Headlines

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ – Kannada News | Bengaluru Crime News: Woman Killed in Gayatri Nagar Fire; Man Stabbed to Death in Basaveshwara Nagar

ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡImage Credit source: tv9 ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್…

Read More

ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ – Kannada News | Iran refused to stop nuclear work donald Trump vows continued military action

ವಾಷಿಂಗ್ಟನ್, ಮಾರ್ಚ್ 2: ಇರಾನ್ ವಿರುದ್ಧ ದಾಳಿ ನಡೆಸಲು 5 ವಾರಗಳಿಂದ ತಯಾರಿ ನಡೆಸಲಾಗಿತ್ತು. ಇನ್ನೂ ದಾಳಿ ನಿಂತಿಲ್ಲ. ಅಗತ್ಯವಿದ್ದರೆ ಯುದ್ಧವನ್ನು ತೀವ್ರಗೊಳಿಸುತ್ತೇವೆ. ಇರಾನ್ (Iran War) ವಿರುದ್ಧ ಇನ್ನೂ 4-5 ವಾರ ಯುದ್ಧ ಮುಂದುವರಿಯಲಿದೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮೇಲುಗೈ ಸಾಧಿಸಿದೆ ಎಂದು ವಾಷಿಂಗ್ಟನ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬಲವಾದ ಎಚ್ಚರಿಕೆ ನೀಡಿದ್ದು, ಇರಾನ್ ಮೇಲೆ ಮತ್ತೊಂದು ದೊಡ್ಡ ದಾಳಿ…

Read More

‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್ – Kannada News | Om Prakash Rao says Darshan will be released in few months

ನಟ ದರ್ಶನ್ ಜೊತೆ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ (Darshan) ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ಅವರು ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಅವರು ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಆ ಪ್ರಯುಕ್ತ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಜೂನ್, ಜುಲೈ ಒಳಗೆ ದರ್ಶನ್ ಅವರು ಜೈಲಿನಿಂದ ಹೊರಗೆ ಬರುತ್ತಾರೆ. 3-4 ತಿಂಗಳಲ್ಲಿ ಅವರು ಬರುವುದು ಪಕ್ಕಾ. ಆ ನಂಬಿಕೆ ನನಗೆ ಇದೆ….

Read More

ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ – Kannada News | Benjamin Netanyahu thanks PM Modi for standing with Israel Amid Iran War

ಟೆಲ್ ಅವಿವ್, ಮಾರ್ಚ್ 2: ಇಸ್ರೇಲ್- ಅಮೆರಿಕದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಈ ಸಂಘರ್ಷದಲ್ಲಿ ಇಸ್ರೇಲ್‌ನೊಂದಿಗೆ ನಿಂತಿದ್ದಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮ್ಮಿಬ್ಬರ ಮಾತುಕತೆಯ ಕುರಿತು ಅವರು ವಿವರಗಳನ್ನು ನೀಡದಿದ್ದರೂ, ಭಾರತದ ಜನರು ಇಸ್ರೇಲ್‌ನಲ್ಲಿ ತುಂಬಾ ಮೆಚ್ಚುಗೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ. “ನಮ್ಮ ಆತ್ಮೀಯ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ…

Read More

ಮದುವೆ ಬಳಿಕ ಊರಿಗೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾಗೆ ಭರ್ಜರಿ ಸ್ವಾಗತ – Kannada News | Vijay Deverakonda visits hometown with wife Rashmika Mandanna after marriage

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ (Rashmika Mandanna) ಅವರು ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ಮದುವೆ ಮಾಡಿಕೊಂಡರು. ಈ ವಿವಾಹದಲ್ಲಿ ಕೇವಲ ಆಪ್ತರು ಹಾಗೂ ಕುಟುಂಬದ ಸದಸ್ಯರು ಮಾತ್ರ ಭಾಗಿಯಾಗಿದ್ದರು. ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಈಗ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Vijay Deverakonda) ಅವರು ಅಭಿಮಾನಿಗಳನ್ನು ಭೇಟಿ ಆಗಿದ್ದಾರೆ. ವಿಜಯ್ ದೇವರಕೊಂಡ ಅವರ ಪೋಷಕರ ಊರಾದ ತುಮ್ಮನ್​ಪೇಟ್​​ನಲ್ಲಿ ಅಭಿಮಾನಿಗಳಿಗಾಗಿ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದೆ. ತೆಲಂಗಾಣದ ನಾಗರ್​ಕರ್ನೂಲ್ ಜಿಲ್ಲೆಯ ತುಮ್ಮನ್​ಪೇಟ್ ಗ್ರಾಮಕ್ಕೆ ವಿಜಯ್…

Read More

ರಾಮನಗರ: ಹಲವು ಜಿಲ್ಲೆಯ ಪೊಲೀಸರ‌ ನಿದ್ದೆಗೆಡಿಸಿದ್ದ ಅಂತಾರಾಜ್ಯ ಬೈಕ್​​​​ ಕಳ್ಳರ ಬಂಧನ – Kannada News | Ramanagara Police Arrest Inter State Vehicle Thieves, Recover Rs 50 Lakh Stolen Goods

ಬಂಧಿತರಿಂದ ವಶಕ್ಕೆ ಪಡೆದಿರುವ ವಾಹನಗಳುImage Credit source: tv9 kannada ರಾಮನಗರ, ಮಾರ್ಚ್​ 02: ಅವರಿಬ್ಬರು ಖತರ್ನಾಕ್ ಕಳ್ಳರು. ಹಲವು ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದರು. ಸಿಕ್ಕಸಿಕ್ಕ ಕಡೆಗಳಲ್ಲಿ ವಾಹನಗಳ ಕಳ್ಳತನ (vehicle theft) ಮಾಡುವುದೇ ಇವರ ಕಾಯಕ. ಹೀಗೆ ಕದ್ದ ವಾಹನಗಳ ನಂಬರ್ ಪ್ಲೇಟ್ ಬದಲಾಯಿಸಿ, ಇಂಜನ್ ಹಾಗೂ ಚಾರ್ಸಿ ನಂಬರ್ ನಕಲು ಮಾಡಿ ಕಡಿಮೆ ಬೆಲೆಗೆ ವಾಹನಗಳನ್ನ ಮಾರಾಟ ಮಾಡುತ್ತಿದ್ದರು. ಆದರೆ ಕೊನೆಗೂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಇದೀಗ ಜೈಲಿಗಟ್ಟಿದ್ದಾರೆ. ಬೈಕ್​, ವಾಹನ ಸೇರಿದಂತೆ…

Read More

ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ – Kannada News | Big Twist To Chikkaballapur tejaswini Murder Case: Lover Kills for She toucher For Money

ಚಿಕ್ಕಬಳ್ಳಾಪುರ, (ಮಾರ್ಚ್ 02): ನಗರದ ಶಾಂತಿನಗರ ಬಡಾವಣೆ ನಿವಾಸಿ ತೇಜಸ್ವಿನಿಗೆ (tejaswini )ಇನ್ನು 30 ವರ್ಷ ವಯಸ್ಸು. ತಂದೆ-ತಾಯಿಗೆ ಒಬ್ಬಳೇ ಹೆಣ್ಣು ಮಗಳು. ಮನೆಯಲ್ಲಿ ಬಡತನವಿದ್ದರೂ ಈಕೆಗೇನು ಕೊರತೆ ಇರಲಿಲ್ಲ. ಗಂಡ ಮಕ್ಕಳ ಜೊತೆ ಸುಖವಾಗಿರಬೇಕಿದ್ದ ಈಕೆ ಏನೇನೋ ಮಾಡಲು ಹೋಗಿ ಕೊನೆಗೆ ಹೆಣವಾಗಿದ್ದಾಳೆ. ತೇಜಸ್ವಿನಿ 20ನೇ ವಯಸ್ಸಿನಲ್ಲೇ ಓಡಿ ಹೋಗಿ ಲವ್ ಮ್ಯಾರೇಜ್ ಆಗಿದ್ದಳು. ಒಂದು ಮಗು ಆದ ಬಳಿಕ ಕುಟುಂಬ ಕಲಹ ಉಂಟಾಗಿ ಆತನನ್ನು ದೂರ ಮಾಡಿ ಮತ್ತೊಬ್ಬನ ಜೊತೆ ಓಡಿ ಹೋಗಿ ಮದ್ವೆಯಾಗಿದ್ದಳು….

Read More

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ – Kannada News | Ayatollah Khamenei’s Wife Mansoureh Khojasteh Killed In US Israel Attack

ಟೆಹ್ರಾನ್, ಮಾರ್ಚ್ 2: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇರಾನ್‌ನ ಮಶಾದ್‌ನಲ್ಲಿ ಜನಿಸಿದ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (ಐಆರ್‌ಐಬಿ) ಮಾಜಿ ಉಪ ನಿರ್ದೇಶಕ ಹಸನ್ ಖೋಜಸ್ತೆ…

Read More

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ – Kannada News | Mallikarjuna Mutya POSCO Case: Victim Statement Recorded in Shahapur Court

ಮಲ್ಲಿಕಾರ್ಜುನ ಮುತ್ಯಾImage Credit source: google ಯಾದಗಿರಿ, ಮಾರ್ಚ್​ 02: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ…

Read More

ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP – Kannada News | Kolar SP Shivanshu Rajput talks about Woman Attempts Suicide after Killed Her Two Children

ಕೋಲಾರ, (ಮಾರ್ಚ್ 02): ಕೌಟುಂಬಿಕ ಕಲಹದ (Family Dispute)  ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ  ತಾಯಿ (Mother) ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ (Kolar) ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ…

Read More