್ಯುತ್ತಮ ಬ್ಯಾಟ್‌ಗಳಿಗಿಂತ ಬಹಳ ಶ್ರೇಷ್ಠವಾಗಿರುತ್ತವೆ. ಅದರ ಮೇಲೆ ರಬ್ಬರ್ ಪದರವನ್ನು ಅನ್ವಯಿಸಿದಂತೆ ಭಾಸವಾಗುತ್ತದೆ. ಅದು ಹೇಗೆ ಸಾಧ್ಯ ಎಂಬುದೇ ನನಗೆ ಅರ್ಥವಾಗುತ್ತಿಲ್ಲ….

Read More

Mahalakshmi Rajayoga: ಜೀವನವನ್ನೇ ಬದಲಾಯಿಸುವ ಮಹಾನ್ ಶಕ್ತಿ ಮಹಾಲಕ್ಷ್ಮೀ ರಾಜಯೋಗದ ಬಗ್ಗೆ ಮಾಹಿತಿ ಇಲ್ಲಿದೆ – Kannada News | Mahalakshmi Rajayoga: Unlocking Wealth and Success in Vedic Astrology

ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಸ್ಥಾನ ಮತ್ತು ಸಂಚಾರಗಳು ವ್ಯಕ್ತಿಯ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ನಂಬಲಾಗುತ್ತದೆ. ಒಂಬತ್ತು ಗ್ರಹಗಳು ಕಾಲಕ್ರಮೇಣ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುವಾಗ ವಿವಿಧ ಶುಭ ಹಾಗೂ ಅಶುಭ ಯೋಗಗಳು ರೂಪುಗೊಳ್ಳುತ್ತವೆ. ಅವುಗಳಲ್ಲಿ ಅತ್ಯಂತ ಶುಭಕರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದು ಮಹಾಲಕ್ಷ್ಮಿ ರಾಜಯೋಗ. ಈ ಯೋಗವು ಬಹಳ ವಿರಳವಾಗಿ ಕೆಲವೇ ಜಾತಕಗಳಲ್ಲಿ ಕಾಣಿಸಿಕೊಳ್ಳುವುದರಿಂದ, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಯೋಗ ಹೊಂದಿರುವವರ ಜೀವನದಲ್ಲಿ…

Read More

ಸಂಸತ್ತಿನಲ್ಲಿ ರಾಜಕೀಯ ಸಮರ, ಮಾರ್ಚ್​ 9ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ – Kannada News | Lok Sabha Speaker Om Birla No Confidence Motion: March 9 Vote Likely, Key Details here

ನವದೆಹಲಿ, ಫೆಬ್ರವರಿ 11: ಲೋಕಸಭಾ ಸ್ಪೀಕರ್ ಓಂ ಬಿರ್ಲಾ(Om Birla) ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಮಾರ್ಚ್ 9 ರಂದು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಓಂ ಬಿರ್ಲಾ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಪಕ್ಷಗಳು ಆರಂಭಿಸಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ. ಕಾಂಗ್ರೆಸ್(Congress) ಪಕ್ಷವು ಇತರೆ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್…

Read More

ಬೆಂಗಳೂರು ಚಾಲಕನ ಪ್ರಾಮಾಣಿಕತೆ: ಕ್ಯಾಬ್​​​​​ನಲ್ಲಿ ಬ್ಯಾಗ್ ಮರೆತ ಪ್ರಯಾಣಿಕನಿಗಾಗಿ ಮಧ್ಯರಾತ್ರಿ ಹುಡುಕಾಟ ನಡೆಸಿದ ಚಾಲಕ – Kannada News | Cab Driver Uttam Who Won Kannadigas’ Hearts: Story of Returning Lost Passport

ಬೆಂಗಳೂರು, ಫೆ,11: ನಗರದಲ್ಲಿ ಕ್ಯಾಬ್​​​, ಬಸ್​​​​ ಚಾಲಕರ ಪ್ರಾಮಾಣಿಕತೆ ಮೆರೆದ ಸುದ್ದಿಗಳು ಆಗ್ಗಾಗೆ ವೈರಲ್​ ಆಗುತ್ತ ಇರುತ್ತದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ (Bangalore cab driver) ಇಂತಹದೇ ಘಟನೆಯೊಂದು ವೈರಲ್​ ಆಗಿದೆ. ಬೆಂಗಳೂರಿನ ಕ್ಯಾಬ್ ಚಾಲಕ ಉತ್ತಮ್ ಅವರ ಪ್ರಾಮಾಣಿಕತೆಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಕಂಪನಿಯೊಂದರ ಮಾನ್ಯೇಜರ್​​​​​​ ಗ್ಲೆನ್ ಇವಾನ್ ಎಂಬುವವರು ತಮ್ಮ ಪಾಸ್‌ಪೋರ್ಟ್ ಮತ್ತು ಪಿಆರ್ ಕಾರ್ಡ್ ಇರುವ ಬ್ಯಾಗ್​​ನ್ನು ಕ್ಯಾಬ್​​ನಲ್ಲೇ ಮರೆತು ಹೋಗಿದ್ದರು. ಇದನ್ನು ನೋಡಿದ ಕ್ಯಾಬ್​​ ಚಾಲಕ ಉತ್ತಮ್​​​​​, ಈ ಬ್ಯಾಗಿನ ಮಾಲೀಕರನ್ನು ಹುಡುಕಲು…

Read More

ಹೊಸ ಹೇರ್​​ಸ್ಟೈಲ್​ನಲ್ಲಿ ಕಾಣಿಸಿಕೊಂಡ ಮಾಳು ನಿಪ್ಪನಾಳ – Kannada News | Malu Nipanal’s New Hairstyle Goes viral After Bigg Boss

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ನಿಪ್ಪನಾಳ ಅವರು ಹೊಸ ಹೇರ್​​ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಚಾಲೆಂಜ್ ಒಂದರಲ್ಲಿ ಅವರು ತಲೆಯ ಎರಡೂ ಸೈಡ್ ಕೂದಲು ಕಟ್ ಮಾಡಿಸಿಕೊಂಡು, ಮಧ್ಯದಲ್ಲಿ ಮಾತ್ರ ಕೂದಲು ಬಿಟ್ಟುಕೊಂಡಿದ್ದರು. ಆದರೆ, ಈಗ ಅವರು ಹೊಸ ಹೇರ್​​ಸ್ಟೈಲ್​ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಉದ್ಯಮಿಗೆ ಕೋಟಿ ಕೋಟಿ ದೋಖಾ! ಶೆಟ್ಟಿ ದಂಪತಿ ಮೇಲೆ ಕೇಸ್ – Kannada News | Udupi Flat Gold Fraud Case Against Couple

ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ಉಡುಪಿ, ಫೆಬ್ರವರಿ 11: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ (Udupi) ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳಲ್ಲಿ ಹಂತ ಹಂತವಾಗಿ ವಂಚನೆ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ…

Read More

Vande Mataram New Guidelines: ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡುವುದು ಕಡ್ಡಾಯ – Kannada News | Vande Mataram Mandatory: Home Ministry Directive for Govt Events and Schools, 6 Stanzas Before National Anthem

ಅಮಿತ್ ಶಾ ಹಾಗೂ ಇತರೆ ನಾಯಕರುImage Credit source: Frontline ನವದೆಹಲಿ, ಫೆಬ್ರವರಿ 11: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ (Vande Mataram)ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದಲ್ಲಿ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಹೇಳಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ತನ್ನ ನಿರ್ದೇಶನದಲ್ಲಿ ಆರು ಚರಣಗಳನ್ನು…

Read More

ಕಾಂಗ್ರೆಸ್​ನಲ್ಲಿ ತಾರಕಕ್ಕೇರಲಿದೆ ಕುರ್ಚಿ ಕದನ: ಟೂರ್ ಪಾಲಿಟಿಕ್ಸ್ Vs ರೆಸಾರ್ಟ್ ಪಾಲಿಟಿಕ್ಸ್​ಗೆ ಬಣಗಳ ಸಿದ್ಧತೆ – Kannada News | Karnataka Congress Rift Deepens: Tour Politics vs Resort Politics Amid Leadership Change Buzz

ಕಾಂಗ್ರೆಸ್​ನಲ್ಲಿ ತಾರಕಕ್ಕೇರಲಿದೆ ಕುರ್ಚಿ ಕದನ!Image Credit source: tv9 ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕದನ ತಾರಕಕ್ಕೇರುವ ಸುಳಿವುಗಳು ಗೋಚರಿಸುತ್ತಿವೆ. ಟೂರ್ ಪಾಲಿಟಿಕ್ಸ್ ಹಾಗೂ ರೆಸಾರ್ಟ್ ಪಾಲಿಟಿಕ್ಸ್ ಜತೆಗೆ ಆಂತರಿಕ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಗೋಚರಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಶಾಸಕರ ವಿದೇಶ ಪ್ರವಾಸ ಯೋಜನೆ ಇನ್ನೂ ಜೀವಂತವಾಗಿದ್ದು, ಇದು ಹೊಸ ರಾಜಕೀಯ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಡಲಿದೆ ಎಂದು ಹೇಳಲಾಗುತ್ತಿದೆ. ಬರೋಬ್ಬರಿ 35 ಶಾಸಕರು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸಕ್ಕೆ ಸಿದ್ಧತೆ…

Read More