Headlines

ವಿಶ್ವಕಪ್ ಮುಗಿಯುತ್ತಿದ್ದಂತೆ ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ

ಅಹಮದಾಬಾದ್ ಮಾ.9: ಕ್ರಿಕೆಟ್ ಎನ್ನುವುದು ಕೇವಲ ಆಟವಲ್ಲ, ಅದೊಂದು ಭಾವನೆ ಎಂಬುದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಭಾರತದ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋತು ವಿಶ್ವಕಪ್ ಕನಸು ಭಗ್ನಗೊಂಡಾಗ, ನ್ಯೂಜಿಲೆಂಡ್ ಆಟಗಾರರಾದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಅವರ ಪತ್ನಿಯರು ಮೈದಾನಕ್ಕಿಳಿದು ನೀಡಿದ ಬೆಂಬಲ ಈಗ ಜಗತ್ತಿನಾದ್ಯಂತ ವೈರಲ್ ಆಗುತ್ತಿದೆ. ಪಂದ್ಯ ಮುಗಿದ ತಕ್ಷಣ ಸೋಲಿನ ನಿರಾಶೆಯಲ್ಲಿದ್ದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಮೈದಾನದಲ್ಲೇ ಭಾವುಕರಾಗಿದ್ದರು. ಈ ವೇಳೆ ಅವರ ಪತ್ನಿಯರು…

Read More

ದೆಹಲಿಯಿಂದ ಮ್ಯಾಂಚೆಸ್ಟರ್​ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿ ಬಳಿ ಯೂಟರ್ನ್

ನವದೆಹಲಿ, ಮಾರ್ಚ್​ 09: ದೆಹಲಿಯಿಂದ ಮ್ಯಾಂಚೆಸ್ಟರ್​​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂಟರ್ನ್​ ಮಾಡಿ ದೆಹಲಿಗೆ ಮರಳಿರುವ ಘಟನೆ ನಡೆದಿದೆ. ಯು-ಟರ್ನ್‌ಗೆ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೋಯಿಂಗ್ 787-9 ಡ್ರೀಮ್‌ಲೈನರ್ ಬಳಸಿ ಕಾರ್ಯನಿರ್ವಹಿಸುತ್ತಿದ್ದ 6E33 ವಿಮಾನವು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯುನೈಟೆಡ್ ಕಿಂಗ್‌ಡಂನ ಮ್ಯಾಂಚೆಸ್ಟರ್‌ಗೆ ಹೋಗುವ ಮಾರ್ಗದಲ್ಲಿತ್ತು. ಫ್ಲೈಟ್ ಟ್ರ್ಯಾಕಿಂಗ್ ಡೇಟಾದ ಪ್ರಕಾರ, ವಿಮಾನವು ಇಥಿಯೋಪಿಯಾದ ಗಡಿಯ ಸಮೀಪ ವಾಯುಪ್ರದೇಶದ ಹತ್ತಿರ ತಲುಪಿ, ಹಾರಾಟದ ಮಧ್ಯದಲ್ಲಿ ಹಠಾತ್ತನೆ ತಿರುಗಿತು….

Read More

ಅಕ್ಸೆಂಚರ್​ನ ಎಲ್ಲಾ ಎಂಜನಿಯರುಗಳ ಕೆಲಸಗಳನ್ನೂ ಕ್ಲಾಡ್ ಕೋಡ್ ಕಲಿತ ಈ ಒಬ್ಬನೇ ವ್ಯಕ್ತಿ ಮಾಡಬಲ್ಲುನಂತೆ

ಬೆಂಗಳೂರು, ಮಾರ್ಚ್ 9: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತು ನಾನಾ ರೀತಿಯ ಅಭಿಪ್ರಾಯಗಳು, ಭಯ, ಆತಂಕ, ಖುಷಿ ಎಲ್ಲಾ ವ್ಯಕ್ತವಾಗುತ್ತಿವೆ. ಆಂಥ್ರೋಪಿಕ್​ನ ಕ್ಲಾಡ್ ಎಐ ಬಿಡುಗಡೆಯಾದ ಬಳಿಕ ಎಲ್ಲಾ ಸಾಫ್ಟ್​ವೇರ್ ಕಂಪನಿಗಳು ಧೂಳೀಪಟವಾಗುತ್ತವೆ ಎನ್ನುವ ಸುದ್ದಿ ಇತ್ತೀಚೆಗೆ ಸಾಕಷ್ಟು ಕೇಳಿ ಬಂದಿತ್ತು. ಎಲ್ಲಾ ಹೊಸ ತಂತ್ರಜ್ಞಾನಗಳು ಬಂದರೆ ಇದೇ ರೀತಿ ಭಯ ಇರುತ್ತೆ. ಆದರೆ, ತಂತ್ರಜ್ಞಾನಗಳು ಮನುಷ್ಯನಿಗೆ ಬಲ ನೀಡುತ್ತವೆಯೇ ಹೊರತು ಅವನ ಸ್ಥಾನ ಕಿತ್ತುಕೊಳ್ಳುವುದಿಲ್ಲ ಎನ್ನುವ ಸಮಾಧಾನಕರ ಅಭಿಪ್ರಾಯಗಳೂ ಇವೆ. ಈ ಮಧ್ಯೆ ಟಾಮ್ ಬ್ಲಾಮ್​ಫೀಲ್ಡ್ (Tom…

Read More

ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ

ಟಿವಿಕೆ ಸಂಸ್ಥಾಪಕ, ನಟ ವಿಜಯ್​ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್​ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿಕೆ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿತ್ತು ಎಂದು ಆರೋಪಿಸಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ಸಿಬಿಐನಿಂದ ವಿಚಾರಣೆ ನಡೆಯುತ್ತಿದೆ. ಅವರು ಈಗಾಗಲೇ…

Read More

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ; ಆ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ, ಹೈದರಬಾದ್​​​ಗೆ ಸಿಂಗಾಪುರ ಪ್ರತಿಸ್ಪರ್ಧಿ : ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್, ಮಾ.9: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,”…

Read More

ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದವರನ್ನು ರೆಡ್​​ ಹ್ಯಾಂಡ್​​ ಆಗಿ ಹಿಡಿದ ಖಾಕಿ

ಬೆಂಗಳೂರು, ಮಾರ್ಚ್​ 09: ಕಬ್ಬನ್​ಪಾರ್ಕ್​ನ ಶೌಚಾಲಯದ ಸಮೀಪ ಸಿಗರೇಟ್‌ಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಫೋಟೋಗ್ರಾಫರ್​ಗಳಾದ ವಿ.ಸಚಿನ್(21), ಪವನ್ ಕಲ್ಯಾಣ್(22) ಬಂಧಿತರಾಗಿದ್ದು, ಫೋಟೋ ತೆಗೆಯುವ ಉದ್ದೇಶದಿಂದ ಇವರು ಪಾರ್ಕ್‌ಗೆ ಬಂದಿದ್ದರು. ಆದರೆ ಗಾಂಜಾ ಸೇದುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಕಬ್ಬನ್​ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢ ‌‌‌ಪಟ್ಟಿದೆ. ಈ ಹಿನ್ನೆಲೆ ಎನ್‌ಡಿಪಿಎಸ್‌ ಕಾಯ್ದೆ ಕಲಂ…

Read More

ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!

ಬೆಂಗಳೂರು, ಮಾರ್ಚ್​ 09: ನಮ್ಮ ಮೆಟ್ರೋದಲ್ಲಿ (Namma Metro) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಸೋಶಿಯಲ್ ಮೀಡಿಯಾ ಹುಚ್ಚಿಗೆ ದಂಡ ಕಟ್ಟಿದ ಆಸಾಮಿ ಫೆಬ್ರವರಿ 6ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ…

Read More

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ Vs ಮಾಜಿ ಶಾಸಕರ ವಾರ್​​: ದೇವರ ಅಂಗಳ ತಲುಪಿದ ರಾಜಕೀಯ ಕಚ್ಚಾಟ

ಉಡುಪಿ, ಮಾರ್ಚ್​ 09: ಕಂಬಳದ ವಿಚಾರವಾಗಿ ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶುರುವಾದ ರಾಜಕೀಯ ಕಚ್ಚಾಟವೀಗ ದೈವ ಮತ್ತು ದೇವರ ಅಂಗಳ ತಲುಪಿದೆ. ತನ್ನ ಮೇಲೆ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಬೇಸರಗೊಂಡಿರುವ ಬಿಜೆಪಿ ಶಾಸಕ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೇವರು ಮತ್ತು ದೈವದ ಮೊರೆ ಹೋಗಿದ್ದಾರೆ. ಕಾಪು ಶ್ರೀ ಹೊಸ ಮಾರಿಗುಡಿ ಅಮ್ಮನ ದೇಗುಲ ಮತ್ತು ಪೇಟೆಬೆಟ್ಟು ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಈ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ಕಾಂಗ್ರೆಸ್​​ನ ಮಾಜಿ…

Read More

ಅನಾರೋಗ್ಯದ ಕಾರಣ ಕೊಟ್ಟು ‘ಜನ ನಾಯಗನ್’ ನೋಡೋದನ್ನು ಮುಂದಕ್ಕೆ ಹಾಕಿದ ರಿವಿಶನ್ ಸಮಿತಿ

‘ಜನ ನಾಯಗನ್’ ಸಿನಿಮಾ (Jana Nayagan Movie)  ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ಮೂಲ ದಿನಾಂಕ ಮುಗಿದು ಎರಡು ತಿಂಗಳು ಕಳೆದರೂ ಸಿನಿಮಾಗೆ ರಿಲೀಸ್ ಭಾಗ್ಯ ಸಿಗುತ್ತಿಲ್ಲ. ಈ ಮಧ್ಯೆ, ‘ಜನ ನಾಯಗನ್’ ಸಿನಿಮಾ ಮಾರ್ಚ್ 19ರ ರಿಲೀಸ್ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೂ ಅವಕಾಶ ಸಿಗಬಾರದು ಎಂದು ಎಲ್ಲರೂ ನಿರ್ಧರಿಸಿದಂತೆ ಇದೆ. ಏಕೆಂದರೆ, ಸಿನಿಮಾ ವಿಮರ್ಶೆ ಮಾಡೋದಕ್ಕೆ ಪುರನ್ ವಿಮರ್ಶೆ ಸಮಿತಿ ರೆಡಿ ಇದ್ದಂತೆ ಕಾಣಿಸುತ್ತಿಲ್ಲ. ‘ಜನ ನಾಯಗನ್’ ಚಿತ್ರವನ್ನು…

Read More

Video: ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ, ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಕಡಪ, ಮಾರ್ಚ್​ 09: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್‌ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.ಸರಿಸುಮಾರು 21,000 ಲೀಟರ್ ತುಪ್ಪದಲ್ಲಿ ಕೇವಲ 500 ಲೀಟರ್ ಮಾತ್ರ ಉಳಿದಿತ್ತು. ಪೊಲೀಸರು ಬರುವ ಮೊದಲೇ ಹೆಚ್ಚಿನ ಪ್ರಮಾಣದ ತುಪ್ಪವನ್ನು ತೆಗೆದುಕೊಂಡು ಹೋಗಲಾಗಿತ್ತು.ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.   ವಿಡಿಯೋ…

Read More