Headlines

ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ – Kannada News | Rashmika Mandanna And Vijay Devarakonda Wedding Destination And Hotel Room rent

ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ವಿವಾಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಈ ವಿಷಯದಲ್ಲಿ ಎರಡೂ ನಟರ ಕುಟುಂಬಗಳಿಂದ ಅಥವಾ ಅಧಿಕೃತ ಮೂಲಗಳಿಂದ ಯಾವುದೇ ದೃಢೀಕರಣ ಬಂದಿಲ್ಲ.ಆದರೂ ಈ ವಿಷಯ ಜೋರಾಗಿಯೇ ಹರಿದಾಡುತ್ತಿದೆ. ರಶ್ಮಿಕಾ ವಿವಾಹವು ಅರಾವಳಿ ಪರ್ವತಗಳ ಸಮೀಪದಲ್ಲಿರುವ ಐಷಾರಾಮಿ ಐಟಿಸಿ ಮೆಮೆಂಟೋಸ್ ಏಕಾಯ ಉದಯಪುರದಲ್ಲಿ ನಡೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ…

Read More

Daily Devotional: ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು? – Kannada News | Daily Devotional: The Spiritual and Scientific Significance of Clapping in Daily Life

ಬೆಂಗಳೂರು, ಫೆಬ್ರವರಿ​ 21​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಮತ್ತು ಸನಾತನ ಧರ್ಮದಲ್ಲಿ, ಚಪ್ಪಾಳೆ ಕೇವಲ ಸದ್ದು ಮಾಡುವ ಕ್ರಿಯೆಯಾಗಿರದೆ, ವಿಶೇಷ ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಚಪ್ಪಾಳೆಯನ್ನು ಸಂತೋಷ, ಯಶಸ್ಸು, ವಿಜಯ, ಪ್ರೋತ್ಸಾಹ ಮತ್ತು ಮೆಚ್ಚುಗೆಗಾಗಿ ಬಳಸಲಾಗುತ್ತದೆ. ಭಜನೆ, ದೇವರ ಆರಾಧನೆ ಮತ್ತು ಸಂಕೀರ್ತನೆಗಳ ಸಮಯದಲ್ಲಿ ಚಪ್ಪಾಳೆ ತಟ್ಟುವುದರಿಂದ ಮನಸ್ಸು ಏಕಾಗ್ರವಾಗುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡಿ, ಧನಾತ್ಮಕ…

Read More

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್ – Kannada News | Hubballi Sub Jail Video Goes Viral: Undertrial Prisoners Seen Consuming Liquor and Ganja Days After DGP Alok Kumar’s Visit

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್Image Credit source: tv9 ಹುಬ್ಬಳ್ಳಿ, ಫೆಬ್ರವರಿ 21: ಧಾರವಾಡ (Dharawad) ಜಿಲ್ಲೆ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದ್ದು, ಜೈಲಿನೊಳಗಿನ ಅಕ್ರಮ ಸೌಲಭ್ಯಗಳ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಣ ಕೊಟ್ಟರೆ ಸಬ್ ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು,…

Read More

ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್ – Kannada News | Bagalkot Shivaji Jayanti Clash Stone and Slipper pelting: Peace Meeting Fails, Deadline Set for Arrest of All Accused

ಪೊಲೀಸರ ಜತೆ ಯುವಕರ ವಾಗ್ವಾದImage Credit source: tv9 ಬಾಗಲಕೋಟೆ, ಫೆಬ್ರವರಿ 21: ಬಾಗಲಕೋಟೆಯಲ್ಲಿ (Bagalkot) ಫೆಬ್ರವರಿ 19ರ ರಾತ್ರಿ 10ಗಂಟೆ ವೇಳೆ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ – Kannada News | Horoscope 21 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಮಕ್ಕಳಿಂದ ಪ್ರೀತಿಯನ್ನು ಪಡೆಯುವಿರಿ. ವೃಷಭ ರಾಶಿ: ಇಂದು ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ರಾಮದೇವರ ದೇವಸ್ಥಾನಕ್ಕೆ ಹಣ್ಣನ್ನು ನೈವೇದ್ಯಕ್ಕೆ ನೀಡಿ. ಇದರಿಂದ ವಿರಸಗಳು ದೂರವಾಗಿ ಸಾಮರಸ್ಯ ಮೂಡುತ್ತದೆ. ಸರ್ಕಾರಿ ಕೆಲಸಗಳು ವಿಳಂಬ ಆಗುತ್ತಾ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಸಹಾಯ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಈ ದಿನ ಕೆಲಸ- ಕಾರ್ಯಗಳಲ್ಲಿ ಒಂದು ಬಗೆಯ ನಿರಾಸಕ್ತಿಯನ್ನು ಕಾಡಲಿದೆ. ಇನ್ನೂ ನಿರ್ದಿಷ್ಟವಾಗಿ ಹೇಳಬೇಕು ಅಂದರೆ ವೈರಾಗ್ಯವು ನಿಮ್ಮನ್ನು ಆವರಿಸಲಿದೆ. ಕೃಷಿ ವೃತ್ತಿಯಲ್ಲಿ ತೊಡಗಿಕೊಂಡವರಿಗೆ ಆದಾಯದಲ್ಲಿ ಇಳಿಕೆ ಆಗುವ ಸೂಚನೆ ಸಿಗಬಹುದು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ಅಶಕ್ತರಿಗೆ ಹೊದಿಕೆ, ಸ್ವೆಟರ್, ಶಾಲು ಇಂಥವುಗಳನ್ನು ನೀಡುವುದರಿಂದ ಆರೋಗ್ಯ ಸಮಸ್ಯೆಗಳು ದೂರ ಆಗುತ್ತವೆ. ಒಂದು ವೇಳೆ ಬಹಳ ಸಮಯದಿಂದ ಸಾಲ ವಸೂಲಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದಿದ್ದಲ್ಲಿ ನಿಮಗೆ ಸಾಧಕ ಆಗುವ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಕಾರ್ಪೊರೇಟ್ ವಲಯದಲ್ಲಿ ಕೆಲಸ ನಿರ್ವಹಿಸುವವರಿಗೆ ತಂಡವನ್ನು ರೆಸಾರ್ಟ್, ರೆಸ್ಟೋರೆಂಟ್ ಅಥವಾ ಇನ್ಯಾವುದೇ ಚಟುವಟಿಕೆಗಾಗಿ ಕರೆದುಕೊಂಡು ಹೋಗುವುದಕ್ಕೆ ಯೋಜನೆ ರೂಪಿಸುವುದಕ್ಕೆ ನಿಮಗೇ ಜವಾಬ್ದಾರಿಯನ್ನು ವಹಿಸಬಹುದು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ಹನುಮಾನ್ ಚಾಲೀಸಾ ಪಠಣ ಮಾಡಿ. ನಿಮಗಿರುವ ಸಂಪನ್ಮೂಲದ ಒಳಗೆ ಕೆಲಸ- ಕಾರ್ಯಗಳು ಮುಗಿಯಬಹುದಾ ಎಂಬ ಆತಂಕದಲ್ಲಿ ಇರುವವರಿಗೆ ಆ ಚಿಂತೆಯಿಂದ ಹೊರಗೆ ಬರಬಹುದು. ಸರಿಯಾದ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕುಟುಂಬ ಸದಸ್ಯರ ಒತ್ತಾಯದ ಮೇಲೆ ಇಎಂಐನಲ್ಲಿ ಕೆಲವು ವಸ್ತುಗಳನ್ನು ಖರೀದಿ ಮಾಡುವಂಥ ಸನ್ನಿವೇಶ ಎದುರಾಗುತ್ತದೆ. ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯ ಯೋಜನೆಯೊಂದರ ಬಗ್ಗೆ ಆಪ್ತರು- ಸ್ನೇಹಿತರ ಜೊತೆಗೆ ಚರ್ಚೆಯನ್ನು…

Read More

ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್! – Kannada News | Fatty Liver Disease: Foods to Avoid

ಮೊದಲೆಲ್ಲಾ 40 ರಿಂದ 50 ವರ್ಷ ವಯಸ್ಸಿನವರಲ್ಲಿ ಕೊಬ್ಬಿನ ಪಿತ್ತಜನಕಾಂಗದ ಅಥವಾ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬರುತ್ತಿತ್ತು, ಆದರೆ ಈಗ, ಯುವಕ, ಯುವತಿಯರು ಜೊತೆಗೆ ಮಕ್ಕಳಲ್ಲಿಯೂ ಕೂಡ ಈ ಕಾಯಿಲೆಗಳು ಕಾಣಸಿಗುತ್ತಿದೆ. ವೈದ್ಯರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ. ಏಕೆಂದರೆ ಮದ್ಯಪಾನ ಮಾಡದವರಲ್ಲಿಯೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದು ಇದಕ್ಕೆ ನಾವು ಸೇವಿಸುತ್ತಿರುವ ಆಹಾರವೇ ಕಾರಣವಾಗಿದೆ. ತಜ್ಞರ ಪ್ರಕಾರ, ಜನರು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿಯೇ ಫ್ಯಾಟಿ ಲಿವರ್ ಉಂಟುಮಾಡುವ…

Read More

ಕೊನೆಗೂ ಎಚ್ಚೆತ್ತ ಆರೋಗ್ಯ ಇಲಾಖೆ: ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ – Kannada News | Health department announces alternative system for free scanning after tv9 report

ಬೆಂಗಳೂರು, ಫೆಬ್ರವರಿ 20: ಆರೋಗ್ಯ ಇಲಾಖೆಯ‌ ನಿರ್ಲಕ್ಷ್ಯ ಬಡರೋಗಿಗಳ (Patients) ಜೇಬಿಗೆ ಕತ್ತರಿ ಹಾಕಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 13 ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದ ಉಚಿತ ಸ್ಕ್ಯಾನಿಂಗ್ (Free scanning) ಏಕಾಏಕಿ ಸ್ಥಗಿತವಾಗಿತ್ತು. ಬಡರೋಗಿಗಳ ಪರ ನಿಮ್ಮ ಟಿವಿ9 ಸುದ್ದಿ ಪ್ರಸಾರ ಬೆನ್ನಲ್ಲೇ ಎತ್ತಚ್ಚ ಆರೋಗ್ಯ ಇಲಾಖೆ ಇದೀಗ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ. ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ ಬಡ ರೋಗಿಗಳಿಗೆ ಅನುಕೂಲವಾಗ್ತಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿದ್ದ Ct -MRI ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಉಚಿತ ಸೇವೆಯನ್ನ ಏಕಾಏಕಿ…

Read More