Headlines

ಟಾಸ್ ಗೆದ್ದಿದ್ರೆ ಕಥೆನೇ ಬೇರೆ ಇರುತ್ತಿತ್ತು..! – Kannada News | Salman ali agha post match presentation of pak vs sl match

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಅಭಿಯಾನ ಅಂತ್ಯವಾಗಿದೆ. ಪಾಕ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಗೆದ್ದರೂ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿಯುವ ಮೂಲಕ ಪಾಕಿಸ್ತಾನ್ ತಂಡ ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 147 ರನ್​ಗಳಿಗೆ ನಿಯಂತ್ರಿಸಿದ್ದರೆ ಪಾಕಿಸ್ತಾನ್ ತಂಡಕ್ಕೆ ನೆಟ್ ರನ್ ರೇಟ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ಅವಕಾಶವಿತ್ತು. ಆದರೆ…

Read More

Lunar Eclipse 2026: ಮಾ.03ರ ಚಂದ್ರಗ್ರಹಣ; ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು? – Kannada News | Holi Full Moon Lunar Eclipse: Chief Priest Somasundara Dikshiths Guidance

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಕುರಿತು ವಿವರಣೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸೂರ್ಯಗ್ರಹಣದ ನಂತರ, ಹದಿನೈದು ದಿನಗಳ ಅಂತರದಲ್ಲಿ ಬರುವ ಈ ಚಂದ್ರಗ್ರಹಣವು ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದ್ದಾರೆ. ಗ್ರಹಣದ ಆರಂಭ ಮತ್ತು ಯುದ್ಧದ ನಡುವೆ ಸಾಮ್ಯತೆಯನ್ನು ಗುರುತಿಸಿದ ಅವರು, ಪ್ರಸ್ತುತ ಜಾಗತಿಕ ಸಂಘರ್ಷಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಭಾರತ ದೇಶವು ಯಜ್ಞಭೂಮಿ, ಕರ್ಮಭೂಮಿ, ತಪೋಭೂಮಿ, ಜಪಭೂಮಿ…

Read More

Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು – Kannada News | Major Explosion at Explosives Factory in Nagpur Claims at Least 15 Lives

ನಾಗ್ಪುರ, ಮಾರ್ಚ್ 01: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟ ಇದಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು. ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು…

Read More

Lunar Eclipse March 03: ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್! – Kannada News | March 3 Lunar Eclipse: Karnataka Temple Timings, Pujas and Remedies

ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್! ಬೆಂಗಳೂರು, ಮಾರ್ಚ್ 01: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ (Lunar Eclipse) ಹಿನ್ನೆಲೆ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಬದಲಾದ ವೇಳಾಪಟ್ಟಿ ಪ್ರಕಟಿಸಲಾಗಿದೆ. ಜಾತ್ರೆಯ ದಿನವೇ ಚಂದ್ರ ಗ್ರಹಣ ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಜಾತ್ರಾ ಮಹೋತ್ಸವದ ದಿನವೇ ಚಂದ್ರಗ್ರಹಣ ಇರುವುದರಿಂದ ದೇವಸ್ಥಾನದ ಮಹಾದ್ವಾರ ಮಧ್ಯಾಹ್ನ 1ರಿಂದ ರಾತ್ರಿ 8:30ರವರೆಗೆ ಬಂದ್ ಆಗಲಿದೆ….

Read More

Lunar Eclipse 2026: ಗ್ರಹಣ ಕಾಲದಲ್ಲಿ ಅನುಸರಿಸಬೇಕಾದ ನಿಯಮ ಮತ್ತು ಪರಿಹಾರ ಕ್ರಮಗಳ ಮಾಹಿತಿ ಇಲ್ಲಿದೆ – Kannada News | Holi Purnima Lunar Eclipse 2026: Astrological Impact, Rituals and Post Grahan Remedies

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಬಗ್ಗೆ ವಿಶಿಷ್ಟ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಸೂರ್ಯಗ್ರಹಣ ಸಂಭವಿಸಿದ ಹದಿನೈದು ದಿನಗಳ ನಂತರ, ಹೋಳಿ ಮಾಸದ ಈ ಪೌರ್ಣಮಿಯಂದು ಬರುವ ಚಂದ್ರಗ್ರಹಣವು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ. ಗ್ರಹಣ ಕಾಲ ಮತ್ತು ಜಾಗತಿಕ ವಿದ್ಯಮಾನಗಳ ಕುರಿತು ಮಾತನಾಡಿದ ದೀಕ್ಷಿತ್ ಅವರು, ಗ್ರಹಣ ಆರಂಭವಾಗುವ ಹೊತ್ತಿಗಾಗಲೇ ಇರಾನ್ ಮತ್ತು ಇರಾಕ್ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವುದನ್ನು ಉಲ್ಲೇಖಿಸಿದರು. ಹೋಳಿ…

Read More

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ – Kannada News | Odisha Elopement Plan Turns Deadly: Woman Assaulted Twice Before Fatal Fall from Roof

ಒಡಿಶಾ, ಮಾರ್ಚ್​ 01: ಮದುವೆ(Marriage)ಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್…

Read More

Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..! – Kannada News | Auqib Nabi has taken 104 wickets in the last two Ranji Trophy seasons

ಬರೋಬ್ಬರಿ 67 ವರ್ಷಗಳ ಬಳಿಕ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ರೂವಾರಿ ಆಖಿಬ್ ನಬಿ. ಏಕೆಂದರೆ ಇಡೀ ಟೂರ್ನಿಯುದ್ದಕ್ಕೂ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದೇ ನಬಿ. ಅದರಲ್ಲೂ ಫೈನಲ್​ ಪಂದ್ಯದಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 293 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ರಣಜಿ ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್…

Read More

ಓಮನ್ ಬಿಟ್ಟು ಉಳಿದ ಗಲ್ಫ್ ದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಆ ಒಂದು ರಾಷ್ಟ್ರ ಬಿಟ್ಟಿದ್ದೇಕೆ? – Kannada News | Iran attacks most of the Gulf nations, except Oman, interesting reason behind it

ನವದೆಹಲಿ, ಮಾರ್ಚ್ 1: ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ಯುದ್ಧ (Iran War) ನಡೆಸುತ್ತಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿವೆ. ಗಲ್ಫ್ ಪ್ರದೇಶದಲ್ಲಿರುವ ಹೆಚ್ಚಿನ ದೇಶಗಳ ಪ್ರಮುಖ ಸ್ಥಳಗಳನ್ನು ಇರಾನ್ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ದುಬೈ, ದೋಹಾ ಇತ್ಯಾದಿ ನಗರಗಳು ಇರಾನ್ ದಾಳಿಗೆ ಒಳಗಾಗಿವೆ. ಬಹ್ರೇನ್, ಸೌದಿ, ಯುಎಇ, ಕತಾರ್ ಮೊದಲಾದ ದೇಶಗಳು ಇರಾನ್ ಪ್ರತಿದಾಳಿಗೆ ಸಿಲುಕಿವೆ. ಅಧ್ಯಕ್ಷ ಆಯತೊಲ್ಲಾ ಖೊಮೇನಿ ಹತ್ಯೆಗೆ ಇರಾನ್ ಪ್ರತೀಕಾರ ತೀರಿಸಿಕೊಳ್ಳಲು ಹೊರಟಿದೆ. ಆದರೆ, ಓಮನ್ ಹೊರತುಪಡಿಸಿ…

Read More

‘ಧುರಂಧರ್ 2’ ಬಿಡುಗಡೆಗೂ ಮುನ್ನವೇ ವಿಮರ್ಶೆ ತಿಳಿಸಿದ ನಟಿ ಯಾಮಿ ಗೌತಮ್ – Kannada News | Aditya Dhar wife Yami Gautam shares the first review of Dhurandhar 2 even before its release

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಸಿನಿಮಾಗೆ ಅಧಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಿಗೆ ಇದೆ. ಈ ಸಿನಿಮಾದ ಬಿಡುಗಡೆಗೂ ಮುನ್ನವೇ ನಟಿ ಯಾಮಿ ಗೌತಮ್ ಅವರು ವಿಮರ್ಶೆ (Dhurandhar 2 First Review) ತಿಳಿಸಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರ ಪತ್ನಿ ಆಗಿರುವ ಯಾಮಿ ಗೌತಮ್ (Yami Gautam) ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಧುರಂಧರ್ 2’…

Read More

ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಡಿಎಂಕೆ ಕಾರ್ಯಕರ್ತ – Kannada News | Tamil Nadu Man Linked to DMK Youth Wing Arrested in Toddler Assault and Murder Case

ಬಂಧನ-ಸಾಂದರ್ಭಿಕ ಚಿತ್ರImage Credit source: ipleaders ಕೃಷ್ಣಗಿರಿ, ಮಾರ್ಚ್​ 01: ಡಿಎಂಕೆ ಕಾರ್ಯರ್ತನೊಬ್ಬ ಲಿವ್-ಇನ್ ಸಂಗಾತಿ(Live-in Partner)ಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಪೆರಿಯನಾಯಗಂ ತನ್ನ ಸಂಗಾತಿ ಪ್ರಿನ್ಸಿಯ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಕೆ ಗಂಡ ಸೂರ್ಯನಿಂದ ಬೇರೆಯಾಗಿದ್ದಳು. ತಾಯಿ ಇಲ್ಲದ ಸಮಯದಲ್ಲಿ ಪೆರಿಯನಾಯಗಂ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ವೈವಾಹಿಕ ಭಿನ್ನಾಭಿಪ್ರಾಯಗಳ ನಂತರ, ಪ್ರಿನ್ಸಿ ತನ್ನ ತಾಯಿಯೊಂದಿಗೆ ಅಂಚೆಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದರು,…

Read More