Headlines

IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | T20 World Cup Super 8: India vs Zimbabwe Match Date, Time and Live Streaming

2026 ರ ಟಿ20 ವಿಶ್ವಕಪ್‌ನ (T20 World Cup) ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿತು. ಈ ಸೋಲಿನಿಂದ ಟೀಂ ಇಂಡಿಯಾ ಸೆಮಿಫೈನಲ್ ತಲುಪುವುದು ಕಷ್ಟಕರವಾಗಿದೆ. ಹೀಗಾಗಿ ಟೀಂ ಇಂಡಿಯಾ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆಲ್ಲಬೇಕಿದೆ. ಟೀಂ ಇಂಡಿಯಾ ತನ್ನ ಎರಡನೇ ಸೂಪರ್ 8 ಪಂದ್ಯವನ್ನು ಜಿಂಬಾಬ್ವೆ (India vs Zimbabwe) ವಿರುದ್ಧ ಆಡುತ್ತಿದೆ. ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ ಸೂಪರ್ 8 ಸುತ್ತಿಗೆ…

Read More

Video: ಭಾರತ Vs ಕೆನಡಾ; ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿದ ಭಾರತೀಯ ಮಹಿಳೆ – Kannada News | Indian woman admires work culture in Canada

ಕೈಯಲ್ಲೊಂದು ಉದ್ಯೋಗ (employment) ಇದ್ರೆ ಮಾತ್ರ ಗೌರವ. ಆದರೆ ಕಾರ್ಪೋರೇಟ್, ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಗ್ಯಾರಂಟಿ ಇರಲ್ಲ. ಯಾವಾಗ ಬೇಕಾದ್ರೂ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬಹುದು. ಆದರೆ ಕೆನಾಡದಲ್ಲಿ (Canada) ನೆಲೆಸಿರುವ ಭಾರತೀಯ ಮಹಿಳೆಯೊಬ್ಬರು ಭಾರತ ಹಾಗೂ ಕೆನಡಾದ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿ ಮಾತನಾಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @unfiltered.anshikaa ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನ್ಶಿಕಾರವರು ನಂಬಿಕೆ ಆಧಾರಿತ ಕಚೇರಿ ವಾತಾವರಣ ಇಲ್ಲಿದೆ. ಆದರೆ, ತಾನು ಭಾರತದಲ್ಲಿದ್ದಾಗ ಕಾರ್ಪೊರೇಟ್ ಕೆಲಸ ಮಾಡಲು…

Read More

ಪರಿಸರ ಕಾಳಜಿಯ ಕನ್ನಡ ಸಿನಿಮಾ ‘ವಿಸ್ಪರ್ಸ್ ಆಫ್ ದಿ ರಿವರ್’ ಸದ್ಯದಲ್ಲೇ ರಿಲೀಸ್ – Kannada News | Whispers of the River Kannada movie to be released on OTT soon

ಒಂದು ಅಪರೂಪದ ಸಾಮಾಜಿಕ ಚಿತ್ರವಾಗಿ ‘ವಿಸ್ಪರ್ಸ್ ಆಫ್ ದಿ ರಿವರ್’ (Whispers of the River) ಸಿನಿಮಾ ಮೂಡಿಬಂದಿದೆ. ಕನ್ನಡ ಚಿತ್ರರಂಗದಲ್ಲಿ ತರಹೇವಾರಿ ಸಿನಿಮಾಗಳು ಬರುತ್ತಿವೆ. ಲವ್, ಕ್ರೈಮ್, ಸಸ್ಪನ್ಸ್, ಹಾರರ್ ಹೀಗೆ ಅನೇಕ ಪ್ರಕಾರದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಎಲ್ಲಾ ಸಿನಿಮಾಗಳ ನಡುವೆ ವಿಭಿನ್ನ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾ ಸಿದ್ಧವಾಗಿದೆ. ಕೆ. ಪ್ರಭಾಕರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ.. ಈ ಸಿನಿಮಾದಲ್ಲಿ…

Read More

T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು? – Kannada News | Rinku Singh’s T20 World Cup Return: India vs Zimbabwe Match and Playing 11 Status

ರಿಂಕು ಸಿಂಗ್ ತಂಡಕ್ಕೆ ಸೇರಿದರೆ, ಕೋಚ್ ಸೀತಾಂಶು ಕೊಟಕ್ ಭರವಸೆ ನೀಡಿದಂತೆ, ಅವರು ಜಿಂಬಾಬ್ವೆ ವಿರುದ್ಧ ಆಡುವುದು ಖಚಿತ. ಆದಾಗ್ಯೂ ರಿಂಕು ಸಿಂಗ್ ಮನೆಗೆ ಮರಳಿರುವ ಕಾರಣ, ಚೆನ್ನೈನಲ್ಲಿ ಹೆಚ್ಚಿನ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ರಿಂಕು ತಂಡ ಸೇರಿದರೂ ಅವರನ್ನು ಪ್ಲೇಯಿಂಗ್​ 11ನಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ. Source link

Read More

ಸಿಜೆ ರಾಯ್ ಮಾದರಿಯಲ್ಲಿ ಮತ್ತೋರ್ವ ಆತ್ಮಹತ್ಯೆ: ಐಟಿಗೆ ಹೆದರಿದ್ರಾ ಬಿಬಿಎಂಪಿ ನಿವೃತ್ತ ಚೀಫ್ ಇಂಜಿನಿಯರ್? – Kannada News | BBMP retired chief engineer parameshwarayya Commits Suicide In Bengaluru Like CJ roy

ಬೆಂಗಳೂರು, (ಫೆಬ್ರವರಿ 25): ಐಟಿ ಅಧಿಕಾರಿಗಳ ದಾಳಿ (IT Raid) ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಬಲಿ ಪಡೆದಿದೆ. ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವಾಗಲೇ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಐಟಿ ದಾಳಿಯಿಂದ ಖಿನ್ನತೆಗೊಳಗಾಗಿ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ (BBMP retired Chief Engineer) ಪರಮೇಶ್ವರಯ್ಯ ಅವರು ಇಂದು (ಫೆಬ್ರವರಿ 25) ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಆಸ್ತಿ ಸಂಬಂಧ ಸಿಸಿಬಿಯಲ್ಲಿ ದಾಖಲಾಗಿರುವ…

Read More

ಅಮೆರಿಕದ ಬೇಹುಗಾರಿಕೆ ನೀಡಿದ ಮಾಹಿತಿಯಿಂದ ಬೆಚ್ಚಿಬಿದ್ದಿದ್ದರು ಆ್ಯಪಲ್ ಸಿಇಒ ಟಿಮ್ ಕುಕ್ – Kannada News | Apple CEO Tim Cook was shocked when CIA alerted on possible invasion of Taiwan by China

ವಾಷಿಂಗ್ಟನ್, ಫೆಬ್ರುವರಿ 25: ಸುಮಾರು 2 ವರ್ಷದ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಚಿಪ್ ತಯಾರಿಕೆಗೆ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿತ್ತು. 100 ಬಿಲಿಯನ್ ಡಾಲರ್ ಎಂದರೆ ಸುಮಾರು 9 ಲಕ್ಷ ಕೋಟಿ ರೂ. ಆ್ಯಪಲ್ ಕಂಪನಿಯ ಈ ನಿರ್ಧಾರ ಸಾಧಾರಣದ್ದಾಗಿರಲಿಲ್ಲ. ಅಮೆರಿಕದಲ್ಲಿ ಮ್ಯಾನುಫ್ಯಾಕ್ಚರಿಂಗ್ ಅಂಟೇ ಬೇಡ ಎಂದು ಸುಮ್ಮನ್ನಿದ್ದ ಆ್ಯಪಲ್ ದಿಢೀರನೇ ನಿರ್ಧಾರ ಬದಲಿಸಿದ್ದ ಆಶ್ಚರ್ಯಪಡಬೇಕಾದ ಸಂಗತಿ. ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಟಿಮ್ ಕುಕ್ ಒಳಗಾಗಿರಬಹುದು ಎನ್ನುವುದಕ್ಕೆ ಆಗಿನ್ನೂ ಟ್ರಂಪ್ ಅಧ್ಯಕ್ಷರಾಗಿರಲಿಲ್ಲ. ಹಾಗಿದ್ದರೆ ಆ್ಯಪಲ್…

Read More

ನಿಮ್ಮ ಮನೆಯಂಗಳಕ್ಕೆ ಹಾವುಗಳು ಬರಬಾರದೆಂದರೆ, ಈ ಗಿಡವನ್ನು ನೆಡಿ – Kannada News | To keep snakes away from your home, plant Indian Snakeroot

ಬೇಸಿಗೆ ಕಾಲದಲ್ಲಿ ಹಾವುಗಳ (snakes) ಕಾಟ ಸಿಕ್ಕಾಪಟ್ಟೆ ಇರುತ್ತದೆ. ಬಿಸಿಲಿನ ತಾಪ ತಾಳಲಾರದೆ ಬಿಲದಿಂದ ಹೊರಬರುವ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕುತ್ತಾ ಪೊದೆ, ಮನೆಯಂಗಳದಲ್ಲಿರುವ ಮರಗಿಡಗಳ ಬಳಿ ಬರುತ್ತವೆ. ಮನೆಯೊಳಗೆ ಸಹ ಪ್ರವೇಶಿಸುತ್ತವೆ. ಕೆಲವರ ಮನೆಗಳಲ್ಲಂತೂ ಬೇಸಿಗೆಯಲ್ಲಿ ಹಾವುಗಳ ಸಮಸ್ಯೆ ತೀರಾ ಸಾಮಾನ್ಯವಾಗಿರುತ್ತವೆ. ಇದು ಕಚ್ಚಿದರೆ ಏನಪ್ಪಾ ಗತಿ ಎಂದು ಹಲವರು ಹಾವುಗಳನ್ನು ಕಂಡರೆ ಭಯಪಟ್ಟುಕೊಳ್ಳುತ್ತಾರೆ. ಅದಕ್ಕಾಗಿ ತಮ್ಮನ್ನು ತಾವು ಹಾವುಗಳಿಂದ  ರಕ್ಷಿಸಿಕೊಳ್ಳಲು ವಿವಿಧ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ. ಇವುಗಳ ಜೊತೆಗೆ ಸರ್ಪಗಂಧದ ಗಿಡವನ್ನು ಮನೆ ಬಾಗಿಲಿನಲ್ಲಿ…

Read More

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​ – Kannada News | Bengaluru Road Accident: Father and Kids Fall Due to Anekal Bad Roads

ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್​ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್​​ನಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು… – Kannada News | From Cash payment to withdrawal, 16 financial transactions that Income Tax department observes

ಜನರು ಮತ್ತು ಸಂಸ್ಥೆಗಳ ಆದಾಯಕ್ಕೆ ಕಾನೂನಿನ ಪ್ರಕಾರ ತೆರಿಗೆ ಪಾವತಿಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಐಟಿ ಇಲಾಖೆಯದ್ದಾಗಿರುತ್ತದೆ. ಜನರು ದೊಡ್ಡ ಮಟ್ಟದ ಆದಾಯ ಹೊಂದಿದ್ದರೆ ಅದನ್ನು ಪತ್ತೆ ಮಾಡಲು ಇಲಾಖೆ (Income Tax) ಬಳಿ ವಿವಿಧ ಮಾರ್ಗೋಪಾಯಗಳಿವೆ. ಅದಕ್ಕಾಗಿ ಬ್ಯಾಂಕು, ಪೋಸ್ಟ್ ಆಫೀಸ್ ಇತ್ಯಾದಿ ಹಣಕಾಸು ಸಂಸ್ಥೆಗಳ ನೆರವನ್ನು ಐಟಿ ಇಲಾಖೆ ಪಡೆಯುತ್ತದೆ. ಒಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ಆದಾಗ ಸ್ಟೇಟ್ಮೆಂಟ್ ಆಫ್ ಫೈನಾನ್ಷಿಯಲ್ ಟ್ರಾನ್ಸಾಕ್ಷನ್ ಎನ್ನುವ ಮಾರ್ಗದ ಮೂಲಕ ಮಾಹಿತಿ ಪಡೆಯುತ್ತದೆ….

Read More

Chanakya Niti: ಶ್…‌ ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಶೇರ್‌ ಮಾಡಬೇಡಿ – Kannada News | Chanakya Niti: Chanakya says that these personal secrets should not be shared with anyone

ಉತ್ತಮ ಜೀವನ ನಡೆಸಬೇಕೆಂಬುದು ಪ್ರತಿಯೊಬ್ಬರ ಆಸೆ. ಆದರೆ ಅದಕ್ಕೆ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಮುಖ್ಯವಾಗಿ ಒಳ್ಳೆಯ, ಯಶಸ್ವಿ ಜೀವನ ನಡೆಸಬೇಕು ಎಂದಾದರೆ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದಿದ್ದಾರೆ. ಏಕೆಂದರೆ ಈ ರೀತಿ ಎಲ್ಲಾ ರಹಸ್ಯಗಳನ್ನು ಇತರರ ಬಳಿ ಹಂಚಿಕೊಂಡಾಗ ತೊಂದರೆಗಳಾಗುವುದೇ ಹೆಚ್ಚು. ಹಾಗಿದ್ರೆ ಯಾವ ವೈಯಕ್ತಿಕ ವಿಚಾರಗಳನ್ನು ರಹಸ್ಯವಾಗಿಡುವುದೇ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ. ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ: ಸಂಪತ್ತು ಮತ್ತು…

Read More