Headlines

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ…

Read More

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ – Kannada News | Second Case of Seetharam Review Vijay Raghavendra film gives suspense thriller entertainment package

ಸರಣಿ ಕೊಲೆಗಳ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ. ಅವುಗಳ ನಡುವೆಯೂ ಒಂದು ಭಿನ್ನ ಪ್ರಯತ್ನವಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಗಮನ ಸೆಳೆಯುತ್ತದೆ. ವಿಜಯ್ ರಾಘವೇಂದ್ರ (Vijay Raghavendra), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಮನರಂಜನೆ ಬಯಸುವ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ. ದೇವಿ ಪ್ರಸಾದ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಅವರು ಜೊತೆಯಾಗಿ ಬಂಡವಾಳ…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ! – Kannada News | Karnataka Government Hospitals Halt CT, MRI Services Amidst 140 Crore Bill Arrears

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದ್ದ ಉಚಿತ ಸಿಟಿ (CT) ಮತ್ತು ಎಂಆರ್‌ಐ (MRI) ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಆರೋಗ್ಯ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಸೇವೆ ನೀಡುತ್ತಿದ್ದ ಸಂಸ್ಥೆಗಳಿಗೆ 140 ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿದಿರುವುದೇ ಈ ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ನಿರ್ಧಾರವು ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತು 5 ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ನೇರವಾಗಿ ಪರಿಣಾಮ ಬೀರಿದೆ. ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ….

Read More

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ? – Kannada News | India US interim trade deal to be implemented from 2026 April, along with deals with UK and Oman

ನವದೆಹಲಿ, ಫೆಬ್ರುವರಿ 20: ಏಪ್ರಿಲ್ ತಿಂಗಳಲ್ಲಿ ಮೂರು ವ್ಯಾಪಾರ ಒಪ್ಪಂದಗಳು ಚಾಲನೆಗೆ ಬರುವ ಸಾಧ್ಯತೆ ಇದೆ. ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ನೀಡಿರುವ ಮಾಹಿತಿ ಪ್ರಕಾರ, ಭಾರತ ಹಾಗೂ ಅಮೆರಿಕ ಮಧ್ಯೆ ಏರ್ಪಟ್ಟಿರುವ ಮಧ್ಯಂತರ ವ್ಯಾಪಾರ ಒಪ್ಪಂದ (India US Interim Trade Deal) ಏಪ್ರಿಲ್​ನಲ್ಲಿ ಜಾರಿಗೆ ಬರಬಹುದು. ಬ್ರಿಟನ್ ಮತ್ತು ಓಮನ್ ಜೊತೆಗೆ ಏರ್ಪಟ್ಟಿರುವ ಭಾರತದ ಟ್ರೇಡ್ ಡೀಲ್​ಗಳು ಕೂಡ ಏಪ್ರಿಲ್ ತಿಂಗಳಲ್ಲೇ ಚಾಲನೆಗೆ ಬರಬಹುದು. ಇನ್ನು, ನ್ಯೂಜಿಲೆಂಡ್ ಜೊತೆಗಿನ ವ್ಯಾಪಾರ ಒಪ್ಪಂದವು ಸೆಪ್ಟೆಂಬರ್ ತಿಂಗಳಲ್ಲಿ…

Read More

ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ: ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ – Kannada News | Hassan Hasaanamba Utsava Tender Scam: Lokayukta Probes 15 Lakh Lighting Irregularities

ಹಾಸನ, ಫೆಬ್ರವರಿ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ (Hasanamba). ಕಳೆದ ವರ್ಷ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿತ್ತು. ಆ ಮೂಲಕ ಇತಿಹಾಸ ಸೃಷ್ಟಿಯಾಗಿತ್ತು. ಇದೀಗ ಹಾಸನಾಂಬೆ ಉತ್ಸವ ವೇಳೆಯ ವಿದ್ಯುತ್ ದೀಪಾಲಂಕಾರದ ಟೆಂಡರ್​​ನಲ್ಲಿ​ ಗೋಲ್ಮಾಲ್​ ನಡೆದಿದ್ದು, ಲಕ್ಷಾಂತರ ರೂ ಅಕ್ರಮ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಟಿಐ ಕಾರ್ಯಕರ್ತ ಮನು ದೂರು ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮುಜರಾಯಿ ಇಲಾಖೆಯ ಗ್ರೇಡ್ ಒನ್ ದೇವಾಲಯದಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಪ್ರತಿ…

Read More

ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ – Kannada News | Delhi Teen Dies After Jumping in Front of Metro Train

ನವದೆಹಲಿ, ಫೆಬ್ರವರಿ 20: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು…

Read More

ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Kannada News | Indian Youth Congress stages shirtless protest at AI Impact summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ…

Read More

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​ – Kannada News | Karnataka Sand Mafia PIL: HC Gives Govt 4 Weeks to Respond on Illegal Mining

ಕರ್ನಾಟಕ ಹೈಕೋರ್ಟ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ…

Read More

ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ? – Kannada News | India signs declaration to join Pax Silica; know that is US led international alliance

ನವದೆಹಲಿ, ಫೆಬ್ರುವರಿ 20: ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ (Pax Silica) ಮೈತ್ರಿಕೂಟಕ್ಕೆ ಭಾರತ ಸೇರ್ಪಡೆಯಾಗುತ್ತಿದೆ. ಈ ಸಂಬಂಧ ಘೋಷಣೆಗೆ ಭಾರತ ಸಹಿ ಹಾಕಿದೆ. ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ (India AI Impact Summit) ವೇಳೆ ಈ ಡಿಕ್ಲರೇಶನ್​ಗೆ ಭಾರತ ಸಹಿ ಹಾಕಿದೆ. ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿರುವುದು, ಹಲವು ಇತರ ಉಪಕ್ರಮಗಳು ಜಾರಿಗೆ ಬರುತ್ತಿರುವುದರ ಮಧ್ಯೆ ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆಯಾಗುತ್ತಿರುವ ಬೆಳವಣಿಗೆ…

Read More

ಗೀತು ಮೋಹನ್​​ದಾಸ್ ಯಾರು? ‘ಟಾಕ್ಸಿಕ್’ ನಿರ್ದೇಶನಕ್ಕೆ ಅವರು ಆಯ್ಕೆ ಆಗಿದ್ದೇಕೆ? – Kannada News | Who is Toxic movie director Geethu Mohandas and why she selected to direct Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಸಖತ್ ‘ಬ್ಲಡ್ಡಿ’ ಆಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ಸಹ ಸಖತ್ ವೈಲೆಂಟ್ ಆಗಿತ್ತು, ಈಗ ಬಿಡುಗಡೆ ಆಗಿರುವ ಸಿನಿಮಾ ಟೀಸರ್ ಸಹ ಬಹಳ ವೈಲೆಂಟ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದವರು, ‘ಟಾಕ್ಸಿಕ್’ ಅವರೇ ನಿರ್ದೇಶಿಸಿರುವ ಸಿನಿಮಾನಾ…

Read More