Headlines

ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್ – Kannada News | Sameer Minhas brings up a superb Century Against India

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್ ಫೈನಲ್​ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಮೀರ್ ಮಿನ್​ಹಾಸ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡಕ್ಕೆ ಸಮೀರ್ ಮಿನ್​ಹಾಸ್ ಉತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಅತ್ಯುತ್ತಮ ಹೊಡೆತಗಳೊಂದಿಗೆ ಗಮನ ಸೆಳೆದ ಸಮೀರ್ ಮಿನ್​ಹಾಸ್ ಕೇವಲ 71 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದ ಬಳಿಕ ಕೂಡ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ…

Read More

ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ – Kannada News | Indian Railways hikes fares for long distance travel, revised rates from Dec 26th

ನವದೆಹಲಿ, ಡಿಸೆಂಬರ್ 21: ರೈಲು ಪ್ರಯಾಣ ಮುಂದಿನ ದಿನಗಳಲ್ಲಿ ತುಸು ದುಬಾರಿಯಾಗಲಿದೆ. ರೈಲು ಪ್ರಯಾಣ ಟಿಕೆಟ್ ದರಗಳಲ್ಲಿ ಅಲ್ಪ ಏರಿಕೆ ಮಾಡಲು ಭಾರತೀಯ ರೈಲ್ವೇಸ್ (Indian Railways) ನಿರ್ಧರಿಸಿದೆ. ದೂರ ಪ್ರಯಾಣದ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಸಬರ್ಬನ್ ರೈಲುಗಳ ದರಗಳಲ್ಲಿ ಬದಲಾವಣೆ ಇರುವುದಿಲ್ಲ. ಡಿಸೆಂಬರ್ 26ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ವರದಿ ಪ್ರಕಾರ 215 ಕಿಮೀ ದೂರದವರೆಗಿನ ಜನರಲ್ ಕ್ಲಾಸ್ ಕಂಪಾರ್ಟ್ಮೆಂಟ್​ಗಳ ಟಿಕೆಟ್ ಬೆಲೆಗಳಲ್ಲಿ ಬದಲಾವಣೆ ಇರುವುದಿಲ್ಲ. ಅದಕ್ಕೂ ಹೆಚ್ಚಿನ ದೂರದ ಪ್ರಯಾಣವಾದರೆ, 215 ಕಿಮೀ…

Read More

ಮನರೇಗಾ ಯೋಜನೆ ಹೆಸರು ಬದಲಾವಣೆ: ಕೇಂದ್ರದ ಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ – Kannada News | MNREGA Scheme Name Change: Mallikarjun Kharge Sparks on Central Government

ಕಲಬುರಗಿ, ಡಿಸೆಂಬರ್​ 21: ಮನರೇಗಾ ವಿಧೇಯಕ​ ಬಗ್ಗೆ ಇನ್ನೂ ಸಾಕಷ್ಟು ಚರ್ಚೆ ಮಾಡಬೇಕಿತ್ತು. ಮನರೇಗಾ ಯೋಜನೆ ತೆಗೆದು ಜಿ-ರಾಮ್​ ಜಿ ಬಿಲ್​ನ್ನು ತರಾತುರಿಯಲ್ಲಿ ಜಾರಿಗೆ ತಂದಿದ್ದಾರೆ. ಇದರಿಂದ ದೇಶದ ಬಡ ಜನರಿಗೆ ತೊಂದರೆಯಾಗುತ್ತಿದೆ ಎಂದು ಕೇಂದ್ರದ ಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಜನೆಯಲ್ಲಿ ಗಾಂಧಿ ಹೆಸರು ಇದ್ದಿದ್ದರೆ ಏನು ತೊಂದರೆ ಆಗ್ತಿತ್ತು. ಜಿ ರಾಮ್ ಜಿ ಹೆಸರು ಇಟ್ಟು ಏನು ಸಾಧನೆ ಮಾಡಿದ್ದೀರಿ ಎಂದಿದ್ದಾರೆ. ಮತ್ತಷ್ಟು ವಿಡಿಯೋ…

Read More

Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್ – Kannada News | DCM D.K. Shivakumar Launches Pulse Polio Campaign in Karnataka

ಬೆಂಗಳೂರು, ಡಿಸೆಂಬರ್ 21: ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ  ಹಾಕುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಚಾಲನೆ ನೀಡಿದರು. ಲಸಿಕೆ ಹಾಕುವ ಮುನ್ನ ಡಿ.ಕೆ. ಶಿವಕುಮಾರ್ ಮಕ್ಕಳನ್ನು ಮುದ್ದಾಡಿದ್ದು, ಪೋಲಿಯೋ ಹನಗಳನ್ನು ಹಾಕಿದ ನಂತರ ಮಕ್ಕಳಿಗೆ ಚಾಕೊಲೇಟ್‌ಗಳು ಮತ್ತು ಸಿಹಿ ತಿನಿಸುಗಳನ್ನು ನೀಡಲಾಯಿತು.  ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೊಮ್ಮಗಳಿಗೂ ಪೋಲಿಯೋ ಹನಿಗಳನ್ನು ನೀಡಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ….

Read More

Yearly Horoscope 2026: 2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ – Kannada News | Leo Horoscope 2026: Dr. Basavaraj Gurujis Yearly Predictions

2026ರ ವರ್ಷವು ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಈ ವರ್ಷದಲ್ಲಿ ಗ್ರಹಗಳ ಸಂಚಾರವು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಗುರು ಗ್ರಹವು ಜೂನ್ ಎರಡನೇ ತಾರೀಖಿನ ತನಕ ಲಾಭ ಸ್ಥಾನದಲ್ಲಿ ಇದ್ದು, ನಂತರ 12ನೇ ಮನೆಗೆ (ದ್ವಾದಶ ಸ್ಥಾನ) ಪ್ರವೇಶಿಸಲಿದ್ದಾನೆ. ಅಷ್ಟಮ ಶನಿ ವರ್ಷವಿಡೀ ಮುಂದುವರಿದರೆ, ರಾಹು 7ನೇ ಮನೆಯಿಂದ 6ನೇ ಮನೆಗೆ, ಕೇತು 1ನೇ ಮನೆಯಿಂದ 12ನೇ ಮನೆಗೆ ಸಂಚರಿಸಲಿದ್ದಾರೆ….

Read More

ನೋರಾ ಫತೇಹಿ ಕಾರು ಅಪಘಾತ: ಈಗ ಹೇಗಿದೆ ನಟಿಯ ಪರಿಸ್ಥಿತಿ? – Kannada News | Actress Nora Fatehi gives her health update after car accident in Mumbai

ಖ್ಯಾತ ನಟಿ ನೋರಾ ಫತೇಹಿ (Nora Fatehi) ಅವರ ಅಭಿಮಾನಿಗಳಿಗೆ ಇದು ಕಹಿ ಸುದ್ದಿ. ಮುಂಬೈನಲ್ಲಿ ನೋರಾ ಚಲಿಸುತ್ತಿದ್ದ ಕಾರು ಅಪಘಾತಕ್ಕೆ (Car Accident) ಒಳಗಾಗಿದೆ. ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನೋರಾ ಅವರ ಕಾರಿಗೆ ಬಂದು ಡಿಕ್ಕಿ ಹೊಡೆದಿದ್ದಾನೆ. ಹಾಡುಹಗಲು 3 ಗಂಟೆಗೆ ಈ ಘಟನೆ ನಡೆದಿದೆ. ಇದರಿಂದಾಗಿ ನೋರಾ ಫತೇಹಿ ಅವರಿಗೆ ಚಿಕ್ಕ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಸುರಕ್ಷಿತವಾಗಿದ್ದಾರೆ. ಆದರೆ ಅವರು ಈ ಘಟನೆಯಿಂದ ಆತಂತಕ್ಕೆ ಒಳಗಾಗಿದ್ದಾರೆ. ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು…

Read More

ಹೋಗಿ ದೃಷ್ಟಿ ತೆಗಿಯಿರಿ… ಶುಭ್​ಮನ್ ಗಿಲ್​ಗೆ ಸುನಿಲ್ ಗವಾಸ್ಕರ್ ಸಲಹೆ – Kannada News | Sunil Gavaskar’s heartfelt advice to Shubman Gill

ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ಲಭಿಸಿಲ್ಲ. ಅಚ್ಚರಿ ಎಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಗಿಲ್ ಭಾರತ ಟಿ20 ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಹಾಗೂ ಟಿ20 ವಿಶ್ವಕಪ್​ಗೆ ಪ್ರಕಟಿಸಲಾದ ತಂಡದಲ್ಲಿ ಗಿಲ್​ಗೆ ಸ್ಥಾನ ನೀಡಲಾಗಿಲ್ಲ. ಇತ್ತ ಶುಭ್​ಮನ್ ಗಿಲ್​ಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು ಟೀಮ್…

Read More

Video: ಕರುವಿನೊಂದಿಗೆ ವಾಕಿಂಗ್ ಹೊರಟ ಯುವಕ, ವೈರಲ್ ಆಯ್ತು ದೃಶ್ಯ – Kannada News | Young man goes for a walk with a calf, video goes viral

ವಾಕಿಂಗ್‌ ವೇಳೆ ಮನೆಯ ಮುದ್ದಿನ ಶ್ವಾನಗಳನ್ನು (Dog) ತಮ್ಮೊಂದಿಗೆ ಕರೆದುಕೊಂಡು ಬರುವವರನ್ನು ನೀವು ನೋಡಿರುತ್ತೀರಿ. ವಾಕಿಂಗ್‌ಗೆಂದು ಬಂದ ಸಂದರ್ಭದಲ್ಲಿ ಮಾಲೀಕ ಹಾಗೂ ಶ್ವಾನಗಳ ನಡುವಿನ ಪ್ರೀತಿ ಹಾಗೂ ಬಾಂಧವ್ಯಕ್ಕೆ ಈ ಕೆಲ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಇಲ್ಲೊಬ್ಬ ಯುವಕನು ವಾಕಿಂಗ್‌ಗೆ ಶ್ವಾನವನ್ನು ಕರೆದುಕೊಂಡು ಹೋಗಿಲ್ಲ. ಬದಲಾಗಿ ಪುಟಾಣಿ ಕರುವಿನೊಂದಿಗೆ (calf) ಸಂಜೆಯ ವೇಳೆ ವಾಕಿಂಗ್‌ಗೆ ತೆರಳಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಸೌರಭ್ ಜೈನ್ (Sourabh Jain) ಹೆಸರಿನ…

Read More

‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ – Kannada News | Yash starrer Toxic movie team released Kiara Advani first look as Nadia

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ (Toxic) ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದರಿಂದ ಕುತೂಹಲ ಹೆಚ್ಚಿಸಲಾಗಿದೆ. ಗ್ಲಾಮರಸ್ ಆದ ಗೆಟಪ್​​ನಲ್ಲಿ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಡಿ. 21 ರಿಂದ 27ರ ವರೆಗಿನ ವಾರಭವಿಷ್ಯ ತಿಳಿಯಿರಿ – Kannada News | December Weekly Horoscope: Zodiac Predictions and Planetary Influences

ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ. ಮೇಷ ರಾಶಿ: ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ, ಚಿಂತಿಸುವ…

Read More