Headlines

ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ – Kannada News | Gut Health and Stress: Dr. Anurag Shetty’s Advice

ಇತ್ತೀಚಿನ ದಿನಗಳಲ್ಲಿ ಸ್ಟ್ರೆಸ್ ಅಥವಾ ಒತ್ತಡ (Stress) ಮನುಷ್ಯನ ಆರೋಗ್ಯವನ್ನು ಅರಿವಿಲ್ಲದಂತೆ ಹಾಳು ಮಾಡುತ್ತಿದೆ. ಆದರೆ ಒತ್ತಡ ಜೀರ್ಣಕಾರಿ ಸಮಸ್ಯೆಗೆ ಹಾನಿ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕರುಳು ಮತ್ತು ಮೆದುಳಿಗೆ ಪರಸ್ಪರ ಸಂಪರ್ಕವಿರುತ್ತದೆ. ಅದಕ್ಕಾಗಿಯೇ ಇವುಗಳನ್ನು ‘ಗಟ್ ಬ್ರೈನ್ ಎಕ್ಸಿಸ್’ (ಮೆದುಳು ಕರುಳಿನ ಅಕ್ಷ) ಎಂದು ಕರೆಯಲಾಗುತ್ತದೆ. ಇದು ದ್ವಿಮುಖ ಸಂಪರ್ಕ ವ್ಯವಸ್ಥೆಯಾಗಿದ್ದು ನರಗಳು, ಹಾರ್ಮೋನ್ ಗಳು ಮತ್ತು ಕರುಳಿನ ಮೈಕ್ರೊಬೈಟಾ ಈ ಸಂಪರ್ಕವನ್ನು ನಿರ್ವಹಿಸುತ್ತವೆ. ಈ ಗಟ್ ಬ್ರೈನ್ ಎಕ್ಸಿಸ್ ವ್ಯವಸ್ಥೆಯ ಕಾರಣ…

Read More

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಪ್ರಯಾಣಿಕರಿಬ್ಬರ ಬಂಧನ – Kannada News | Bengaluru Airport: Customs Officials Seize Ganja Worth 8 Crore; Two Passengers Arrested

ವಶಕ್ಕೆ ಪಡೆದಿರುವ ಗಾಂಜಾImage Credit source: tv9 kannada ದೇವನಹಳ್ಳಿ, ಫೆಬ್ರವರಿ 09: ವಿದೇಶದಿಂದ ತಂದಿದ್ದ 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (hydroponic ganja)​​​ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಎನ್​ಡಿಪಿಎಸ್​​ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಯಾಣಿಕರಿಬ್ಬರು ವಿದೇಶದಿಂದ ಹೈಡ್ರೋಪೋನಿಕ್ ಗಾಂಜಾ ಸಾಗಾಟಕ್ಕೆ ಮುಂದಾಗಿದ್ದರು. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್…

Read More

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ – Kannada News | D.K. Shivakumars Delhi Visit Sparks Political Speculation Amidst Skipped Budget Meeting

ಬೆಂಗಳೂರು, ಫೆಬ್ರವರಿ 09: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ಪ್ರಯಾಣ ಬೆಳೆಸುತ್ತಿರೋದುರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಕರೆದಿರುವ ಸಭೆಯಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯು ಕೇವಲ ಚುನಾವಣಾ ಸಭೆಯ ಕಾರಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ರಾಜ್ಯ ರಾಜಕಾರಣದಲ್ಲಿ ಪರೋಕ್ಷ ಸಂದೇಶ ರವಾನಿಸುವ ಉದ್ದೇಶ ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ….

Read More

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು…

Read More

ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ – Kannada News | How Will BMRCL Implement Metro Fare Price Hike? here Is Details

ಬೆಂಗಳೂರು, (ಫೆಬ್ರವರಿ 09): ಶೇ.5ರಷ್ಟು ಬೆಂಗಳೂರು ನಮ್ಮ ಮೆಟ್ರೋ (Namma Metro) ಟಿಕೆಟ್​ ದರ ಹೆಚ್ಚಳಕ್ಕೆ ಬಿಎಂಆರ್​​ಸಿಎಲ್ (BMRCL) ಮುಂದಾಗಿತ್ತು. ಆದ್ರೆ, ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯನ್ನ ಬಿಎಂಆರ್​​ಸಿಎಲ್ ಕೈ ಬಿಟ್ಟಿದೆ. ಹೀಗಾಗಿ ಮೆಟ್ರೋ ದರ ಯಥಾಸ್ಥಿತಿ ಮುಂದುವರಿಯಲಿದೆ. ಆದ್ರೆ ಇಲ್ಲಿ ನಾವು ಗಮನಿಸಬೇಕಿರುವುದು ಏನು ಅಂದ್ರೆ ತಾತ್ಕಾಲಿಕವಾಗಿ ಅಷ್ಟೇ ತಡೆ ಹಿಡಿದಿರುವುದು. ಹೀಗಾಗಿ ಮುಂದೆ ಯಾವ ಕ್ಷಣದಲ್ಲಿ ಯಾವ ನಿರ್ಧಾರ ಆದ್ರೂ ಅಚ್ಚರಿ ಏನಿಲ್ಲ.ಇಲ್ಲಿ ನಾವು ಸ್ಪಷ್ಟವಾಗಿ ಗಮನಿಸಬೇಕಿರುವುದು…

Read More

ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ – Kannada News | How Will BMRCL Implement Metro Fare Price Hike? here Is Details

ಬೆಂಗಳೂರು, (ಫೆಬ್ರವರಿ 09): ಶೇ.5ರಷ್ಟು ಬೆಂಗಳೂರು ನಮ್ಮ ಮೆಟ್ರೋ (Namma Metro) ಟಿಕೆಟ್​ ದರ ಹೆಚ್ಚಳಕ್ಕೆ ಬಿಎಂಆರ್​​ಸಿಎಲ್ (BMRCL) ಮುಂದಾಗಿತ್ತು. ಆದ್ರೆ, ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯನ್ನ ಬಿಎಂಆರ್​​ಸಿಎಲ್ ಕೈ ಬಿಟ್ಟಿದೆ. ಹೀಗಾಗಿ ಮೆಟ್ರೋ ದರ ಯಥಾಸ್ಥಿತಿ ಮುಂದುವರಿಯಲಿದೆ. ಆದ್ರೆ ಇಲ್ಲಿ ನಾವು ಗಮನಿಸಬೇಕಿರುವುದು ಏನು ಅಂದ್ರೆ ತಾತ್ಕಾಲಿಕವಾಗಿ ಅಷ್ಟೇ ತಡೆ ಹಿಡಿದಿರುವುದು. ಹೀಗಾಗಿ ಮುಂದೆ ಯಾವ ಕ್ಷಣದಲ್ಲಿ ಯಾವ ನಿರ್ಧಾರ ಆದ್ರೂ ಅಚ್ಚರಿ ಏನಿಲ್ಲ.ಇಲ್ಲಿ ನಾವು ಸ್ಪಷ್ಟವಾಗಿ ಗಮನಿಸಬೇಕಿರುವುದು…

Read More

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ FIR ಹಾಕುವ ಪೊಲೀಸರಿಗೆ ಹೊಸ ಮಾರ್ಗಸೂಚಿ – Kannada News | Karnataka DGP Saleem new guidelines To Police For FIR Against social media posts

ಬೆಂಗಳೂರು, (ಫೆಬ್ರವರಿ 09): ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ಪೊಲೀಸರ (Police) ಮೇಲೆ ಸಾಕಷ್ಟು ಆರೋಪಗಳು ಕೇಳಿಬರುತ್ತಿರುವುದು ವರದಿಯಾಗಿವೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ (DG IGP dr Saleem) ಮಹತ್ವದ ಸೂಚನೆ ನೀಡಿದ್ದರು. ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕೆಂದು ಮಾರ್ಗಸೂಚಿಯನ್ನು ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಡಿಜಿ, ಐಜಿಪಿ ಹೊಸ…

Read More

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ: ನಾನು ಬಡವ ಕಣಮ್ಮ – Kannada News | Homemaker’s Cries for 12,000 Item Goes Viral, Ignites Marital Finance Discussion

ಮಹಿಳೆಯೊಬ್ಬಳು ತಾನು ಕೇಳಿದ 12 ಸಾವಿರ ರೂ. ವಸ್ತುವನ್ನು ಪತಿ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ 12 ಸಾವಿರ ರೂ. ಬಟ್ಟೆ ಕೊಡಿಸುತ್ತಾರೆ ಎಂದು ಅಂಗಡಿಯಲ್ಲಿ ಒಂದು ಗಂಟೆ ಕೂತಿದ್ದಾಳೆ, ಆದ್ರೂ ಗಂಡ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಗಂಡ ನಿರಾಕರಿಸಿದ್ದಾನೆ. ಈ ಕಾರಣಕ್ಕೆ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾಳೆ. ಮಾಧ್ಯಮ ವರ್ಗದಲ್ಲಿ ಇಂತಹ ಆಸೆಗಳು ಸಹಜ, ಆದರೆ ಇಂತಹ ಆಸೆಗಳನ್ನು ಈಡೇರಿಸುವ ಮುನ್ನ ಮನೆಯ…

Read More

ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ – Kannada News | Shivamogga Cyber Police Arrest Fraudster: 11.48 Cr Scam via 19 Bank Accounts

ಶಿವಮೊಗ್ಗ, ಫೆಬ್ರವರಿ 09: ಶಿವಮೊಗ್ಗ (shivamogga) ಸೈಬರ್ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್​ಲೈನ್ ವಂಚಕ (cyber crime) ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಕುಮಾರ್ ಕೆ ಬಂಧಿತ ಆರೋಪಿ. ಸದ್ಯ ಬಂಧಿತನಿಂದ ಬಳಕೆ ಆಗದ ಬೇರೆ ಬೇರೆ ಜನರ ವಿವಿಧ ಬ್ಯಾಂಕ್​ಗಳ 18 ಪಾಸ್​ ಬುಕ್, 07 ಚೆಕ್ ಬುಕ್, 25 ಎಟಿಎಂ ಕಾರ್ಡ್, ಎರಡು ಮೊಬೈಲ್​​ ಸೇರಿದಂತೆ ಎರಡು ಕ್ಯೂ ಆರ್ ಕೋಡ್ ಸ್ಕ್ಯಾನರ್​​ ಸೀಜ್ ಮಾಡಿದ್ದಾರೆ. ಸೈಬರ್ ವಂಚನೆ ಕೇಸ್​ನಲ್ಲಿ ಆರೋಪಿಗೆ ಸದ್ಯ ನ್ಯಾಯಾಂಗ…

Read More

ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ – Kannada News | PM Modi Skipped session Out Of Fear Congress Women MPs Write To Lok Sabha Speaker Om Birla

ನವದೆಹಲಿ, ಫೆಬ್ರವರಿ 9: ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದೀಯ ಸದಸ್ಯರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ (PM Modi) ಹೆದರಿಕೆಯಿಂದ ಸದನಕ್ಕೆ ಬರುತ್ತಿಲ್ಲವೇ ವಿನಃ ನಾವು ಹಾಕಿದ ಬೆದರಿಕೆಯ ಒತ್ತಡದಿಂದಲ್ಲ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರಧಾನಿ ಗೈರುಹಾಜರಾಗಿರುವುದಕ್ಕೆ ಭದ್ರತಾ ಕಾಳಜಿ ಕಾರಣವಲ್ಲ, ಭಯವೇ ಇದಕ್ಕೆ ಕಾರಣ ಎಂದು ಟೀಕಿಸಿದ್ದಾರೆ. ವಿರೋಧ ಪಕ್ಷದ ಮಹಿಳಾ ಸದಸ್ಯರ ವಿರುದ್ಧ ಸ್ಪೀಕರ್ ಅವರ ಹೇಳಿಕೆಗಳು ಸುಳ್ಳು,…

Read More