Headlines

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ – Kannada News | Canada PM Mark Carney to visit India on February 26 on Indo Pacific tour

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ. ಉಭಯ ನಾಯಕರು…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ – Kannada News | DCP Talks about attempted robbery in seshadripuram canara bank at Bengaluru

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; ಐವರು ಸಾವು, 16 ಜನರಿಗೆ ಗಾಯ – Kannada News | Double decker bus overturns in Lucknow 5 killed 16 injured on Purvanchal Expressway

ಲಕ್ನೋ, ಫೆಬ್ರವರಿ 23: ಉತ್ತರ ಪ್ರದೇಶದ ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ. ಗೋಸಾಯಿ ಗಂಜ್ ಬಳಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತ (Accident) ಸಂಭವಿಸಿದಾಗ ಬಸ್ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿತ್ತು. ಬಸ್ ಡಿಕ್ಕಿಯ ಪರಿಣಾಮದಿಂದಾಗಿ ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆರಂಭಿಕ ವರದಿಯ ಪ್ರಕಾರ, ಬಸ್ ಚಾಲಕ ಬಸ್…

Read More

ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು! – Kannada News | Kidney Damage: BP and Diabetes Risks

ಇತ್ತೀಚಿನ ದಿನಗಳಲ್ಲಿ, ರಕ್ತದೊತ್ತಡ (Hypertension) ಮತ್ತು ಮಧುಮೇಹದ (Diabetes) ಸಮಸ್ಯೆಗಳು ಹೆಚ್ಚುತ್ತಿವೆ. ಮೊದಲೆಲ್ಲಾ ಈ ರೋಗಗಳು ವಯಸ್ಸಾದ ಮೇಲೆ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಹಾಗಲ್ಲ, ಯುವಜನತೆಯಲ್ಲಿಯೇ ಇದು ಹೆಚ್ಚಾಗಿ ಕಂಡುಬರುತ್ತಿದೆ. ಕಳಪೆ ಆಹಾರ, ಒತ್ತಡ, ಬೊಜ್ಜು, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗುತ್ತದೆ. ಈ ಎರಡೂ ಕಾಯಿಲೆಗಳು ಸ್ಪಷ್ಟ ಲಕ್ಷಣಗಳಿಲ್ಲದೆ ದೀರ್ಘಕಾಲದವರೆಗೆ ದೇಹವನ್ನು ಹಾನಿಗೊಳಿಸುತ್ತವೆ, ವಿಶೇಷವಾಗಿ ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು…

Read More

ಸರ್ಕಾರದ ವಿರುದ್ಧ ಸಿಡಿದ ಡಾಕ್ಟರ್ಸ್: ಆಸ್ಪತ್ರೆಗೆ ಹೋಗುವ ಮುನ್ನ ಈ ಸುದ್ದಿ ನೋಡಿ – Kannada News | Doctors Call protest against Karnataka government, Likely Hospital OPD Close from march 11

ಬೆಂಗಳೂರು, (ಫೆಬ್ರವರಿ 23): ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು (Doctors)  ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Strike) ನಡೆಸಲು ಮುಂದಾಗಿದ್ದಾರೆ. ಹೌದು…ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ. ಹೀಗಾಗಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ(District…

Read More

Sarala Subbarao Review: ಜೆನ್ ಜೀ ಕಾಲಕ್ಕೆ ರೆಟ್ರೋ ಪ್ರೀತಿ ಪರಿಚಯಿಸುವ ‘ಸರಳ ಸುಬ್ಬರಾವ್’ – Kannada News | Ajay Rao starrer Sarala Subbarao movie gives you 1970s feel

ಒಂದು ಕಾಲದಲ್ಲಿ ಸಾಹಿತ್ಯ ಕೃತಿಗಳನ್ನು ಆಧರಿಸಿ ಹೆಚ್ಚು ಸಿನಿಮಾಗಳು ಮೂಡಿಬರುತ್ತಿದ್ದವು. ಕಾಲಕ್ರಮೇಣ ಅಂತಹ ಸಿನಿಮಾಗಳ ಸಂಖ್ಯೆ ಕಡಿಮೆ ಆಯಿತು. ಕನ್ನಡದ ಖ್ಯಾತ ಲೇಖಕಿ ತ್ರಿವೇಣಿ ಅವರ ಒಂದಷ್ಟು ಕಾದಂಬರಿಗಳು ಸಿನಿಮಾ ರೂಪ ಪಡೆದಿದ್ದವು. ಈಗ ಅದೇ ತ್ರಿವೇಣೆ ಅವರ ‘ವಸಂತಗಾನ’ ಕಾದಂಬರಿಯನ್ನು ಆಧರಿಸಿ ‘ಸರಳ ಸುಬ್ಬರಾವ್’ (Sarala Subbarao) ಸಿನಿಮಾ ಮಾಡಲಾಗಿದೆ. ಮಂಜು ಸ್ವರಾಜ್ ನಿರ್ದೇಶನ ಮಾಡಿದ ಈ ಚಿತ್ರಕ್ಕೆ ಲೋಹಿತ್ ನಂಜುಂಡಯ್ಯ ಅವರು ಬಂಡವಾಳ ಹೂಡಿದ್ದಾರೆ. ಅಜಯ್ ರಾವ್ (Ajay Rao), ಮಿಶಾ ನಾರಂಗ್ ಅವರು…

Read More

ಮಂಡ್ಯದಲ್ಲೊಂದು ಅಮಾನುಷ ಕೃತ್ಯ: ಕೈಮುಗಿದು ಬೇಡಿದ್ರೂ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ – Kannada News | Mandya brutal assault: Stone attack; FIR registered against 14 accused

ವ್ಯಕ್ತಿ ಮೇಲೆ ಹಲ್ಲೆ ಮಾಡುತ್ತಿರುವುದುImage Credit source: tv9 kannada ಮಂಡ್ಯ, ಫೆಬ್ರವರಿ 23: ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ಐವರ ಗುಂಪೊಂದು ಓರ್ವ ವ್ಯಕ್ತಿಗೆ ಮನಸೋ ಇಚ್ಛೆ ಮಾರಣಾಂತಿಕವಾಗಿ ಹಲ್ಲೆ (assault) ಮಾಡಿರುವಂತಹ ಘಟನೆ ನಡೆದಿದೆ. ಹುಡುಗಿ ವಿಚಾರವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೈಮುಗಿದು ತಪ್ಪಾಯ್ತು ಎಂದರೂ ಬಿಡದೆ ಕಾಲಿನ ಮೇಲೆ ಸೈಜುಗಲ್ಲಿನಿಂದ  ಭೀಕರವಾಗಿ ಹಲ್ಲೆ ಮಾಡಿದ ಕಿರಾತಕರು ವ್ಯಕ್ತಿಯ ಕಾಲು ಮುರಿದಿದ್ದಾರೆ. ಇನ್ನು ತಾವೆಸಗಿದ ಕ್ರೌರ್ಯವನ್ನು ವಿಡಿಯೋ ಕೂಡ ಮಾಡಿದ್ದಾರೆ. ಇದೀಗ ಪಾಂಡವಪುರ…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ವೃದ್ಧೆ ಅನುಮಾಸ್ಪದ ಸಾವು: ಇನ್ನೇನು ಅಂತ್ಯಕ್ರಿಯೆ ಮಾಡ್ಬೇಕು ಎನ್ನುವಷ್ಟರಲ್ಲೇ ಸಾವಿನ ರಹಸ್ಯ ಬಯಲು – Kannada News | A Man Kills 64 Year Old Woman for money In Davanagere

ದಾವಣಗೆರೆ, (ಫೆಬ್ರವರಿ 23): ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಇದೇ ತಿಂಗಳ 2ರಂದು ಗ್ರಾಮಸ್ಥರೆಲ್ಲ ಊರ ಹಬ್ಬದ ಖುಷಿಯಲ್ಲಿದ್ದರು. ಆದ್ರೆ ಮಾರನೇ ದಿನವೇ ಗ್ರಾಮದ 64 ವರ್ಷದ ಕಮಲಮ್ಮ ಮೃತಪಟ್ಟಿದ್ಳು. ಒಂಟಿ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅಂದುಕೊಂಡಿದ್ದರು. ಆದ್ರೆ, ಅಂತ್ಯಕ್ರಿಯೆ ಹೊತ್ತಲ್ಲಿ ವೃದ್ಧೆಯ ಮೈಮೇಲಿದ್ದ ಒಡವೆ ಕಾಣೆಯಾಗಿರುವುದು ಸಂಬಂಧಿಯೊಬ್ಬರಿಗೆ ಸಂಶಯ ಬಂದಿದೆ. ಈ ವಿಷಯ ತಿಳಿದು ಅಖಾಡಕ್ಕಿಳಿದ ಪೊಲೀಸರು ವೃದ್ಧೆಯ ಸಾವಿನ ರಹಸ್ಯ ಬಯಲಿಗೆ ಬಂದಿದ್ದು, ವೃದ್ಧೆ ಹೃದಯಾಘಾತದಿಂದ ಮೃತಪಟ್ಟಿಲ್ಲ. ಬದಲಾಗಿ ಅಭಿಷೇಕ್ ಎನ್ನುವಾತನೇ ಕೊಲೆ…

Read More

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ – Kannada News | Important meeting in Mysuru about providing support price to Tobacco

ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. Source link

Read More