Headlines

Mayuranathaswamy Temple: ಪಾರ್ವತಿ ದೇವಿಯೇ ಶಿವಲಿಂಗ ಪ್ರತಿಷ್ಠಾಪಿಸಿದ ಮಯೂರನಾಥ ದೇವಾಲಯ ಎಲ್ಲಿದೆ ಗೊತ್ತಾ? – Kannada News | Mayuranathaswamy Temple Mayiladuthurai: Shiva and Peacock Goddess Legend

ಮಯೂರನಾಥ ಸ್ವಾಮಿ ದೇವಾಲಯImage Credit source: Pinterest ತಮಿಳುನಾಡು ರಾಜ್ಯವು ಅನೇಕ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವದ ದೇವಾಲಯಗಳಿಗೆ ಪ್ರಸಿದ್ಧವಾಗಿದೆ. ಅದಕ್ಕಾಗಿಯೇ ಇದನ್ನು “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. ಅರುಣಾಚಲೇಶ್ವರ, ಚಿದಂಬರಂ ನಟರಾಜ ಹಾಗೂ ಮೀನಾಕ್ಷಿ ಅಮ್ಮನ್ ದೇವಾಲಯಗಳಂತೆ ಹಲವು ಶೈವ ಕ್ಷೇತ್ರಗಳ ನಡುವೆ ಮೈಲಾಡುತುರೈನಲ್ಲಿ ಇರುವ ಮಯೂರನಾಥ ಸ್ವಾಮಿ ದೇವಾಲಯವೂ ತನ್ನ ಪುರಾತನತೆ, ವೈಶಿಷ್ಟ್ಯಮಯ ಪುರಾಣ ಕಥೆಗಳು ಮತ್ತು ಭವ್ಯ ವಾಸ್ತುಶಿಲ್ಪದಿಂದ ವಿಶೇಷ ಸ್ಥಾನ ಪಡೆದಿದೆ. ಇದು ಕೇವಲ ಭಕ್ತರಿಗಷ್ಟೇ ಅಲ್ಲದೆ ಇತಿಹಾಸ ಮತ್ತು ಸಂಸ್ಕೃತಿ…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ – Kannada News | US reduces tariffs on Bangladesh to 19pc, after both countries sign for trade deal

ಅಮೆರಿಕ ಬಾಂಗ್ಲಾದೇಶ ವ್ಯಾಪಾರ ಒಪ್ಪಂದ ಢಾಕಾ, ಫೆಬ್ರುವರಿ 10: ಅಮೆರಿಕ ಮತ್ತು ಬಾಂಗ್ಲಾದೇಶ ಮಧ್ಯೆ ವ್ಯಾಪಾರ ಒಪ್ಪಂದ (US Bangladesh trade deal) ಏರ್ಪಟ್ಟಿದೆ. ಎರಡೂ ದೇಶಗಳು ಒಪ್ಪಂದಕ್ಕೆ ಸಹಿಹಾಕಿವೆ. ಅದರ ಪ್ರಕಾರ, ಬಾಂಗ್ಲಾದೇಶಕ್ಕೆ ವಿಧಿಸುವ ಟ್ಯಾರಿಫ್ ಅನ್ನು ಅಮೆರಿಕ ಶೇ. 19ಕ್ಕೆ ಇಳಿಸಲಿದೆ. ಅಮೆರಿಕದ ಸಾಮಗ್ರಿಗಳಿಂದ ತಯಾರಾದ ಕೆಲ ಜವಳಿ ಮತ್ತು ಉಡುಪುಗಳ ಮೇಲೆ ಅಮೆರಿಕ ಟ್ಯಾರಿಫ್​ನಿಂದ ಪೂರ್ಣ ವಿನಾಯಿತಿ ಕೊಡಲಿದೆ. ಇದಕ್ಕೆ ಬದಲಾಗಿ, ಅಮೆರಿಕದ ಹೆಚ್ಚಿನ ಉತ್ಪನ್ನಗಳಿಗೆ ಬಾಂಗ್ಲಾದೇಶದ ಮಾರುಕಟ್ಟೆಗೆ ಮುಕ್ತ ಪ್ರವೇಶ ಸಿಗಲಿದೆ….

Read More

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura

ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು…

Read More

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ – Kannada News | Ksrtc bus axle snaps in chamarajanagar major tragedy averted

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್​ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ…

Read More

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್ – Kannada News | Power Sharing Row: No Secret Talks With CM Siddaramaiah, Says DK Shivakumar at Bengaluru Airport

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್​ನಲ್ಲಿ(Congress) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More

‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ – Kannada News | Bigg Boss Kannada: Ashwini Gowda and Chaitra Kundapura’s Post Show Brawl Over Scratches

ಬಿಗ್ ಬಾಸ್ (Bigg Boss) ಆಟ ಪೂರ್ಣಗೊಂಡ ಬಳಿಕವೂ ಅದರ ಬಗ್ಗೆ ಚರ್ಚೆಗಳು ಇದ್ದೇ ಇರುತ್ತವೆ. ದೊಡ್ಮನೆ ಒಳಗೆ ನಡೆದ ವಿಷಯ ಹೊರಗೂ ಚರ್ಚೆ ಆಗುತ್ತದೆ. ಈ ಬಾರಿ ಸೀಸನ್​ ಅಲ್ಲಿ ಅದು ಕೊಂಚ ಹೆಚ್ಚೇ ಇದೆ ಎನ್ನಬಹುದು. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗಿತ್ತು. ಈ ಕಿರಿಕ್ ಹೊರ ಬಂದಮೇಲೂ ಮುಂದುವರಿದಿದೆ. ಪರಸ್ಪರ ಮಾತಿನ ಕಿತ್ತಾಟ ನಡೆದಿದೆ. ಮಾಧ್ಯದಮವರ ಬಳಿ ಮಾತನಾಡುವಾಗ ಅಶ್ವಿನಿ ಗೌಡ ಅವರು ಚೈತ್ರಾ…

Read More

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಕಹಾನಿ – Kannada News | Big Twist in Belthangady Student Kidnap Attempt Case: Girl’s Drama Exposed in Police Investigation

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada ಮಂಗಳೂರು, ಫೆಬ್ರವರಿ 10: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ  ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ…

Read More

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್ – Kannada News | Brian Bennett pulls off stunning diving catch in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು…

Read More

ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್ – Kannada News | Fahad Faasil confirms Aavesham 2, shoot will start in 2027 or 2028

ಫಹಾದ್ ಫಾಸಿಲ್​​ಗೆ (Fahad Faasil) ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಪಾತ್ರದಲ್ಲಿ ನಟಿಸಿದರೂ ಆ ಪಾತ್ರದ ಮೇಲೆ ತಮ್ಮ ಛಾಪು ಉಳಿಸುತ್ತಾರೆ, ಫಹಾದ್ ಹೊರತಾಗಿ ಇನ್ಯಾರನ್ನೂ ಪಾತ್ರದಲ್ಲಿ ಊಹಿಸಲಾರದಂತೆ ನಟಿಸುತ್ತಾರೆ ಈ ಮಲಯಾಳಿ ನಟ. ಫಹಾದ್ ಹಲವು ಅತ್ಯುತ್ತಮ ಪಾತ್ರಗಳಲ್ಲಿ ನಟಿಸಿದ್ದಾರೆ ಆದರೆ ಅವರ ‘ಆವೇಶಂ’ ಸಿನಿಮಾದ ರಂಗ ಪಾತ್ರಕ್ಕೆ ಇರುವಷ್ಟು ಅಭಿಮಾನಿಗಳು ಇನ್ಯಾವ ಪಾತ್ರಕ್ಕೂ ಇದ್ದಂತಿಲ್ಲ. ಬೆಂಗಳೂರಿನ ಡಾನ್ ರಂಗ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದರು ಫಹಾದ್ ಫಾಸಿಲ್. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದ್ದು…

Read More

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ – Kannada News | Optical Illusion: If you are a genius, find the leopard hiding in the dense forest

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ…

Read More