Headlines

Chanakya Niti: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ಈ ವಿಚಾರಗಳನ್ನು ಅನುಸರಿಸಿ – Kannada News | Chanakya Niti: Follow these tips to avoid financial shortage in life

ಆದಾಯ ಕಡಿಮೆ ಇದ್ದರೂ ಪರವಾಗಿಲ್ಲ ಆದರೆ ಜೀವನದಲ್ಲಿ ಎಂದಿಗೂ ಆರ್ಥಿಕ ಸಂಕಷ್ಟ (financial difficulties) ಬರಬಾರದು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಂದು ಅಭ್ಯಾಸಗಳ ಕಾರಣ ಹಣದ ಕೊರತೆ ಎದುರಾಗುತ್ತದೆ. ಹೌದು ಆದಾಯಕ್ಕಿಂತ ಖರ್ಚು ಹೆಚ್ಚಾದಾಗ, ದುಂದುವೆಚ್ಚ, ಕೆಟ್ಟವರ ಸಹವಾಸ ಇತ್ಯಾದಿ ಕಾರಣಗಳಿಂದ ಸಂಪಾದಿಸಿ ಹಣವೆಲ್ಲಾ ಖಾಲಿಯಾಗುತ್ತದೆ, ಆರ್ಥಿಕ ಸಂಕಷ್ಟ ಎದುರಾಗುತ್ತವೆ. ಹೀಗಿರುವಾಗ ಆದಾಯ ಕಡಿಮೆ ಇದ್ದರೂ ಹಣದ ಸಮಸ್ಯೆ ಕಾಣಿಸಿಕೊಳ್ಳಬಾರದು ಈ ಕೆಲವೊಂದು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಸಲಹೆಗಳು…

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ – Kannada News | 2026 T20 World Cup India Squad: IPL Team Breakdown, RCB, LSG, RR Players Miss Out

2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ…

Read More

ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ – Kannada News | South Africa, gunmen kills several people near Johannesburg

ಜೋಹಾನ್ಸ್​ಬರ್ಗ್, ಡಿಸೆಂಬರ್ 21: ಜಗತ್ತಿನ ವಿವಿಧೆಡೆ ಭಯೋತ್ಪಾದನೆ ಮತ್ತು ಅಪರಾಧ ದಾಳಿಗಳು ಹೆಚ್ಚುತ್ತಲೇ ಇವೆ. ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್​ಬರ್ಗ್​ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್​ಡನ್ ಟೌನ್​ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ (gunmen attack) ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್…

Read More

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು

ಬೆಂಗಳೂರು, (ಡಿಸೆಂಬರ್ 21) : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್‌ ಹಾಗೂ ಶೀಟ್‌ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಹೌದು.. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ…

Read More

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು – Kannada News | Foods to eat to relieve stress

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ ಪದ್ಧತಿಗಳು ನಮ್ಮನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸುತ್ತವೆ. ಈ ಒತ್ತಡದ ಕಾರಣದಿಂದ ಖುಷಿ ಖುಷಿಯಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ ಈ ಅತಿಯಾದ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು, ನೆಮ್ಮದಿಯ ಜೀವನ ನಡೆಸಲು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ಸೇವನೆ ಮಾಡುವ…

Read More

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ? – Kannada News | Did Sudeep warns Darshan fans in Hubli program

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದರು. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು…

Read More

ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್ ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ…

Read More

ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಅಮೋಘ ಮುನ್ನಡೆ – Kannada News | BJP led Mahayuti win big in Maharashtra local bodies elections

ಮುಂಬೈ, ಡಿಸೆಂಬರ್ 21: ಮಹಾರಾಷ್ಟ್ರದ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಪಡೆದಿದೆ. ಒಟ್ಟು 246 ನಗರ ಪಾಲಿಕೆ ಹಾಗೂ 42 ನಗರ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ (Maharashtra Urban Local Bodies Elections) ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿವೆ. ಮಹಾಯುತಿ ಮೈತ್ರಿಕೂಟ (Mahayuti) 214 ಸ್ಥಳೀಯ ಸಂಸ್ಥೆಗಳಲ್ಲಿ ಮುನ್ನಡೆ ಹೊಂದಿದೆ. ವಿಪಕ್ಷಗಳ ಕೂಟವಾದ ಮಹಾ ವಿಕಾಸ್ ಆಘಾಡಿ (MVA) ಮುನ್ನಡೆ ಹೊಂದಿರುವುದು ಕೇವಲ…

Read More

ಆನೇಕಲ್ ಸರಣಿ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ – Kannada News | Anekal Container Truck Serial Accident: Drunk Driver Hits more than 20 Vehicles

ಆನೇಕಲ್, ಡಿಸೆಂಬರ್ 21: ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರಿಂದ 14 ಕಿಮೀ ತಪ್ಪಿಸಿಕೊಂಡು ಹೋದ ಲಾರಿ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದಿದ್ದಾನೆ. ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More