Headlines

Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ – Kannada News | Karnataka Dominates Mumbai in Ranji QF: KL Rahul Century Secures Semis Berth

ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈನ ನಡುವಿನ ರಣಜಿ ಟ್ರೋಫಿ 2025-26 ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಗೆಲುವಿಗೆ ಮುಂಬೈ ನೀಡಿದ 326 ರನ್​ಗಳ ಗುರಿಯನ್ನು ಕರ್ನಾಟಕ ತಂಡ 6 ವಿಕೆಟ್​ಗಳ ನಷ್ಟಕ್ಕೆ ನಾಲ್ಕನೇ ದಿನದಾಟದ ಎರಡನೇ ಸೆಷನ್​ನಲ್ಲಿ ಬೆನ್ನಟ್ಟುವ ಮೂಲಕ ಜಯದ ನಗೆ ಬೀರಿತು. ಕರ್ನಾಟಕ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್…

Read More

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್ – Kannada News | Bengaluru Mangaluru Vande Bharat, High Speed Rail and Electrification: Ashwini Vaishnaw’s Vision

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಮತ್ತು ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಂಗಳೂರು ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ರೈಲು (Bengaluru-Mangaluru Vande Bharat) ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ. ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಕಾರ್ಯಾಚರಣೆ ಆರಂಭಿಸಲಿದ್ದು, ಪುಣೆ-ಬೆಂಗಳೂರು ರೈಲು ಕಾರಿಡಾರ್‌ನ ಕಾರ್ಯಯೋಜನೆಯನ್ನು ನಡೆಸಲಾಗಿದೆ ಎಂದು ಹೇಳಿದ್ದಾರೆ….

Read More

ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ! ಹತ್ತಾರು ಬಾರಿ ಗುಂಡು ಹಾರಿಸಿ ಕ್ರೌರ್ಯ – Kannada News | Kannadiga murder in Canada: Nelamangala’s Chandan Kumar Shot Dead in Brutal Attack

ನೆಲಮಂಗಲ, ಫೆಬ್ರವರಿ 09: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ (Nelamangala) ವ್ಯಕ್ತಿಯ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ನಡೆದಿದ್ದೇನು? ಮೃತ ವ್ಯಕ್ತಿ ಚಂದನ್ ಕುಮಾರ್ (37) ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರಾಗಿದ್ದು, ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ…

Read More

Tumakuru: ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ; ವ್ಯಕ್ತಿಗೆ ಡಬಲ್​​ ಶಾಕ್​

ತುಮಕೂರು, ಫೆಬ್ರವರಿ 09: ಪತ್ನಿಗೆ ವಿಚ್ಛೇದನ ನೀಡದೆ ಮತ್ತೊಬ್ಬಳ ಜೊತೆ ವಿವಾಹವಾಗಲು ಹೊರಟಿದ್ದ ವೇಳೆ ಕಲ್ಯಾಣಮಂಟಪಕ್ಖೇ ಪೊಲೀಸರ ಜೊತೆ ನುಗ್ಗಿ ಪತಿಗೆ ಮಹಿಳೆ ಶಾಕ್​​ ಕೊಟ್ಟ ಘಟನೆ ನಿನ್ನೆ ತುಮಕೂರಿನ ಎಡೆಯೂರಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಅರೋಪಿ ಹರಿಪ್ರಸಾದ್​​ಗೆ ಈಗ ಮತ್ತೊಂದು ಶಾಕ್​​ ಸಿಕ್ಕಿದೆ. ಈತ ಎರಡನೇ ವಿವಾಹವಾಗಲು ಹೊರಟಿದ್ದ ಮಂಡ್ಯ ಮೂಲದ ಯುವತಿಯೂ ಈಗ ದೂರು ನೀಡಿದ್ದಾಳೆ. ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆಯಾಗ್ತಿದ್ದ ಹರಿಪ್ರಸಾದ್​​, ವಿವಾಹಕ್ಕೆಂದು ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಪಡೆದಿದ್ದಾನೆ ಎಂದು…

Read More

ಕೊರೊನಾದಲ್ಲಿ ಟ್ರಾವೆಲ್ಸ್ ಲಾಸ್ ಆಗಿದ್ದಕ್ಕೆ ಕಳ್ಳತನಕ್ಕಿಳಿತ ವ್ಯಕ್ತಿ! ಕೆಜಿಗಟ್ಟಲೇ ಚಿನ್ನ ದೋಚಿದ್ದ ಮಾಸ್ಕ್​ಮ್ಯಾನ್ ಅರೆಸ್ಟ್ – Kannada News | Mask Man Arrested in Bengaluru After Stealing Kilos of Gold Post COVID Travel Business Loss

ಬೆಂಗಳೂರು, ಫೆಬ್ರವರಿ 9: ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬ ಬಳಿಕ ಕಳ್ಳತನಕ್ಕೆ ಇಳಿದು ‘ಮಾಸ್ಕ್ ಮ್ಯಾನ್’ ಆಗಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ (Bangalore) ಬೈಯಪ್ಪನಹಳ್ಳಿ ಪೊಲೀಸರು ರಾಜಾ ಎಂಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 1.84 ಕೋಟಿ ರೂ. ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಭಾಗದಲ್ಲಿ ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ರಾಜಾ, ಕೊರೋನಾ ಸಮಯದಲ್ಲಿ ಭಾರೀ ನಷ್ಟ ಅನುಭವಿಸಿದ್ದ. ಜೀವನ ಸಾಗಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆ…

Read More

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್ – Kannada News | Sonam Kapoor to be mom soon at the age of 40 Sonam Kapoor Baby Shower Photos

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರು ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ ನಡೆಯಿತು. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. 2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ….

Read More

Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು – Kannada News | One Man, Three Women Held in Case Linked to Temple Work Obstruction in Pratapgarh

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! – Kannada News | Bengaluru Airport security breach: Giant Balloon on Runway, Air Disaster Averted by a Whisker

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! ದೇವನಹಳ್ಳಿ, ಫೆಬ್ರವರಿ 09: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಮತ್ತೊಂದು ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ವಿಮಾನ ನಿಲ್ದಾಣದ ರನ್‌ವೇ ಪ್ರದೇಶಕ್ಕೆ ಹಾರಿ ಬಂದ ಬೃಹತ್ ಬಲೂನ್ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್ಪೋರ್ಟ್​ ರನ್​ವೇಗೆ ಬೀದಿ ನಾಯಿಗಳು ಲಗ್ಗೆಯಿಟ್ಟಿದ್ದು ನಿಲ್ದಾಣದ ಭದ್ರತಾ ಲೋಪದ ಕುರಿತಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು….

Read More

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! – Kannada News | Bengaluru: Girl Sends Mother and Relative’s Private Photos to Boyfriend, Case Filed

ಬೆಂಗಳೂರು, ಫೆಬ್ರವರಿ 9: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು…

Read More

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ? – Kannada News | Bengaluru Metro Fare Hike Decision: BMRCL Board Meets Today for Final Call

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್ ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ? ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ…

Read More