Headlines

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ – Kannada News | MLA Bellad writes to PM modi on Dharwad Job Protest

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ ಧಾರವಾಡ, ಫೆಬ್ರವರಿ 27: ಕರ್ನಾಟಕದ ಅಸಂಖ್ಯಾತ ಯುವಕರು ನೌಕರಿಯ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಥತೆಯನ್ನು ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನೇಮಕಾತಿಗಾಗಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ, ಉಪನಾಯಕ ಅರವಿಂದ ಬೆಲ್ಲದ್, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ರಾಜ್ಯಪಾಲರಿಗೆ ಪತ್ರದ ಮೂಲಕ ಉದ್ಯೋಗಾಕಾಂಕ್ಷಿಗಳ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ. 2.86 ಲಕ್ಷ ಹುದ್ದೆಗಳ…

Read More

ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು – Kannada News | Sriramulu Welcomes Ananth Kumar Hegdes Return to Active Politics

ಶಿವಮೊಗ್ಗ, ಫೆಬ್ರವರಿ 27: ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್​​ ಆರಂಭಿಸಲಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅನಂತ್ ಕುಮಾರ್ ಹೆಗಡೆ ಅವರ ರಾಜಕೀಯ ಮರುಪ್ರವೇಶವನ್ನು ಸ್ವಾಗತಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅಜ್ಞಾತವಾಸದಲ್ಲಿರುವ ಅನಂತ್ ಕುಮಾರ್ ಹೆಗಡೆ…

Read More

Video: ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ – Kannada News | Delhi Liquor Policy, Rouse Avenue Court Slams CBI Investigation

ನವದೆಹಲಿ, ಫೆಬ್ರವರಿ 27: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಸಿಬಿಐಯನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ತರಾಟೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಸಿಬಿಐನ ಕಾರ್ಯವೈಖರಿ ಕುರಿತು ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿದೆ. ಇಂದು ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ, ಕೆ ಕವಿತಾ ಸೇರಿ 23 ಜನರನ್ನು ಖುಲಾಸೆಗೊಳಿಸಲಾಗಿದೆ. ಹಾಗೆಯೇ ಸಮರ್ಪಕ ಸಾಕ್ಷ್ಯ ಒದಗಿಸದಿದ್ದಿದ್ದಕ್ಕೆ ನ್ಯಾಯಾಲಯವು ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯವು ಸಿಬಿಐನ ತನಿಖೆಯ ಹಾದಿ ಅಥವಾ ನಿರ್ದಿಷ್ಟ ಅಂಶಗಳ ಬಗ್ಗೆ ತನ್ನ ಅಸಮ್ಮತಿಯನ್ನು…

Read More

ಮದುವೆ ಬಳಿಕ ಪ್ರಧಾನಿ ಮೋದಿಯ ಭೇಟಿಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ: ಚಿತ್ರಗಳು

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ನಿನ್ನೆಯಷ್ಟೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ಐಶಾರಾಮಿ ಐಟಿಸಿ ರೆಸಾರ್ಟ್​​ನಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ವಿವಾಹವಾದ ಮರುದಿವೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜಂಟಿಯಾಗಿ ದೆಹಲಿಗೆ ತೆರಳಿದ್ದು, ಅಮಿತ್ ಶಾ, ಪ್ರಧಾನಿ ನರೇಂದ್ರ ಇನ್ನೂ ಕೆಲವರನ್ನು ಭೇಟಿ ಆಗಿದ್ದಾರೆ. ರಶ್ಮಿಕಾ-ವಿಜಯ್ ಅವರ ಮದುವೆ ಮುಗಿದಿದೆ ಆದರೆ ಆರತಕ್ಷತೆ ಕಾರ್ಯಕ್ರಮ ಮಾರ್ಚ್ 04ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರನ್ನು ಖುದ್ದಾಗಿ ಆಹ್ವಾನಿಸುತ್ತಿದ್ದಾರೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ….

Read More

ಸಿನಿಮಾ ಪ್ರಚಾರದ ಹೆಸರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್ – Kannada News | Bengaluru Police Commissioner Seemanth Kumar Singh Warns Against Social Media Gimmicks in the Name of Movie Promotions

ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮಿತಿಮೀರಿದ ಗಿಮಿಕ್‌ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಮತ್ತು ಹುಚ್ಚಾಟದ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು….

Read More

ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲೇ ಕದ್ದು ಸಿಕ್ಕಿಬಿದ್ದ ಮಹಿಳೆ: ದೋಚಿದ್ದಿದ್ದು 12.5 ಕೆಜಿ ಬೆಳ್ಳಿ! – Kannada News | Wife Steals 12.5kg Silver for Cancer Stricken Husband’s Treatment in Bengaluru

ಬೆಂಗಳೂರು, ಫೆಬ್ರವರಿ 27: ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆ ಖರ್ಚಿಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲಿಯೇ ಹೆಂಡತಿಯೋರ್ವಳು ಬೆಳ್ಳಿ ಕದ್ದಿರುವ ಘಟನೆ ಸಂಬಂಧ ಜೀವನ ಭೀಮಾನಗರ ಪೊಲೀಸರು ಚೈತ್ರಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪ್ರತಿಷ್ಟಿತ ಆಸ್ಪತ್ರೆ ಒಂದರಲ್ಲಿ ಸರ್ಜನ್ ಆಗಿದ್ದವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ, ಹಂತ ಹಂತವಾಗಿ ಒಂದೊಂದೇ ಬೆಳ್ಳಿ ಪಾತ್ರೆಯಂತೆ ಒಟ್ಟು ಒಟ್ಟು 12.5 ಕೆಜಿ ಬೆಳ್ಳಿ ದೋಚಿದ್ದಳು. ಈಕೆಯ ಗಂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಖರ್ಚಿಗೆ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಕಳೆದ…

Read More

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ, ಎಐಎಡಿಎಂಕೆ ಉಚ್ಚಾಟಿತ ನಾಯಕ ಪನ್ನೀರ್​ಸೆಲ್ವಂ ಡಿಎಂಕೆ ಸೇರ್ಪಡೆ – Kannada News | Tamil Nadu: Former CM Panneerselvam Aligns With MK Stalin’s DMK

ಚೆನ್ನೈ,ಫೆಬ್ರವರಿ 27: ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿವಾಗುತ್ತಿದ್ದಂತೆ, ರಾಜಕೀಯದಲ್ಲಿ ಪ್ರಮಖ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನಲ್ಲಿ ಮೂರುಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ. ಅವರು ಎಐಡಿಎಂಕೆಯಂದ ಉಚ್ಚಾಟನೆಗೊಂಡಿದ್ದರು. ಪನ್ನೀರ್‌ಸೆಲ್ವಂ ಅವರು ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಸದಸ್ಯತ್ವ ಪಡೆದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಡಿಎಂಕೆ ಅವಕಾಶ ನೀಡಬಹುದು. 2021 ರಲ್ಲಿ ಅವರು ಗೆದ್ದಿದ್ದ ಕ್ಷೇತ್ರವಾದ ಬೋಡಿನಾಯಕನೂರಿನಿಂದ ಡಿಎಂಕೆ ಅವರನ್ನು ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಪನ್ನೀರ್‌ಸೆಲ್ವಂ ಅವರ…

Read More

ಅಮ್ಮನಿಗೆ ಭಯ, ಆದ್ರೆ ಅದು ನನ್ನ ಕನಸು: ಕೊನೆಗೂ ತಾಯಿಯನ್ನು ಆಕಾಶದಲ್ಲಿ ಹಾರಾಡಿಸಿದ ಮಗ – Kannada News | Heartwarming: Manish takes mother on first flight, her innocent joy melts hearts

ನವದೆಹಲಿ, ಫೆ.27: ಪ್ರತಿಯೊಬ್ಬ ಮಗನಿಗೂ ತನ್ನ ಪೋಷಕರ ಆಸೆಗಳನ್ನು ಪೂರೈಸಬೇಕೆಂಬ ಹಂಬಲವಿರುತ್ತದೆ. ಅಂತಹದ್ದೇ ಒಂದು ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದೆ ಮನೀಶ್ ಎಂಬ ಯುವಕ ಹಂಚಿಕೊಂಡ ವಿಡಿಯೋ. ತಮ್ಮ ತಾಯಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ಮನೀಶ್, ಅವರ ಮುಖದಲ್ಲಿನ ಮುಗ್ಧ ಸಂತೋಷವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮನೀಶ್ ಹಂಚಿಕೊಂಡಿರುವ ವಿಡಿಯೋದಲ್ಲಿರುವಂತೆ, ಇಡೀ ಕುಟುಂಬದಲ್ಲೇ ವಿಮಾನ ಪ್ರಯಾಣ ಮಾಡಿದ ಮೊದಲ ಮಹಿಳೆ ಇವರ ತಾಯಿಯಾಗಿದ್ದಾರೆ. ವಿಮಾನ ಏರುವ ಮೊದಲಿನ ಕುತೂಹಲದಿಂದ ಹಿಡಿದು, ಆಕಾಶದಲ್ಲಿ ಹಾರುವಾಗ ಕಿಟಕಿಯ ಮೂಲಕ ಹೊರಗಿನ ಪ್ರಪಂಚವನ್ನು…

Read More

Lunar Eclipse 2026: ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Auspicious Effects for Sagittarius

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ಧನಸ್ಸು ರಾಶಿಯವರ ಮೇಲೆ ಬೀರಲಿರುವ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂಲಾ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರಗಳಿಗೆ ಸೇರಿದ ಧನಸ್ಸು ರಾಶಿಯವರಿಗೆ ಈ ಗ್ರಹಣವು ವಿಶೇಷವಾಗಿ ಶುಭಫಲಗಳನ್ನು ನೀಡಲಿದೆ. ಗ್ರಹಣವು ಒಂಬತ್ತನೇ ಮನೆಯಲ್ಲಿ, ಅಂದರೆ ಭಾಗ್ಯ ಸ್ಥಾನದಲ್ಲಿ ಸಂಭವಿಸುತ್ತಿರುವುದರಿಂದ, ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ನಿರೀಕ್ಷಿತ. ಈ ಅವಧಿಯಲ್ಲಿ ಧನಸ್ಸು ರಾಶಿಯವರು ಆರ್ಥಿಕವಾಗಿ ಪ್ರಗತಿ ಸಾಧಿಸುವರು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ…

Read More

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆ ಶಿವಕುಮಾರ್: ಹೇಳಿದ್ದೇನು ನೋಡಿ! – Kannada News | DK Shivakumar Breaks Silence on MLAs’ Dinner Meeting: Here’s What the Karnataka DCM Said

ಬೆಂಗಳೂರು, ಫೆಬ್ರವರಿ 27: ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಜನ್ಮದಿನಾಚರಣೆಯ ನೆಪದಲ್ಲಿ ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇದು ಯಾವುದೇ ಶಕ್ತಿ ಪ್ರದರ್ಶನವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೆಲವರು ವಿಶ್ರಾಂತಿಗೆ, ಕೆಲವರು ವಿದೇಶ ಪ್ರಯಾಣಕ್ಕೆ, ಇನ್ನು ಕೆಲವರು ದೆಹಲಿಗೆ ತೆರಳುತ್ತಾರೆ. ಇವೆಲ್ಲ ಅವರವರ ವೈಯಕ್ತಿಕ ವಿಚಾರಗಳು, ಪಕ್ಷಕ್ಕೂ ಇವುಗಳಿಗೂ ಸಂಬಂಧವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಸಿಪಿ ಯೋಗೇಶ್ವರ್ ಮತ್ತು ಬಾಲಕೃಷ್ಣ…

Read More