Headlines

Mann Ki Baat: AI ಇಂಪ್ಯಾಕ್ಟ್ ಸಮಿಟ್, ಡಿಜಿಟಲ್​​ ವಂಚನೆ ಸೇರಿ ಹಲವು ಅಂಶ ಉಲ್ಲೇಖಿಸಿದ ನಮೋ – Kannada News | 131st Mann Ki Baat: PM Modi Warns of Digital Fraud, Highlights AI Impact Summit

ಪ್ರಧಾನಿ ಮೋದಿ ಮನ್​​ ಕಿ ಬಾತ್​​Image Credit source: Google ನವದೆಹಲಿ, ಫೆಬ್ರವರಿ 22: AI ಇಂಪ್ಯಾಕ್ಟ್ ಸಮಿಟ್ 2026 ವಿಶ್ವ ನಾಯಕರಿಗೆ ಅನೇಕ ವಿಷಯಗಳನ್ನು ತೋರಿಸಿದೆ. AI ಪಶು ಚಿಕಿತ್ಸೆಯಲ್ಲಿ ಹೇಗೆ ಸಹಾಯ ಮಾಡುತ್ತಿದೆ ಹಾಗೂ ರೈತರು 24×7 AI ಸಹಾಯದಿಂದ ತಮ್ಮ ಹಾಲು ಉತ್ಪಾದನೆ ಮತ್ತು ಪಶುಸಂಗೋಪನೆಯನ್ನು ಹೇಗೆ ಮೇಲ್ವಿಚಾರಣೆ ಮಾಡಬಹುದು ಎಂಬುದನ್ನು ಪ್ರದರ್ಶಿಸಿದೆ. ಭಾರತೀಯ ಉತ್ಪಾದಕರು ಹಾಗೂ ಸ್ಟಾರ್ಟ್‌ಅಪ್ ಸಂಸ್ಥೆಗಳು ‘ಶೂನ್ಯ ದೋಷ’ (Zero-Defect) ಮತ್ತು ಉನ್ನತ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವತ್ತ ಗಮನಹರಿಸಬೇಕು…

Read More

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! – Kannada News | Belagavi Shocker: Man brutally murdered in Kittur; investigation begins

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! ಬೆಳಗಾವಿ, ಫೆಬ್ರವರಿ 22: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಅವರ ಶವ ಪತ್ತೆಯಾಗಿದ್ದು,ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಗೆ ಕಾರಣವೇನು? ತುಮಕೂರಿನಲ್ಲಿ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್, ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ…

Read More

ರಾಯಚೂರಿನಲ್ಲಿ ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ – Kannada News | Raichur Locals Shocked as Lakhs Worth of Unexpired Medicines Found in Waste

ರಾಯಚೂರು, ಫೆಬ್ರವರಿ 22: ಎಲ್​ಬಿಎಸ್ ನಗರದ ಸ್ಮಶಾನದ ಬಳಿಯ ಕಸದ ಗುಂಡಿಯಲ್ಲಿ ಅವಧಿ ಇರುವ ಸರ್ಕಾರಿ ಆಸ್ಪತ್ರೆಯ ಲಕ್ಷಾಂತರ ಮೌಲ್ಯದ ಔಷಧಿಗಳು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಜ್ವರದ ಸಿರಪ್, ಡ್ರೈ ಕಫ್ ಸಿರಪ್, ಹಸಿವು ಹೆಚ್ಚಿಸುವ ಸಿರಪ್, ಮಲ್ಟಿವಿಟಮಿನ್ ಸಿರಪ್, ಸಿರಿಂಜ್‌ಗಳು ಹಾಗೂ ಬ್ಯಾಕ್ಟೀರಿಯಾ ನಿರೋಧಕ ಮುಲಾಮು ಸೇರಿದಂತೆ ವಿವಿಧ ಬಗೆಯ ಔಷಧಿಗಳನ್ನು ಸಿಬ್ಬಂದಿ ತಿಪ್ಪೆಗೆ ಬಿಸಾಡಿದ್ದಾರೆ. ಈ ಔಷಧಿಗಳು 2026, 2027 ಮತ್ತು 2028ರವರೆಗೂ ಅವಧಿ ಹೊಂದಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇರುವಾಗ…

Read More

2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು – Kannada News | Music director Ravi Basrur emotional speech in Cult movie teaser launch

ಭಾರತೀಯ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ಕೆಜಿಎಫ್’, ‘ಸಲಾರ್’, ‘ಮಾರ್ಕೋ’ ಮುಂತಾದ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇಂದು ಅವರು ಬಹುಬೇಡಿಕೆಯ ಸಂಗೀತ ನಿರ್ದೇಶಕ. ಬಹುಭಾಷೆಯ ಚಿತ್ರರಂಗದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆದರೆ ಹಲವು ವರ್ಷಗಳ ಹಿಂದೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು! ಆ ಘಟನೆಯನ್ನು ಅವರು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ. ತೆಲುಗಿನ ‘ಕಲ್ಟ್’ (Cult) ಸಿನಿಮಾದ ವೇದಿಕೆಯಲ್ಲಿ ಅವರು ಈ ಬಗ್ಗೆ…

Read More

‘ಪವರ್’​ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್ – Kannada News | Pakistan coach Mike Hesson expose Babar Azam’s flaws

ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ ಅವರ ರೋಲ್ ಏನು? ಈ ಪ್ರಶ್ನೆಗೆ ಪಾಕ್ ತಂಡ ಕೋಚ್ ಮೈಕ್ ಹೆಸ್ಸನ್ ಬಳಿಯೇ ಸ್ಪಷ್ಟ ಉತ್ತರವಿಲ್ಲ. ಇದಕ್ಕೆ ಸಾಕ್ಷಿ ಸುದ್ದಿಗೋಷ್ಠಿಯಲ್ಲಿ ಅವರು ನೀಡಿರುವ ಹೇಳಿಕೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​​ಗೆ ಇಳಿಸದೇ ಇರುವ ಕಾರಣವೇನು? ಎಂಬ ಪ್ರಶ್ನೆಯನ್ನು ಹೆಸ್ಸನ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಅವರಿಂದ ಬಂದ ಉತ್ತರ ಪವರ್ ಇಲ್ಲ. ಅಂದರೆ ಪಾಕ್ ತಂಡದ ಮೂರನೇ ವಿಕೆಟ್ ಪತನವಾಗಿದ್ದು 12ನೇ ಓವರ್​ನಲ್ಲಿ. ಈ…

Read More

ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​? ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ – Kannada News | CM Siddaramaiah Hints Mobile Ban in Karnataka Schools and Colleges for Student Welfare

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​?Image Credit source: Google ಬೆಂಗಳೂರು, ಫೆಬ್ರವರಿ 22: ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುಳಿವು ನೀಡಿದ್ದಾರೆ. ಮೊಬೈಲ್ ಬ್ಯಾನ್​ ವಿಚಾರವಾಗಿ ಮುಖ್ಯಮಂತ್ರಿಗಳು ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್​ ಬಳಕೆಗೆ ಕಡಿವಾಣ ಹಾಕಬೇಕಿದ್ದು, ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಈ ನಿಯಮ ಮಾಡಿದ್ದಾರೆ. ಸೋಷಿಯಲ್​ ಮೀಡಿಯಾಗಳಿಂದ…

Read More

Clapping: ಚಪ್ಪಾಳೆ ತಟ್ಟುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವ – Kannada News | The Spiritual and Scientific Significance of Clapping in Daily Life

ನಾವು ಮಾಡುವ ಹಲವಾರು ಸನ್ನೆಗಳು, ಮುಖಭಾವಗಳು ನಮ್ಮ ಮೇಲೆ ಮತ್ತು ನಮ್ಮ ಸುತ್ತಮುತ್ತಲಿನವರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪ್ರಭಾವ ಬೀರುತ್ತವೆ. ಇವುಗಳಲ್ಲಿ ಚಪ್ಪಾಳೆ ತಟ್ಟುವುದೂ ಒಂದು ಪ್ರಮುಖ ಕ್ರಿಯೆ. ಇತಿಹಾಸ ಪೂರ್ವದಿಂದಲೂ ನಮ್ಮ ಸಂಸ್ಕೃತಿಯಲ್ಲಿ ಚಪ್ಪಾಳೆಗೆ ಒಂದು ವಿಶೇಷ ಸ್ಥಾನವಿದೆ. ಹಿಂದೂ ಮತ್ತು ಸನಾತನ ಧರ್ಮದಲ್ಲಿ ಚಪ್ಪಾಳೆ ಕೇವಲ ಶಬ್ಧ ಉತ್ಪಾದಿಸುವ ಕ್ರಿಯೆಗಿಂತಲೂ ಹೆಚ್ಚಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆರ್ಥಿಕ ಸಂಕಷ್ಟಕ್ಕೆ ನಾಮಾವಶೇಷವಾಯ್ತಾ ಕುಟುಂಬ? – Kannada News | Kasganj Family Tragedy: Five Found Dead; Financial Distress Suspected as Cause of Suicide

ಕಾಸಗಂಜ್, ಫೆಬ್ರವರಿ 22: ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆ ಅಮಾಪುರದ ಕೋಟ್ವಾಲಿ ವ್ಯಾಪ್ತಿಯ ಏಟಾ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಮನೆಯಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ‘ಫೌಜಿ’ (50), ಅವರ ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12) ಮತ್ತು ಅಮರವತಿ (10), ಹಾಗೂ ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಐವರ ಅನುಮಾನಸ್ಪದ ಸಾವಿನ ಬಗ್ಗೆ…

Read More

VIDEO: ಬ್ಯಾಟರ್​ ಸಿಕ್ಸ್ ಬಾರಿಸದೇ ಸಿಕ್ಸರ್..!

ಸಿಕ್ಸ್ ಬಾರಿಸದೇ ಸಿಕ್ಸ್​ ಆದರೆ ಹೇಗಿರುತ್ತೆ? ಇಂತಹದೊಂದು ಅಪರೂಪದ ಸಿಕ್ಸರ್​ಗೆ ಆಸ್ಟ್ರೇಲಿಯಾದ ಒನ್​ ಡೇ ಕಪ್ ಟೂರ್ನಿ ಸಾಕ್ಷಿಯಾಗಿದೆ.  ಫೆಬ್ರವರಿ 21, 2026 ರಂದು ನಡೆದ ಈ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ವಿಕ್ಟೋರಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾದ ಓಪನರ್ ಸ್ಯಾಮ್ ಫ್ಯಾನಿಂಗ್  ಬಾಲ್ ಬಿಡಲು ಹೋಗಿ ಅಚ್ಚರಿಯ ರೀತಿಯಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಅನಿರೀಕ್ಷಿತಯಾಗಿ ಎದುರಾದ ಶಾರ್ಟ್ ಬಾಲ್ ಅನ್ನು ಆಡಬಾರದೆಂದು ನಿರ್ಧರಿಸಿದ ಫ್ಯಾನಿಂಗ್, ಬ್ಯಾಟ್ ಅನ್ನು ಪಕ್ಕಕ್ಕೆ ಸರಿಸಲು ಪ್ರಯತ್ನಿಸಿದರು. ಈ…

Read More

‘ಉಂಡಾಡಿ ಗುಂಡ’ ನಾಟಕಕ್ಕೆ 80 ವರ್ಷ: ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಪ್ರದರ್ಶನ – Kannada News | Sihi Kahi Chandru to act in Undaadi Gunda drama by Parvathavani

ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತ ಪರ್ವತವಾಣಿ (Parvathavani) ಅವರ ಕೊಡುಗೆ ಅಪಾರ. ಡಾ. ರಾಜ್​ಕುಮಾರ್ ನಾಯಕರಾಗಿದ್ದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಚಿತ್ರದಲ್ಲಿ ನಟಿಸುವ ಮೂಲಕವೂ ಅವರು ಮನೆ ಮಾತಾಗಿದ್ದರು. ಪರ್ವತವಾಣಿ ಅವರು ರಚಿಸಿದ್ದ ಹಾಸ್ಯ ನಾಟಕ ‘ಉಂಡಾಡಿ ಗುಂಡ’ (Undaadi Gunda) ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ‘ಉಂಡಾಡಿ ಗುಂಡ’ ನಾಟಕ ರಚನೆಗೆ ಇದೀಗ ಎಂಬತ್ತು ವರ್ಷ ತುಂಬಿದೆ. ಈ ಸಂದರ್ಭದಲ್ಲಿ, ಪರ್ವತವಾಣಿ ಅವರಿಗೆ ಗೌರವ…

Read More