Headlines

ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್​​ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ – Kannada News | Bengaluru Metro Ticketing Woes: Bank Server Glitch Causes UPI/Card Payment Failure

ಬೆಂಗಳೂರು, ಫೆ.10: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಒಂದು ಕಹಿ ಅನುಭವ ಆಗಿದೆ. ಬ್ಯಾಂಕ್ ಸರ್ವರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಸಾವಿರಾರು ಜನರು ಪರದಾಡುವಂತಾಗಿದೆ. ಇತ್ತೀಚೆಗಷ್ಟೇ ಮೆಟ್ರೋ ದರ ಏರಿಕೆ ಮಾಡಿ ಮೆಟ್ರೋ ಪ್ರಯಾಣಿಕರ ಅಕ್ರೋಶಕ್ಕೆ ಒಳಗಾಗಿತ್ತು, ಇದೀಗ ಇದರ ಬೆನ್ನಲ್ಲೇ ಬ್ಯಾಂಕ್ ಸರ್ವರ್‌ನಲ್ಲಿ ಡೌನ್​ ಆಗಿರುವುದು ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಇಂದು (ಫೆ. 10) ಸಂಜೆ 6 ಗಂಟೆಯಿಂದ ಬ್ಯಾಂಕ್ ಸರ್ವರ್ ಸಮಸ್ಯೆ ಆರಂಭವಾಗಿದೆ. ಯುಪಿಐ (UPI) ಪೇಮೆಂಟ್ ಅಥವಾ…

Read More

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ – Kannada News | Producer K Manju urges Government to give more subsidy for Kannada movies

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (KFCC) ಸುದ್ದಿಗೋಷ್ಠಿ ನಡೆಸಲಾಗಿದೆ. ಈ ವೇಳೆ ನಿರ್ಮಾಪಕ ಕೆ. ಮಂಜು ಅವರು ಮಾತನಾಡಿದರು. ‘ಇಂದು ಹಲವು ನಿರ್ಮಾಪಕರು ವಾಣಿಜ್ಯ ಮಂಡಳಿಗೆ ಮನವಿ ಪತ್ರ ನೀಡಿದ್ದಾರೆ. ಚಿತ್ರರಂಗ ಇರುವವರೆಗೂ ಸಬ್ಸಿಡಿ ನೀಡಬೇಕು ಎಂಬುದು ನಮ್ಮೆಲ್ಲರ ಉದ್ದೇಶ. ಯಾವ ಕಾರಣಕ್ಕೂ ಸಬ್ಸಿಡಿ ನಿಲ್ಲಬಾರದು. ಇನ್ನೂ ಜಾಸ್ತಿ ಕೊಡಿ ಅಂತ ಕೇಳುತ್ತೇವೆ. 10 ಲಕ್ಷ ರೂಪಾಯಿ ಇರುವುದನ್ನು 15 ಲಕ್ಷ ರೂಪಾಯಿ ಮಾಡಿ ಎನ್ನುತ್ತೇವೆ. 125 ಸಿನಿಮಾಗಳಿಗೆ ಕೊಡುತ್ತಾರೆ. 200 ಸಿನಿಮಾಗಳಿಗೆ ಕೊಡಿ ಅಂತ ಕೇಳುತ್ತಿದ್ದೇವೆ….

Read More

ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ? – Kannada News | Squat or Sit? The Best Toilet Position for Your Gut

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳು ಎಲ್ಲಾ ರೀತಿಯ ಅಭ್ಯಾಸಗಳನ್ನು ಬದಲಿಸುತ್ತಿದೆ. ಅಷ್ಟೇಅಲ್ಲ ಮನೆ, ನಾವು ಬಳಸುವ ವಸ್ತುಗಳು ಜೊತೆಗೆ ಶೌಚಾಲಯಗಳು ಕೂಡ ಬದಲಾಗುತ್ತಿದೆ. ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ (Indian toilet) ಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಪಾಶ್ಚಿಮಾತ್ಯ ಕಮೋಡ್‌ ಅಥವಾ ವೆಸ್ಟರ್ನ್ ಟಾಯ್ಲೆಟ್ (Western Toilet) ಗಳನ್ನು ಎಲ್ಲರೂ ಹೆಚ್ಚಾಗಿ ಬಳಕೆ ಮಾಡಲು ಆರಂಭಿಸಿದ್ದಾರೆ. ಅದಕ್ಕಾಗಿಯೇ ಪ್ರತಿ ಮನೆಯಲ್ಲಿಯೂ ಇವು ಕಾಣಲು ಸಿಗುತ್ತಿದೆ. ಈ ಬದಲಾವಣೆ ಅನುಕೂಲಕರವಾಗಿದ್ದರೂ ಕೂಡ…

Read More

“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ – Kannada News | I Know Officials: Hassan Husband Claims Wifes Harassment and Threats

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ದಾಂಪತ್ಯ ಕಲಹದ ಪ್ರಕರಣವೊಂದು ಈಗ ಸಾರ್ವಜನಿಕ ಗಮನ ಸೆಳೆದಿದೆ. ಪತಿ ಶಶಿಕುಮಾರ್ ಅವರು ತಮ್ಮ ಪತ್ನಿ ಅರ್ಪಿತಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಆಸ್ತಿಗಾಗಿ ಪತ್ನಿ ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಶಶಿಕುಮಾರ್ ಮತ್ತು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದು, ಮದುವೆಯ ನಂತರ ಮೊದಲ ಎರಡು ವರ್ಷಗಳು ಸಂತೋಷದಿಂದ ಕಳೆದಿದ್ದವು ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ, ಪತ್ನಿ ಅರ್ಪಿತಾ ತನ್ನ ತಂದೆ-ತಾಯಿಯ ಮನೆಗೆ ಭೇಟಿ ನೀಡಿ ಬಂದ ನಂತರ…

Read More

‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ – Kannada News | Yash starrer Toxic movie overseas distribution rights sold to Rs 105 Cr to Phars Films

‘ರಾಕಿಂಗ್ ಸ್ಟಾರ್’ ಯಶ್ (Yash) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚೆಗಷ್ಟೇ ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ವಿತರಣಾ ಹಕ್ಕುಗಳು 120 ಕೋಟಿ ರೂಪಾಯಿಗೆ ಮಾರಾಟ ಆಗಿದ್ದವು. ಈಗ ‘ಟಾಕ್ಸಿಕ್’ (Toxic) ಸಿನಿಮಾ ವಿದೇಶಿ ಮಾರುಕಟ್ಟೆಯಲ್ಲೂ ದೂಳೆಬ್ಬಿಸಿದೆ. ವಿಶ್ವದಾದ್ಯಂತ ಸಿನಿಮಾ ವಿತರಣೆಯಲ್ಲಿ ಮುಂಚೂಣಿಯಲ್ಲಿರುವ ಫಾರ್ಸ್ ಫಿಲ್ಮ್ (Phars Film) ಸಂಸ್ಥೆಯು ‘ಟಾಕ್ಸಿಕ್’ ಚಿತ್ರದ ಓವರ್​ಸೀಸ್ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಐತಿಹಾಸಿಕ ಡೀಲ್…

Read More

ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ – Kannada News | Bengaluru Hotel Association to Plan table charge to customers who Sitting for Long Hours

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ (hotel) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ ಮಾಲೀಕರಿಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ, ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಮಾಲೀಕರ ಸಂಘ ಹೊಸ ಚಿಂತನೆ ನಡೆಸಿದ್ದು,…

Read More

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್​ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನ ತುಂಬಾನೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು…

Read More

‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ – Kannada News | This is why Veerendra Heggade acted in Veera Kambala movie directed by Rajendra Singh Babu

ಖ್ಯಾತ ಡೈರೆಕ್ಟರ್ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಹೊಸ ಅಪ್​​ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ ಕಂಬಳ’ (Veera Kambala) ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ. ಅಂದಾಜು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ….

Read More

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ – Kannada News | Ex army chief MM Naravanes book publisher clarifies memoir not yet published

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದ ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (MM Naravane) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ. ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ ಜನರಲ್…

Read More

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್ – Kannada News | Love Jihad In Bengaluru: Man Cheating to West Bengal Hindu Woman

ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್​​ನ ಸೈಯದ್ ಇಮ್ತಿಯಾಜ್‌ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್​ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ…

Read More