Headlines

ಅರ್ಜುನ್ ಕಪೂರ್ ಟ್ರೋಲ್ ಮಾಡಿದವರಿಗೆ ತಂಗಿ ಜಾನ್ವಿಯ ಎಚ್ಚರಿಕೆ – Kannada News | Janhvi kapoor Supports His Step Brother Arjun Kapoor Over Troll

ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಯಾರನ್ನು ಯಾವ ಕಾರಣಕ್ಕಾಗಿ ಟ್ರೋಲ್ ಮಾಡಲಾಗುತ್ತದೆ ಎಂದು ಹೇಳಲಾಗುವುದಿಲ್ಲ. ಅದರಲ್ಲೂ ಸೆಲೆಬ್ರಿಟಿಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಳ್ಳಲಾಗುತ್ತದೆ. ಕಲಾ ಜಗತ್ತಿನಲ್ಲಿ ಕೆಲವು ಸೆಲೆಬ್ರಿಟಿಗಳು ಇದ್ದಾರೆ, ಅವರು ಏನು ಮಾಡಿದರೂ ಅಥವಾ ಹೇಳಿದರೂ, ಯಾವಾಗಲೂ ಟ್ರೋಲ್​​ಗೆ ಗುರಿಯಾಗಿರುತ್ತಾರೆ. ಅಂತಹ ಒಂದು ಹೆಸರು ಅರ್ಜುನ್ ಕಪೂರ್ (Arjun Kapoor). ಅರ್ಜುನ್ ಕಪೂರ್ ಅವರ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದ ವೈಫಲ್ಯದಿಂದಾಗಿ ಆಗಾಗ್ಗೆ ಟ್ರೋಲ್ ಆಗುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವರ ಹೆಸರಿನಲ್ಲಿ ಹಲವಾರು ಮೀಮ್ಸ್ ಮತ್ತು ಮೀಮ್ಸ್ ಪುಟಗಳು…

Read More

Video: ಹೆತ್ತವರನ್ನು ತಾನು ಕೆಲಸ ಮಾಡುವ ಮೈಕ್ರೋಸಾಫ್ಟ್‌ ಆಫೀಸ್‌ ತೋರಿಸಲು ಕರೆತಂದ ಮಗಳು – Kannada News | Hyderabad: Daughter takes parents to show them around Microsoft Office in Hyderabad

ತಂದೆ ತಾಯಿಗೆ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ (job) ಪಡೆದು ಜೀವನದಲ್ಲಿ ಸೆಟಲ್ ಆಗಬೇಕೆನ್ನುವ ಆಸೆಯಿರುತ್ತದೆ. ಅದರಂತೆ ಮಕ್ಕಳು ಬದುಕು ಕಟ್ಟಿಕೊಂಡರೆ ಹೆತ್ತವರಿಗೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ಭಾವನಾತ್ಮಕ ಕ್ಷಣಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಪೋಷಕರನ್ನು ಹೈದರಾಬಾದ್‌ನ (Hyderabad) ತಮ್ಮ ಆಫೀಸಿಗೆ ಕರೆದುಕೊಂಡು ಹೋಗಿದ್ದಾರೆ. ಹೆತ್ತವರು ಹೆಮ್ಮೆ ಪಡುವಂತೆ ಮಾಡಿದ ಮಗಳ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತನೇಯಾ ಸೋನಿ (taneyasoni_vlogs) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಕನಸು…

Read More

ಭಾರತದ ಷೇರುಪೇಟೆ ಭರ್ಜರಿ ಕುಸಿತ; 8 ಲಕ್ಷ ಕೋಟಿ ರೂ ನಷ್ಟ; ಶೇ 80 ಷೇರುಗಳಿಗೆ ಹಿನ್ನಡೆ – Kannada News | Stock market nifty, sensex down by 2pc, investors face 8 trillion Rs loss

ನವದೆಹಲಿ, ಮಾರ್ಚ್ 4: ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿ (Stock Market) ಕರಡಿ ಕುಣಿತ ಮುಂದುವರಿದಿದೆ. ಇಂದು ಬಿಎಸ್​ಇ ಮತ್ತು ಎನ್​ಎಸ್​ಇಯ ಹೆಚ್ಚಿನ ಸೂಚ್ಯಂಕಗಳು ಕೆಂಪು ಬಣ್ಣಕ್ಕೆ ತಿರುಗಿವೆ. ನಿಫ್ಟಿ, ಸೆನ್ಸೆಕ್ಸ್ ಶೇ. 2ರವರೆಗೂ ಕುಸಿತ ಕಂಡಿವೆ. ಹೂಡಿಕೆದಾರರಿಗೆ ಬರೋಬ್ಬರಿ 8 ಲಕ್ಷ ಕೋಟಿ ರೂ ನಷ್ಟ ಎದುರಾಗಿದೆ. ಇರಾನ್ ಯುದ್ಧ ನಡೆಯುತ್ತಿರುವುದರಿಂದ ಷೇರು ಮಾರುಕಟ್ಟೆ ಕುಸಿತ ಅನಿರೀಕ್ಷಿತವೇನಲ್ಲ. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಎಲ್ಲಾ ಷೇರು ಮಾರುಕಟ್ಟೆಗಳು ಹಿನ್ನಡೆ ಕಾಣುತ್ತಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ 1,523…

Read More

KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ – Kannada News | KPSC KAS Results: Students Allege Corruption, Demand CBI Probe for Irregularities

ಬೆಂಗಳೂರು, ಮಾರ್ಚ್​​ 04: ಗೆಜೆಟೆಡ್​​ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿ ಪಟ್ಟಿಯನ್ನು ನಿನ್ನೆ ಪ್ರಕಟಿಸಲಾಗಿದೆ. ಸದ್ಯ ಈ ಫಲಿತಾಂಶ ವಿರುದ್ಧ ವಿದ್ಯಾರ್ಥಿಗಳು ಅಪಸ್ವರ ಎತ್ತಿದ್ದಾರೆ. ಒಂದೇ ಕುಟುಂಬದ ಕೆಲವರು ಆಯ್ಕೆ ಆಗಿರುವ ಬಗ್ಗೆ ಗಂಭೀರ ಆರೋಪ ಮಾಡಲಾಗಿದ್ದು, CBI ತನಿಖೆಗೆ ಒತ್ತಾಯಿಸಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ! – Kannada News | Watermelon Canter Overturns in Doddaballapura, Driver Escapes Unhurt

ದೊಡ್ಡಬಳ್ಳಾಪುರ, ಮಾರ್ಚ್​ 04: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ.ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್‌ ಬಳಿ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಈ ಕ್ಯಾಂಟರ್, ಅನಿರೀಕ್ಷಿತವಾಗಿ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್‌ಗಳನ್ನು ದಾಟಿ ಪಕ್ಕದ ಪಳ್ಳಕ್ಕೆ ಬಂದು ಬಿದ್ದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಸಾವಿರಾರು ಕಲ್ಲಂಗಡಿಗಳು ರಸ್ತೆಯ ಮೇಲೆ ಹಾಗೂ ಸುತ್ತಮುತ್ತ…

Read More

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ ನಿರ್ಧಾರಕ್ಕೆ ಕಾರಣವೇನು? – Kannada News | Why Toxic movie release postponed what is the reason

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿತ್ತು. ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಬಿಡುಗಡೆ ಆಗಿ ಸಿನಿಮಾಕ್ಕೆ ಹೈಪ್ ನೀಡಿದ್ದವು. ಸಿನಿಮಾ ನೋಡಲು ಪ್ರೇಕ್ಷಕರು ಸಹ ತುದಿಗಾಲಲ್ಲಿ ಎದುರು ನೋಡುತ್ತಿದ್ದರು. ಮಾರ್ಚ್ 19ರಂದು ‘ಟಾಕ್ಸಿಕ್’ ಬಿಡುಗಡೆ ಆಗಲಿತ್ತು, ಸಿನಿಮಾದ ವಿತರಣೆ ಹಕ್ಕುಗಳ ಮಾರಾಟ ಸಹ ಆಗಿಬಿಟ್ಟಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದು ಯಶ್ ಅವರ ಅಭಿಮಾನಿಗಳಿಗೆ ಮಾತ್ರವಲ್ಲದೆ ಸಿನಿಮಾ ಪ್ರೇಮಿಗಳಿಗೂ ಸಹ ಸಾಕಷ್ಟು ಬೇಸರ…

Read More

Vastu Warning: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Vastu Warning: Why Keeping Taj Mahal Replicas at Home Can Attract Negative Energy

ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವೂ ಮನೆಯ ಸದಸ್ಯರ ಮನಸ್ಥಿತಿ, ಶಕ್ತಿ ಮತ್ತು ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಪ್ರೀತಿಯ ಪ್ರತೀಕವಾಗಿ ಜಗತ್ತಿನಲ್ಲಿ ಪ್ರಸಿದ್ಧಿ ಪಡೆದಿರುವ ತಾಜ್​ ಮಹಲ್​​ ಎಷ್ಟೇ ಸುಂದರವಾಗಿದ್ದರೂ, ಅದು ವಾಸ್ತವವಾಗಿ ಒಂದು ಸಮಾಧಿ ಸ್ಮಾರಕವಾಗಿದೆ. ಆದ್ದರಿಂದ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ತಾಜ್ ಮಹಲ್ ಚಿತ್ರ ಅಥವಾ ಶೋಪೀಸ್‌ ಗಳನ್ನು ಮನೆಯಲ್ಲಿ ಇಡದಿರುವುದು ಒಳಿತು ಎಂದು ಹೇಳಲಾಗುತ್ತದೆ. ಸಮಾಧಿಯ ಸಂಕೇತ: ತಾಜ್ ಮಹಲ್ ಮುಮ್ತಾಜ್ ಸಮಾಧಿಯಾಗಿ ನಿರ್ಮಿಸಲ್ಪಟ್ಟ ಸ್ಮಾರಕ. ವಾಸ್ತು…

Read More

ತಾಯಿಯೂ ಇಲ್ಲ, ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಪಂಚ್ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ? – Kannada News | Viral Star Punch May Be Separated From Signature Plushie, Fans React

ಜಪಾನ್, ಮಾರ್ಚ್​ 04: ಜಪಾನ್​​ನ ಮೃಗಾಲಯದಲ್ಲಿರುವ ಪಂಚ್ ಕೋತಿಯ ಬಗ್ಗೆ ಈಗ ಇಡೀ ಪ್ರಪಂಚಕ್ಕೆ ಗೊತ್ತಿದೆ. ಹುಟ್ಟಿನಿಂದಲೇ ತಾಯಿ ಪ್ರೀತಿ ಕಳೆದುಕೊಂಡಿದ್ದ ಕೋತಿಗೆ ಅದರ ಬಳಿ ಇರುವ ಕೋತಿಯ ಗೊಂಬೆಯೇ ಆಸರೆ. ನೋವಾದರೂ, ಬೇಸರವೆನಿಸಿದರೂ, ಬೇರೆ ಕೋತಿಗಳು ದಾಳಿ ಮಾಡಿದಾಗಲೂ ಈ ಕೋತಿ ಹೋಗಿ ಅಪ್ಪಿಕೊಂಡಿದ್ದು, ಆ ಗೊಂಬೆಯನ್ನೇ ಹೊರತು ಮತ್ತೊಂದು ಕೋತಿಯನ್ನಲ್ಲ. ಅದರ ಮೇಲೆ ತಲೆಇಟ್ಟು ಮಲಗುವ, ತಿಂಡಿ ಮಾಡುವಾಗಲೂ, ಎಲ್ಲೇ ನಡೆದಾಡುವಾಗಲೂ ಆ ಗೊಂಬೆಯನ್ನೇ ಹೊತ್ತು ತಿರುಗುವ ಕೋತಿಯಿಂದ ಆ ಗೊಂಬೆಯನ್ನು ಕಸಿದುಕೊಳ್ಳಲಾಗುತ್ತಿದೆ ಎನ್ನುವ…

Read More

ಕೆವಿಎನ್​​ಗೆ ಕೈಕೊಟ್ಟ ಅದೃಷ್ಟ, ಎರಡು ದೊಡ್ಡ ಸಿನಿಮಾ ಬಿಡುಗಡೆ ಮುಂದೂಡಿಕೆ – Kannada News | Double trouble for KVN Productions two big movie release postponed

ಈ ಹಿಂದೆ 2021-22 ರಲ್ಲಿ ‘ಸಖತ್’, ‘ಬೈ ಟು ಲವ್’ ಅಂಥಹಾ ಸಾಮಾನ್ಯ ಬಜೆಟ್​​ನ ಕನ್ನಡ ಸಿನಿಮಾಗಳನ್ನು ನಿರ್ಮಿಸಿದ್ದ ಕೆವಿಎನ್ ನಿರ್ಮಾಣ ಸಂಸ್ಥೆ ಎರಡನೇ ಇನ್ನಿಂಗ್ಸ್​ ಅನ್ನು ಭಾರಿ ಉತ್ಸಾಹದಿಂದ ಆರಂಭಿಸಿತ್ತು. ಭಾರತದ ಇಬ್ಬರು ಅತಿ ದೊಡ್ಡ ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಬಂಡವಾಳ ಹೂಡಿತು, ಆದರೆ ಕೆವಿಎನ್ ಅದೃಷ್ಟ ಕೈಕೊಟ್ಟು, ಎರಡೂ ಸಿನಿಮಾಗಳ ಬಿಡುಗಡೆ ಮುಂದೂಡಲ್ಪಟ್ಟಿದೆ. ಒಂದು ಸಿನಿಮಾದ ಬಿಡುಗಡೆಯೇ ಅಡಕತ್ತರಿಯಲ್ಲಿ ಸಿಲುಕಿದೆ. 2022 ರಲ್ಲಿ ‘ಬೈ ಟು ಲವ್’ ಸಿನಿಮಾ ನಿರ್ಮಿಸಿದ್ದ ಕೆವಿನ್…

Read More

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು – Kannada News | Bengaluru PU Students Missing: Exam Fear Suspected, High Court Intervention

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ ಪರೀಕ್ಷೆ ಸಮೀಪಿಸುತ್ತಿದ್ದ…

Read More