Headlines

Video: ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಕುಟುಂಬದವರು ಔಷಧಿಯೊಂದಿಗೆ ಬಂದಾಗ ರೋಗಿಯೇ ಇರಲಿಲ್ಲ – Kannada News | Madhya Pradesh: Video Sparks Outrage After Doctor Appears Intoxicated on Duty

ಗುನಾ, ಫೆಬ್ರವರಿ 10: ಲಲ್ಲು ಸಿಂಗ್ ಎಂಬುವವರಿಗೆ ಅಸ್ತಮಾ ಜೋರಾಗಿತ್ತು, ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ರಾತ್ರಿ ಡ್ಯೂಟಿಯಲ್ಲಿದ್ದ ವೈದ್ಯ ಕುಡಿದ ಮತ್ತಿನಲ್ಲಿದ್ದರು, ರೋಗಿಯನ್ನು ಅಡ್ಮಿಟ್ ಮಾಡಬೇಕೆಂದು ಹೇಳಿ, ಒಂದಷ್ಟು ಔಷಧಿಗಳನ್ನು ತೂರಾಡುತ್ತಲೇ ಬರೆದುಕೊಟ್ಟಿದ್ದರು. ಆ ಔಷಧಿಯನ್ನು ತೆಗೆದುಕೊಂಡು ಆಸ್ಪತ್ರೆಗೆ ಬರುವಷ್ಟರಲ್ಲಿ ರೋಗಿಯೇ ಅಲ್ಲಿರಲಿಲ್ಲ, ಯಾವ ವಾರ್ಡ್​​ನಲ್ಲಿ ಅಡ್ಮಿಟ್ ಮಾಡಲಾಗಿದೆ ಎಂದು ಕೇಳಿದರೆ ಉತ್ತರ ಕೊಡುವ ಸ್ಥಿತಿಯಲ್ಲಿ ವೈದ್ಯರಿರಲಿಲ್ಲ ಇದನ್ನು ಕಂಡು ರೋಗಿಯ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ರೋಗಿಯನ್ನು ದಾಖಲಿಸಿಕೊಂಡ…

Read More

ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು – Kannada News | Uttar Pradesh: Man Accused of Handing Wife to Friends for Money, Physical Assault Case Registered

ಬದೌನ್, ಫೆಬ್ರವರಿ 10: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ. ಪೊಲೀಸರು ಇಬ್ಬರು ಸ್ನೇಹಿತರು ಮತ್ತು ಮಹಿಳೆಯ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯ…

Read More

‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್ – Kannada News | Amitabh Bachchan’s Viral Poster: Unraveling the Mystery Behind His ‘Love Marriage’ Plea

ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (ಅಮಿತಾಭ್ ಬಚ್ಚನ್) ಪ್ರತಿ ಭಾನುವಾರ ತಮ್ಮ ಬಂಗಲೆಯ ಹೊರಗೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ. ಅಭಿಮಾನಿಗಳು ಅವರನ್ನು ನೋಡಲು ಅವರ ಬಂಗಲೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾರೆ. ಬಿಗ್ ಬಿ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಅಷ್ಟೇ ಉತ್ಸುಕರಾಗಿದ್ದಾರೆ. ಆದ್ದರಿಂದ, ಯಾವುದೇ ಕಾರಣದಿಂದ ಅವರು ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದು ಕ್ಷಮೆಯಾಚಿಸುತ್ತಾರೆ. ಬಿಗ್ ಬಿ ಅವರ ಬಂಗಲೆಯ ಹೊರಗೆ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ….

Read More

ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ! – Kannada News | Customer Locks Tata Hitachi Showroom After New Excavator Breaks Down Within Months in Tumakuru

ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ. ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ…

Read More

ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​ – Kannada News | T20 World Cup 2026: Pakistan to play against India

ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ…

Read More

‘ದೊಡ್ಮನೆ ಹಬ್ಬ’ದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು? – Kannada News | I never Met Ashwini Gowda After Bigg Boss Kannada Says Gilli Nata

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಹಾಗೂ ಗಿಲ್ಲಿ ನಟ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದರು. ಆ ಬಳಿಕ ಗಿಲ್ಲಿ ನಟ ಅವರು ಕಪ್ ಗೆದ್ದ ಬಳಿಕ ಅಶ್ವಿನಿ ಗೌಡ ಅಸಮಾಧಾನ ಹೊರಹಾಕಿದರು. ಈಗ ಅಶ್ವಿನಿ ಗೌಡ ಹಾಗೂ ಗಿಲ್ಲಿ ಕಲರ್ಸ್​​ನ ‘ದೊಡ್ಮನೆ ಹಬ್ಬ’ದಲ್ಲಿ ಒಟ್ಟಿಗೆ ಭಾಗಿ ಆಗಿದ್ದರು. ಆದರೆ, ಪರಸ್ಪರ ಭೇಟಿ ಆಗಿಲ್ಲ ಎಂದು ಗಿಲ್ಲಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More

ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ – Kannada News | Rishab Shetty And Pragathi Shetty Celebrate 9th Wedding Anniversary cute video is here

ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಮುದ್ದಾದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವಿವಾಹ ಆದ ಸಂದರ್ಭದಲ್ಲಿನ ಪ್ರಯಾಣದಿಂದ ಈವರೆಗಿನ ಪ್ರಯಾಣದವರೆಗಿನ ವಿಡಿಯೋ ಇದೆ. ಈ ವಿಡಿಯೋ ಗಮನ ಸೆಳೆದಿದೆ. ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನೂರು ವರ್ಷ ಈ ಜೋಡಿ ಹೀಗೆಯೇ ಬಾಳಲಿ ಎಂದು ಹಾರೈಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ! – Kannada News | Video Recording of Women During Village Fair to Attract Rs 30000 Fine: Strict Warning in Nanjangud Goluru Festival

ಮೈಸೂರು, ಫೆಬ್ರವರಿ 10: ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ವಿಡಿಯೋ ಚಿತ್ರೀಕರಣ ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ವಿಶೇಷವೆಂದರೆ, ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಂಗುರ ಸಾರಿಸಿದ್ದಾರೆ. ಇಂದಿನಿಂದ (ಫೆಬ್ರವರಿ…

Read More

Bengaluru Air Quality: ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ…

Read More