ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು – Kannada News | Hubli Dharwad Honour Killing Case: Husband Vivekananda Breaks Down, Recalls Harrowing Night
ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು ಹುಬ್ಬಳ್ಳಿ, ಡಿಸೆಂಬರ್ 22: ‘ಅವರು ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿ ಹೊಡೆದು ಬಡಿಯುತ್ತಿದ್ದರು. ಆದರೂ ಅಂಗಲಾಚಿದರೂ ಯಾರೊಬ್ಬರೂ ನಮ್ಮ ನೆರವಿಗೆ ಬರಲಿಲ್ಲ’. ಇದು ಧಾರವಾಡ(Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಮರ್ಯಾದಾ ಹತ್ಯೆ ಬಗ್ಗೆ ಮೃತ ಯುವತಿ ಮಾನ್ಯಾಳ ಪತಿ ವಿವೇಕಾನಂದನ ಕಣ್ಣೀರ ಮಾತು. ಘಟನೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ವಿವೇಕಾನಂದ, ಎರಡು…