ಕೊಟ್ಟ ಮಾತು ಉಳಿಸಿಕೊಂಡ ನಟ ಅಲ್ಲು ಅರ್ಜುನ್: ಭೇಷ್ ಎಂದ ನೆಟ್ಟಿಗರು
ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ‘ಪುಷ್ಪ’, ‘ಪುಷ್ಪ 2’ ಸಿನಿಮಾಗಳ ಬಳಿಕ ಅಲ್ಲು ಅರ್ಜುನ್ ರೇಂಜ್ ಭಾರತದ ಗಡಿ ದಾಟಿದೆ. ಇದೀಗ ಭಾರತದ ಸ್ಟಾರ್ ನಿರ್ದೇಶಕರುಗಳು ಒಬ್ಬರಾದ ಬಳಿಕ ಒಬ್ಬರೆಂಬಂತೆ ಅಲ್ಲು ಅರ್ಜುನ್ ಜೊತೆ ಸಾಲುಗಟ್ಟಿ ಸಿನಿಮಾ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ್ನು ಮಾಡಿದ್ದ…