Headlines

ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಬೆಂಗಳೂರು, ಮಾರ್ಚ್ 10: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡಿದ್ದು, ಮಾರ್ಚ್ 10 ರಂದು ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ದಟ್ಟವಾಗಿದೆ. ಎಲ್ಪಿಜಿ ಕೊರತೆಯಿಂದಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ, ಉಪಹಾರ ಮತ್ತು ಊಟ ಲಭ್ಯವಾಗುವುದು ಅನುಮಾನ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್ ನಡೆಸಲು ಅಸಾಧ್ಯ ಎಂದು ಹೋಟೆಲ್ ಮಾಲೀಕರ…

Read More

Video: ನಿಮ್ಮ ಮನೆಯ ಗೇಟ್ ತೆಗೆಯಲು ಬಾರದಂತೆ ಯಾರಾದ್ರೂ ವಾಹನ ಪಾರ್ಕ್​ ಮಾಡ್ತಿದ್ದಾರಾ ಈ ಟ್ರಿಕ್ ಚೆನ್ನಾಗಿದೆ ನೋಡಿ

ನಮ್ಮ ಭಾರತ ಮಾತ್ರವಲ್ಲ ಎಲ್ಲಾ ದೇಶಗಳಲ್ಲೂ ಇದೊಂದು ಸಮಸ್ಯೆ ಇದೆ. ಬೇರೆಯವರ ಮನೆ ಮುಂದೆ ಕಾರು ನಿಲ್ಲಿಸುವುದು, ಬೇರೆಯವರು ಮನೆಗೆ ಹೋಗುವ ದಾರಿಗೆ ಅಡ್ಡವಾಗಿ ವಾಹನ ಪಾರ್ಕ್​ ಮಾಡುವುದು, ಪಾರ್ಕಿಂಗ್​ಗೆ ಜಾಗವಿದ್ದರೂ ಯದ್ವಾತದ್ವಾ ಗಾಡಿ ನಿಲ್ಲಿಸುವುದು ಹೀಗೆ.ಆದರೆ ಆ ರೀತಿ ವಾಹನ ನಿಲ್ಲಿಸಬಾರದು ಅಂದ್ರೆ ಒಂದೋ ಅಲ್ಲೇ ನೀವು ನಿಂತು ಯಾವುದಾದರೂ ವಾಹನ ಬರುತ್ತಾ ಎಂದು ಕಾದು ನಿಲ್ಲಿಸುವ ಸಮಯದಲ್ಲಿ ಹೇಳಬೇಕು, ಅದಂತೂ ಆಗದ ಕೆಲಸ ಇನ್ನು, ಈ ವ್ಯಕ್ತಿ ಮಾಡಿರುವ ಟ್ರಿಕ್ ತುಂಬಾ ಚೆನ್ನಾಗಿ ವರ್ಕ್​…

Read More

‘ಅಷ್ಟಿದ್ರೆ ಆ ರೀತಿಯ ಪಾತ್ರವನ್ನೇ ಮಾಡಬಾರದು’; ಗೀತಾ ಬಾಡಿ ಶೇಮಿಂಗ್ ಆರೋಪಕ್ಕೆ ಮಿಲನಾ ಖಡಕ್ ಉತ್ತರ

ಗೀತಾ ಭಾರತಿ ಭಟ್ ಅವರು ಸಿನಿಮಾದಲ್ಲಿ ತಮಗಾದ ಬಾಡಿಶೇಮಿಂಗ್ ಬಗ್ಗೆ ಮಾತನಾಡಿದ್ದರು. ‘ಲವ್ ಮಾಕ್ಟೇಲ್’ ಚಿತ್ರದಲ್ಲಿ ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಡೈಲಾಗ್ ಇದೆ. ಈ ದೃಶ್ಯವನ್ನು ಗೀತಾ ಮಾಡಿದರು. ಥಿಯೇಟರ್​​​ನಲ್ಲಿ ನೋಡಿದಾಗ ಅವರಿಗೆ ಶಾಕ್ ಆಗಿತ್ತಂತೆ. ಅದಕ್ಕೆ ಅವರು ತಕರಾರು ತೆಗೆದಿದ್ದರು. ಈ ವಿಷಯಕ್ಕೆ ಚಿತ್ರದ ನಿರ್ಮಾಪಕಿ ಮಿಲನಾ ನಾಗರಾಜ್ ಹಾಗೂ ನಿರ್ದೇಶಕ ಕೃಷ್ಣ ಅವರು ಪ್ರತಿಕ್ರಿಯಿಸಿದ್ದಾರೆ. ‘ಅಷ್ಟಿದ್ರೆ ಸಿನಿಮಾನೇ ಒಪ್ಪಿಕೊಳ್ಳಬಾರದಿತ್ತು’ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ. ಈ ಮೊದಲು ಮಾತನಾಡಿದ್ದ…

Read More

ಆಟೋ ಪ್ರಯಾಣಿಕರಿಗೆ ಬಿಗ್ ಶಾಕ್: ಹೋಟೆಲ್ ಬಂದ್ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಹೊಡೆತ

ಬೆಂಗಳೂರು, ಮಾರ್ಚ್ 10: ಇರಾನ್, ಇಸ್ರೇಲ್, ಅಮೆರಿಕ ಯುದ್ಧದ (Iran Israel war impact) ಹಿನ್ನೆಲೆ ಭಾರತದಲ್ಲಿ ಈಗಾಗಲೇ ಆಟೋ ಎಲ್ಪಿಜಿ ಬೆಲೆ (LPG Price) ಲೀಟರ್ ಗೆ 10 ರಿಂದ 20 ರೂಪಾಯಿ ವರೆಗೆ ಏರಿಕೆ ಆಗಿದೆ. ದರ ಏರಿಕೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಆರ್ಥಿಕ ತಜ್ಞರು, ಯುದ್ಧ ಹೀಗೆಯೇ ಮುಂದುವರೆದರೆ ಭಾರತದ ಮೇಲೆ ದೊಡ್ಡ ಪರಿಣಾಮವಾಗಲಿದೆ ಎಂದಿದ್ದಾರೆ. ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಕಾರಣ ಅದರ ಮೂಲಕ ಭಾರತಕ್ಕೆ ಬರುವ ಸರಕುಗಳ ಸಾಗಾಟಕ್ಕೆ ಅಡ್ಡಿಯಾಗಿದೆ. ಯುದ್ದದ…

Read More

Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?

ಬೆಂಗಳೂರು, ಮಾರ್ಚ್​​ 10​​​​​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿದಾಗ, ಅದನ್ನು ಈಡೇರಿಸದಿರುವುದು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದನ್ನು ಸಂಕಲ್ಪ ಭಂಗ ಎಂದು ಕರೆಯಲಾಗುತ್ತದೆ. ದೇವಸ್ಥಾನಗಳಿಗೆ ದೇಣಿಗೆ ನೀಡುವುದಾಗಿ ಅಥವಾ ಶುಭ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ಹೇಳಿ, ನಂತರ ಅದನ್ನು ಮರೆತುಬಿಡುವುದು ಅಥವಾ ಪೂರೈಸದಿರುವುದು ಆಧ್ಯಾತ್ಮಿಕವಾಗಿ ಹಾನಿಕರ. ಈ…

Read More

ಮಂಗಳವಾರ ಈ ಕೆಲಸಗಳನ್ನು ಮಾಡಲೇಬೇಡಿ: ಮಾಡಿದ್ರೆ ಸಂಕಷ್ಟ ತಪ್ಪಿದ್ದಲ್ಲ!

ಮಂಗಳವಾರ ಮಂಗಳ ಗ್ರಹದ ದಿನ. ಮಂಗಳ ಗ್ರಹವು ಧರಿತ್ರಿಯ ಮಗ, ಮತ್ತು ಭೂಮಿಯ ಮೇಲೆ ವಾಸಿಸುವವರು ಮಂಗಳ ಗ್ರಹದಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಮಂಗಳ ಗ್ರಹವು ಅಪಘಾತಗಳು, ಘರ್ಷಣೆಗಳು ಮತ್ತು ನಷ್ಟಗಳಿಗೆ ಕಾರಣವಾಗಿದೆ. ಅದಕ್ಕಾಗಿಯೇ ಸಾಮಾನ್ಯವಾಗಿ ಮಂಗಳವಾರದಂದು, ಮಂಗಳ ಗ್ರಹವು ತನ್ನ ಪ್ರಭಾವದಲ್ಲಿರುವಾಗ, ಶುಭ ಕಾರ್ಯಗಳನ್ನು ಕೈಗೊಳ್ಳುವುದಿಲ್ಲ. ಮಂಗಳವಾರದಂದು ಯಾವ ಕೆಲಸಗಳನ್ನೆಲ್ಲ ಮಾಡಬಹುದು? ಯಾವುದನ್ನೆಲ್ಲ ಮಾಡಿದರೆ ತೊಂದರೆ ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತುತಜ್ಞರಾದ ಡಾ. ಬಸವರಾಜ ಗುರೂಜಿ ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಮಂಗಳವಾರ ಮಾಡಬಾರದ ಕೆಲಸಗಳು ಯಾವುವು? ಮಂಗಳವಾರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್…

Read More

Horoscope Today 10 March : ಇಂದು ಈ ರಾಶಿಯವರಿಗೆ ದೊಡ್ಡ ಕಾರ್ಯ ನಿರ್ವಹಣೆ ಬರಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಸಪ್ತಮೀ ತಿಥಿಯ ಮಂಗಳವಾರ ಗೆಲ್ಲುವುದು ಸುಲಭವಲ್ಲ, ವಾಗ್ವಾದದಲ್ಲಿ ಹಿನ್ನಡೆ, ಅಧಿಕ ವಿಶ್ರಾಂತಿ ಮಾಡುವಿರಿ, ರಹಸ್ಯ ಮಾತು, ಉದಾತ್ತ ಚಿಂತನೆ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳವಾರ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ,…

Read More