Headlines

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ – Kannada News | Love Dispute Peace Talks Turn Violent; Leader Attacked in Udupi

ಉಡುಪಿ, ಮಾರ್ಚ್​ 05: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ…

Read More

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ – Kannada News | Ustaad Bhagat Singh to clash with Dhurandhar 2 on March 19 as Toxic postponed

ಮಾರ್ಚ್ 19ರಂದು ಭಾರತದ ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಸಿನಿಮಾಗಳ ನಡುವೆ ದೊಡ್ಡ ಕ್ಲ್ಯಾಶ್ ಆಗುವ ಸಾಧ್ಯತೆ ಇತ್ತು. ಆದರೆ ‘ಟಾಕ್ಸಿಕ್’ ಸಿನಿಮಾ ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿತು. ಮಾರ್ಚ್ 19ರ ಬದಲು ಜೂನ್ 4ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಹಾಗಂತ ‘ಧುರಂಧರ್ 2’ (Dhurandhar 2) ಸಿನಿಮಾಗೆ ಪೈಪೋಟಿ ಕಡಿಮೆ ಆಗಿಲ್ಲ. ಮಾರ್ಚ್ 19ರಂದು ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗಲಿವೆ. ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಅದೇ ದಿನ…

Read More

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್ – Kannada News | DK Shivakumar FIR Stayed by HC in BJP Poster Morphing Case

ಡಿಸಿಎಂ ಡಿ.ಕೆ.ಶಿವಕುಮಾರ್Image Credit source: economictimes ಬೆಂಗಳೂರು, ಮಾರ್ಚ್​ 05: ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ…

Read More

ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಬೆಂಗಳೂರು ಮದುವೆಯಾದವರಿಗೆ ದುಬಾರಿ  – Kannada News | Bengaluru Couples’ Financial Reality: High Living Costs and The Challenge of Saving in Metro City

ಬೆಂಗಳೂರಿನ ಖರ್ಚು, ಹಾಗೂ ಸಂಬಳದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಮ್ಮ ಚರ್ಚೆಯಾಗಿದೆ. ಈ ಹಿಂದೆ ಐಟಿ ಉದ್ಯೋಗಿಗಳು ರಾಜಧಾನಿಯಲ್ಲಿ ಜೀವನ ವೆಚ್ಚದ ಬಗ್ಗೆ ಭಾರೀ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ದಂಪತಿಗಳು ಈ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಹೌದು ಬೆಂಗಳೂರಿನ ದಂಪತಿಗಳಿಬ್ಬರು ಎದುರಿಸುತ್ತಿರುವ ಆರ್ಥಿಕ ಒತ್ತಡಗಳನ್ನು ವಿವರಿಸುವ ಪೋಸ್ಟ್ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಅಭಿಷೇಕ್ ಸಿಂಗ್ ಎಂಬವವರು ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತನ ಕಥೆಯನ್ನು ಮತ್ತು ಮದುವೆಯ ನಂತರ ಅವರು ಮಾಡಬೇಕಾದ…

Read More

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು – Kannada News | 2nd Iranian Ship Heads To Sri Lanka Officials Say It Could Be Targeted

ನವದೆಹಲಿ, ಮಾರ್ಚ್ 5: ಯುನೈಟೆಡ್ ಸ್ಟೇಟ್ಸ್ ಜಲಾಂತರ್ಗಾಮಿ ನೌಕೆ ಬುಧವಾರ ಇರಾನಿನ ಯುದ್ಧನೌಕೆಯನ್ನು ಧ್ವಂಸಗೊಳಿಸಿ, 87 ನಾವಿಕರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇಂದು ಎರಡನೇ ಇರಾನಿನ (Iran) ಯುದ್ಧನೌಕೆ ತಮ್ಮ ದೇಶದ ಪ್ರಾದೇಶಿಕ ನೀರಿನ ಕಡೆಗೆ ಚಲಿಸಿದಂತೆ ಶ್ರೀಲಂಕಾದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದಿನ ದಾಳಿಯ ನಂತರ ಹೊಸ ಹಡಗಿನ ಮೇಲೂ ದಾಳಿಯಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನ್ ಶ್ರೀಲಂಕಾದ ಜಲಪ್ರದೇಶಕ್ಕೆ ಪ್ರವೇಶವನ್ನು ಬಯಸಿದೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು, ಯುದ್ಧನೌಕೆಯನ್ನು ಸುರಕ್ಷತೆಗಾಗಿ…

Read More

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ? – Kannada News | Bundle of Aadhaar Cards Found on Netravati River Bank in Farangipete, Mangaluru

ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆImage Credit source: Tv9 Kannada ಮಂಗಳೂರು, ಮಾರ್ಚ್​​ 05:  ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆಯಾಗಿವೆ. ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಆಧಾರ್​​ ಕಾರ್ಡ್​ಗಳನ್ನು ಕಂಡು ಸಾರ್ವಜನಿಕರು ಶಾಕ್​​ ಆಗಿದ್ದು, ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು…

Read More

Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra for Footwear: Attract Wealth and Positivity, Avoid Negative Energy at Home

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪಾದರಕ್ಷೆಗಳನ್ನು ಪಾದಗಳನ್ನು ರಕ್ಷಿಸುವ ಸಾಧನವೆಂದು ಪರಿಗಣಿಸುವುದಲ್ಲದೆ, ಅವು ಮನೆಯ ಶಕ್ತಿ, ಸಂಪತ್ತು, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕೂ ಸಂಬಂಧಿಸಿವೆ. ಆದ್ದರಿಂದ ಪಾದರಕ್ಷೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿರುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಂಬಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈ ದಿನಗಳಲ್ಲಿ ಪಾದರಕ್ಷೆ ಖರೀದಿಸಲೇಬೇಡಿ: ಅಮವಾಸ್ಯ, ಮಂಗಳವಾರ, ಶನಿವಾರ ಮತ್ತು ಗ್ರಹಣ ದಿನಗಳಲ್ಲಿ ಪಾದರಕ್ಷೆಗಳನ್ನು ಖರೀದಿಸುವುದನ್ನು ನಿಷೇಧಿಸಲಾಗಿದೆ. ಈ…

Read More

ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್! – Kannada News | Hassan City Corporation Engineer Keeps Lokayukta Officials Waiting 4 Hours During Raid

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ…

Read More

ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ – Kannada News | Israel Iran Conflict Impact: Cooking Oil Prices Rise in Bengaluru, Karnataka Egg Exporters Face Heavy Loss

ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟImage Credit source: tv9 ಬೆಂಗಳೂರು, ಮಾರ್ಚ್ 5: ಇಸ್ರೇಲ್-ಇರಾನ್ ಸಂಘರ್ಷದಿಂದ (Israel-Iran Conflict) ಉಂಟಾಗಿರುವ ಗಲ್ಫ್ ಯುದ್ಧದ ಭೀತಿಯು ಜಾಗತಿಕವಾಗಿ ತಲ್ಲಣ ಸೃಷ್ಟಿಸಿದೆ. ಇದರ ಪರಿಣಾಮ ಭಾರತದ, ಅದರಲ್ಲೂ ಕರ್ನಾಟಕದ ಜನಸಾಮಾನ್ಯರ ಮೇಲೆ ನೇರವಾಗಿ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವಿಶೇಷವಾಗಿ ಅಡುಗೆ ಎಣ್ಣೆ ಮತ್ತು ಮೊಟ್ಟೆ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ. ಬೆಂಗಳೂರಿನಲ್ಲಿ (Bangalore) ಅಡುಗೆ ಎಣ್ಣೆಯ ದರ (Cooking Oil Prices) ಲೀಟರ್‌ಗೆ 5 ರೂಪಾಯಿ ಏರಿಕೆಯಾಗಿದೆ….

Read More