Headlines

ಗೃಹಣಿಯರೇ… ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು ತಿಳ್ಕೊಳ್ಳಿ – Kannada News | What happens if you use dishwashing sponge for a long time?

ಪ್ರತಿಯೊಬ್ಬರೂ ಅಡುಗೆ ಮನೆಯ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಪಾತ್ರೆ ತೊಳೆಯುವುದರಿಂದ ಹಿಡಿದು ಗ್ಯಾಸ್‌ ಸ್ಟೌವ್‌ ಕ್ಲೀನ್‌ ಮಾಡುವುದರವರೆಗೆ ಪ್ರತಿಯೊಂದರ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸುತ್ತಾರೆ. ಆದ್ರೆ ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌ಗಳ (sponges) ಬಗ್ಗೆ ಯಾರೂ ಸಹ ಗಮನಹರಿಸುವುದಿಲ್ಲ. ಒಂದೇ ಸ್ಪಾಂಜ್‌ ಅನ್ನು ತಿಂಗಳಾನುಗಟ್ಟಲೆ ಬಳಸುತ್ತಿರುತ್ತಾರೆ. ಈ ಒಂದು ಸಣ್ಣ ತಪ್ಪು ಸಹ ಕಾಯಿಲೆ ಹರಡಲು ಕಾರಣವಾಗಬಹುದು. ಹಾಗಿದ್ರೆ ಪಾತ್ರೆ ತೊಳೆಯಲು ಹೆಚ್ಚು ಸಮಯ ಒಂದೇ ಸ್ಪಾಂಜ್‌ ಅನ್ನು ಬಳಸುವುದರಿಂದ ಆರೋಗ್ಯದ ಮೇಲೆ ಏನೆಲ್ಲಾ…

Read More

ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು – Kannada News | Devanahalli Robbery: 9 Arrested for 24 Lakh Fraud Posing as Fake Anti Corruption Officials

ದೇವನಹಳ್ಳಿ ಪೊಲೀಸ್ ಠಾಣೆImage Credit source: tv9 kannada ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ,…

Read More

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ – Kannada News | Siddaramaiah And DK Shivakumar inaugurates MGNREGA Bachao Sangram at Chikkaballapur

ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ – Kannada News | Gurugram: Student Brutally Attacked in Live in Relationship; Warning for Urban Couples

ಗುರುಗ್ರಾಮ, ಫೆ.23: ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್​ಶಿಪ್​​​ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಇದೀಗ…

Read More

ನೀಲಿ ಬಣ್ಣಕ್ಕೆ ತಿರುಗುವ ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ! – Kannada News | Think Twice Before Eating This Blue Staining Mushroom: It Can Induce Hallucinations

ಬೆಂಗಳೂರು, ಫೆಬ್ರವರಿ 23: ಲ್ಯಾನ್ಮಾವೋ ಏಷ್ಯಾಟಿಕಾ ಎಂಬ ಕುತೂಹಲಕಾರಿ ಅಣಬೆಯು ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುತ್ತದೆ. ಇದನ್ನು ಸರಿಯಾಗಿ ಬೇಯಿಸದೆ ಸೇವಿಸಿದರೆ ವಿಚಿತ್ರ ಭ್ರಮೆಗಳಿಗೆ ಒಳಗಾಗುವ ಸಾಧ್ಯತೆಯಿದೆ. ಈ ಅಣಬೆಯನ್ನು “ಜಿಯಾನ್ ಶೋ ಕ್ವಿಂಗ್” ಎಂದೂ ಕರೆಯುತ್ತಾರೆ. ಇದರರ್ಥ ಮುಟ್ಟಿದಾಗ ನೀಲಿ ಬಣ್ಣಕ್ಕೆ ತಿರುಗುವುದು. ಆಕ್ಸಿಡೀಕರಣ ಪ್ರಕ್ರಿಯೆಯಿಂದಾಗಿ ಕತ್ತರಿಸಿದಾಗ ಅಥವಾ ಒತ್ತಿದಾಗ ಇದು ಗಾಢ ನೀಲಿ ಬಣ್ಣಕ್ಕೆ ಇದು ತಿರುಗುತ್ತದೆ. ಲ್ಯಾನ್ಮಾವೋ ಏಷ್ಯಾಟಿಕಾ ತಿಂದವರು ತಮ್ಮ ಸುತ್ತಮುತ್ತಲಿನ ಜನರನ್ನು ಪುಟ್ಟ ಪುಟ್ಟದಾಗಿ ಕಾಣುವ “ಲಿಟಲ್ ಪೀಪಲ್ ಹ್ಯಾಲುಸಿನೇಷನ್”…

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

ಅವರು ರಶೀ, ಇವರು ವಿಜು: ರಶ್ಮಿಕಾ, ವಿಜಯ್ ದೇವರಕೊಂಡ ಪರಸ್ಪರ ಕರೆಯೋದು ಹೀಗೆ – Kannada News | Rashmika Mandanna Vijay Deverakonda call each other nickname Vijju and Rushie

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ (Vijay Deverakonda) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಉದಯಪುರದಲ್ಲಿ ಫೆಬ್ರವರಿ 26ರಂದು ಈ ಸೆಲೆಬ್ರಿಟಿ ಜೋಡಿಯ ಮದುವೆ ನಡೆಯಲಿದೆ. ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದ ರಶ್ಮಿಕಾ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಈ ಮೊದಲೇ ಹಲವು ಬಾರಿ ಸೂಚನೆ ನೀಡಿದ್ದರು. ನೇರವಾಗಿ ಪ್ರೀತಿಯನ್ನು ಒಪ್ಪಿಕೊಳ್ಳದೇ ಇದ್ದರೂ ಕೂಡ ಅವರ ವರ್ತನೆಯಲ್ಲಿ ಎಲ್ಲವೂ ಗೋಚರ ಆಗುತ್ತಿತ್ತು. ಪರಸ್ಪರ ಪ್ರೀತಿಯಿಂದ ಅಡ್ಡಹೆಸರು (Nickname) ಕರೆಯುತ್ತಿದ್ದಿದ್ದೇ ಈ…

Read More

ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್ ಒತ್ತಾಯ – Kannada News | Mani Shankar Aiyar attack on Congress urges Rahul Gandhi to step down as INDIA bloc leader

ನವದೆಹಲಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ (Rahul Gandhi) ಇಂಡಿಯ ಬ್ಲಾಕ್ ನಾಯಕ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯ ಬ್ಲಾಕ್‌ನ ನಾಯಕ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಎಂ.ಕೆ. ಸ್ಟಾಲಿನ್…

Read More

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಇನ್ನಷ್ಟು ವಿಳಂಬ? ಕಾರಣ ಇಲ್ಲಿದೆ – Kannada News | Bengaluru–Chennai Expressway Opening Delayed to 2027; Only Eighty Percent Work Completed in Tamil Nadu Region

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇImage Credit source: Google ಬೆಂಗಳೂರು, ಫೆಬ್ರವರಿ 23: ಶೀಘ್ರದಲ್ಲಿಯೇ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ, ನಿರಾಸೆ ಮೂಡಿಸುವ ಸುದ್ದಿಯೊಂದು ಹೊರಬಂದಿದೆ. ಈ ರಸ್ತೆಯಲ್ಲಿ ಸಂಚರಿಸಲು ಪ್ರಯಾಣಿಕರು 2027ರ ವರೆಗೂ ಕಾಯಬೇಕಾಗಬಹುದು ಎನ್ನಲಾಗಿದ್ದು, ಕೆಲವು ಅಡಚಣೆಗಳು ಕಾಮಗಾರಿಯ ವೇಗಕ್ಕೆ ಬ್ರೇಕ್​​ ಹಾಕಿದೆ. ಈ ಕಾರಿಡಾರ್ ಮೂರು ರಾಜ್ಯಗಳನ್ನು ಸಂಪರ್ಕಿಸುವುದರಿಂದ ಗಡಿ ದಾಟಿ ಸಮನ್ವಯ ಸಾಧಿಸುವುದು ಅಧಿಕಾರಿಗಳಿಗೆ ಸವಾಲಾಗುತ್ತಿದೆ. ವರದಿಗಳ ಪ್ರಕಾರ, 263 ಕಿಲೋ ಮೀಟರ್ ಉದ್ದದ ಈ ಕಾರಿಡಾರ್ ಯೋಜನೆಯಲ್ಲಿ ತಮಿಳುನಾಡು ಭಾಗದಲ್ಲೇ…

Read More

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More