Headlines

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ. ತಮಿಳು ಚಿತ್ರರಂಗದ…

Read More

IND vs ENG, T20 Semi Final Live Score: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುವುದಲ್ಲದೆ ಅಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿ ಇದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿನ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2024 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಅಲ್ಲಿ ಭಾರತ ಇಂಗ್ಲೆಂಡ್…

Read More

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. Source link

Read More

ಈ 5 ರಾಶಿಗೆ ಶುಕ್ರ ಹಾಗೂ ಶನಿಯ ಸಂಯೋಗ: ಧೈರ್ಯದಲ್ಲಿ ಯಾವುದೇ ಕೆಲಸಕ್ಕೂ ಕೈ ಹಾಕಬಹುದು – Kannada News | Shani Shukra Conjunction in Pisces: March 2 14 Astrology Predictions and Lucky Signs

ಮಾರ್ಚ್ 02ರಿಂದ 14ರವರೆಗೆ ಮೀನ ರಾಶಿಯಲ್ಲಿ ಶನಿ ಮತ್ತು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನಗಳು ಏರ್ಪಡಲಿವೆ. ಶನಿಯು ಶಿಸ್ತು ಮತ್ತು ಕರ್ಮದ ಕಾರಕನಾದರೆ, ಶುಕ್ರನು ತನ್ನ ಉಚ್ಚರಾಶಿಯಲ್ಲಿ ಇರುವ ಕಾರಣ ಐಷಾರಾಮಿ, ಪ್ರೀತಿ ಮತ್ತು ಕಲೆಗೆ ವಿಶೇಷ ಮಹತ್ತ್ವ ಸಿಗಲಿದೆ. ಈ ಇಬ್ಬರು ಗ್ರಹಗಳು ಗುರುಗ್ರಹದ ಮನೆಯಾದ ಮೀನ ರಾಶಿಯಲ್ಲಿ ಇರುವಾಗ 12 ರಾಶಿಗಳ ಮೇಲೆ ಅನೇಕ ರೀತಿಯ ಫಲಿತಾಂಶಗಳು ಪ್ರಕಟವಾಗಲಿವೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಎಚ್ಚರಿಕೆ…

Read More

‘ಕೈ’ ಮನೆಯಲ್ಲಿ ಒಳ ಮೀಸಲಾತಿ ಗದ್ದಲ: ಹೈಕಮಾಂಡ್​​ ತಲುಪಿದ ವಿವಾದ; ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ – Kannada News | Internal Reservation Row: Dalit Left Hand leaders in Congress angry with the Karnataka State Government

ಬೆಂಗಳೂರು, ಮಾರ್ಚ್​​ 05: ರಾಜ್ಯ ಸರ್ಕಾರ ಇತ್ತೀಚೆಗೆ 56 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಐತಿಹಾಸಿಕ ನಿರ್ಧಾರ ಪ್ರಕಟಿಸಿದೆ. ಆದರೆ, ಈ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಗ್ಗೆ ಸ್ಪಷ್ಟ ನಿಲುವು ತಾಳದಿದ್ದಕ್ಕೆ ಸ್ವತಃ ಕಾಂಗ್ರೆಸ್‌ನ ದಲಿತ ಎಡಗೈ ಸಚಿವರು ಮತ್ತು ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆಗೆ ಮಣಿದು ನೇಮಕಾತಿ ಮಾಡುತ್ತಿರುವ ಸರ್ಕಾರ, ಒಳ ಮೀಸಲಾತಿ ಕಡೆಗಣಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆಯ ಎಚ್ಚರಿಕೆ ಒಳ ಮೀಸಲಾತಿ ವಿಚಾರದಲ್ಲಿ ಎಡಗೈ ಮತ್ತು…

Read More

‘ಟಾಕ್ಸಿಕ್’, ‘ಧುರಂಧರ್ 2’ ಕಾರಣಕ್ಕೆ ರಿಲೀಸ್ ದಿನಾಂಕ ಬದಲಿಸಿದ ಸಿನಿಮಾಗಳೆಷ್ಟು? – Kannada News | Many movies changed their release date to Toxic and Dhurandhar 2

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 4ಕ್ಕೆ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಜೊತೆಗೆ ಮಾರ್ಚ್ 19ರಂದೇ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮುಂದೂಡಲ್ಪಟ್ಟಿರುವ ಕಾರಣ ಈಗ ‘ಧುರಂಧರ್ 2’ ಮಾತ್ರವೇ ಬಿಡುಗಡೆ ಆಗುತ್ತಿದೆ. ಅಸಲಿಗೆ ಮಾರ್ಚ್ 19ಕ್ಕೆ ಮತ್ತು ಅದರ ಆಸು-ಪಾಸು ಹಲವು ದಕ್ಷಿಣದ ಸಿನಿಮಾಗಳು ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’…

Read More

ಡಾಲರ್ ಎದುರು ತುಸು ಚೇತರಿಕೆ ಕಂಡ ರುಪಾಯಿ; ಗುರುವಾರ 45 ಪೈಸೆ ಏರಿಕೆ – Kannada News | Rupee recovers 45 paise in Thursday, after setback for 2 days this week

ನವದೆಹಲಿ, ಮಾರ್ಚ್ 5: ಡಾಲರ್ ಎದುರು 92ರ ಮಟ್ಟಕ್ಕಿಂತ ಮೇಲೆ ಹೋಗಿದ್ದ ರುಪಾಯಿ (Dollar vs Rupee) ಇವತ್ತಿನ ವಹಿವಾಟಿನಲ್ಲಿ 45 ಪೈಸೆ ಚೇತರಿಸಿಕೊಂಡಿದೆ. ಇಂಟರ್​ಬ್ಯಾಂಕ್ ಫಾರೀನ್ ಎಕ್ಸ್​ಚೇಂಜ್ ಟ್ರೇಡಿಂಗ್​ನಲ್ಲಿ ಬುಧವಾರ ಸಂಜೆ ಡಾಲರ್ ಎದುರು 92.05ರಲ್ಲಿ ಅಂತ್ಯಗೊಂಡಿದ್ದ ರುಪಾಯಿ, ಗುರುವಾರ ಬೆಳಗ್ಗೆ 92.16ರಲ್ಲಿ ಆರಂಭ ಕಂಡಿತು. ರುಪಾಯಿ ಮೌಲ್ಯ ಒಂದು ಹಂತದಲ್ಲಿ 92.30ಕ್ಕೆ ಹೋಗಿತ್ತು. ಬಳಿಕ 91.60ರಲ್ಲಿ ಅಂತ್ಯಗೊಂಡಿತು. ಬುಧವಾರದ ಕೊನೆಯಲ್ಲಿದ್ದ ಮೌಲ್ಯಕ್ಕೆ ಹೋಲಿಸಿದರೆ ರುಪಾಯಿ 45 ಪೈಸೆಯಷ್ಟು ಚೇತರಿಕೆ ಕಂಡಿದೆ. ಫಾರೆಕ್ಸ್ ಮಾರುಕಟ್ಟೆ ಮಂಗಳವಾರ…

Read More

Faculty Recruitment: ಚಿತ್ರದುರ್ಗದ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ – Kannada News | Chitradurga Teaching Jobs 2026: Amrutha Ayurveda College Faculty Recruitment

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಅಧಿಕೃತ ಅಧಿಸೂಚನೆಯ ಮೂಲಕ ಬೋಧನಾ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವಿಶೇಷವಾಗಿ ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಮೊದಲು ಇ-ಮೇಲ್ ಮೂಲಕ ಅರ್ಜಿಯನ್ನು ಕಳುಹಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉದ್ಯೋಗ ಸ್ಥಳ:…

Read More

ಹುಬ್ಬಳ್ಳಿ ಮತ್ತೆ ಲವ್ ಜಿಹಾದ್: ಬಲೆಯಿಂದ ಪಾರಾಗಿ ಅಸಲಿ ಕಹಾನಿ ಬಿಚ್ಚಿಟ್ಟ ಸಂತ್ರಸ್ತೆಯರು – Kannada News | Hubballi Love Jihad: Victims Share Ordeals, Muthalik Demands Strict Laws

ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿImage Credit source: tv9 kannada ಹುಬ್ಬಳ್ಳಿ, ಮಾರ್ಚ್​ 05: ಲವ್ ಜಿಹಾದ್ (Love Jihad) ಕಥೆಯುಳ್ಳ ಸಿನಿಮಾವೊಂದು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದೆ. ಕೇರಳದಲ್ಲಿ ಲವ್ ಜಿಹಾದ್ ಹೇಗೆ ಮಾಡಲಾಗುತ್ತಿದೆ ಅನ್ನೋದರ ಬಗ್ಗೆ ಎರಡು ಭಾಗಗಳಲ್ಲಿ ಸಿನಿಮಾ ತೆರೆಕಂಡಿದೆ. ಆದರೆ ರಾಜ್ಯದಲ್ಲಿ ಕೂಡ ಇದೇ ರೀತಿ ಲವ್ ಜಿಹಾದ್ ಹತ್ತಾರು ಪ್ರಕರಣಗಳು ನಡೆಯುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರ್ತಿವೆ. ಇಂದು ಹುಬ್ಬಳ್ಳಿಯಲ್ಲಿ ಅನೇಕರು ತಾವು ಹೇಗೆ ಲವ್ ಜಿಹಾದ್ ಬಲೆಯಲ್ಲಿ ಬಿದ್ದೆವು….

Read More

ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು? – Kannada News | Hubballi: Guest Lecturers Renew Fight for Job Security and Recruitment

ಹುಬ್ಬಳ್ಳಿ, ಮಾರ್ಚ್​ 05: ರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು (Guest lecturers) ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಧಾರವಾಡದಲ್ಲಿ…

Read More