Headlines

ಸೀತಾರಾಮ್, ಮಾರ್ನಮಿ, ಸುಬ್ಬರಾವ್.. ಈ ವಾರವೂ ಪ್ರೇಕ್ಷಕರಿಗೆ ಹಲವು ಆಯ್ಕೆ – Kannada News | Maarnami Second Case of Seetharam Alpha and other Kannada movies releasing on 20 February

ಕನ್ನಡ ಸಿನಿಮಾಗಳು ಸಾಲು ಸಾಲಾಗಿ ತೆರೆ ಕಾಣುತ್ತಿವೆ. ಬೇರೆ ಬೇರೆ ಚಿತ್ರತಂಡಗಳು ಹೊಸ ಹೊಸ ಕಥೆಗಳನ್ನು ಜನರ ಎದುರು ತರುತ್ತಿವೆ. ‘ಟಾಕ್ಸಿಕ್’, ‘ಕೆಡಿ’ ರೀತಿಯ ದೊಡ್ಡ ಸಿನಿಮಾಗಳು ರಿಲೀಸ್ ಆಗುವ ಮೊದಲೇ ಹಲವು ಸಣ್ಣ ಸಿನಿಮಾಗಳು ಒಟ್ಟೊಟ್ಟಿಗೆ ಬರುತ್ತಿವೆ. ಈ ವಾರ (ಫೆಬ್ರವರಿ 20) ಕೂಡ ಒಂದಷ್ಟು ಸಿನಿಮಾಗಳು (Kannada Cinema) ತೆರೆ ಕಾಣುತ್ತಿವೆ. ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’, ‘ಸರಳ ಸುಬ್ಬರಾವ್’, ‘ಮಾರ್ನಮಿ’ (Maarnami) ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಆ ಸಿನಿಮಾಗಳ ಬಗ್ಗೆ ಇಲ್ಲಿದೆ…

Read More

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು? – Kannada News | Karnataka Transport employees Union vijay Bhaskar Clarify about Strike after Meeting

ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ…

Read More

ರೆಸಾರ್ಟ್ ಮಾಲೀಕರ ಲಾಬಿಗೆ ಒಳಗಾದ್ರಾ ಬಂಡೀಪುರ ಅರಣ್ಯ ಸಿಬ್ಬಂದಿ? ರೈತರ ವಿರುದ್ದವೇ ದಬ್ಬಾಳಿಕೆ – Kannada News | Bandipur Safari Controversy: Forest Dept Accused of Aiding Resorts Amidst Farmer Outcry

ಅರಣ್ಯ ಸಿಬ್ಬಂದಿ ವಿರುದ್ಧ ಎಸ್​ಪಿ ಗರಂ Image Credit source: tv9 kannada ಚಾಮರಾಜನಗರ, ಫೆಬ್ರವರಿ 19: ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಸಫಾರಿ (Safari) ಈಗ ಮತ್ತೆ ಕೆಲ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಹೊರಟಿರುವ ಸರ್ಕಾರದ ಕ್ರಮ ಖಂಡಿಸಿ ರೈತರು ಇಂದು ಬಂಡೀಪುರದ ಸಫಾರಿ ಕೇಂದ್ರದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ರೆಸಾರ್ಟ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಅರಣ್ಯ ಸಿಬ್ಬಂದಿ ರೆಸಾರ್ಟ್​​ನವರನ್ನ ಸಫಾರಿ ಕೇಂದ್ರದ ಒಳ ಬಿಟ್ಟುಕೊಂಡು ನೌಟಂಕಿ ಆಟವಾಡಿದ್ದಾರೆ. ಸಫಾರಿ ಪುನಾರಂಭಕ್ಕೆ ಸೂಚನೆ…

Read More

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ! – Kannada News | Uttar Pradesh Maulana raped and impregnates 14 year old girl parents learn it after she deliveres a baby

ಹಾಪುರ್, ಫೆಬ್ರವರಿ 19: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ (Physical Harassment) ಎಸಗಿದ ಆರೋಪದ ಮೇಲೆ ಇಸ್ಲಾಂ ಎಂಬ ಧರ್ಮಗುರುವನ್ನು ಬಂಧಿಸಲಾಗಿದೆ. ಆ ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದು, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ…

Read More

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್ – Kannada News | Dr Gururaj Karajagi gives Some Tips to Students about Exams

ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್​​​​ನಿಂದಲೇ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪರೀಕ್ಷೆ ತಿಂಗಳು ಎಂದೇ ಕರೆಯಲಾಗುತ್ತೆ. ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆ ಅಂದ್ರೆ ಸಾಕು ಭಯ ಹುಟ್ಟಿಸುತ್ತೆ. ಪ್ರತಿ ವಿಷಯಕ್ಕೆ ಎಷ್ಟು ದಿನಗಳು ಬೇಕು, ಯಾವ ಚಾಪ್ಟರ್ ಎಷ್ಟು ಗಂಟೆ ಓದಬೇಕು, ರಿವಿಷನ್‌ಗೆ ಎಷ್ಟು ಸಮಯ ಬೇಕು ಎನ್ನುವ ಗೊಂದಗಳು ವಿದ್ಯಾರ್ಥಿಗಳಲ್ಲಿ ಇದ್ದೇ ಇರುತ್ತವೆ. ಹೀಗಾಗಿ ಪರೀಕ್ಷೆ…

Read More

ಗದಗದಲ್ಲಿ ಮುಂದುವರೆದ ಹಿಂದೂ ದೇವರ ಮೇಲಿನ ಅಟ್ಟಹಾಸ: 2 ಗ್ರಾಮಗಳಲ್ಲಿ ಮೂರ್ತಿಗಳು ಧ್ವಂಸ – Kannada News | Miscreants Targets Hindu Temples In Gadag District, two Village Gods destroyed

ಗದಗ, (ಫೆಬ್ರವರಿ 19): ಜಿಲ್ಲೆಯಲ್ಲಿ ಹಿಂದೂ ದೇವರಗಳ (Hindu God) ಮೇಲಿನ ದಾಳಿ ಮುಂದುವರೆದಿದೆ. ಮೊನ್ನೇ ಶಿವರಾತ್ರಿ ಸಂಭ್ರಮದ ಮಧ್ಯೆ ದುಷ್ಕರ್ಮಿಗಳು ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ದೇವರು ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳು ಹಿಂದೂ ದೇವರುಗಳನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಮಲ್ಲಿಕಾರ್ಜುನಪುರದ ಗಾಳಿ ಬಸವೇಶ್ವರ ದೇವಸ್ಥಾನ ಶಿವಲಿಂಗ, ಪಾಣಿಪೀಠ…

Read More

ನಾನು ಸ್ಟಾರ್ ಆಗಲು ಸಲ್ಮಾನ್ ಖಾನ್ ತಂದೆ ಕಾರಣ ಎಂದಿದ್ದ ಶಾರುಖ್ – Kannada News | Shah Rukh Khan once said I am who I am because of Salim Khan

ಶಾರುಖ್ ಖಾನ್ (Shah Rukh Khan) ಈಗ ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲವ ವರ್ಷಗಳಲ್ಲಿ ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರುಗಳನ್ನು ಸಹ ಹಿಂದಿಕ್ಕಿ ನಂಬರ್ 1 ಎನಿಸಿಕೊಂಡಿದ್ದಾರೆ. ಸಲ್ಮಾನ್ ಮತ್ತು ಆಮಿರ್ ಅವರಂತೆ ಚಿತ್ರರಂಗದ ಹಿನ್ನೆಲೆ ಇಲ್ಲದೆ ಕೇವಲ ಪ್ರತಿಭೆಯ ಆಧಾರದ ಮೇಲೆ ಅವಕಾಶ ಗಿಟ್ಟಿಸಿಕೊಂಡು ಸ್ಟಾರ್ ಆಗಿ ಬೆಳೆದವರು ಶಾರುಖ್ ಖಾನ್. ಆದರೆ ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಅವರ ತಂದೆಯನ್ನು ಕೊಂಡಾಡಿದ್ದರು. ಯಾವ ಮಟ್ಟಿಗೆಂದರೆ, ‘ನಾನು…

Read More

ರಾಜಮೌಳಿಯ ‘ವಾರಣಾಸಿ’ ಸಿನಿಮಾನಲ್ಲಿ ಸುದೀಪ್ ನಟನೆ? – Kannada News | Sudeep may act in SS Rajamouli’s Varanasi movie: Report

ಎಸ್​​ಎಸ್ ರಾಜಮೌಳಿ (SS Rajamouli) ಪ್ರಸ್ತುತ ಭಾರತ ಚಿತ್ರರಂಗದ ನಂಬರ್ 1 ನಿರ್ದೇಶಕ. ಭಾರಿ ಬಜೆಟ್​ನ ‘ವಾರಣಾಸಿ’ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಹಾಲಿವುಡ್ ಲೆವೆಲ್​​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾವನ್ನು ಭಾರತ ಮಾತ್ರವಲ್ಲದೆ ಹಾಲಿವುಡ್ ಮಾರುಕಟ್ಟೆಯನ್ನೂ ಸಹ ಗಮನದಲ್ಲಿರಿಸಿಕೊಂಡೇ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ, ಪೃಥ್ವಿರಾಜ್ ಸುಕುಮಾರ್ ವಿಲನ್. ಇವರ ಜೊತೆಗೆ ಇನ್ನೂ ಕೆಲವು ಬೇರೆ ಬೇರೆ ಕಲಾವಿದರು ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಸುದೀಪ್…

Read More

ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್: ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ – Kannada News | Mangaluru: Ball Shaped Object Explodes After Boy Hits It With Bat, Injured

ಸ್ಫೋಟಗೊಂಡ ವಸ್ತು, ಬಾಲಕನ ಕಾಲಿಗೆ ಗಾಯ ಮಂಗಳೂರು, ಫೆಬ್ರವರಿ 19: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು (explosion) ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆಟ ಆಡುತ್ತಿದ್ದ ವೇಳೆ ಪತ್ತೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್​ ಅಂದುಕೊಂಡು ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಸದ್ಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ – Kannada News | Chanakya Niti: It is better to remain silent than to speak in these situations

ಆಚಾರ್ಯ ಚಾಣಕ್ಯರು (Acharya Chanakya) ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸು, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು ದಾಂಪತ್ಯ ಜೀವನ ಚೆನ್ನಾಗಿರಬೇಕೆಂದರೆ ಪತಿಪತ್ನಿಯರು ಹೇಗಿರಬೇಕು ಎಂಬುದರ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಜೀವನದಲ್ಲಿ ಎದುರಾಗುವಂತಹ ಅನಗತ್ಯ ಸಂಕಷ್ಟಗಳನ್ನು ತಪ್ಪಿಸಲು ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೇ ಮೌನವಾಗಿರಬೇಕು ಎಂದು ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ. ಹಾಗಿದ್ರೆ ಯಾವೆಲ್ಲಾ ಸಂದರ್ಭಗಳಲ್ಲಿ ಮೌನವಾಗಿರಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ಸಂದರ್ಭಗಳಲ್ಲಿ ಮೌನವಾಗಿರುವುದೇ…

Read More