Headlines

ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್ – Kannada News | R Ashwin Backed Pak’s Usman Tariq Bowling Action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬ ರೀತಿಯ ಬೌಲಿಂಗ್​ಗೆ ಶೈಲಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಭಾರತೀಯ ಕ್ರಿಕೆಟಿಗ…

Read More

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು – Kannada News | Truck Driver’s Timely Brake Saves Youths Riding Atop Moving SUV in Haryana

ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು.  ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್​ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ…

Read More

2 ಕಂತು ಇಎಂಐ ಕಟ್ಟಿಲ್ಲವೆಂದು ಜೆಸಿಬಿಯನ್ನೇ ಹರಾಜು ಹಾಕಿದ ಬ್ಯಾಂಕ್: 10 ದಿನಗಳಿಂದ ಧರಣಿ ನಡೆಸುತ್ತಿರುವ ತಾಯಿ-ಮಗ – Kannada News | Mother and Son Protest Outside HDFC Bank in Chikkamagaluru After JCB Seized and Auctioned Over EMI Default

ಬ್ಯಾಂಕ್ ಎದುರು ಧರಣಿ ನಡೆಸುತ್ತಿರುವ ತಾಯಿ-ಮಗImage Credit source: tv9 ಚಿಕ್ಕಮಗಳೂರು, ಫೆಬ್ರವರಿ 11: ಕೇವಲ ಎರಡು ಕಂತು ಇಎಂಐ (EMI) ತಡವಾದ ಕಾರಣ ಜೆಸಿಬಿ ವಾಹನವನ್ನು ಸೀಜ್ ಮಾಡಿ ಹರಾಜು ಮಾಡಲಾಗಿದೆ ಎಂದು ಆರೋಪಿಸಿ ತಾಯಿ ಮತ್ತು ಮಗ ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿರುವ ಹೆಚ್​ಡಿಎಫ್​ಸಿ (HDFC) ಬ್ಯಾಂಕ್ ಮುಂದೆ ಹತ್ತಿ ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಚಿಕ್ಕಮಗಳೂರು (Chikkamagaluru) ತಾಲೂಕಿನ ಗೌಡನಹಳ್ಳಿ ಗ್ರಾಮದ ಮಂಜುನಾಥ್ ಅವರು ಜೆಸಿಬಿ ಖರೀದಿಸಲು ಐದು ವರ್ಷಗಳ ಅವಧಿಗೆ HDFC…

Read More

ಅಮೆರಿಕ ವಿರುದ್ಧ ಸ್ಪಿನ್ನಾಸ್ತ್ರ ಬಳಸಿದ ಪಾಕಿಸ್ತಾನ್ – Kannada News | T20 World Cup 2026: Pakistan Beat USA First Time

ಟಿ20 ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಕೊಲಂಬೊದ ಎಸ್​ಎಸ್​ಸಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಪರ ಸಾಹಿಬ್​ಝಾದ ಫರ್ಹಾನ್ 41 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 6 ಫೋರ್​ ಒಳಗೊಂಡಂತೆ ಒಟ್ಟು 73 ರನ್ ಚಚ್ಚಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 190…

Read More

ಜನ ಒಳಗಿದ್ದಾಗಲೇ ಪುರಸಭೆ ಕಟ್ಟಡಕ್ಕೆ ಬೀಗ ಜಡಿದು ಹೋದ ನೌಕರ: ಸಿಬ್ಬಂದಿ ಒಳಗೇ ಲಾಕ್! – Kannada News | Udupi Planning Authority Staff Locked Inside Kapu Municipal Office After Door Shut by Mistake

ಉಡುಪಿ, ಫೆಬ್ರವರಿ 11: ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಜನಾ ಪ್ರಾಧಿಕಾರದ ಸಿಬ್ಬಂದಿಯನ್ನು ಕಚೇರಿ ಒಳಗೆಯೇ ಲಾಕ್ ಮಾಡಿದ ಅಚಾತುರ್ಯ ಮಂಗಳವಾರ ಸಂಜೆ ನಡೆದಿದೆ. ಇದರಿಂದಾಗಿ ಕೆಲಕಾಲ ಆತಂಕ ಹಾಗೂ ಗೊಂದಲ ಉಂಟಾಯಿತು. ಕಾಪು ಪುರಸಭೆ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಯೋಜನಾ ಪ್ರಾಧಿಕಾರದ ಕಚೇರಿಗೆ ತೆರಳಲು ಒಂದೇ ದ್ವಾರ ಇದ್ದು, ಪ್ರತಿದಿನ ಸಂಜೆ 5.30ರಿಂದ 6 ಗಂಟೆಯೊಳಗೆ ಪುರಸಭೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕುವ ಪದ್ಧತಿ ಇದೆ. ಸಾಮಾನ್ಯವಾಗಿ ಬೀಗ ಹಾಕುವ ಮೊದಲು ಒಳಗೆ ಕೆಲಸ…

Read More

Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ – Kannada News | Father disguised as a butterfly to greet daughter at wedding

ತಾಯಿಯು ತನ್ನ ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಅಪ್ಪ ಅಂದ್ರೆನೇ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ತಂದೆ ಇಲ್ಲದ ಮಗಳು ತನ್ನ ಮದುವೆಯ ದಿನ ಅಪ್ಪನು ಹೇಳಿದ ಮಾತಿನಂತೆ ನಡೆದದ್ದನ್ನು ಕಂಡು ಭಾವುಕಳಾಗಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಿಮ್ಮನ್ನು ಹಾರೈಸಲು ಬಂದಿದ್ದಾರೆ ಎಂದು ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಸೈನ್ಸ್ ಗರ್ಲ್’ (@sciencegirl) ಹೆಸರಿನ ಎಕ್ಸ್ ಖಾತೆಯಲ್ಲಿ…

Read More

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು! – Kannada News | Vijayanagara PWD Officials Trapped by Lokayukta for rs 1 Lakh Bribe

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ. ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್…

Read More

ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಮದುವೆ ಹೆಸರಿನಲ್ಲಿ ವಂಚನೆ ಕೃತ್ಯಗಳನ್ನು ಎಸಗುವ ಪ್ರಕರಣಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಯುವಕನ ಕೈಹಿಡಿದು ಆತನಿಂದ 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಎಂಬ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ, ಸುಮಾರು 2.5 ಲಕ್ಷ ರೂಪಾಯಿ…

Read More

ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ – Kannada News | Indian players using rubber coated Bat: Bhanuka Rajapaksa

ಭಾರತೀಯರು ಬಳಸುವ ಬ್ಯಾಟ್​ಗೆ ರಬ್ಬರ್ ಪದರ ಅನ್ವಯಿಸಲಾಗುತ್ತಿದೆ. ಇದರಿಂದ ಅವರು ಸುಲಭವಾಗಿ ರನ್​ಗಳಿಸುತ್ತಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟಿಗ ಭಾನುಕಾ ರಾಜಪಕ್ಸೆ ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಭಾನುಕಾ, ಭಾರತೀಯ ಆಟಗಾರರು ಬಳಸುವ ಬ್ಯಾಟ್ ವಿಶೇಷವಾಗಿರುತ್ತದೆ. ಅಂತಹ ಬ್ಯಾಟ್​ಗಳು ಎಲ್ಲೂ ಸಿಗುವುದಿಲ್ಲ ಎಂಬುದೇ ಅಚ್ಚರಿ. ಭಾರತೀಯ ಆಟಗಾರರ ಬಳಿ ಇರುವ ಬ್ಯಾಟ್‌ಗಳು ನಾವು ಖರೀದಿಸುವ ಅತ್ಯುತ್ತಮ ಬ್ಯಾಟ್‌ಗಳಿಗಿಂತ ಬಹಳ ಶ್ರೇಷ್ಠವಾಗಿರುತ್ತವೆ. ಅದರ ಮೇಲೆ ರಬ್ಬರ್ ಪದರವನ್ನು ಅನ್ವಯಿಸಿದಂತೆ ಭಾಸವಾಗುತ್ತದೆ. ಅದು ಹೇಗೆ ಸಾಧ್ಯ ಎಂಬುದೇ ನನಗೆ ಅರ್ಥವಾಗುತ್ತಿಲ್ಲ….

Read More

Mahalakshmi Rajayoga: ಜೀವನವನ್ನೇ ಬದಲಾಯಿಸುವ ಮಹಾನ್ ಶಕ್ತಿ ಮಹಾಲಕ್ಷ್ಮೀ ರಾಜಯೋಗದ ಬಗ್ಗೆ ಮಾಹಿತಿ ಇಲ್ಲಿದೆ – Kannada News | Mahalakshmi Rajayoga: Unlocking Wealth and Success in Vedic Astrology

ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಸ್ಥಾನ ಮತ್ತು ಸಂಚಾರಗಳು ವ್ಯಕ್ತಿಯ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ನಂಬಲಾಗುತ್ತದೆ. ಒಂಬತ್ತು ಗ್ರಹಗಳು ಕಾಲಕ್ರಮೇಣ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುವಾಗ ವಿವಿಧ ಶುಭ ಹಾಗೂ ಅಶುಭ ಯೋಗಗಳು ರೂಪುಗೊಳ್ಳುತ್ತವೆ. ಅವುಗಳಲ್ಲಿ ಅತ್ಯಂತ ಶುಭಕರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದು ಮಹಾಲಕ್ಷ್ಮಿ ರಾಜಯೋಗ. ಈ ಯೋಗವು ಬಹಳ ವಿರಳವಾಗಿ ಕೆಲವೇ ಜಾತಕಗಳಲ್ಲಿ ಕಾಣಿಸಿಕೊಳ್ಳುವುದರಿಂದ, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಯೋಗ ಹೊಂದಿರುವವರ ಜೀವನದಲ್ಲಿ…

Read More