Headlines

ದೇಹದಲ್ಲಿ ಪದೇಪದೇ ದದ್ದುಗಳು ಕಂಡುಬರುತ್ತಿದ್ದರೆ ನಿರ್ಲಕ್ಷಿಸಬೇಡಿ! ಇದು ಈ ರೋಗ ಬರುವ ಮುನ್ಸೂಚನೆ

ಅನೇಕರಿಗೆ ದೇಹದ ಮೇಲೆ ಪದೇಪದೇ ದದ್ದುಗಳು (Skin Rashes) ಅಥವಾ ಚರ್ಮದ ಮೇಲೆ ಕೆಂಪು ಕಲೆಗಳು ಕಾಣಿಸುವ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಾಮಾನ್ಯ ಅಲರ್ಜಿ ಅಥವಾ ಹವಾಮಾನ ಪರಿಣಾಮ ಎಂದು ನಿರ್ಲಕ್ಷ್ಯ ಮಾಡುವಂತಿಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದಲ್ಲಿನ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು ಎಂದು ತಜ್ಞರು ಹೇಳುತ್ತಾರೆ. ಕೆಲವೊಮ್ಮೆ ದದ್ದುಗಳು ಸಣ್ಣ ಕೆಂಪು ಚುಕ್ಕೆಗಳ ರೂಪದಲ್ಲಿ ಕಾಣಿಸಿಕೊಳ್ಳಬಹುದು. ಕೆಲವರಿಗೆ ಇದರ ಜೊತೆಗೆ ಉರಿ, ಚರ್ಮದ ಊತ ಅಥವಾ ಸ್ವಲ್ಪ ನೋವು ಕಾಣಿಸಬಹುದು. ಕೆಲ…

Read More

IPL 2026: 49, 158… ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್; ಕೆರಳಿ ಕೆಂಡವಾದ ಫ್ಯಾನ್ಸ್

2026 ರ ಐಪಿಎಲ್ ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆಯಲಿದೆ. ಆದಾಗ್ಯೂ ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ತನ್ನ ನೂತನ ಜೆರ್ಸಿ ಬಿಡುಗಡೆ ಪ್ರೋಮೋದಲ್ಲಿ ಆರ್​ಸಿಬಿ ತಂಡವನ್ನು ಬಹಿರಂಗವಾಗಿಯೇ ಗೇಲಿ ಮಾಡಿದ್ದು, ಇದು ಹಾಲಿ ಚಾಂಪಿಯನ್‌ ತಂಡದ ಅಭಿಮಾನಿಗಳನ್ನು ಕೆರಳಿಸಿದೆ. ಕಳೆದ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಇದೇ ಆರ್​ಸಿಬಿ ವಿರುದ್ಧ ಹೀನಾಯವಾಗಿ ಸೋತು ಸುಣ್ಣವಾಗಿದ್ದ ಮತ್ತು ಇಡೀ…

Read More

ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಂತೆ‌

ಅಡುಗೆಗೆ ಒಳ್ಳೆಯ ರುಚಿ ಮತ್ತು ಘಮ ಬರುತ್ತದೆಂದು ಪ್ರತಿಯೊಂದು ಅಡುಗೆಯಲ್ಲೂ ಸಹ ಕೊತ್ತಂಬರಿ ಸೊಪ್ಪನ್ನು (Coriander leaves) ಬಳಸಲಾಗುತ್ತದೆ. ಅಗ್ಗದ ಬೆಲೆಗೆ ಸಿಗುವಂತಹ ಈ ಹಸಿರು ಸೊಪ್ಪು ಆಹಾರದ ಟೇಸ್ಟ್‌ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಂತೆ. ಹೌದು ಕೊತ್ತಂಬರಿ ಸೊಪ್ಪು ವಿಟಮಿನ್‌ ಎ, ಸಿ, ಕೆ ಮತ್ತು ಖನಿಜಗಳು, ಫೈಬರ್  ಸಮೃದ್ಧವಾಗಿದ್ದು, ಮತ್ತು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ಇದು  ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯು ಮೈಗ್ರೇನ್, ತಲೆನೋವು, ಥೈರಾಯ್ಡ್, ಮಧುಮೇಹ, ಕೊಲೆಸ್ಟ್ರಾಲ್,…

Read More

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ

ನೆಲಮಂಗಲ, ಮಾರ್ಚ್​​ 14: ಮಧ್ಯಪ್ರಾಚ್ಯದಲ್ಲಿ ಯುದ್ದದ ಎಫೆಕ್ಟ್ ಹಿನ್ನೆಲೆ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗಳ (gas cylinder) ಅಭಾವ ಉಂಟಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಎಫೆಕ್ಟ್ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಗಳಿದ್ದು ಸಿಲಿಂಡರ್ ಎಫೆಕ್ಟ್​ನಿಂದ ಕೈಕೈ ಹಿಸುಕಿಕೊಳ್ಳುವಂತಾಗಿದೆ. ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ತಟ್ಟಿದ ಕಮರ್ಷಿಯಲ್ ಸಿಲಿಂಡರ್ ಬಿಸಿ ಕಮರ್ಷಿಯಲ್ ಸಿಲಿಂಡರ್ ಸ್ಟಾಕ್ ಬಂದ್ ಹಿನ್ನೆಲೆ ಹೋಟೆಲ್ ಉದ್ಯಮದ ಜೊತೆಗೆ ಪೀಣ್ಯ…

Read More

HPCL Recruitment 2026: ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ 731 ಹುದ್ದೆಗಳಿಗೆ ನೇಮಕಾತಿ, 60 ಲಕ್ಷ ರೂ. ವರೆಗೆ ಸಂಬಳ

ಪ್ರತಿಷ್ಠಿತ ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ದೊಡ್ಡ ಪ್ರಮಾಣದ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಕಂಪನಿಯು ಜೂನಿಯರ್ ಎಕ್ಸಿಕ್ಯೂಟಿವ್‌ಗಳು, ಎಂಜಿನಿಯರ್‌ಗಳು, ಅಧಿಕಾರಿಗಳು ಮತ್ತು ಇತರ ಹಲವು ಹುದ್ದೆಗಳು ಸೇರಿದಂತೆ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ 700 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವಿವಿಧ…

Read More

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಮೈಸೂರು, (ಮಾರ್ಚ್ 14): ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು​​ ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್ ಸಿಲಿಂಡರ್​ಗಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಒನ್ ಟು ಡಬಲ್ ರೇಟ್​ಗೆ ಸೇಲ್ ಮಾಡುತ್ತಿದ್ದಾರೆ. 1 ಸಾವಿರ 950 ರೂಪಾಯಿ ಇರುವ ಸಿಲಿಂಡರ್​ನ 5 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ.ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯನವರು ತಮ್ಮ ವರುಣಾ ಕ್ಷೇತ್ರದ ವರಕೋಡು ಗ್ರಾಮದ…

Read More

ವಯಸ್ಸಿಗೆ ಮೀರಿದ ಸಾಧನೆ: ಅಪರೂಪದ ದಾಖಲೆ ಬರೆದ ಅಲ್ಲು ಅರ್ಜುನ್ ಪುತ್ರಿ ಆರ್ಹಾ

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಬಾಕ್ಸ್ ಆಫೀಸ್​​ನಲ್ಲಿ ಅವರ ಸಿನಿಮಾಗಳು ಹಲವು ದಾಖಲೆಗಳನ್ನು ಬರೆದಿವೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಪುತ್ರಿ ಆರ್ಹಾ ಸಹ ಅಪರೂಪದ ದಾಖಲೆ ಬರೆದಿದ್ದಾರೆ. ಅಲ್ಲು ಅರ್ಜುನ್ ಎಷ್ಟೇ ಬಾಕ್ಸ್ ಆಫೀಸ್ ದಾಖಲೆಗಳನ್ನು ಬರೆದಿರಬಹುದು ಆದರೆ ಆರಾ ಬರೆದಿರುವ ಈ ದಾಖಲೆ ಬಹಳ ಅಪರೂಪದ್ದು ಮತ್ತು ವಿಶೇಷವಾದುದು. ಚುರುಕಿನ ಬಾಲಕಿಯಾದ ಆರ್ಹಾ, ಚೆಸ್ ಕ್ಷೇತ್ರದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಅಲ್ಲು ಅರ್ಜುನ್ ಮತ್ತು ಸ್ನೇಹಾ…

Read More

Viral Video: ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಪುಣೆ, ಮಾರ್ಚ್ 14: ಮಹಾರಾಷ್ಟ್ರದ ಪುಣೆಯಲ್ಲಿರುವ ಅಪಾರ್ಟ್​ಮೆಂಟ್​ನೊಳಗೆ ಲಿಫ್ಟ್​​ನಲ್ಲಿ ಹೋಗುವಾಗ ಲಿಫ್ಟ್ (Lift Accident) ಗೇಟ್‌ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್‌ಗಳನ್ನು ಬಳಸುವಾಗ ಅದರಲ್ಲೂ ವಿಶೇಷವಾಗಿ ಮಕ್ಕಳು ಇರುವಾಗ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂಬುದಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ, ಮಾರ್ಚ್​ 14: ನಾಗರಹಾವು ಕಡಿತಕ್ಕೊಳಗಾಗಿ (Snake bite) ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(6) ನಾಗರಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ಶಾಲಾ ಆವರಣದಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ ಶಾಲಾ ಶಿಕ್ಷಕ ರವಿಶಂಕರ್ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಅಸ್ವಸ್ಥಗೊಂಡ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ಮತ್ತು ರವಿಶಂಕರ್​​ರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆರೆಯಲ್ಲಿ ಈಜಲು ಹೋಗಿ ಓರ್ವ ವಿದ್ಯಾರ್ಥಿ ಸಾವು: ಮತ್ತೊಬ್ಬನ ರಕ್ಷಣೆ ಮಂಡ್ಯದ…

Read More

ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?

ಬಹು ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಹಾಸಿಗೆಯಲ್ಲೇ ಅಚೇತನವಾಗಿ ಮಲಗಿದ್ದ ಹರೀಶ್ ರಾಣಾಗೆ (Harish Rana) ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೋಮಾ ಮತ್ತು ಬ್ರೈನ್ ಡೆಡ್ ಎಂಬ ಎರಡು ವೈದ್ಯಕೀಯ ಸ್ಥಿತಿಗಳ ಬಗ್ಗೆ ಚರ್ಚೆ ಹೆಚ್ಚಾಗಿದೆ. ಇವು ಎರಡೂ ಗಂಭೀರ ಸ್ಥಿತಿಗಳಾಗಿದ್ದರೂ, ವೈದ್ಯಕೀಯ ಹಾಗೂ ಕಾನೂನು ದೃಷ್ಟಿಯಿಂದ ದೊಡ್ಡ ವ್ಯತ್ಯಾಸಗಳಿವೆ. ಈ ಪ್ರಕರಣದಿಂದ ಒಂದು ಪ್ರಮುಖ ಪ್ರಶ್ನೆ ಎದುರಾಗಿದೆ. ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಹಾಸಿಗೆಯಲ್ಲೇ ಇದ್ದು, ಎಐಐಎಂಎಸ್…

Read More